ಶಕ್ತಿ–ಸಾಮರ್ಥ್ಯ ಇದ್ದಾಗ ಸಮಾಜಕ್ಕೆ ನೆರವಾಗಬೇಕು
ತಾಲೂಕಿನ ಮುದ್ದೇನಹಳ್ಳಿ ಸಮೀಪದ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ನಡೆದ ಮಾಧ್ಯಮ ಮಿತ್ರರೊಂದಿಗೆ ಸೌಹಾರ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಾನವ ಸೇವೆಯೇ ಮಾಧವ ಸೇವೆ ಎಂಬ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಪರಿವರ್ತನೆ ಸಾಧ್ಯ