ಡಿಕೆಶಿ ಸರ್ಕಾರಕ್ಕೆ 100 ದಿನ; ನಾಳೆ ʼಶತಕದ ಪಥ, ಪ್ರಗತಿಯ ರಥʼ ಕಾರ್ಯಕ್ರಮ
DK Shivakumar's government: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ 'ದೃಢ ಕರ್ನಾಟಕದ ಸಂಕಲ್ಪ - ಶತಕದ ಪಥ, ಪ್ರಗತಿಯ ರಥ' ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ.