ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Mandya News: ಮಂಡ್ಯದಲ್ಲಿ ಮೊಟ್ಟೆ ಕೊಟ್ಟಿದ್ದಕ್ಕೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು

ಮಂಡ್ಯ: ಮೊಟ್ಟೆ ಕೊಟ್ಟಿದ್ದಕ್ಕೆ ಸರ್ಕಾರಿ ಶಾಲೆ ತೊರೆದ 70 ವಿದ್ಯಾರ್ಥಿಗಳು

Egg distribution: ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಸರಕಾರಿ ಶಾಲೆಯ ಬಹು ಸಂಖ್ಯೆಯ ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವೇ ಸಂಖ್ಯೆಯ ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆ ಮೊಟ್ಟೆ ವಿತರಣೆ ಆರಂಭಿಸಿದ್ದರು.

Gold Price Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ- ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 12th Aug 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 80 ರೂ ಇಳಿಕೆಯಾಗಿದ್ದು 9,295 ರೂ. ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 88 ರೂ. ಇಳಿಕೆಯಾಗಿ, 10,140 ರೂ. ಆಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,360 ರೂ. ಬಾಳಿದರೆ, 10 ಗ್ರಾಂಗೆ ನೀವು 92,950 ರೂ. ಹಾಗೂ 100 ಗ್ರಾಂಗೆ 9,29,500ರೂ. ನೀಡಬೇಕಾಗುತ್ತದೆ.

Wedding Nail Art Trend: ಶ್ರಾವಣದ ವೆಡ್ಡಿಂಗ್ ಸೀಸನ್‌ನಲ್ಲಿ ಹೆಚ್ಚಾಯ್ತು ನೇಲ್ ಆರ್ಟ್ ಕ್ರೇಝ್!

ಶ್ರಾವಣದ ವೆಡ್ಡಿಂಗ್ ಸೀಸನ್‌ನಲ್ಲಿ ಹೆಚ್ಚಾಯ್ತು ನೇಲ್ ಆರ್ಟ್ ಕ್ರೇಝ್!

Wedding Nail Art Trend: ಕೇವಲ ಸೆಲೆಬ್ರೆಟಿಗಳಿಗೆ ಮಾತ್ರ ಸೀಮಿತವಾಗಿದ್ದ, ನೇಲ್ ಆರ್ಟ್ ಲವ್, ಇದೀಗ ವೆಡ್ಡಿಂಗ್ ಸೀಸನ್‌ನಲ್ಲಿ ಹೆಚ್ಚಾಗಿದೆ. ಮದುಮಗಳು ಮಾತ್ರವಲ್ಲ, ಮದುವೆಯಲ್ಲಿ ಭಾಗವಹಿಸುವವರೂ ಕೂಡ ನೇಲ್ ಆರ್ಟ್ ಮಾಡಿಸುವುದು ಅಧಿಕಗೊಂಡಿದೆ. ಈ ಬಗ್ಗೆ ಇಲ್ಲಿದೆ ವರದಿ.

Namma Metro: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ

Green Line: ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ನಿನ್ನೆ ರಾತ್ರಿ 10.04ರ ಸುಮಾರಿಗೆ ಈ ಘಟನೆ ನಡೆದಿದೆ. ಹಸಿರು ಮಾರ್ಗದ ಮೆಟ್ರೊ ಲೈನ್ ಫ್ಲಾಟ್ ಫಾರ್ಮ್ 1ರಲ್ಲಿ 35 ವರ್ಷದ ವ್ಯಕ್ತಿ ಟ್ರೈನ್ ಬರುವ ವೇಳೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕಾರಣ ಗಂಭೀರ ಗಾಯಗಳಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

jain sentiments: ಜೈನರ ಧಾರ್ಮಿಕ ಭಾವನೆಗೆ ಧಕ್ಕೆ: ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಕೇಸು ದಾಖಲು

ಜೈನರ ಧಾರ್ಮಿಕ ಭಾವನೆಗೆ ಧಕ್ಕೆ: ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಕೇಸು

ಗಿರೀಶ ಮಟ್ಟೆಣ್ಣವರ್‌ ಅವರು, ‘ಕುಡ್ಲಾ ರಾಂಪೇಜ್‌’ ಯೂಟ್ಯೂಬ್‌ ಚಾನೆಲ್‌ಗೆ ಸಂದರ್ಶನ ನೀಡುವಾಗ ಜೈನರು ಕ್ರೂರಿಗಳು, ದಬ್ಬಾಳಿಕೆ ಮಾಡುವವರು, ಮತಾಂಧರು ಎಂದು ಅಪಮಾನ ಮಾಡಿದ್ದಾರೆ. ಅಲ್ಲದೆ ಯೂಟ್ಯೂಬರ್‌ ಹಾಗೇ ಪ್ರಸಾರ ಮಾಡಿ ಸಮುದಾಯದ ಭಾವನಗೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಏಕ್ಯಾ ಶಾಲೆಯಲ್ಲಿ ಮನಸೆಳೆದ ವೈಶಿಷ್ಟ್ಯಪೂರ್ಣ "ಜಪಾನ್ ಉತ್ಸವ" ಕಾರ್ಯಕ್ರಮ

ಮನಸೆಳೆದ ವೈಶಿಷ್ಟ್ಯಪೂರ್ಣ "ಜಪಾನ್ ಉತ್ಸವ" ಕಾರ್ಯಕ್ರಮ

ಜಪಾನ್ ದೇಶದ ಸಂಸ್ಕೃತಿ, ಕಲೆ ಮತ್ತು ಮನರಂಜನೆಯನ್ನು ಪ್ರದರ್ಶಿಸುವ ಸಾಂಸ್ಕೃತಿಕ ಕಲರವದ ಜೊತೆಗೆ ಜಪಾನಿನ ಆಹಾರ, ಸಂಗೀತ, ನೃತ್ಯ, ಕರಕುಶಲ ವಸ್ತುಗಳು, ಕರಾಟೆ, ಕೆಂಡೋ, ಮತ್ತು ಇತರ ಸಮರ ಕಲೆಗಳ ಪ್ರದರ್ಶನಗಳು, ಜೊತೆಗೆ ಸಾಂಪ್ರದಾಯಿಕ ಜಪಾನೀಸ್ ಸಂಗೀತ ಮತ್ತು ನೃತ್ಯಗಳು ಸೇರಿದಂತೆ ಇತರ ಸಾಂಸ್ಕೃತಿಕ ಪ್ರದರ್ಶನಗಳು ಜಪಾನ್ ಉತ್ಸವಕ್ಕೆ ಇನ್ನಷ್ಟು ಮೆರುಗು ನೀಡಿದವು. ಜಪಾನ್ ಉತ್ಸವವು ಜಪಾನಿನ ಸಂಸ್ಕೃತಿಯನ್ನು ಪ್ರೀತಿಸುವ ಎಲ್ಲರಿಗೂ ಸಾಕಷ್ಟು ಖುಷಿ ನೀಡಿತು.

Sudha Murthy: ಗುರುರಾಯರ ಆರಾಧನೆ, ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಸುಧಾ ಮೂರ್ತಿ ಪೂಜೆ

ರಾಯರ ಆರಾಧನೆ, ಪ್ರಧಾನಿ ಮೋದಿ ಹೆಸರಿನಲ್ಲಿ ಸುಧಾ ಮೂರ್ತಿ ಪೂಜೆ

Sudha Murthy: ಇತ್ತೀಚಿಗಷ್ಟೇ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸುಧಾ ಮೂರ್ತಿ ಅಲ್ಲಿ ಮಠದ ಕೆಲಸ ಮಾಡುತ್ತಾ, ಸರಳತೆ ಮೆರೆದಿದ್ದರು. ಮಠದ ಗೋಶಾಲೆಯಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿ, ಗೋವುಗಳಿಗೆ ಗೋಗ್ರಾಸ ನೀಡಿ, ನಮಸ್ಕರಿಸಿದ್ದರು. ಮಠದ ಭೋಜನ ಶಾಲೆಯಲ್ಲಿ ಸುಧಾ ಮೂರ್ತಿ ಪಾತ್ರೆ ತೊಳೆದಿದ್ದರು.

ಸಿಎಂಆರ್ ವಿಶ್ವವಿದ್ಯಾಲಯಕ್ಕೆ 'ನ್ಯಾಕ್ ಎ ಮಾನ್ಯತೆ'

ಸಿಎಂಆರ್ ವಿಶ್ವವಿದ್ಯಾಲಯಕ್ಕೆ 'ನ್ಯಾಕ್ ಎ ಮಾನ್ಯತೆ'

ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರೆಡಿಷನ್ ಕೌನ್ಸಿಲ್(ನ್ಯಾಕ್) ಮೊದಲ ಅವದಿಯಲ್ಲಿ ಸಿಎಂಆರ್ ವಿಶ್ವವಿದ್ಯಾಲಯಕ್ಕೆ 5 ವರ್ಷಗಳ ಅವಧಿಗೆ ನ್ಯಾಕ್ ಎ ಮಾನ್ಯತೆಯನ್ನು ನೀಡಿದೆ. ಈ ಮೂಲಕ ಕರ್ನಾಟಕ ರಾಜ್ಯದಲ್ಲಿ ನ್ಯಾಕ್ ‘ಎ’ ಮಾನ್ಯತೆ ಪಡೆದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದು ಎಂಬ ಹೆಗ್ಗಳಿಕೆ ಪಡೆದಿದೆ.

ಜಂಟಿ ಉದ್ಯಮ ಸ್ಥಾಪನೆಗೆ ಎಡಿಎಫ್‌ಸಿ ಜೊತೆಗೆ ಸಹಭಾಗಿತ್ವ ಮಾಡಿಕೊಂಡ ಎಸ್ಎಂಪಿಪಿ

ಎಡಿಎಫ್‌ಸಿ ಜೊತೆಗೆ ಸಹಭಾಗಿತ್ವ ಮಾಡಿಕೊಂಡ ಎಸ್ಎಂಪಿಪಿ

ಪ್ರಸ್ತಾಪಿತ ಜಂಟಿ ಉದ್ಯಮದ ಕೇಂದ್ರ ಕಚೇರಿಯು ಫಿಲಿಪೈನ್ಸ್‌ ನಲ್ಲಿ ಇರಲಿದೆ. ರಿಪಬ್ಲಿಕ್ ಆಕ್ಟ್ ನಂ. 12024ರ ಅಡಿಯಲ್ಲಿ ಫಿಲಿಪೈನ್ಸ್ ಸರ್ಕಾರದ ಸ್ವಾವಲಂಬಿ ರಕ್ಷಣಾ ನೀತಿಗೆ ಅನುಗುಣವಾಗಿ ಎಸ್ಎಂಪಿಪಿ ಯ ಅತ್ಯಾಧುನಿಕ ರಕ್ಷಣಾ ಉತ್ಪನ್ನಗಳ ಉತ್ಪಾದನೆ, ಜೋಡಣೆ ಮತ್ತು ವಿತರಣೆ ಮಾಡಲಾಗುತ್ತದೆ.

ನಿಮ್ಮ ಇಸಿಜಿ ಈಗ ಹೆಚ್ಚು ಸ್ಮಾರ್ಟ್:

ನಿಮ್ಮ ಇಸಿಜಿ ಈಗ ಹೆಚ್ಚು ಸ್ಮಾರ್ಟ್:

ಈ ಅದ್ಭುತ ಆವಿಷ್ಕಾರವು ಲಕ್ಷಾಂತರ ರೋಗಿಗಳ ರೋಗನಿರ್ಣಯ ವಿಚಾರದಲ್ಲಿನ ಒಂದು ಪ್ರಮುಖ ಕೊರತೆಯನ್ನು ನೀಗಿಸಲಿದೆ. ಭಾರತದಾದ್ಯಂತ ಸುಮಾರು 10 ಮಿಲಿಯನ್ ಜನರಿಗೆ ಹೃದಯ ವೈಫಲ್ಯ ಸಮಸ್ಯೆ ಕಾಡುತ್ತದೆ. ಅದರಲ್ಲಿ ವಾರ್ಷಿಕವಾಗಿ 1.8 ಮಿಲಿಯನ್ ಮಂದಿ ಆಸ್ಪತ್ರೆಗೆ ಸೇರಿಕೊಳ್ಳುತ್ತಾರೆ.

BPL Card: ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್, 12.69 ಲಕ್ಷ ಅಕ್ರಮ ಪಡಿತರ ಚೀಟಿ ರದ್ದು

ಬಿಪಿಎಲ್‌ ಕಾರ್ಡ್‌ದಾರರಿಗೆ ಶಾಕ್, 12.69 ಲಕ್ಷ ಅಕ್ರಮ ಪಡಿತರ ಚೀಟಿ ರದ್ದು

ಪರಿಷ್ಕರಣೆ ಕಾರ್ಯಕ್ಕಾಗಿ ಕೇಂದ್ರದ 12 ಮಾನದಂಡಗಳು ಮತ್ತು ರಾಜ್ಯದ 5 ಮಾನದಂಡಗಳ ಆಧಾರದ ಮೇಲೆ ಮುಂದಾಗಿರುವುದಾಗಿ ತಿಳಿಸಿ, ಎಲ್ಲಾ ಸದಸ್ಯರು ಸಹಕರಿಸಬೇಕೆಂದು ಮನವಿ ಮಾಡಿದರು. ಅನರ್ಹರನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾಯಿಸಿ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಒದಗಿಸುವುದು ನಮ್ಮ ಉದ್ದೇಶ ಎಂದು ಸಚಿವರು ಸ್ಪಷ್ಟಪಡಿಸಿದರು.

Elephant Attack: ಸೆಲ್ಫಿ ವೇಳೆ ಆನೆ ದಾಳಿ, ಪ್ರಾಣ ಉಳಿಸಿಕೊಂಡವನಿಗೆ ಅರಣ್ಯ ಇಲಾಖೆ ಬಂಧನ, 25 ಸಾವಿರ ರೂ ದಂಡ

ಸೆಲ್ಫಿ ತೆಗೆಯಲು ಹೋಗಿ ಆನೆ ದಾಳಿ, ಬದುಕುಳಿದವನಿಗೆ ಅರಣ್ಯ ಇಲಾಖೆ ಶಾ‌ಕ್!

Bandipur Forest: ಕಾಡಾನೆ ಜೊತೆಗೆ ಮಂಗಾಟ ಪ್ರದರ್ಶಿಸಿದ್ದ ಆರೋಪಿ 50 ವರ್ಷದ ಆರ್‌.ಬಸವರಾಜ್‌ನನ್ನು ನಂಜನಗೂಡಿನ ನಿವಾಸದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ತಿಳುವಳಿಕೆ ಕೊರತೆಯಿಂದ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

Independence Day Fashion 2025: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಬಂತು ತಿರಂಗಾ ಸೀರೆಗಳು

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಬಂತು ತಿರಂಗಾ ಸೀರೆಗಳು

Independence Day Fashion 2025: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಕೇಸರಿ, ಬಿಳಿ ಮತ್ತು ಹಸಿರು ವರ್ಣ ಇರುವಂತಹ ದೇಸಿ ಲುಕ್ ನೀಡುವ ತಿರಂಗಾ ಶೇಡ್‌ನ ನಾನಾ ಬಗೆಯ ಸೀರೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಯಾವ್ಯಾವ ವಿನ್ಯಾಸದವು ಲಭ್ಯ? ಸ್ಟೈಲಿಂಗ್ ಹೇಗೆ? ಇಷ್ಟಾ ಟ್ರೆಂಡ್ಸ್‌ನ ಎಕ್ಸ್‌ಪರ್ಟ್ ರೂಪಾ ಶೇಟ್ ತಿಳಿಸಿದ್ದಾರೆ.

ದೇಶಾದ್ಯಂತ 49 ಸಾವಿರ ಸಸಿ ನೆಡುವ ಮೂಲಕ 49ನೇ ವರ್ಷಾಚರಣೆ ಮಾಡಿದ HCL ಟೆಕ್

ಸಸಿ ನೆಡುವ ಮೂಲಕ 49ನೇ ವರ್ಷಾಚರಣೆ ಮಾಡಿದ HCL ಟೆಕ್

ಬೆಂಗಳೂರು, ನೋಯ್ಡಾ, ನಾಗಪುರ, ಪುಣೆ, ಸೇರಿದಂತೆ ಪ್ರಮುಖ ನಗರಗಳಲ್ಲಿ ಈ ಉಪಕ್ರಮ ವಿಸ್ತರಿಸಿದೆ. ಈ ಕಾರ್ಯಕ್ರಮದಲ್ಲಿ HCL ಟೆಕ್‌ನ ಉದ್ಯೋಗಿಗಳು, ಅವರ ಕುಟುಂಬಗಳು, ಲಾಭೋ ದ್ದೇಶ ರಹಿತ ಪಾಲುದಾರರು, ಮಹಿಳಾ ಹೋರಾಟಗಾರರು ಮತ್ತು ಸಮುದಾಯದ ಸದಸ್ಯರು ಭಾಗವಹಿಸಿದ್ದರು.

Karnataka Weather: ಇಂದಿನ ಹವಾಮಾನ; ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಇಂದಿನ ಹವಾಮಾನ; ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

Karnataka Rain News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ: ಬಿಇಒ ಎನ್.ವೆಂಕಟೇಶಪ್ಪ

ಗೆಲುವು ಜವಾಬ್ದಾರಿ ಹೆಚ್ಚಿಸುತ್ತದೆ: ಬಿಇಒ ಎನ್.ವೆಂಕಟೇಶಪ್ಪ

ಸೋತವರು ಗೆದ್ದವರನ್ನು ಅಭಿನಂದಿಸಿ, ಗೆದ್ದವರು ಸೋತವರನ್ನು ಆಲಂಗಿಸಿ ಕ್ರೀಡಾ ಮನೋಭಾವ ದಿಂದ ಸೋಲು-ಗೆಲವನ್ನು ಸಮನಾಗಿ ಸ್ವೀಕರಿಸಿ ಎಂದು ಹೇಳಿದರು. ಕ್ರೀಡಾಕೂಟದಲ್ಲಿ ತೀರ್ಪುಗಾರರು ವಸ್ತ ನಿಷ್ಠೆಯಿಂದ ತೀರ್ಪು ನೀಡಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ನಿಜವಾದ ಪ್ರತಿಭೆಗಳನ್ನು ಆಯ್ಕೆ ಮಾಡಿ

ಚಿಂತಾಮಣಿ ತಾಲ್ಲೂಕು ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಕಚೇರಿ ಉದ್ಘಾಟನೆ

ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ

ಸರ್ಕಾರದಿಂದ ಬರುವಂತಹ ಎಲ್ಲಾ ಸೌಲಭ್ಯಗಳು ಸದುಪಯೋಗ ಪಡೆದುಕೊಳ್ಳಲು ಸಮಾಜದ ಪ್ರತಿ ಯೊಬ್ಬರು ಮುಂದಾಗಬೇಕು. ಈಗಾಗಲೇ ಚಿಂತಾಮಣಿ ತಾಲ್ಲೂಕಿನ ದೊಡ್ಡಹಳ್ಳಿ ಸರ್ವೆ ನಂಬರ್ 13ರಲ್ಲಿ 3 ಗುಂಟೆ ಜಮೀನು ಸರ್ಕಾರಿ ಅಧಿಕಾರಿಗಳು ಭವನ ನಿರ್ಮಾಣ ಮಾಡಿಕೊಳ್ಳಲು ಮಂಜೂರು ಮಾಡಿಕೊಟ್ಟಿದ್ದು, ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳು ಸಿಗುವಂತಹ ಕೆಲಸ ನಾವೆಲ್ಲರೂ ಮಾಡುತ್ತೇವೆ

Chikkaballapur News: ಒಂದು ವಿಶ್ವ ಒಂದು ಕುಟುಂಬ ಮಿಷನ್ ವತಿಯಿಂದ ಭಾರತದಲ್ಲಿ 100-ದಿನಗಳ ವಿಶ್ವ ಸಾಂಸ್ಕೃತಿಕ ಉತ್ಸವ ಆಯೋಜನೆ

ಭಾರತದಲ್ಲಿ 100-ದಿನಗಳ ವಿಶ್ವ ಸಾಂಸ್ಕೃತಿಕ ಉತ್ಸವ ಆಯೋಜನೆ

ನೂರು ದಿನಗಳಲ್ಲಿ ನೂರು ದೇಶಗಳನ್ನು ಒಗ್ಗೂಡಿಸುವ ಉದ್ದೇಶವನ್ನು ಈ ಸಾಂಸ್ಕೃತಿಕ ಉತ್ಸವ ಹೊಂದಿದೆ. ಇದೇ ಸಂದರ್ಭದಲ್ಲಿ ಕಲೆ, ಸಂಗೀತ, ಅಧ್ಯಾತ್ಮ ಮತ್ತು ಸೇವೆಯ ಮೂಲಕ ವಿಶ್ವ ಮಾನವ ಸಂದೇಶ ನೀಡಲಾಗುವುದು. ವಿವಿಧತೆಯಲ್ಲಿ ಏಕತೆ ಮತ್ತು ಗಡಿಗಳನ್ನು ಮೀರಿ ನಮ್ಮನ್ನು ಬೆಸೆಯುವ ಮೌಲ್ಯಗಳನ್ನು ಎಲ್ಲರೂ ಸಂಭ್ರಮಿಸಲು ಈ ಉತ್ಸವವು ಒಂದು ಅದ್ಭುತ ಕಾರಣವಾಗಿಯೂ ಒದಗಿ ಬರುತ್ತದೆ.

Chikkaballapur News: 2028ಕ್ಕೆ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಎಂಎಲ್ಎ ಆಗಬೇಕು

2028ಕ್ಕೆ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಎಂಎಲ್ಎ ಆಗಬೇಕು

ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳ ನಡೆಸಲು ಕಾಂಗ್ರೆಸ್ ಪಕ್ಷದ ಈ ಸರ್ಕಾರದಲ್ಲಿ ಹಣವಿಲ್ಲ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲೇ ಬೇಕಾಗಿದ್ದು ಆ ನಿಟ್ಟಿನಲ್ಲಿ ಡಿಸೆಂಬರ್‌ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆಗಳು ನಡೆಯಲಿದ್ದು,ಕಾರ್ಯಕರ್ತರು ಪಕ್ಷದ ಸಂಘಟನೆ ಯಲ್ಲಿ ತೊಡಗಿಕೊಳ್ಳಬೇಕು ಹಾಗೂ ಪಕ್ಷದ ತತ್ವಸಿದ್ಧಾಂತಗಳ ಅನ್ವಯ ಯಾವುದೇ ತ್ಯಾಗಕ್ಕೂ ಸಿದ್ಧ ವಾಗಿರಬೇಕು

Chikkaballapur News: ರಾಯರ ಮಠದಲ್ಲಿ ಪ್ರಹ್ಲಾದ ರಾಜ ರಥೋತ್ಸವ

ರಾಯರ ಮಠದಲ್ಲಿ ಪ್ರಹ್ಲಾದ ರಾಜ ರಥೋತ್ಸವ

ಭಾನುವಾರ ಗುರುರಾಯರ ರಥೋತ್ಸವ ಹಾಗು ಮಹಾ ಮಂಗಳಾರತಿ, ಪವಮಾನ ಹೋಮ ಮುಂತದ ಕಾರ್ಯಕ್ರಮಗಳು ನಡೆದವು. ಸೋಮವಾರ ಪೂರ್ವಾರಾದನೆ ಪ್ರಯುಕ್ತ ಪ್ರಹ್ಲದ ರಾಜರ ರಥೋತ್ಸವ, ಪಂಚಾಮ್ರತಾಭಿಷೇಕ, ಅಷ್ಟೋತ್ತರ ನಾಮಾವಳಿ ಕ್ರಮಗಳು ನಡೆದವು. ಮಂಗಳವಾರ ರಾಯರ ಉತ್ತರರಾಧನೆ ಪ್ರಯುಕ್ತ ಪ್ರಹ್ಲಾದ ರಾಜರು,ಪ್ರಾಣದೇವರು ಪಲ್ಲಕೀ ಉತ್ಸವ ನಡೆಯಲಿದೆ.

MP Dr K Sudhakar: ಸಂಸದ ಸುಧಾಕರ್ ದಲಿತ ವಿರೋಧಿ ಎನ್ನುವ ಕಾಂಗ್ರೆಸ್ ಮುಖಂಡರ ಆರೋಪ ನಿರಾಧಾರ: ಗಂಗರೇಕಾಲುವೆ ಮೂರ್ತಿ

ಸಂಸದ ಸುಧಾಕರ್ ದಲಿತ ವಿರೋಧಿ ಎಂಬ ಆರೋಪ ನಿರಾಧಾರ

ಮೃತ ಬಾಬು ಕುಟುಂಬದ ಬಗ್ಗೆ ನಮಗೆ ಅಪಾರವಾದ ಅನುಕಂಪವಿದೆ. ಆ ಕುಟುಂಬಕ್ಕೆ ನ್ಯಾಯ ಒದಗಿಸಲು ನಾವು ಕೂಡ ಮುಂದೆ ನಿಲ್ಲುತ್ತೇವೆ. ಆದರೆ ಶಾಸಕ ಮತ್ತು ಸಚಿವರು ಸಾವಿನ ಮನೆ ಯಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ನಮ್ಮ ನಾಯಕರ ಏಳಿಗೆ ಸಹಿಸದೆ ಅವರ ಮೇಲೆ ಅಟ್ರಾಸಿಟಿ ಕೇಸು ದಾಖಲಿಸುವ ಬದಲಿಗೆ, ಬೇರೆ ಏನಾದರೂ ಹುಡುಕಿ, ನೀವು ಏನೇ ಮಾಡಿದರೂ ನಮ್ಮ ನಾಯಕದ್ದು ಅಪರಂಜಿಯ ವ್ಯಕ್ತಿತ್ವ

ಬಾಬು ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು : ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಬಾಬು ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು

ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿವಿದ ದಲಿತಪರ ಸಂಘಟನೆಗಳ ಮುಖಂಡರು ಕಾರ್ಯಕರ್ತರು ನಗರದ ಬಿಬಿ ರಸ್ತೆಯ ಕನ್ನಡ ಭವನದಿಂದ ಬೃಹತ್ ಮೆರವಣಿಗೆಯಲ್ಲಿ ಸಾಗಿ ಶಿಡ್ಲಘಟ್ಟ ವೃತ್ತದಲ್ಲಿ ಜಮಾಯಿಸಿ ಬಾಬು ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿದರು. ಇಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಮುಖಂಡರು ಮಾನವ ಸರಪಳಿ ನಿರ್ಮಿಸಿ ಆರೋಪಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

Chikkaballapur News: ದಲಿತ ಸಮುದಾಯದ ದುರುಪಯೋಗ ಖಂಡನೀಯ : ಬಾಲಕುಂಟಹಳ್ಳಿ ಗಂಗಾಧರ್ ಆರೋಪ

ದಲಿತ ಸಮುದಾಯವನ್ನು ದುರುಪಯೋಗಪಡಿಸಿಕೊಳ್ಳುವುದು ಖಂಡನೀಯ

ಸಂಸದರ ವಿರುದ್ಧದ ದಲಿತರ ಹೋರಾಟಕ್ಕೆ ಫೋಸ್ಟರ್ ಗಳನ್ನು ಅಂಟಿಸುತ್ತಿದ್ದ ಹಾಗೂ ಹಂಚು ವವರಲ್ಲಿ ಯಾರೂ ದಲಿತರಿಲ್ಲ. ಬಲಿಜ ಜನಾಂಗಕ್ಕೆ ಸೇರಿದ ಕಾಂಗ್ರೆಸ್ ನಾಯಕರು ಇದ್ದಾರೆ. ಇವರು ದಲಿತ ವಿರೋಧಿ ಎಂಬುದಾಗಿ ಹೇಳುತ್ತಿದ್ದಾರೆ. ಶೋಷಿತರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರು ವುದರ ಜತೆಗೆ ದಲಿತ ಸಮುದಾಯದ ನಾಯಕರನ್ನು ಪರಸ್ಪರ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ

Basavaraj Bommai: ಕಾಂಗ್ರೆಸ್‌ನಲ್ಲಿ ಸತ್ಯ ಹೇಳುವವರಿಗೆ ಸ್ಥಳವಿಲ್ಲ: ಬೊಮ್ಮಾಯಿ

ಕಾಂಗ್ರೆಸ್‌ನಲ್ಲಿ ಸತ್ಯ ಹೇಳುವವರಿಗೆ ಸ್ಥಳವಿಲ್ಲ: ಬೊಮ್ಮಾಯಿ

Basavaraj Bommai: ರಾಜಣ್ಣ ಹೇಳಿದಂತೆ ಕಾಂಗ್ರೆಸ್‌ನಲ್ಲಿ ಕ್ರಾಂತಿ ಪ್ರಾರಂಭ ಆಗಿದೆ. ಏನೇ ಆದರೂ ಮತ ಸೇರ್ಪಡೆ ಕಾಂಗ್ರೆಸ್ ಆಡಳಿತದಲ್ಲಿ ಆಗಿದೆ ಎನ್ನುವುದು ಕಟು ಸತ್ಯ. ಅದನ್ನು ಅಳಿಸಲು ಸಾಧ್ಯವಿಲ್ಲ. ಸತ್ಯದ ಕನ್ನಡಿಯಂತೆ ರಾಹುಲ್ ಗಾಂಧಿಗೆ ಹೇಳಿರುವುದಕ್ಕೆ ರಾಜಣ್ಣ ಅವರನ್ನು ಮೆಚ್ಚಬೇಕು. ಆದರೆ ಪ್ರಮಾಣಿಕರಿಗೆ ಕಾಂಗ್ರೆಸ್‌ನಲ್ಲಿ ಸ್ಥಳ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Loading...