ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bangalore Central Jail: ಭಯೋತ್ಪಾದಕರಿಗೂ ಸ್ವರ್ಗವಾಯ್ತಾ ಪರಪ್ಪನ ಅಗ್ರಹಾರ ಜೈಲು?; ಐಸಿಸ್‌ ಉಗ್ರನಿಗೆ ರಾಜಾತಿಥ್ಯ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರನಿಗೆ ರಾಜಾತಿಥ್ಯ!

Parappana Agrahara jail in Bengaluru: ಬೆಂಗಳೂರಿನ ತಿಲಕ್‌ನಗರದವನಾದ ಜುಹಾದ್‌ ಹಮೀದ್‌ ಶಕೀಲ್‌ ಮೂಲಭೂತವಾದಿ ಮನಸ್ಥಿತಿಯುಳ್ಳ ಮುಸ್ಲಿಂ ಯುವಕರನ್ನು ಐಸಿಸ್‌ಗೆ ನೇಮಕ ಮಾಡುತ್ತಿದ್ದ. ಸಿರಿಯಾದ ಐಸಿಸ್ ಉಗ್ರರ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಶಕೀಲ್‌ನನ್ನು 2020ರಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿತ್ತು. 2022ರಲ್ಲಿ ಸೌದಿಯಿಂದ ಭಾರತಕ್ಕೆ ಗಡೀಪಾರಾಗಿದ್ದ. ಸದ್ಯ ಕಳೆದ ಮೂರು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿ ಶಕೀಲ್‌ ಶಿಕ್ಷೆ ಅನುಭವಿಸುತ್ತಿದ್ದಾನೆ.

CM Siddaramaiah: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು; ಮುಖ್ಯಮಂತ್ರಿ ಸಿದ್ದರಾಮಯ್ಯ

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು; CM

ನಾಡಿನಾದ್ಯಂತ ಕನಕದಾಸ ಜಯಂತಿಯನ್ನು (KanakaDasa Jayanti) ಆಚರಿಸಲಾಗುತ್ತಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

Sugar Cane Farmers Protest: ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR

ಬೆಳಗಾವಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ಮೇಲೆ FIR

ಬೆಳಗಾವಿಯಲ್ಲಿ (Belagavi) ನಡೆಯುತ್ತಿದ್ದ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.

Rukmini Vasanth: ಕಾಂತಾರ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಚೀಟಿಂಗ್‌! ಸೈಬರ್‌ ವಂಚನೆ ಬಗ್ಗೆ ಕನಕವತಿ ಎಚ್ಚರಿಕೆ

ಕಾಂತಾರ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಸೈಬರ್‌ ವಂಚನೆ

Kantara Actress Rukmini Vasanth: ನಟಿ ರುಕ್ಮಿಣಿ ವಸಂತ್ ಅವರು, ಇತ್ತೀಚೆಗೆ ತಮ್ಮ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾರೋ ಅಜ್ಞಾತ ವ್ಯಕ್ತಿ ಅವರ ಹೆಸರಿನಲ್ಲಿ ನಕಲಿ ಮೊಬೈಲ್ ನಂಬರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿದ್ದಾನೆ ಎಂದು ರುಕ್ಮಿಣಿ ತಿಳಿಸಿದ್ದಾರೆ. ಆ ನಂಬರಿಗೆ ಹಾಗೂ ತಮಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Gold price today on 8th November 2025: ಚಿನ್ನದ ದರದಲ್ಲಿ ಯಥಾಸ್ಥಿತಿ; ಸ್ವರ್ಣಪ್ರಿಯರಿಗೆ ಕೊಂಚ ನಿರಾಳ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,175 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 12,191 ರೂ ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 89,400 ರೂ. ಬಾಳಿದರೆ, 10 ಗ್ರಾಂಗೆ ನೀವು 1,11,750 ಹಾಗೂ 100 ಗ್ರಾಂಗೆ 11,17,500 ರೂ., ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 97,528 ರೂ. ಆದರೆ, 10 ಗ್ರಾಂಗೆ ನೀವು 1,21,910 ರೂ. ಹಾಗೂ 100 ಗ್ರಾಂಗೆ 12,19,100 ರೂ. ಪಾವತಿಸಬೇಕಾಗುತ್ತದೆ.

Pralhad Joshi: ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ; ಸಿಎಂಗೆ ಸಚಿವ ಪ್ರಲ್ಹಾದ ಜೋಶಿ ಖಡಕ್‌ ಪತ್ರ

ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ; ಸಿಎಂಗೆ ಪ್ರಲ್ಹಾದ ಜೋಶಿ ಪತ್ರ

ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು ರಾಜ್ಯ (Suger Cane Farmers Protest) ಸರ್ಕಾರವನ್ನು ಸಂಕಷ್ಟಕ್ಕೆ ದೂಡಿದೆ. ಇದೀಗ ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ (Congress Government) ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ʼಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮʼವೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

Pavitra Gowda: ಪವಿತ್ರಾ ಗೌಡಗೆ ಮತ್ತೆ ಶಾಕ್‌; ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ A1 ಆರೋಪಿ ಪವಿತ್ರಾ ಗೌಡಗೆ ಶಾಕ್‌ ಎದುರಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸುಪ್ರೀಂ ಕೋರ್ಟ್ ಇತ್ತೀಚಿಗೆ ನಟ ದರ್ಶನ್ ಪವಿತ್ರ ಗೌಡ ಆರೋಪಿಗಳ ಅರ್ಜಿ ವಜಾ ಗೊಳಿಸಿತ್ತು ಇತ್ತೀಚಿಗೆ ಪವಿತ್ರ ಗೌಡ ಅರ್ಜಿ ಪರಿಶೀಲನೆ ಮಾಡಿ ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

Physical Assault: ಅಪ್ರಾಪ್ತ ಬಾಲಕಿಯೊಡನೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಉಡುಪಿಯ ಬಿಜೆಪಿ ಮುಖಂಡನ ಪುತ್ರ;  ಪ್ರಕರಣ ದಾಖಲು

ಬಾಲಕಿಯೊಡನೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಉಡುಪಿಯ ಬಿಜೆಪಿ ಮುಖಂಡನ ಪುತ್ರ

ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಾಲಕಿಯನ್ನು ಮದುವೆಯಾಗುವುದಾಗಿ ಈತ ನಂಬಿಸಿದ್ದ ಎಂದು ತಿಳಿದು ಬಂದಿದೆ.

ಶಿಕ್ಷಣದಲ್ಲಿ ನೈತಿಕತೆ, ಜ್ಞಾನ ಮತ್ತು ಮಾನವೀಯತೆ ಸಂಯೋಜಿಸುವ ಅಗತ್ಯವಿದೆ : ಎಐಸಿಟಿಇ ಅಧ್ಯಕ್ಷ ಡಾ.ಟಿ.ಜಿ.ಸೀತಾರಾಮ್

ಶಿಕ್ಷಣದಲ್ಲಿ ಮಾನವೀಯತೆ ಸಂಯೋಜಿಸುವ ಅಗತ್ಯವಿದೆ

ವಸಾಹತುಶಾಹಿಯ ಪರಿಣಾಮದಿಂದ ಭಾರತೀಯ ಜ್ಞಾನ ವ್ಯವಸ್ಥೆಯ ಅಪಾರ ಸಂಪತ್ತನ್ನು ಪಕ್ಕಕ್ಕೆ ತಳ್ಳಲಾ ಗಿತ್ತು. ಐಕೆಎಸ್ ಅನ್ನು ಸಮಕಾಲೀನ ಶಿಕ್ಷಣದೊಂದಿಗೆ ಸಂಯೋಜಿಸುವುದು ಶಾಶ್ವತ ಶಿಕ್ಷಣದ ಮಾರ್ಗವಾಗಿದ್ದು, ಅದು ಜೀವನಪರ್ಯಂತ ಕಲಿಕೆ, ವಿಮರ್ಶಾತ್ಮಕ ಚಿಂತನೆ, ಅಂತರಶಾಸ್ತ್ರೀಯ ದೃಷ್ಟಿಕೋನ ಮತ್ತು ಸಮಾಜ-ಪರಿಸರದತ್ತ ಜವಾಬ್ದಾರಿ ಬೆಳೆಸುತ್ತದೆ

Tiger Attack: ಹುಲಿ ದಾಳಿಗೆ ಮತ್ತೊಬ್ಬ ರೈತ  ಬಲಿ; ನಿಲ್ಲುತ್ತಿಲ್ಲ ವ್ಯಾಘ್ರನ ಅಟ್ಟಹಾಸ

ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ

ಜಿಲ್ಲೆಯಲ್ಲಿ ಹುಲಿ ದಾಳಿಗೆ ರೈತರು ಬೆಚ್ಚಿ ಬಿದ್ದಿದ್ದಾರೆ. ಹುಲಿ ದಾಳಿಗೆ (Tiger Attack) ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಈ ಮೂಲಕ ಕಳೆದ 15 ದಿನಗಳಲ್ಲಿ ಒಟ್ಟು ಮೂರು ರೈತರುವ ಮೃತಪಟ್ಟಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದೆ.

Karnataka Weather: ಹವಾಮಾನ ವರದಿ; ಇಂದು ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಇಂದು ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

ಶಂಕರ್‌ನಾಗ್‌ ಜನ್ಮದಿನದ ಪ್ರಯುಕ್ತ ನ.9 ರಂದು "12ನೇ ವರ್ಷದ "ಚಾಲಕರ ದಿನಾಚರಣೆ" ಆಯೋಜನೆ, "ಆಟೋ ರಾಯಭಾರಿ"ಯಾಗಿ ನಟಿ ರಚಿತರಾಮ್‌ ಆಯ್ಕೆ

"ಆಟೋ ರಾಯಭಾರಿ"ಯಾಗಿ ನಟಿ ರಚಿತರಾಮ್‌ ಆಯ್ಕೆ

ಶಂಕರ್‌ನಾಗ್‌ ಅವರ ದಿನಾಚರಣೆ ಎಲ್ಲಾ ಚಾಲರಕರಿಗೂ ಹಬ್ಬದ ದಿನದಂತೆ, ಹೀಗಾಗಿ ಹಬ್ಬದಂತೆಯೇ ಸಂಭ್ರಮಿಸಲು ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಲಿದ್ದಾರೆ. ಆಗಮಿಸುವ ಸುಮಾರು 4 ಸಾವಿರ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಗುತ್ತದೆ. ನಟ ಅಜಯ್‌ ರಾವ್‌ ಅವರು ಇಬ್ಬರು ಚಾಲಕರಿಗೆ ಧನಸಹಾಯ ಮಾಡಲಿದ್ದಾರೆ

Hospet News: ಹೊಚ್ಚ ಹೊಸ ವಿನ್ಯಾಸಗಳೊಂದಿಗೆ ಹೊಸಪೇಟೆಗೆ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಆಭರಣ ಪ್ರದರ್ಶನ!

ಹೊಸಪೇಟೆಗೆ ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಆಭರಣ ಪ್ರದರ್ಶನ!

‘ಹೊಸಪೇಟೆಯಲ್ಲಿನ ಈ ಪ್ರದರ್ಶನವು ಕೇವಲ ಪ್ರದರ್ಶನಕ್ಕೆ ಸೀಮಿತವಾಗಿಲ್ಲ - ಕಲಾತ್ಮ ಕತೆ, ಪರಂಪರೆಯ ಪ್ರದರ್ಶನ. ಇಲ್ಲಿ ಸಂದರ್ಶಕರು 155 ವರ್ಷಗಳಷ್ಟು ಹಳೆಯ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಭರಣಗಳ ಭವಿಷ್ಯವನ್ನು ಹೇಗೆ ರೂಪಿಸುತ್ತಿದೆ ಎಂಬುದನ್ನು ವೀಕ್ಷಿಸುತ್ತಾರೆ’ ಎಂದು ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಪಿಆರ್ ಮುಖ್ಯಸ್ಥ ಶ್ರೀ ತೇಜಸ್ ಕಲ್ರಾ ಹೇಳಿದರು

MLA Ashoka Pattana: ಡಿಸಿಸಿ‌ ಬ್ಯಾಂಕ್ ಗೆ ನಾಮನಿರ್ದೇಶಕ ಸದಸ್ಯರಾಗಿ ಶಾಸಕ‌ ಪಟ್ಟಣ ಆಯ್ಕೆ

ಡಿಸಿಸಿ‌ ಬ್ಯಾಂಕ್ ಗೆ ನಾಮನಿರ್ದೇಶಕ ಸದಸ್ಯರಾಗಿ ಶಾಸಕ‌ ಪಟ್ಟಣ ಆಯ್ಕೆ

ಬೆಳಗಾವಿ ಡಿಸಿಸಿ‌ ಬ್ಯಾಂಕ್ ಗೆ ಸರ್ಕಾರದಿಂದ ನಾಮ‌‌ ನಿರ್ದೇಶಕ ಸದಸ್ಯರಾಗಿ ರಾಮದುರ್ಗ ಶಾಸಕ‌ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಸಹಕಾರ ಇಲಾಖೆಯ ಅದೀನ‌‌ ಕಾರ್ಯದರ್ಶಿ ರಂಗನಾಥ ಅವರು ಆದೇಶ ಹೊರಡಿಸಿದ್ದಾರೆ.

Sadguru Sri Madhusudan Sai: ಮುಂಬರುವ ದಿನಗಳಲ್ಲಿ ಭಾರತ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮುತ್ತದೆ: ಶ್ರೀ ಮಧುಸೂದನ ಸಾಯಿ

ಮುಂಬರುವ ದಿನಗಳಲ್ಲಿ ಭಾರತ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮುತ್ತದೆ

Sathya sai grama: ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ'ದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಆಶೀರ್ವಚನ ನೀಡಿದ್ದಾರೆ. ನಿಸ್ವಾರ್ಥ ಜನರು ಮಾತ್ರ ನಿರ್ಭಯವಾಗಿರಲು ಸಾಧ್ಯವಾಗುತ್ತದೆ. ಒಳ್ಳೆಯದನ್ನು ಮಾಡಬೇಕಾದಾಗ ನಾಚಿಕೆ, ಸಂಕೋಚ ಪಡಬಾರದು. ಯಾವುದೇ ಹಿಂಜರಿಕೆ ಇಲ್ಲದೆ ಮುಂದುವರಿಯಬೇಕು ಎಂದು ಸಲಹೆ ನೀಡಿದ್ದಾರೆ.

MLA Satish Sail: ಅಕ್ರಮ ಹಣ ವರ್ಗಾವಣೆ ಪ್ರಕರಣ; ಶಾಸಕ ಸತೀಶ್‌ ಸೈಲ್‌ ಮಧ್ಯಂತರ ಜಾಮೀನು ರದ್ದು

ಕಾರವಾರ ಶಾಸಕ ಸತೀಶ್‌ ಸೈಲ್‌ ಮಧ್ಯಂತರ ಜಾಮೀನು ರದ್ದು

Illegal Money Transfer Case: ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಇದಲ್ಲದೇ ಇವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸತೀಶ್ ಸೈಲ್ ಇ.ಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು.

Sugarcane Price: ಕಟಾವು, ಸಾಗಾಣಿಕೆ ವೆಚ್ಚ ಹೊರತುಪಡಿಸಿ ಪ್ರತಿ ಟನ್‌ ಕಬ್ಬಿಗೆ 3,300 ರೂ. ಕೊಡಲು ತೀರ್ಮಾನ: ಸಿಎಂ

ಟನ್‌ ಕಬ್ಬಿಗೆ ಕಟಾವು, ಸಾಗಾಣಿಕೆ ವೆಚ್ಚ ಹೊರತುಪಡಿಸಿ 3,300 ರೂ. ದರ ನಿಗದಿ

CM Siddaramaiah's Pressmeet: ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Sugarcane Price: ಪ್ರತಿ ಟನ್‌ ಕಬ್ಬಿಗೆ 3,300 ರೂ. ನೀಡಲು ಸರ್ಕಾರ ನಿರ್ಧಾರ; ರೈತರಿಂದ ಸಂಭ್ರಮಾಚರಣೆ

ಪ್ರತಿ ಟನ್‌ ಕಬ್ಬಿಗೆ 3,300 ರೂ. ನಿರ್ಧಾರ; ಸಿಎಂ ಸಿದ್ದರಾಮಯ್ಯ ಘೋಷಣೆ

Sugarcane growers Protest: ಕಬ್ಬು ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಬೆಳಗಾವಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ ಬಳಿ ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಂಭ್ರಮಾಚರಣೆ ನಡೆಸಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

Sugarcane Farmers Protest: ಕಬ್ಬು ರಿಕವರಿ ಆಧಾರದಲ್ಲಿ ದರ ಹೆಚ್ಚಳ ಮಾಡಿ; ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ಸೂಚನೆ

ಕಬ್ಬು ರಿಕವರಿ ಆಧಾರದಲ್ಲಿ ದರ ಹೆಚ್ಚಳ ಮಾಡಿ: ಸಿಎಂ ಸೂಚನೆ

CM Siddaramaiah meeting with sugar factory owners: ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ವಿಧಾನಸೌಧದಲ್ಲಿ ಶುಕ್ರವಾರ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಸಹಕಾರಿ ರಂಗದ ಇಐಡಿ ಪ್ಯಾರಿ ಶುಗರ್ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ ಪ್ರಸ್ತುತ 3211 ರೂ. ಪಾವತಿಸುತ್ತಿದ್ದಾರೆ. ಇದೇ ಮಾದರಿಯಲ್ಲಿ ಉಳಿದ ಕಾರ್ಖಾನೆಗಳಿಗೆ ಯಾಕೆ ಪಾವತಿ ಸಾಧ್ಯವಿಲ್ಲ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

Sugarcane Farmers Protest: ಬೆಳಗಾವಿಯಲ್ಲಿ 3 ಕಿ.ಮೀ.ವರೆಗೆ ಪೊಲೀಸರನ್ನು ಬೆನ್ನಟ್ಟಿ ಕಲ್ಲು ತೂರಾಟ ನಡೆಸಿದ ಪ್ರತಿಭಟನಾಕಾರರು

3 ಕಿ.ಮೀ.ವರೆಗೆ ಪೊಲೀಸರನ್ನು ಬೆನ್ನಟ್ಟಿ ಕಲ್ಲು ತೂರಾಟ ನಡೆಸಿದ ರೈತರು

Police lathi charge in Belagavi: ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ವಿಜಯಪುರದಲ್ಲಿ ರೈತರು ರಸ್ತೆಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

Sugarcane Farmers Protest: ಬೆಳಗಾವಿಯಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಕಲ್ಲುತೂರಾಟ ಹಿನ್ನೆಲೆ ಪೊಲೀಸರಿಂದ ಲಾಠಿಚಾರ್ಜ್‌

ಬೆಳಗಾವಿಯಲ್ಲಿ ರೈತರ ಹೋರಾಟ; ಕಲ್ಲುತೂರಾಟ ಹಿನ್ನೆಲೆ ಲಾಠಿಚಾರ್ಜ್‌

Belagavi News: ಬೆಳಗಾವಿಯ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ರೈತರು ಆಕ್ರೋಶ ಹೊರಹಾಕಿದ್ದಾರೆ.

Sugarcane Farmers Protest: ಪ್ರಸ್ತುತ ಎಫ್ಆರ್‌ಪಿ ದರದಂತೆ ರೈತರಿಂದ ಕಬ್ಬು ಖರೀದಿಸುತ್ತೇವೆ: ಸಿಎಂಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸ್ಪಷ್ಟನೆ

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ; ನಾವು ರೈತರ ಪರ ಎಂದ ಸಿದ್ದರಾಮಯ್ಯ

CM Siddaramaiah meeting with Sugar factory owners: ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕ್ಲಿಷ್ಟಕರವಾಗಿದೆ. ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದನೆ ಮಾಡಿದರೂ ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಪ್ರಸ್ತುತ ರೈತರಿಗೆ ಎಫ್ಆರ್‌ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಹೇಳಿದ್ದಾರೆ.

Koragajja Movie: ವಿಶೇಷ ಭದ್ರತೆಗೆ ʼಕೊರಗಜ್ಜʼ ಚಿತ್ರತಂಡ ಮನವಿ; ಗೃಹ ಸಚಿವ ಡಾ.ಜಿ. ಪರಮೇಶ್ವರ್‌ರಿಂದ ಸಕಾರಾತ್ಮಕ ಸ್ಪಂದನೆ

ವಿಶೇಷ ಭದ್ರತೆಗೆ ʼಕೊರಗಜ್ಜʼ ಚಿತ್ರತಂಡ ಮನವಿ

Sandalwood News: ಸುಧೀರ್ ಅತ್ತಾವರ್ ನಿರ್ದೇಶನದ ʼಕೊರಗಜ್ಜʼ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಇದೇ ತಿಂಗಳ 11ರಂದು ಮಂಗಳೂರಿನಲ್ಲಿ ನಡೆಯಲಿರುವ ಅಖಿಲಭಾರತ ಮಟ್ಟದ ʼಕೊರಗಜ್ಜʼ ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಅಂದೇ ಸಂಜೆ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಲಿರುವ ಪತ್ರಕರ್ತರ ಮತ್ತು ಸಾವಿರಾರು ಜನರ ಹಾಗೂ ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ದೂರಿ ಕೋಲಸೇವೆಯ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಚಿತ್ರತಂಡ ಚರ್ಚಿಸಿತು. ಈ ಕುರಿತ ವಿವರ ಇಲ್ಲಿದೆ.

Udaala Movie: ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ಟ್ರೇಲರ್‌ ಔಟ್‌

ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ಟ್ರೇಲರ್‌ ಔಟ್‌

Sandalwood News: ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ʼಉಡಾಳʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ ನಿರ್ದೇಶನದ ʼಉಡಾಳʼ ಚಿತ್ರವು ಇದೇ ನವೆಂಬರ್ 14 ಚಿತ್ರ ತೆರೆಗೆ ಬರಲಿದೆ. ನಗಿಸುವುದು ಅಷ್ಟು ಸುಲಭವಲ್ಲ. ನಗು ಬರುವುದು ಅಷ್ಟು ಸುಲಭವಲ್ಲ. ಆದರೆ ನಿರ್ದೇಶಕ ಅಮೋಲ್ ಪಾಟೀಲ್, ನಾಯಕ ಪೃಥ್ವಿ ಶಾಮನೂರು ಸೇರಿದಂತೆ 20 ಜನ ಕಲಾವಿದರ ತಂಡವನ್ನಿಟ್ಟುಕೊಂಡು ʼಉಡಾಳʼ ಚಿತ್ರದ ಮೂಲಕ ನಗುವಿನ ರಸದೌತಣವನ್ನೇ ಬಡಿಸಿದ್ದಾನೆ ಎಂದು ನಿರ್ಮಾಪಕ ಯೋಗರಾಜ್ ಭಟ್ ತಿಳಿಸಿದ್ದಾರೆ.

Loading...