ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ
ಕಳೆದ ಮೂರು ತಿಂಗಳಿಂದ ಸುಮಾರು 2,876 ರೈತರ ಅರ್ಜಿಗಳು ಯಾವುದೇ ಇತ್ಯರ್ಥವಿಲ್ಲದೆ ಬಾಕಿ ಉಳಿದಿವೆ. ಈ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು, ಕಂದಾಯ ಸಚಿವರು ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ಗಳನ್ನು ಹಮ್ಮಿಕೊಳ್ಳಲಾಗುವುದು, ಈಗಾಗಲೇ ರಾಜ್ಯದ ಹಲವು ಕಡೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರವು ಈ ವಿಚಾರದಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಸರಿಯಲ್ಲವೆಂದರು