ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Shravana Shanivara: ಮೂರನೇ ಶ್ರಾವಣ ಶನಿವಾರ ತಾಲ್ಲೂಕಿನ ವಿವಿಧ ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಮೂರನೇ ಶ್ರಾವಣ ಶನಿವಾರ: ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕ ಅಶ್ವತ್ಥನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಗೆ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿತ್ತು. ಸ್ವಾಮಿಗೆ  ಮುಂಜಾನೆ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕದ ನಂತರ ಪುಷ್ಪಾಲಂಕಾರದೊಂದಿಗೆ ವಿಶೇಷವಾಗಿ ಪುಷ್ಪಗಳಿಂದ ಅಲಂಕಾರ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಇಬ್ಬನಿಯ ನಡುವೆ ಭಾರೀ ಯಶಸ್ಸು ಕಂಡ ದಿವ್ಯಶ್ರೀ ನಂದಿ ಹಿಲ್ಸ್ ಮಾನ್ಸೂನ್ ರನ್ ಓಟ

ಭಾರೀ ಯಶಸ್ಸು ಕಂಡ ದಿವ್ಯಶ್ರೀ ನಂದಿ ಹಿಲ್ಸ್ ಮಾನ್ಸೂನ್ ರನ್ ಓಟ

ನಂದಿಬೆಟ್ಟವನ್ನು ವಾಹನಗಳ ಮೂಲಕ ಕ್ರಮಿಸುವುದೇ ಕಠಿಣವಾಗಿರುವ ಸಂದರ್ಭದಲ್ಲಿ ಕಡಿದಾದ ದಾರಿ ಸವೆಸುತ್ತಾ,ಇಳಿಜಾರಿನಲ್ಲಿ ಇಳಿಯುತ್ತಾ ನೂರಾರು ತಿರುವುಗಳ ರಸ್ತೆಯಲ್ಲಿ ಓಡುವ ಮೂಲಕ ಸಾವಿರಾರು ಮಂದಿ ಓಟಗಾರರು ಬೆಟ್ಟದ ಜೈವಿಕ ಅನುಭವಕ್ಕೆ ದೇಹಕ್ಕೆ ಆವಾಹಿಸಿ ಕೊಂಡ ಪರಿ ವರ್ಣನಾತೀತವಾಗಿತ್ತು.

ಕಾರು ಚಾಲಕ ಎಂ.ಬಾಬು ಆತ್ಮಹತ್ಯೆ : ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆ.11ರಂದು ದಲಿತ ಸಂಘಟನೆಗಳಿಂದ ಪ್ರತಿಭಟನೆ

ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆ.11ರಂದು ಪ್ರತಿಭಟನೆ

ಎಫ್‌ಐಆರ್‌ನಲ್ಲಿ ಪ್ರಭಾವಿ ಮುಖಂಡರ ಹೆಸರಿದೆ ಎಂಬ ಕಾರಣಕ್ಕೆ ಬಂಧಿಸಲು ಪೊಲೀಸರು ಮುಂದಾ ಗುತ್ತಿಲ್ಲ ಎಂಬ ಅನುಮಾನವಿದೆ. ಎರಡು ದಿನದೊಳಗೆ ಬಂಧಿಸದಿದ್ದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ  ಮಾಡುತ್ತೇವೆ. ಆಗಲೂ ನಿರ್ಲಕ್ಷ್ಯ ವಹಿಸಿದರೆ ಚಿಕ್ಕಬಳ್ಳಾಪುರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಹೆಚ್ಚುತ್ತಿರುವ ಹೃದಯಾಘಾತ ಸಂಘದ ಆಶ್ರಯದಲ್ಲಿ ತಜ್ಞರ ಜತೆ ಪತ್ರಕರ್ತರ ಸಂವಾದ

ಹೆಚ್ಚುತ್ತಿರುವ ಹೃದಯಾಘಾತ: ತಜ್ಞರ ಜತೆ ಪತ್ರಕರ್ತರ ಸಂವಾದ

ಯುವಕರು ಮತ್ತು ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘವು ಹುಣ್ಣಿಮೆ ಅಂಗವಾಗಿ ತಜ್ಞವೈದ್ಯರು ಮತ್ತು ಮತ್ರಕರ್ತರ ಜತೆ ಮುಖಾಮುಖಿ ಸಂವಾದ ಏರ್ಪಡಿಸಿ ಈ ಬಗ್ಗೆ ಸಾಕಷ್ಟು ಖಚಿತ ಮಾಹಿತಿಯನ್ನು ಪಡೆದು ಕೊಳ್ಳುವಲ್ಲಿ ಯಶಸ್ವಿಯಾದರು.

ಗ್ಯಾರಂಟಿ ಯೋಜನೆಗಳ ಮೀರಿ; ಗ್ಯಾರಂಟಿ ಸುಧಾರಣೆಗಳು ಮತ್ತು ಪ್ರಗತಿಪರ ನೀತಿಗಳ ಅಗತ್ಯ: ಕಾಗಜ್ ಫೌಂಡೇಶನ್ ಟ್ರಸ್ಟಿ ಕವಿತಾ ರೆಡ್ಡಿ

ಗ್ಯಾರಂಟಿ ಸುಧಾರಣೆಗಳು ಮತ್ತು ಪ್ರಗತಿಪರ ನೀತಿಗಳ ಅಗತ್ಯವಿದೆ

ತಮಿಳುನಾಡಿಗಿಂತ ಭಿನ್ನವಾಗಿ ಕರ್ನಾಟಕವು ಹೆಚ್ಚಾಗಿ ಬೆಂಗಳೂರಿನ ಮೇಲೆ ಗಮನ ಕೇಂದ್ರೀಕರಿಸಿದೆ ಮತ್ತು ರಾಜ್ಯದಾದ್ಯಂತ ಅನೇಕ ಕ್ರಿಯಾತ್ಮಕ ಕೈಗಾರಿಕಾ ವಲಯಗಳನ್ನು ರಚಿಸುವಲ್ಲಿ ನಿರಂತರವಾಗಿ ವಿಫಲವಾಗಿದೆ, ಇದರಿಂದಾಗಿ ಜನರು ಬೆಂಗಳೂರಿಗೆ ವಲಸೆ ಹೋಗು ವಂತೆ ಮಾಡಿದೆ, ಇದು ಕರ್ನಾಟಕದ ಯುವಜನರಿಗೆ ಕಡಿಮೆ ಆಕರ್ಷಕವಾಗುತ್ತಿದೆ

Namma Metro: ನೂತನ ಹಳದಿ ಮಾರ್ಗ ನಮ್ಮ ಮೆಟ್ರೋ ಟಿಕೆಟ್‌ ದರಗಳು ಎಷ್ಟಿವೆ?

ನೂತನ ಹಳದಿ ಮಾರ್ಗ ನಮ್ಮ ಮೆಟ್ರೋ ಟಿಕೆಟ್‌ ದರಗಳು ಎಷ್ಟಿವೆ?

Yellow Line: ಸದ್ಯ ಪ್ರತಿ 20 ರಿಂದ 25 ನಿಮಿಷಗಳ ಅಂತರದಲ್ಲಿ ಒಂದು ಮೆಟ್ರೋ ಸಂಚಾರ ಇರಲಿದೆ. ನಿತ್ಯ 20-30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚಾರ ಮಾಡಲಿದ್ದಾರೆ. 2026ರ ವೇಳೆಗೆ 12 ರೈಲುಗಳು ಹಳದಿ ಮಾರ್ಗಕ್ಕೆ ಸೇರ್ಪಡೆ ಆಗಲಿದೆ. ಆ ಮೂಲಕ ಹಳದಿ ಮಾರ್ಗದಲ್ಲಿ 15 ಮೆಟ್ರೋಗಳು ಓಡಾಡಲಿವೆ.

Namma Metro Phase 3: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ನಮ್ಮ ಮೆಟ್ರೋ 3ನೇ ಹಂತಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Prime Minister Modi: ಪ್ರಧಾನಮಂತ್ರಿ ಮೋದಿ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 15,610 ಕೋಟಿ ವೆಚ್ಚದಲ್ಲಿ ಮೆಟ್ರೋ 3ನೇ ಹಂತದ ಯೋಜನೆ ನಿರ್ಮಾಣ ಮಾಡಲಾಗುತ್ತಿದ್ದು, 44 ಕಿಮೀ ಉದ್ದದ ಕಿತ್ತಳೆ ಮಾರ್ಗದಲ್ಲಿ 31 ಎಲಿವೇಟೆಡ್‌ ನಿಲ್ದಾಣಗಳು ಇರಲಿವೆ.

PM Narendra Modi: ಬೆಂಗಳೂರಿನ ಆತ್ಮದಲ್ಲಿ ತಂತ್ರಜ್ಞಾನ ಇದೆ... ಆಪರೇಷನ್‌ ಸಿಂದೂರ್‌ನಲ್ಲೂ ಮಹತ್ವದ ಪಾತ್ರ: ಪ್ರಧಾನಿ ಮೋದಿ

ಬೆಂಗಳೂರು ನವ ಭಾರತದ ಚಿಹ್ನೆ- ಹಾಡಿ ಹೊಗಳಿದ ಪ್ರಧಾನಿ ಮೋದಿ

PM Modi in Bengalore : ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಮ್ಮ ಮೆಟ್ರೋದ ಯೆಲ್ಲೋ ಲೈನ್‌ ಮತ್ತು ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ್ದಾರೆ. ಇದಾದ ಬಳಿಕ ಅವರು ಮೆಟ್ರೋ ೩ನೇ ಹಂತದ ಕಾಮಗಾರಿಗೆ ಅವರು ಅಡಿಗಲ್ಲು ಹಾಕಿದ್ದಾರೆ. ಈ ವೇಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Dharmasthala Case: ಧರ್ಮಸ್ಥಳ ಗಲಾಟೆಗೆ ಸಂಬಂಧಿಸಿ 6 ಮಂದಿಯ ಬಂಧನ, ಜಾಮೀನು

ಧರ್ಮಸ್ಥಳ ಗಲಾಟೆಗೆ ಸಂಬಂಧಿಸಿ 6 ಮಂದಿಯ ಬಂಧನ, ಜಾಮೀನು

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದಿದ್ದ ಎರಡು ಗುಂಪುಗಳ ನಡುವಿನ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರು ಜನರನ್ನು ಬಂಧಿಸಿದ್ದಾರೆ. ಇವರಿಗೆ ಜಾಮೀನು ದೊರೆತಿದ್ದು, ಆ.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಧೀಶರು ಆದೇಶಿಸಿದ್ದಾರೆ.

Namma Metro: 2030ರ ವೇಳೆಗೆ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣ ಗುರಿ: ಸಿಎಂ ಸಿದ್ದರಾಮಯ್ಯ

2030 ವೇಳೆಗೆ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ನಿರ್ಮಾಣ: ಸಿಎಂ

CM Siddaramaiah: ಸದ್ಯ ಮೆಟ್ರೋದಲ್ಲಿ ನಿತ್ಯ 9 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಹಳದಿ ಮಾರ್ಗ ಸೇರ್ಪಡೆಯಿಂದ 12.5 ಲಕ್ಷ ಪ್ರಯಾಣಿಕರು ಪ್ರಯಾಣಿಸಲಿದ್ದಾರೆ. ಬೆಂಗಳೂರು ನಗರದ ಬಹಳ ವೇಗವಾಗಿ ಬೆಳೆಯುತ್ತಿದೆ. ಸಂಚಾರ ದಟ್ಟಣೆ ಮಾಡಲು ಮೆಟ್ರೋ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Dharmasthala Case: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಯುತ್ತಿದೆ, ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ

ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ

Congress MLA: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಒಂದು ಸರ್ಕಾರ ಮಾಡುವ ಕೆಲಸವನ್ನು ಸ್ವಹಿತಾಸಕ್ತಿಯಿಂದ ಮಾಡುತ್ತಿದ್ದಾರೆ. ಧರ್ಮಸ್ಥಳ ರಾಜ್ಯದ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಪಿತೂರಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿವಗಂಗಾ ಬಸವರಾಜ ಒತ್ತಾಯ ಮಾಡಿದರು.

PM Narendra Modi: ಹಳದಿ ಮಾರ್ಗದ ಮೊದಲ ಮೆಟ್ರೋ ರೈಲಿನಲ್ಲಿ ಕಾರ್ಮಿಕರು- ಶಾಲಾ ಮಕ್ಕಳ ಜೊತೆ ಪ್ರಧಾನಿ ನಮೋ ಪ್ರಯಾಣ

ಹಳದಿ ಮಾರ್ಗದ ಮೊದಲ ಮೆಟ್ರೋದಲ್ಲಿ ಕಾರ್ಮಿಕರು- ಮಕ್ಕಳ ಜೊತೆ ನಮೋ ಪ್ರಯಾಣ

Namma Metro: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಸೇರಿದಂತೆ ಸಂಸದರು ಸಾಥ್ ಕೊಟ್ಟಿದ್ದಾರೆ. ಪ್ರಧಾನಿ ಟಿಕೆಟ್ ಪಡೆದು, ಸ್ಕ್ಯಾನ್ ಮಾಡುವ ಮೂಲಕ , ರಾಗಿಗುಡ್ಡ ಮಟ್ರೋ ನಿಲ್ದಾಣ ಪ್ರವೇಶಿಸಿದ್ದು ವಿಶೇಷವಾಗಿತ್ತು. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಯೋಜನೆಗಳ ವಿವರವನ್ನು ಪ್ರಧಾನಿಗೆ ನೀಡಿದರು.

DK Shivakumar: ಮೆಟ್ರೋ ಯೋಜನೆ ಅನುದಾನದಲ್ಲಿ ಶೇ.80ರಷ್ಟು ನಮ್ಮದು, ಬಿಜೆಪಿಯದು ಶೇ.20 ಮಾತ್ರ: ಡಿ.ಕೆ ಶಿವಕುಮಾರ್

ಮೆಟ್ರೋ ಅನುದಾನದಲ್ಲಿ ಶೇ.80 ನಮ್ಮದು, ಬಿಜೆಪಿಯದು ಶೇ.20 ಮಾತ್ರ: ಡಿಕೆಶಿ

Namma Metro: ಬಿಜೆಪಿಯವರು ಎಲ್ಲಾ ನಾವೇ ಮಾಡಿದ್ದೇವೆ ಎನ್ನುತ್ತಾರೆ. ಅವರದ್ದು ಏನೇನೂ ಸಾಧನೆಯಿಲ್ಲ. ಯಾವೊಬ್ಬ ಸಂಸದನೂ ಸಹ ಬೆಂಗಳೂರು ನಗರಕ್ಕೆ, ರಾಜ್ಯಕ್ಕೆ ಹತ್ತು ರೂಪಾಯಿ ಸಹಾಯ ತಂದಿಲ್ಲ. ಯಾವ ರೀತಿಯ ಸಹಕಾರವನ್ನೂ ಸಹ ಕೊಟ್ಟಿಲ್ಲ. ಕರ್ನಾಟಕದ ಬಿಜೆಪಿ ಸಂಸದರಿಗೆ ನಾಚಿಕೆಯಾಗಬೇಕು ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

PM Narendra Modi: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಟಿಕೆಟ್‌ ಪಡೆದು ಪ್ರಯಾಣ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮೋದಿ ಚಾಲನೆ, ಟಿಕೆಟ್‌ ಪಡೆದು ಪ್ರಯಾಣ

Namma Metro: ರಾಗಿಗುಡ್ಡ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇಂದು ಹಬ್ಬದ ವಾತಾವರಣ ಕಂಡುಬಂತು. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಿದ್ದಾರೆ. ನಂತರ ಎಲೆಕ್ಟ್ರಾನಿಕ್‌ ಸಿಟಿ ವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದರು. ಮೆಟ್ರೋದಲ್ಲಿ ಪ್ರಯಾಣದ ಸಂದರ್ಭದಲ್ಲಿ ಶಾಲಾ ಮಕ್ಕಳೊಂದಿಗೆ ಸಂಭಾಷಿಸಿದರು.

Vande Bharat Train: ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ- ಸಿಎಂ ಸಿದ್ದರಾಮಯ್ಯ ಸಾಥ್‌; ಫೋಟೋಗಳು ಇಲ್ಲಿವೆ

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸಾಥ್‌

CM Siddaramaiah: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್‌ ಮತ್ತು ವಂದೇ ಭಾರತ್‌ ರೈಲಿಗೆ ಚಾಲನೆ ನೀಡುತ್ತಿದ್ದಾರೆ. ಹೆಚ್‌ಎಎಲ್‌ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡ್ಡಿಯೂರಪ್ಪ ಮತ್ತು ವಿಪಕ್ಷ ನಾಯಕ ಆರ್‌, ಅಶೋಕ್‌ ಅವರು ಸ್ವಾಗತಿಸಿದ್ದಾರೆ.

Gold Price Today: ಚಿನ್ನದ ದರದಲ್ಲಿ ಯಥಾ‍ಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾ‍ಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

Gold Price Today on 10th Aug 2025: ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 25 ರೂ ಇಳಿಕೆಯಾಗಿದ್ದು 9,445 ರೂ. ಗೆ ಬಂದು ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 27 ರೂ. ಇಳಿಕೆಯಾಗಿ, 10,304 ರೂ. ಆಗಿತ್ತು. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 75,560 ರೂ. ಬಾಳಿದರೆ, 10 ಗ್ರಾಂಗೆ ನೀವು 94,450 ರೂ. ಹಾಗೂ 100 ಗ್ರಾಂಗೆ 9,44,500ರೂ. ನೀಡಬೇಕಾಗುತ್ತದೆ.

PM Narendra Modi: ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

3 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

Vande Bharat inaugurate: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್‌ ಮತ್ತು ವಂದೇ ಭಾರತ್‌ ರೈಲಿಗೆ ಚಾಲನೆ ನೀಡುತ್ತಿದ್ದಾರೆ. ಹೆಚ್‌ಎಎಲ್‌ ಏರ್‌ಪೋರ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡ್ಡಿಯೂರಪ್ಪ ಮತ್ತು ವಿಪಕ್ಷ ನಾಯಕ ಆರ್‌, ಅಶೋಕ್‌ ಅವರು ಸ್ವಾಗತಿಸಿದ್ದಾರೆ.

Yelahanka MLA S R Vishwanath: ಆ.12 ರಂದು ವಿಧುರಾಶ್ವತ್ಥಕ್ಕೆ ತಿರಂಗಾ ಯಾತ್ರೆ: ಯಲಹಂಕ ಶಾಸಕ ಎಸ್ಆರ್.ವಿಶ್ವನಾಥ್

ಆ.12 ರಂದು ವಿಧುರಾಶ್ವತ್ಥಕ್ಕೆ ತಿರಂಗಾ ಯಾತ್ರೆ

ಕಾಂಗ್ರೆಸ್ ಸರ್ಕಾರ ಭಾರತೀಯ ಜನತಾ ಪಾರ್ಟಿಯ ಮುಖಂಡರ ಮೇಲೆ ರಾಜಕೀಯ ದ್ವೇಷವನ್ನು ಸಾಧಿಸುತ್ತಿದೆ ಎಂದ ಅವರು ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ ಕೆ.ಸುಧಾಕರ್ ವಿರುದ್ದ ಎಫೈಆರ್ ದಾಖಲಿಸುವ ಮೂಲಕ ಬಿಜೆಪಿ ಪಕ್ಷದ ಮುಖಂಡರ ಮೇಲೆ ಮೊಕದ್ದಮೆ ದಾಖಲಿಸುವುದನ್ನು ಮುಂದು ವರಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದ ಅವರು ಇದರ ವಿರುದ್ದ ಪಕ್ಷ ಪ್ರತಿಭಟನೆ ನಡೆಸಲಿದೆ

Chikkaballapur News: ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಶ್ರಾವಣಮಾಸದ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಬೆಳಗಲಾ ಯಿತು.

Namma Metro: ರಾಜ್ಯ ರಾಜಧಾನಿಯಲ್ಲಿ ಮೆಟ್ರೋ ಸೇವೆ ಯಾವಾಗ ಶುರುವಾಯ್ತು? ಇಲ್ಲಿದೆ ಡಿಟೇಲ್ಸ್‌

ʻನಮ್ಮ ಮೆಟ್ರೋʼ ಯಾವಾಗ ಶುರುವಾಯ್ತು? ಇಲ್ಲಿದೆ ಡಿಟೇಲ್ಸ್‌

ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra modi) ಅವರು ಇನ್ನೇನು ಕೆಲವೇ ಕ್ಷಣದಲ್ಲಿ ಹಸಿರು ನಿಶಾನೆ ತೋರಲಿದ್ದಾರೆ. ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಾಗಾದರೆ ರಾಜ್ಯ ರಾಜಧಾನಿಯಲ್ಲಿ ನಮ್ಮ ಮೆಟ್ರೋ ಸೇವೆ ಯಾವಾಗ ಆರಂಭ ಆಯ್ತು? ಮೊದಲ ಮೆಟ್ರೋ ಸೇವೆ ಎಲ್ಲಿ ಆರಂಭ ಆಯ್ತು? ಇಲ್ಲಿದೆ ಮಾಹಿತಿ.

ಸಂಸದ ಡಾ.ಕೆ.ಸುಧಾಕರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ಧಾಗಲಿ : ಗ್ರಾಮಾಂತರ ಮಂಡಲ ಅಧ್ಯಕ್ಷ ಸಂತೋಷ್ ಆಗ್ರಹ

ಸಂಸದ ಡಾ.ಕೆ.ಸುಧಾಕರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ಧಾಗಲಿ

ಚಾಲಕ ಬಾಬು ಬೇರೆ ಬೇರೆ ಕಾರಣಗಳಿಂದ ಸಾಲ ಮಾಡಿದ್ದರು. ಅವರಿಗೆ ಕೆಲವರು ವಂಚಿಸಿದ್ದರು. ವಂಚಿಸಿದವರಲ್ಲಿ ಸರ್ಕಾರಿ ನೌಕರ ಮಂಜುನಾಥ್ ಇದ್ದಾರೆ. ಅವರು ನಮ್ಮ ನಾಯಕರ ಹೇಸರೇಳಿ ಹಣ ಪಡೆದಿದ್ದರೆ ವಂಚನೆಯೇ? ತನಿಖೆ ನಡೆಸಿ ಅವರ ವಿರುದ್ಧ ಕ್ರಮವಾಗಲಿ. ಆದರೆ ಇದರಲ್ಲಿ ಡಾ.ಕೆ.ಸುಧಾಕರ್ ಪಾತ್ರವೇನು ಎಂಬುದು ಸ್ಪಷ್ಟವಾಗಿಲ್ಲ

ರಕ್ತದ ಕ್ಯಾನ್ಸರ್‌ ರೋಗಿಗಳಿಗೆ “ಕಾರ್‌ ಟಿ-ಸೆಲ್‌ ಥೆರಪಿ” ಆಶಾಕಿರಣ : ಕಿರಣ್‌ ಮಂಜುಂದಾರ್‌ ಶಾ

ರಕ್ತದ ಕ್ಯಾನ್ಸರ್‌ ರೋಗಿಗಳಿಗೆ ಆಶಾಕಿರಣ “ಕಾರ್‌ ಟಿ-ಸೆಲ್‌ ಥೆರಪಿ”

ನಮ್ಮ ದೇಶದಲ್ಲಿ ಸಾಕಷ್ಟು ಜನರು ರಕ್ತದ ಕ್ಯಾನ್ಸರ್‌ ಆದ ಲಿಂಫೋಮಾದಿಂದ ಬಳಲುತ್ತಿದ್ದಾರೆ. ಅದರಲ್ಲೂ ಮರು ಕಳುಹಿಸುವ ಕ್ಯಾನ್ಸರ್‌ಗೆ ಶಾಶ್ವತ ಪರಿಹಾರವಾಗಿ ಇದೀಗ ಕಾರ್‌ ಟಿ-ಸೆಲ್‌ ಥೆರಪಿ ಯನ್ನು ಅಭಿವೃದ್ಧಿ ಪಡಿಸಲಾಗಿದೆ. 2022ರಲ್ಲಿ ನಾವು ಅಭಿವೃದ್ಧಿ ಪಡಿಸಿದ ಕಾರ್‌ ಟಿ-ಸೆಲ್‌ ಥೆರಪಿಗೆ ಒಳಗಾದ ಏಳು ರಕ್ತದ ಕ್ಯಾನ್ಸರ್‌ ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದು, ಅವರ ಬದುಕುಳಿಯು ವಿಕೆಯ ಪ್ರಮಾಣ ಹೆಚ್ಚಾಗಿದೆ

Lioness Death: ಮೈಸೂರು ಮೃಗಾಲಯದ ಸಿಂಹಿಣಿ ರಕ್ಷಿತಾ ಸಾವು

ಮೈಸೂರು ಮೃಗಾಲಯದ ಸಿಂಹಿಣಿ ರಕ್ಷಿತಾ ಸಾವು

Mysuru Zoo: ಈ ಹೆಣ್ಣು ಸಿಂಹವು 2004ರ ಏಪ್ರಿಲ್ 1ರಂದು ಮೈಸೂರು ಮೃಗಾಲಯದಲ್ಲಿ ನರಸಿಂಹ ಮತ್ತು ಮಾನಿನಿ ಎಂಬ ಸಿಂಹ ಜೋಡಿಗೆ ಜನಿಸಿತ್ತು. ಅಂದಿನಿಂದ ಮೃಗಾಲಯದಲ್ಲಿ ಆಕರ್ಷಣೀಯ ಪ್ರಾಣಿಯಾಗಿದ್ದು, ನೋಡುಗರನ್ನು ಸೆಳೆಯುತ್ತಿತ್ತು. ವಯೋಸಹಜ ಕಾಯಿಲೆಗಳಿಂದಾಗಿ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿತ್ತು

PM Narendra Modi: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಇಂದು ಈ ಮೆಟ್ರೋ ನಿಲ್ದಾಣಗಳು ಬಂದ್‌

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಇಂದು ಈ ಮೆಟ್ರೋ ನಿಲ್ದಾಣಗಳು ಬಂದ್‌

Namma Metro: ಆಗಸ್ಟ್ 10 ರಂದು ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆ‌ರ್.ವಿ. ರಸ್ತೆ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

Loading...