ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Operation Sindoor: ರಾಜ್ಯದಲ್ಲಿ ಅಲರ್ಟ್‌, ಕೆಆರ್‌ಎಸ್‌, ಲಿಂಗನಮಕ್ಕಿ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

ರಾಜ್ಯ ಅಲರ್ಟ್‌, ಕೆಆರ್‌ಎಸ್‌ ಸೇರಿ ಎಲ್ಲ ಅಣೆಕಟ್ಟುಗಳಿಗೆ ಬಿಗಿ ಭದ್ರತೆ

Operation Sindoor: ಕೆಆರ್‌ಎಸ್‌, ಲಿಂಗನಮಕ್ಕಿ, ತುಂಗಭದ್ರಾ ಅಣೆಕಟ್ಟು ಸೇರಿದಂತೆ ರಾಜ್ಯದ ಒಟ್ಟು 17 ಜಲಾಶಯಗಳಿಗೆ ಬಿಗಿ ಭದ್ರತೆಯ ಸೂಚನೆ ನೀಡಲಾಗಿದೆ. ತಕ್ಷಣವೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಆಧುನಿಕ ಭದ್ರತಾ ಸಾಧನಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜಲಾಶಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಾವಲು ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದೆ.

Pahalgam Terror Attack: ಪಹಲ್ಗಾಂನಲ್ಲಿ ದಾಳಿ ನಡೆಸಿದ ಉಗ್ರ ಶೇಖ್ ಸಜಾದ್ ಗುಲ್‌ನ ಬೆಂಗಳೂರು ಲಿಂಕ್!‌

ಪಹಲ್ಗಾಂನಲ್ಲಿ ದಾಳಿ ನಡೆಸಿದ ಉಗ್ರ ಶೇಖ್ ಸಜಾದ್ ಗುಲ್‌ನ ಬೆಂಗಳೂರು ಲಿಂಕ್!‌

2022ರ ಏಪ್ರಿಲ್‌ನಲ್ಲಿ ಈತನನ್ನು ಭಯೋತ್ಪಾದಕ ಎಂದು ಘೋಷಿಸಿದ ಎನ್‌ಐಎ, ಈತನ ತಲೆಗೆ 710 ಲಕ್ಷ ಬಹುಮಾನ ಘೋಷಿಸಿತು. ಪಹಲ್ಗಾಮ್ ದಾಳಿಯ ನಂತರ ನಡೆದ ತನಿಖೆಯಲ್ಲಿ ಗುಲ್‌ನ ಕೈವಾಡ ಇರುವುದನ್ನು ಪತ್ತೆ ಮಾಡಿರುವುದಾಗಿ ಎನ್‌ಐಎ ಹೇಳಿದೆ. ಗುಲ್‌ನ ನಿರ್ದೇಶನದಂತೆ ಭಯೋತ್ಪಾದಕರ ತಂಡ ದಾಳಿ ನಡೆಸಿತ್ತು.

Chikkaballapur News: ವಾಸವಿ ಅಮ್ಮನವರ ಜಯಂತೋತ್ಸವದ ಅಂಗವಾಗಿ ಬ್ರೆಡ್, ಬಿಸ್ಕೆಟ್ ಹಾಗೂ ಓ ಆರ್ ಎಸ್ ವಿತರಣೆ

ಬ್ರೆಡ್, ಬಿಸ್ಕೆಟ್ ಹಾಗೂ ಓ ಆರ್ ಎಸ್ ವಿತರಣೆ

ವಾಸವಿ ಜಯಂತೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಸಹ ನಗರದ ಶ್ರೀ ಪೇಟೆ ಆಂಜನೇಯ ಸ್ವಾಮಿ ಹಾಗೂ ಶ್ರೀ ವಾಸವಿ ಅಮ್ಮನವರ ದೇವಾಲಯದಲ್ಲಿ  ಶ್ರೀ ವಾಸವಿ ಜಯಂತಿ ಸೇವಾ ಸಮಿತಿಯಿಂದ ಬುಧವಾರ ಬೆಳಗ್ಗೆಯಿಂದಲೂ ಶ್ರೀ ಪೇಟೆಆಂಜನೇಯ ಹಾಗೂ ಶ್ರೀ ವಾಸವಿ ಅಮ್ಮನವರಿಗೆ  ವಿವಿಧ ಪೂಜಾಧಿಗಳು ನಡೆದವಲ್ಲದೆ ಆಸ್ಪತ್ರೆಯ ಒಳರೋಗಿಗಳಿಗೆ ಸೇವಾ ಕಾರ್ಯ ಕ್ರಮಗಳು  ಅತ್ಯಂತ ವ್ಯವಸ್ಥಿತವಾಗಿ ನಡೆದವು

Indi (Vijayapura) News: ತುಟ್ಟಿ ಭತ್ತೆ ಆದೇಶ : ಸ್ವಾಗತ

ತುಟ್ಟಿ ಭತ್ತೆ ಆದೇಶ : ಸ್ವಾಗತ

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರು ಗಳಿಗೆ 1ನೇ ಜನೇವರಿ 2025ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 10.75 ರಿಂದ ಶೇಕಡ 12.25ಗೆ ಪರಿಷ್ಕೃರಿಸಿ ಆದೇಶ ಹೊರಡಿಸಿದೆ.

Bengaluru News: ಜಯನಗರದ ಶ್ರೀ ವಾಸವಿ ವೇದ ನಿಧಿ ಟ್ರಸ್ಟ್ ನಿಂದ ಅದ್ದೂರಿ ವಾಸವಿ ಜಯಂತಿ ಆಚರಣೆ

ಶ್ರೀ ವಾಸವಿ ವೇದ ನಿಧಿ ಟ್ರಸ್ಟ್ ನಿಂದ ಅದ್ದೂರಿ ವಾಸವಿ ಜಯಂತಿ ಆಚರಣೆ

ದಕ್ಷಿಣ ಭಾರತದ ಮೂಲೆ ಮೂಲೆಯಲ್ಲಿರುವ ಬಡ ಮತ್ತು ಕೆಳ ಮಧ್ಯಮ ವರ್ಗದ ಜನರ ಶ್ರೇಯೋ ಭಿವೃದ್ಧಿಗೆ ಶ್ರಮಿಸುವುದು ಟ್ರಸ್ಟ್ನ ಉದ್ದೇಶವಾಗಿದೆ. ಪ್ರತಿಭಾವಂತರನ್ನು ಕರೆತಂದು ಸನಾತನ ಧರ್ಮದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಎತ್ತಿಹಿಡಿಯಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ

Mock drill: ಆಪರೇಷನ್‌ ಸಿಂದೂರ್‌ ನಡುವೆಯೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾಕ್‌ ಡ್ರಿಲ್‌

ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮಾಕ್‌ ಡ್ರಿಲ್‌

Nationwide mock drill: ಯುದ್ಧದಂತಹ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ನಾಗರಿಕರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಬಗ್ಗೆ ಅರಿವು ಮೂಡಿಸುವ ನೀಡುವ ಉದ್ದೇಶದಿಂದ ದೇಶದಾದ್ಯಂತ 259 ಜಿಲ್ಲೆಗಳಲ್ಲಿ ಈ ಕವಾಯತು ನಡೆಸಲಾಗಿದೆ. ಕರ್ನಾಟಕದ ಮೂರು ನಗರಗಳೂ ಸೇರಿದಂತೆ ದೆಹಲಿ, ಮುಂಬೈ, ಚೆನ್ನೈ ಮತ್ತು ಅಯೋಧ್ಯೆ ಸೇರಿದಂತೆ ದೇಶದ ಇತರ ಸ್ಥಳಗಳಲ್ಲಿಯೂ ಅಣಕು ಕವಾಯತುಗಳು ನಡೆದವು. ಕರ್ನಾಟಕದ ಬೆಂಗಳೂರು ನಗರ, ಮಲ್ಲೇಶ್ವರಂ ಮತ್ತು ರಾಯಚೂರಿನಲ್ಲಿ ಕವಾಯತು ನಡೆಸಲಾಗಿದೆ.

Operation Abhyaas: ಬೆಂಗಳೂರಿನಲ್ಲಿ ಹೀಗಿತ್ತು ʼಆಪರೇಷನ್‌ ಅಭ್ಯಾಸ್‌ʼ ಮಾಕ್‌ ಡ್ರಿಲ್‌

ಬೆಂಗಳೂರಿನಲ್ಲಿ ಹೀಗಿತ್ತು ʼಆಪರೇಷನ್‌ ಅಭ್ಯಾಸ್‌ʼ ಮಾಕ್‌ ಡ್ರಿಲ್‌

Mock Drill: ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ 2 ದೇಶಗಳ ನಡುವೆ ಯುದ್ಧದ ವಾತಾವರಣ ಮೂಡಿದೆ. ಹೀಗಾಗಿ ಯುದ್ಧದಂತಹ ತುರ್ತು ಸಂದರ್ಭದಲ್ಲಿ ನಾಗರಿಕರನ್ನು ಹೇಗೆ ಸಂರಕ್ಷಿಸಬೇಕು ಎನ್ನುವುದನ್ನು ತಿಳಿಸಲು ಅಣಕು ಕಾರ್ಯಾಚರಣೆ ನಡೆಸಲಾಯಿತು.

Pralhad Joshi: ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು: ಪ್ರಲ್ಹಾದ್‌ ಜೋಶಿ ಮಾಹಿತಿ

ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

Pralhad Joshi: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

DK Shivakumar: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಷನ್ ಸಿಂದೂರ ಉತ್ತಮ ಪ್ರತ್ಯುತ್ತರ: ಡಿ.ಕೆ.ಶಿವಕುಮಾರ್‌

ಕೇಂದ್ರ ಸರ್ಕಾರ, ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ: ಡಿ.ಕೆ.ಶಿವಕುಮಾರ್‌

DK Shivakumar: ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Operation Sindoor: ಆಪರೇಷನ್‌ ಸಿಂಧೂರ್‌ ಯಶಸ್ವಿ: ಭಾರತೀಯ ಸೇನೆಯ ಹೆಸರಿನಲ್ಲಿ ಮೇ 8ರಂದು ರಾಜ್ಯಾದ್ಯಂತ ವಿಶೇಷ ಪೂಜೆ

ಆಪರೇಷನ್‌ ಸಿಂಧೂರ್‌ ಯಶಸ್ವಿ: ಭಾರತೀಯ ಸೇನೆಯ ಹೆಸರಿನಲ್ಲಿ ಪೂಜೆ

ಮೇ 7ರಂದು ಮುಂಜಾನೆ ಭಾರತವು ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಈ ಹಿನ್ನೆಲೆಯಲ್ಲಿ ಮೇ 8ರಂದು ರಾಜ್ಯದ ದೇವಾಲಯಗಳಲ್ಲಿ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ವಿಶೇಷ ಪೂಜೆ ನಡೆಯಲಿದೆ.

Chikkaballapur News: ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ

ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಆಗ್ರಹಿಸಿ ರೈತಸಂಘದ ಪ್ರತಿಭಟನೆ

ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಾಡುವ ಉದ್ದೇಶದಿಂದ ಸರಕಾರ ೨೮೨೩ ಎಕರೆ ಭೂಸ್ವಾಧೀನ ಮಾಡಲು ಅಧಿಸೂಚನೆ ಹೊರಡಿಸಿದೆ. ಕೆಐಎಡಿಬಿ ರೈತರಿಗೆ ನೋಟಿಸು ಜಾರಿ ಮಾಡಿ ಸುಮ್ಮನಾಗದೆ ಅವರಿಂದ ಅಭಿಪ್ರಾಯ ಸಂಗ್ರಹಣೆ ಮಾಡಿ ಒಂದು ವರ್ಷ ಕಳೆದಿದೆ.ಈ ನಡುವೆ ಕೆಲ ರೈತಸಂಘಟನೆಗಳ ಮುಖಂಡರು ಇದು ಸರಿಯಿಲ್ಲ, ರೈತರ ಒಪ್ಪಿಗೆ ಯಿಲ್ಲ, ರೈತರ ಸಹಿ ನಕಲು ಮಾಡಲಾಗಿದೆ

Chikkaballapur News: ಫಲಿತಾಂಶ ಕಡಿಮೆ ಬರಲು ಕಾರಣರಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

ಜಿಲ್ಲಾ ಶಿಕ್ಷಣ ಇಲಾಖೆ ವಿರುದ್ಧ ಕೆಆರ್‌ಎಸ್ ಪಕ್ಷದ ಮುಖಂಡರ ಆಕ್ರೋಶ

ಚಿಕ್ಕಬಳ್ಳಾಪುರ ಜಿಲ್ಲೆ ವರ್ಷ ವರ್ಷಕ್ಕೆ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಬದಲು ಪ್ರತಿ ವರ್ಷದ ಫಲಿತಾಂಶ ಪಾತಾಳಕ್ಕೆ ಕುಸಿಯುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಕಳೆದ ವರ್ಷ ಫಲಿತಾಂಶ ದಲ್ಲಿ 18ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ ೨೨ನೇ ಸ್ಥಾನಕ್ಕೆ ಕುಸಿದಿದೆ. ಮುಂದಿನ ವರ್ಷಕ್ಕೆ ಕೊನೆಯ ಸ್ಥಾನ ಪಡೆಯಲು ಪೈಪೋಟಿ ನಡೆಸಿದಂತಿದೆ ಎಂದು ಲೇವಡಿ ಮಾಡಿದರು

Kannada New Movie: ವಿನಯ್ ವಾಸುದೇವ್ ನಿರ್ದೇಶಿಸಿ, ನಟಿಸಿರುವ ʼದಿʼ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಅಸ್ತು

ವಿನಯ್ ವಾಸುದೇವ್ ನಿರ್ದೇಶಿಸಿ, ನಟಿಸಿರುವ ʼದಿʼ ಚಿತ್ರಕ್ಕೆ ಸೆನ್ಸಾರ್ ಅಸ್ತು

Kannada New Movie: ವಿನಯ್ ವಾಸುದೇವ್ ನಿರ್ದೇಶನದ ಜತೆಗೆ ನಾಯಕನಾಗೂ ನಟಿಸಿರುವ ʼದಿʼ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಹೊಸತಂಡದ ಹೊಸಪ್ರಯತ್ನವಾಗಿರುವ ಈ ಚಿತ್ರ ಮೇ 16 ರಂದು ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Kuladalli keelyavudo Movie: ಸೋನು ನಿಗಮ್ ಹಾಡಿರುವ ಹಾಡನ್ನು ನಮ್ಮ ಚಿತ್ರದಿಂದ ತೆಗೆದಿದ್ದೇವೆ: ʼಕುಲದಲ್ಲಿ ಕೀಳ್ಯಾವುದೋʼ ಚಿತ್ರತಂಡ

ಸೋನು ನಿಗಮ್ ಹಾಡು ಚಿತ್ರದಿಂದ ತೆಗೆದಿದ್ದೇವೆ- ʼಕುಲದಲ್ಲಿ ಕೀಳ್ಯಾವುದೋʼ ತಂಡ

Kuladalli keelyavudo Movie: ನಮ್ಮ ʼಕುಲದಲ್ಲಿ ಕೀಳ್ಯಾವುದೋʼ ಚಿತ್ರದ ಹಾಡೊಂದನ್ನು ಸೋನು ನಿಗಮ್ ಮೂರು ತಿಂಗಳ ಹಿಂದೆ ಹಾಡಿದ್ದರು. ಮನೋಮೂರ್ತಿ ಅವರು ಸಂಗೀತ ನೀಡಿರುವ ಹಾಗೂ ಯೋಗರಾಜ್ ಭಟ್ ಬರೆದಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವೂ ಆಗಿದೆ. ಆದರೆ ಸೋನು ನಿಗಮ್ ಅವರು ಕನ್ನಡಕ್ಕೆ ಮಾಡಿರುವ ಅವಮಾನವನ್ನು ಸಹಿಸದ ನಾವು ಅವರ ಧ್ವನಿಯಲ್ಲಿ ಮೂಡಿಬಂದಿರುವ ಹಾಡನ್ನು ತೆಗೆದು ಹಾಕಿದ್ದೇವೆ ಎಂದು ನಿರ್ದೇಶಕ ರಾಮ್ ನಾರಾಯಣ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Laxmi Hebbalkar:  ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ: ಲಕ್ಷ್ಮೀ ಹೆಬ್ಬಾಳಕರ್

Laxmi Hebbalkar: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Basavaraj Bommai: ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಬಸವರಾಜ ಬೊಮ್ಮಾಯಿ

Basavaraj Bommai: ಪಾಕಿಸ್ತಾನವು ಅಂತಾರಾಷ್ಟ್ರೀಯ ಭಯೋತ್ಪಾದಕರ ನೆಲೆಗಟ್ಟು ಮತ್ತು ತರಬೇತಿ ನೀಡುವ ಫ್ಯಾಕ್ಟರಿ ಆಗಿ ಪರಿವರ್ತನೆ ಆಗಿದೆ. ಇದು ಕೇವಲ ಭಾರತ ಅಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಭಯೋತ್ಪಾದನೆ ಕಿತ್ತೊಗೆಯುವ ಕೆಲಸ ಭಾರತೀಯ ಸೇನೆ ಮಾಡಿದೆ. ಇದು ಇನ್ನೂ ಪ್ರಾರಂಭ, ಪಾಕಿಸ್ತಾನದಲ್ಲಿರುವ ಕೊನೆಯ ಭಯೋತ್ಪಾದಕರಿರುವವರೆಗೂ ಈ ಕಾರ್ಯಾಚರಣೆ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Deputy Lokaykta: ಉಪಲೋಕಾಯುಕ್ತ ಫಣೀಂದ್ರ ಅವರಿಂದ ದೂರುದಾರ ಅಧಿಕಾರಿಗಳ ಸಭೆ: ಸ್ಥಳದಲ್ಲಿಯೇ ಪ್ರಕರಣ ಇತ್ಯರ್ಥ

ಮೊದಲ ದಿನವೇ ೬೦ ಅರ್ಜಿ ಇತ್ಯರ್ಥ

ನಮ್ಮ ಬಳಿ ಎಷ್ಟೇ ದಿನ ಪ್ರಕರಣ ಇಟ್ಟುಕೊಂಡರು ಕೆಲ ಪ್ರಕರಣಗಳು ಬಗೆಹರಿಯುವುದಿಲ್ಲ. ಪ್ರತಿ ದಿನ ೨೫೦-೩೦೦ ಪ್ರಕರಣಗಳು ದಾಖಲಾಗುತ್ತವೆ. ನಮ್ಮಲ್ಲಿರುವುದು ಕೇವಲ 40 ಜನ ಸಿಬ್ಬಂದಿ ಮಾತ್ರ. ಅರ್ಜಿಗಳು ನನ್ನ ಬಳಿ ಬರುವಷ್ಟರಲ್ಲಿ ತಿಂಗಳಾದರೂ ಅಚ್ಚರಿಯಿಲ್ಲ. ಆದ್ದರಿಂದ, ಅಧಿಕಾರಿಗಳು ಜನರೊಂದಿಗೆ ಅನುಚಿತವಾಗಿ ವರ್ತಿಸಬಾರದು

ಶಿಡ್ಲಘಟ್ಟದಲ್ಲಿ ಹಸಿರು ಸೇನೆ ರೈತ ಸಂಘ, ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿ ಕಾರ್ಯಕರ್ತರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಕೆಐಎಡಿಬಿ ಭೂ ವಿರೋಧಿ ಹೋರಾಟ ಸಮಿತಿ ಮುಂದಾಳತ್ವ

ರೈತರು ಭೂಮಿಯನ್ನು ನೀಡಲು ಒಪ್ಪಿದರೆ ಮಾತ್ರವೇ ರಾಜ್ಯ ಸರ್ಕಾರ, ಕೆಐಎಡಿಬಿಯು ಕೈಗಾರಿಕೆ ಗಳ ಸ್ಥಾಪನೆಗೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಿ. ಅದು ಬಿಟ್ಟು ರೈತರ ವಿರೋಧದ ನಡುವೆ ಯೂ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ, ಜಿಲ್ಲಾ ಆಡಳಿತ, ತಾಲ್ಲೂಕು ಆಡಳಿತವು ಫಲವತ್ತಾದ ಕೃಷಿ ಭೂಮಿ ಯನ್ನು ಏಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆಯೋ ಅರ್ಥವಾಗುತ್ತಿಲ್ಲ

Chikkaballapur News: ಲಂಚ ಕೇಳಿದರೆ ದೂರು ದಾಖಲಿಸಿ: ನ್ಯಾ. ಕೆ.ಎನ್. ಫಣೀಂದ್ರ

ಲಂಚ ಕೇಳಿದರೆ ದೂರು ದಾಖಲಿಸಿ: ನ್ಯಾ. ಕೆ.ಎನ್. ಫಣೀಂದ್ರ

ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರವು ಮುಖ್ಯವಾಗಿದೆ. ಗಾಳಿಯಲ್ಲಿ ಗುಂಡು ಹೊಡೆದಂತೆ ಪ್ರತಿ ಸರ್ಕಾರಿ ಕಚೇರಿಗಳಲ್ಲೂ ಲಂಚ ನೀಡಿದರೆ ಮಾತ್ರ ಕೆಲಸ ಕಾರ್ಯಗಳು ಆಗುತ್ತವೆ ಹಾಗೂ ಕಡತಗಳು ವಿಲೆವಾರಿಯಾಗುತ್ತವೆ ಎಂದು ಸಾರ್ವತ್ರಿಕವಾಗಿ ಸುಖಾಸುಮ್ಮನೆ ಮಾತನಾಡುತ್ತಾರೆ. ಇದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ

ಜೈವಿಕ ಇಂಧನವನ್ನು "ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ" ಸೇರಿಸಲು ಕ್ರಮ: ಎಸ್‌.ಈ.ಸುಧೀಂದ್ರ

"ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ" ಜೈವಿಕ ಇಂಧನ ಸೇರಿಸಲು ಕ್ರಮ

ಜೈವಿಕ ಇಂಧನವನ್ನು ರಾಜ್ಯದಲ್ಲಿ ಮಾಲಿನ್ಯಕಾರಕವಲ್ಲದ ಇಂಧನ (ವೈಟ್‌ ಕ್ಯಾಟಗರಿ)ಗೆ ಸೇರ್ಪಡೆ ಮಾಡುವ ಕುರಿತು ಸಂವಾದಕರೊಬ್ಬರು ಪ್ರಸ್ತಾಪಿಸಿದರು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಈಗಾಗಲೇ ಎಲ್ಲಾ ಮಾದರಿಯ ಜೈವಿಕ ಇಂಧನವನ್ನು ಮಾಲಿನ್ಯ ಕಾರಕವಲ್ಲದ ಇಂಧನದ ಗುಂಪಿಗೆ ಸೇರಿಸಿದೆ, ರಾಜ್ಯದಲ್ಲೂ ಈ ಕೆಲಸ ಆಗಬೇಕು

CM Siddaramaiah: ಹಣೆಗೆ ಸಿಂಧೂರ ಇಟ್ಟುಕೊಂಡೇ ʼಆಪರೇಶನ್‌ ಸಿಂಧೂರ್‌ʼ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಸಿಂಧೂರ ಇಟ್ಟುಕೊಂಡೇ ʼಆಪರೇಶನ್‌ ಸಿಂಧೂರ್‌ʼ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

Operation Sindoor: "ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ" ಎಂದು ಸಿಎಂ ಸಿದ್ದರಾಮಯ್ಯ (CM Siddaramaih) ಹೇಳಿದ್ದಾರೆ. ಈ ಸಂದರ್ಭದಲ್ಲಿ ಅವರ ಹಣೆಯ ʼಸಿಂಧೂರʼ ಎಲ್ಲರ ಗಮನ ಸೆಳೆಯಿತು.

G.S. Siddalingaiah: ಹಿರಿಯ ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಹಿರಿಯ ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.

Mock Drill: ಇಂದು ಸಂಜೆ ಮಾಕ್‌ ಡ್ರಿಲ್‌, ಬೆಂಗಳೂರಿನಲ್ಲಿ ಈ ಹೊತ್ತಿಗೆ ಕರೆಂಟ್‌ ಸಂಪೂರ್ಣ ಕಟ್

ಇಂದು ಸಂಜೆ ಮಾಕ್‌ ಡ್ರಿಲ್‌, ಬೆಂಗಳೂರಿನಲ್ಲಿ ಕರೆಂಟ್‌ ಸಂಪೂರ್ಣ ಕಟ್

ಬೆಂಗಳೂರಿನಲ್ಲಿ ಸಂಜೆ 5.30ರಿಂದ ಸಂಜೆ 7 ಗಂಟೆಯವರೆಗೆ ಮಾಕ್​ ಡ್ರಿಲ್​ (‌Mock Drill) ನಡೆಯುವ ಸಾಧ್ಯತೆ ಇದೆ. ಸಂಜೆ 6.40ರ ಸುಮಾರಿಗೆ ನಗರದಾದ್ಯಂತ ವಿದ್ಯುತ್​ ಸ್ಥಗಿತಗೊಳ್ಳಲಿದೆ. ದೊಡ್ಡ ದೊಡ್ಡ ಕಟ್ಟಡಗಳನ್ನು ರಕ್ಷಣೆ ಮಾಡುವ ಅಣಕು ಪ್ರದರ್ಶನ ನಡೆಯುತ್ತದೆ. ವಾಟರ್ ಜೆಟ್ ಬಳಸಿ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ ನಡೆಯಲಿದೆ.

Karnataka Weather: ಇಂದು ಬೆಂಗಳೂರು, ಕೋಲಾರ, ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಇಂದು ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Karnataka Weather Update: ರಾಜ್ಯದ ಬಹುತೇಕ ಕಡೆಗಳಲ್ಲಿ ಬುಧವಾರ (ಮೇ 7) ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಸೇರಿ ಕೆಲವು ಕಡೆಗಳಲ್ಲಿ ಮಳೆ ಸುರಿಯಲಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಜತೆಗೆ ಹಗುರು ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.