ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chikkamagaluru Eid Milad controversy: ಚಿಕ್ಕಮಗಳೂರಿನಲ್ಲಿ ಪಾಕ್‌ ಪರ ಹಾಡು ಬಳಸಿ ವಿಡಿಯೊ ಪೋಸ್ಟ್;‌ ಎಫ್‌ಐಆರ್‌ ದಾಖಲು

ಚಿಕ್ಕಮಗಳೂರಿನಲ್ಲಿ ಪಾಕ್‌ ಪರ ಹಾಡು ಬಳಸಿ ವಿಡಿಯೊ;‌ ಎಫ್‌ಐಆರ್‌ ದಾಖಲು

Chikkamagaluru News: ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಮುಸ್ಲಿಂ ಯುವಕರು ವಿಡಿಯೋ ಎಡಿಟ್ ಮಾಡಿ ಶೇರ್ ಮಾಡಿದ್ದಾರೆ. ಟಿಪ್ಪು ಸುಲ್ತಾನ್​ ಕಟೌಟ್​ ರೀಲ್ಸ್​​ಗೆ ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

BJP Protest: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಯತ್ನ; ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ

ವಿಧಾನಸೌಧಕ್ಕೆ ಮುತ್ತಿಗೆ ಯತ್ನ; ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ

ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ವಾಲ್ಮೀಕಿ ನಿಗಮ ಹಗರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.

Viral Video: ಸಾರ್ವಜನಿಕರ ಮುಂದೆಯೇ ನದಿಗೆ ಕಸ ಎಸೆದ ದಂಪತಿ; ನಾಚಿಕೆಯಿಂದ ತಲೆ ತಗ್ಗಿಸಿದ ನಾಗರಿಕ ಸಮಾಜ

ನದಿಯನ್ನೇ ಡಸ್ಟ್ ಬಿನ್ ಮಾಡಿದ ದಂಪತಿ: ದಂಡ ವಿಧಿಸಲು ನೆಟ್ಟಿಗರ ಆಗ್ರಹ

Viral Video: ಕಾರಿನಲ್ಲಿ ಬಂದ ದಂಪತಿ ತ್ಯಾಜ್ಯವನ್ನು ನದಿಗೆ ಎಸೆದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದೃಶ್ಯವು ಮತ್ತೊಮ್ಮೆ ನಾಗರಿಕ ಪ್ರಜ್ಞೆ ಮತ್ತು ಸಾರ್ವಜನಿಕ ಜವಾಬ್ದಾರಿಯ ಬಗ್ಗೆ ಚರ್ಚೆ ಹುಟ್ಟು ಹಾಕಿದೆ. ಪರಿಸರ ಕಾಳಜಿಯ ಹೊಣೆ ತಮ್ಮದಲ್ಲ ಎಂಬಂತೆ ದಂಪತಿ ದೊಡ್ಡ ಪ್ಲಾಸ್ಟಿಕ್ ಚೀಲದಲ್ಲಿದ್ದ ತ್ಯಾಜ್ಯವನ್ನು ನದಿಗೆ ಎಸೆದಿದ್ದಾರೆ.

ಸರಕಾರಿ ಭೂಮಿಯಲ್ಲೂ ಮರಳು ಎತ್ತುವಳಿ ಆರೋಪ : ಕೃಷಿ ಭೂಮಿಗೂ ಬಿಡದ ಮರಳುಗಾರಿಕೆ!

ಕೃಷಿ ಭೂಮಿಗೂ ಬಿಡದ ಮರಳುಗಾರಿಕೆ!

ಕೆಲ ಪ್ರಭಾವಿಗಳು ಸೇರಿ ಮಾಡುವ ಮರಳು ಗಣಿಗಾರಿಕೆಯಿಂದ ಅವರಂತೆ ಸರಕಾರದಿಂದ ಭೂಮಿ ಪಡೆದು ಕೃಷಿ ಮಾಡಿಕೊಂಡು ಜೀವನ ಮಾಡುವ ಅಮಾಯಕ ರೈತರು ಸಂಕಷ್ಟ ಎದುರಿಸು ವಂತಾಗಿದೆ. ಇದಕ್ಕೆ ಸದ್ಯ ಕಾರಟಗಿ ತಾಲೂಕು ಸಿದ್ಧಾಪೂರ ಗ್ರಾಮದಲ್ಲಿ ನಡೆದಿರುವ ಮರಳು ಗಣಿಗಾರಿಕೆ ತಾಜಾ ಉದಾಹರಣೆಯಂತಿದೆ.

Hanuman temple Incident: ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರು ಬೆಂಬಲಿಸಬೇಕು: ಬೊಮ್ಮಾಯಿ

ಪೊಲೀಸರು ಅವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆಯಲ್ಲಿ ಕರೆದಿರುವ ಶಿಗ್ಗಾವಿ ಬಂದ್‌(Shiggaon Bandh)ಗೆ ಎಲ್ಲ ಕೋಮಿನವರೂ ಬೆಂಬಲ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ(Basavaraj Bommai) ಮನವಿ ಮಾಡಿದರು

Dr M C Sudhakar: ಅಂಬೇಡ್ಕರ್ ಭವನ, ಅನುಭವ ಕೇಂದ್ರದಿಂದ ಬಾಬಾಸಾಹೇಬರ ಆದರ್ಶಗಳಿಗೆ ಶಕ್ತಿ: ಡಾ.ಎಂ.ಸಿ.ಸುಧಾಕರ್

ಚಿಂತಾಮಣಿ ಅಭಿವೃದ್ಧಿಗೆ ಹೊಸ ಶಕ್ತಿ ತುಂಬಿದ ಐತಿಹಾಸಿಕ ದಿನ

ಬಾಬಾಸಾಹೇಬರು ಶೋಷಿತರು, ದಲಿತರು ಹಾಗೂ ಅವಕಾಶ ವಂಚಿತ ಸಮುದಾಯಗಳ ಹಕ್ಕು ಗಳಿಗಾಗಿ ನಡೆಸಿದ ಹೋರಾಟ ಮತ್ತು ಸಂವಿಧಾನದ ಮೂಲಕ ಸಮಾನತೆಯ ಸಮಾಜ ನಿರ್ಮಿಸುವ ಅವರ ಕನಸನ್ನು ಜನರಿಗೆ ತಿಳಿಸುವಂತಹ ಕೇಂದ್ರವಾಗಿ ಇದು ರೂಪುಗೊಳ್ಳಲಿದೆ. ಯುವಜನರು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರಿತುಕೊಂಡು ಸಮಾಜದ ಪ್ರಗತಿಗೆ ಕೊಡುಗೆ ನೀಡಬೇಕು

Eshwar B Khandre: ಕಲುಷಿತ ನೀರು ಪೂರೈಸಿದರೆ ಕಠಿಣ ಕ್ರಮ: ಈಶ್ವರ ಖಂಡ್ರೆ

ಕಲುಷಿತ ನೀರು ಪೂರೈಸಿದರೆ ಕಠಿಣ ಕ್ರಮ: ಈಶ್ವರ ಖಂಡ್ರೆ

ಮುಂದಿನ 30 ವರ್ಷಗಳ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಶುದ್ಧ ಮೇಲ್ಮೈ ಜಲಮೂಲ ದಿಂದ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಸಲು ಸರ್ಕಾರ ಆದ್ಯತೆ ನೀಡಿದೆ. ಬಹುಗ್ರಾಮ ಹಾಗೂ ಏಕಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ.

ಲೌಕಿಕ ಪ್ರಪಂಚ ತೊರೆದು ಗುರುವಿಗೆ ಶರಣಾದಾಗಲೇ ಮೋಕ್ಷ: ಡಾ.ಎಂ.ಆರ್.ಜಯರಾಮ್

ಲೌಕಿಕ ಪ್ರಪಂಚ ತೊರೆದು ಗುರುವಿಗೆ ಶರಣಾದಾಗಲೇ ಮೋಕ್ಷ

ಸನಾತನ ಗುರು–ಶಿಷ್ಯ ಪರಂಪರೆಯು ವಿಶೇಷತೆಯಿಂದ ಕೂಡಿದ್ದು, ಪರಿಪೂರ್ಣ ಜ್ಞಾನದ ಸಂಪತ್ತನ್ನು ಹೊಂದಿರುವ ಗುರುವಿನ ಅನುಗ್ರಹ ಪಡೆಯುವುದು ಸುಲಭದ ಮಾತಲ್ಲ. ಮೋಕ್ಷದ ಮಾರ್ಗವನ್ನು ತೋರಿಸುವಂತಹ ಬದ್ಧತೆ ಹಾಗೂ ವಿಧೇಯತೆಯಿಂದ ಕೂಡಿರುವ ಶಿಷ್ಯನನ್ನು ಕಾಣುವುದು ಅಪರೂಪ ಎಂದು ತಾತಯ್ಯನವರು ಹೇಳಿದ್ದಾರೆ.

ಪುಸ್ತಕಕ್ಕೆ ಚಿಂತನೆ ಬದಲಿಸುವ ಶಕ್ತಿ ಇದೆ

ಪುಸ್ತಕಕ್ಕೆ ಚಿಂತನೆ ಬದಲಿಸುವ ಶಕ್ತಿ ಇದೆ

ಹಸಿವಾದಾಗ ಊಟ ಮಾಡುವುದು, ದೇಹಕ್ಕೆ ಅಗತ್ಯವಾದ ವಿಶ್ರಾಂತಿ ಪಡೆಯುವುದು ಹಾಗೂ ಉತ್ತಮ ನಿದ್ರೆಗೆ ಆದ್ಯತೆ ನೀಡುವುದು ಸೇರಿದಂತೆ ದೇಹದ ಸಹಜ ಸಂಕೇತಗಳನ್ನು ಅರಿತು ಬದುಕುವ ಅಗತ್ಯವಿದೆ ಎಂದರು. ಗಣಿತದ ಗಮ್ಮತ್ತು ಕೃತಿ ಗಣಿತವನ್ನು ಕೇವಲ ಕಠಿಣ ವಿಷಯವಾಗಿ ನೋಡುವ ಬದಲು ಅದರಲ್ಲಿರುವ ಕುತೂಹಲ, ಪದಗಳ ಆಟ ಹಾಗೂ ಮನರಂಜನೆ ಅರಿಯುವಂತೆ ಮಾಡುವ ಕೃತಿ ಇದಾಗಿದೆ. ಗಣಿತ ಒಮ್ಮೆ ನಮ್ಮದಾದರೆ ಅದು ಸುಲಭವಾಗುತ್ತದೆ, ಇಲ್ಲದಿದ್ದರೆ ಕಷ್ಟವಾಗುತ್ತದೆ.

ಕಾವೇರಿ ನೀರು ಹಂಚಿಕೆ ವಿವಾದ; ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಕಾವೇರಿ ನೀರು ಹಂಚಿಕೆ ವಿವಾದ; ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Supreme Court: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿದೆ. ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಲಿದೆ.

ಹೈಕೋರ್ಟ್ ಹೇಳಿದೆ ಜಾಹೀರಾತಲ್ಲಿದೆ: ಎಚ್.ಡಿ.ಕುಮಾರಸ್ವಾಮಿ ನೈಸ್‌ ಉವಾಚ

ಹೈಕೋರ್ಟ್ ಹೇಳಿದೆ ಜಾಹೀರಾತಲ್ಲಿದೆ: ಎಚ್.ಡಿ.ಕುಮಾರಸ್ವಾಮಿ ನೈಸ್‌ ಉವಾಚ

ಮಂಡ್ಯದ ಮೇಲುಕೋಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಾಹೀರಾತನ್ನು ಯಾರು ಕೂಡ ಕಲ್ಪನೆ ಮಾಡಿ ಕೊಟ್ಟಿಲ್ಲ. ಇತ್ತೀಚೆಗೆ ಹೈಕೋರ್ಟ್‌ʼನ ದ್ವಿಸದಸ್ಯ ಪೀಠ ನೈಸ್ ಯೋಜನೆ ಬಗ್ಗೆ ಕಟುವಾದ ಅಭಿಪ್ರಾಯಗಳನ್ನು ದಾಖಲಿಸಿದೆ. ಅದೇ ಇವತ್ತು ಜಾಹೀರಾತು ರೂಪದಲ್ಲಿ ಪ್ರಕಟವಾಗಿದೆ. ಈ ಸರಕಾರ ನೈಸ್ ಯೋಜನೆಯ ಹೆಸರಿನಲ್ಲಿ ಆ ಕಂಪನಿ ಜತೆ ಶಾಮೀಲಾಗಿದೆ ಎಂದಿದ್ದಾರೆ.

ನಾಗೇಂದ್ರ ತಲೆದಂಡಕ್ಕೆ ದೋಸ್ತಿ ಪಟ್ಟು; ಇಂದು ಚಲೋ ʼಸಮರʼ

ನಾಗೇಂದ್ರ ತಲೆದಂಡಕ್ಕೆ ದೋಸ್ತಿ ಪಟ್ಟು; ಇಂದು ಚಲೋ ʼಸಮರʼ

ಆರಂಭದಲ್ಲಿ ಸೋಮವಾರದಿಂದ ಬರ, ನೈಸ್, ಬಿಡದಿ ವಿಷಯಗಳ ಚರ್ಚೆ ಕೈಗೆತ್ತಿಕೊಳ್ಳಲಾಗುತ್ತದೆ. ಆದ್ದರಿಂದ ನಾಗೇಂದ್ರ ರಾಜೀನಾಮೆ ವಿಷಯವನ್ನು ಕೈಬಿಡುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದರೆ ಒಂದು ವಾರದ ಹೋರಾಟದ ಬಳಿಕ ಯಾವುದೇ ತಾರ್ತಿಕ ಅಂತ್ಯವಿಲ್ಲದೇ ಹೋರಾಟ ಕೈಬಿಟ್ಟರೆ ಅದು ಇನ್ನೊಂದು ಸಂದೇಶವನ್ನು ರವಾನಿಸು ತ್ತದೆ ಎನ್ನುವ ಆತಂಕ ಬಿಜೆಪಿ ನಾಯಕ ರಲ್ಲಿದೆ. ಆದ್ದರಿಂದ ಇದೇ ವಿಷಯವನ್ನು ಮುಂದಿಟ್ಟುಕೊಂಡು ಹೋರಾಟ ಮುಂದುವರಿಸಲು ತೀರ್ಮಾನಿಸಿದ್ದಾರೆ

ʼಸುಡುತ್ತಿದೆ ಕೆಪಿಎಸ್‌ಸಿ ಅಕ್ರಮʼ: ಮೊದಲ ಬಾರಿ ಇಡಿ ನೇರ ದಾಳಿ

ʼಸುಡುತ್ತಿದೆ ಕೆಪಿಎಸ್‌ಸಿ ಅಕ್ರಮʼ: ಮೊದಲ ಬಾರಿ ಇಡಿ ನೇರ ದಾಳಿ

ಜ್ಞಾನೇಂದ್ರ ಅವರ ಫ್ಲ್ಯಾಟ್‌ಗೆ ಬೀಗ ಹಾಕಲ್ಪಟ್ಟಿದ್ದರಿಂದ ಕೀ ಮೇಕರ್ ಅನ್ನು ಸ್ಥಳಕ್ಕೆ ಕರೆಸಲಾಯಿತು. ಕೀ ಮೇಕರ್ ಸಮ್ಮುಖದ ನಕಲಿ ಕೀ ತಯಾರಿಸಿ, ಫ್ಲ್ಯಾಟ್‌ನ ಬೀಗವನ್ನು ಯಶಸ್ವಿಯಾಗಿ ತೆರೆಯ ಲಾಯಿತು. ಮನೆ ಬಾಗಿಲು ತೆರೆದ ತಕ್ಷಣ ಇಡಿ ಅಧಿಕಾರಿಗಳು ತಪಾಸಣೆ ಪ್ರಕ್ರಿಯೆಯನ್ನು ವಿಡಿಯೋ ಕ್ಯಾಮೆರಾದಲ್ಲಿ ರೆಕಾರ್ಡ್ (ಇನ್‌ಕ್ಯಾಮೆರಾ ಪರಿಶೀಲನೆ) ಮಾಡುವ ಮೂಲಕ ಆರಂಭಿಸಿದ್ದಾರೆ

ಸಿಇಟಿ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ KEA; ಫಲಿತಾಂಶ ಹೀಗೆ ಚೆಕ್‌ ಮಾಡಿ

ಸಿಇಟಿ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ KEA; ಫಲಿತಾಂಶ ಹೀಗೆ ಚೆಕ್‌ ಮಾಡಿ

KEA: ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಸಿಇಟಿ ಕೋರ್ಸ್‌ಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದೆ. ಆಕ್ಷೇಪಣೆ ಸಲ್ಲಿಸಲು ಆ.24 ಸಂಜೆ 4 ಗಂಟೆ ಗಡುವು ನೀಡಲಾಗಿದ್ದು, ಆಕ್ಷೇಪಣೆ ಇದ್ದರೆ ಆಧಾರ ಸಮೇತ ಇ-ಮೇಲ್ ಮೂಲಕ ಸಲ್ಲಿಸಬೇಕು ಎಂದು ಕೆಇಎ ಸೂಚನೆ ನೀಡಿದೆ.

ನೀರಾವರಿ ಯೋಜನೆಗಳ ಭರವಸೆ, ಕೃಷಿಯ ಸಾಮರ್ಥ್ಯಕ್ಕೆ ಕೈಗಾರಿಕೆಯ ಕೊರತೆ; ಮೂಲಸೌಕರ್ಯಕ್ಕೆ ಕಾಯಕಲ್ಪದ ನಿರೀಕ್ಷೆ

ಚಿಕ್ಕಬಳ್ಳಾಪುರಕ್ಕೆ 20ರ ಹರೆಯ; ಅಭಿವೃದ್ಧಿಯ ದಾಹ ಇನ್ನೂ ನೀಗಿಲ್ಲ!

ಬೆಂಗಳೂರು ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಜಿಲ್ಲೆಗೆ ಕೈಗಾರಿಕೆ, ಪ್ರವಾಸೋದ್ಯಮ, ಕೃಷಿ ಸಂಸ್ಕರಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿವೆ. ಆದರೆ ಅವಕಾಶಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ಕಾರ್ಯಕ್ಕೆ ಇನ್ನಷ್ಟು ವೇಗದ ಅಗತ್ಯವಿದೆ.

MLA Abhay Patil Car Accident: ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ

ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ

ದೆಹಲಿಯ ಐ.ಪಿ ಎಸ್ಟೇಟ್ ರಸ್ತೆಯಲ್ಲಿ ಭಾನುವಾರ ರಾತ್ರಿ 9:30 ಕ್ಕೆ ಇನ್ನೋವಾ ಹಾಗೂ ಸ್ವಿಪ್ಟ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆ ವೇಳೆ ಇನ್ನೋವಾ ಕಾರಿನಲ್ಲಿದ್ದ ಕಿರಾರಿ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಅನಿಲ್ ಝಾ ಮತ್ತು ಕರ್ನಾಟಕದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಇದ್ದರು.

ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಲೀಗ್ ಟೂರ್ನಿಯ  ಟ್ರೋಫಿ, ಜೆರ್ಸಿ ಅನಾವರಣ ಮಾಡಿದ ಕೆ. ವಿ. ಪ್ರಭಾಕರ್‌

ಬಿ ಝೆಡ್ ಕಪ್ ಟ್ರೋಫಿ, ಜೆರ್ಸಿ ಅನಾವರಣ ಮಾಡಿದ ಕೆ. ವಿ. ಪ್ರಭಾಕರ್‌

9 ಡ್ರೀಮ್ಸ್ ಸಂಸ್ಥೆ ಆಯೋಜಿಸುತ್ತಿರುವ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಲೀಗ್ ಟೂರ್ನಿಯ ಟ್ರೋಫಿ, ಜೆರ್ಸಿಯನ್ನು ಬೆಂಗಳೂರಿನಲ್ಲಿ ಭಾನುವಾರ ಭಾನುವಾರ ಅನಾವರಣ ಮಾಡಲಾಯಿತು. ಕ್ರಿಕೆಟ್ ಆಟದ ಮೂಲಕ ಅವರ ಒತ್ತಡಗಳನ್ನು ನಿವಾರಣೆ ಮಾಡಲು ಇದೊಂದು ವೇದಿಕೆಯಾಗಿದೆ ಎಂದು ಕೆ. ವಿ. ಪ್ರಭಾಕರ್‌ ತಿಳಿಸಿದ್ದಾರೆ.

BESCOM Clean-Up Drive: ರಜಾದಿನವೂ ಬೆಸ್ಕಾಂನಿಂದ ಮುಂದುವರಿದ ಸ್ವಚ್ಛತಾ ಆಂದೋಲನ

ರಜಾದಿನವೂ ಬೆಸ್ಕಾಂನಿಂದ ಮುಂದುವರಿದ ಸ್ವಚ್ಛತಾ ಆಂದೋಲನ

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌. ಶಿವಶಂಕರ ಅವರ ಮುಂದಾಳತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಶನಿವಾರ ತಡರಾತ್ರಿಯೇ ಬೆಸ್ಕಾಂ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ಭಾನುವಾರ ಬೆಳಗ್ಗೆ 6 ಗಂಟೆಯಿಂದ ಮತ್ತೆ ಮಲ್ಲೇಶ್ವರ, ರಾಜಾಜಿನಗರ ಸೇರಿ ವಿವಿಧೆಡೆ ಸ್ವಚ್ಛತಾ ಆಂದೋಲನ ನಡೆಸಲಾಗಿದೆ.

ಕೊಪ್ಪಳ ಸೇರಿ ಉತ್ತರ ಕರ್ನಾಟಕದಲ್ಲಿ ಆರೋಗ್ಯಸೇವೆ ವಿಸ್ತರಣೆ: ಸದ್ಗುರು ಶ್ರೀ ಮಧುಸೂದನ ಸಾಯಿ

ಉತ್ತರ ಕರ್ನಾಟಕದಲ್ಲಿ ಆರೋಗ್ಯಸೇವೆ ವಿಸ್ತರಣೆ: ಸದ್ಗುರು

ಕೊಪ್ಪಳ ನಗರದಲ್ಲಿ ನಡೆದ "ದಿವ್ಯ ಸಂಜೆ" ಸಂವಾದ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಮಾತನಾಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಸೇರಿದಂತೆ ಹಲವು ಸೇವಾ ಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದುಕೊಂಡಿದ್ದೇವೆ ಎಂದು ಸದ್ಗುರು ತಿಳಿಸಿದ್ದಾರೆ.

Mandya News: ಮಂಡ್ಯದಲ್ಲಿ ಮೃತಪಟ್ಟ ಭಿಕ್ಷುಕಿ ಮನೆಯಲ್ಲಿ ಮೂಟೆಗಟ್ಟಲೆ ಹಣ; ಸಂಬಂಧಿಕರು ಶಾಕ್!

ಮಂಡ್ಯದಲ್ಲಿ ಮೃತಪಟ್ಟ ಭಿಕ್ಷುಕಿ ಮನೆಯಲ್ಲಿ ಮೂಟೆಗಟ್ಟಲೆ ಹಣ!

Beggar Woman Dies in Mandya: ವೃದ್ಧೆಯ ಸಾವಿನ ನಂತರ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ನಂತರ, ಅವರ ಮನೆಗೆ ತೆರಳಿ ಪರಿಶೀಲಿಸಿದಾಗ ಲಕ್ಷಾಂತರ ರೂಪಾಯಿ ಹಣ ಇರುವುದು ಕಂಡು ಅಲ್ಲಿನ ಜನ ಶಾಕ್‌ ಆಗಿದ್ದಾರೆ.

Gudibande News: ಸಮಾವೇಶ ಯಶಸ್ವಿಗೆ ಕರೆ: ಗುಡಿಬಂಡೆಯಲ್ಲಿ ಪೂರ್ವಭಾವಿ ಸಭೆ

ಸಮಾವೇಶ ಯಶಸ್ವಿಗೆ ಕರೆ: ಗುಡಿಬಂಡೆಯಲ್ಲಿ ಪೂರ್ವಭಾವಿ ಸಭೆ

ರಾಜ್ಯ ಸರ್ಕಾರದಲ್ಲಿ 7.75 ಲಕ್ಷ ಹುದ್ದೆಗಳು ಮಂಜೂರಾಗಿದ್ದರೂ, ಪ್ರಸ್ತುತ ಸುಮಾರು 4 ಲಕ್ಷ ನೌಕರರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 2.84 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಉಳಿದಿವೆ. ಅಲ್ಲದೆ, 24 ಸಾವಿರಕ್ಕೂ ಅಧಿಕ ಬ್ಯಾಕ್‌ಲಾಗ್ ಹುದ್ದೆಗಳು ಭರ್ತಿಯಾಗದೆ ಇರುವುದರಿಂದ ಎಸ್ಸಿ/ಎಸ್ಟಿ ಸಮುದಾಯ ಕ್ಕೆ ಮೀಸಲಾತಿಯ ಸಂಪೂರ್ಣ ಪ್ರಯೋಜನ ದೊರೆಯುತ್ತಿಲ್ಲ

Gudibande News: ರಕ್ತದಾನದಿಂದ ಮಾನವೀಯತೆ, ಸೇವಾ ಮನೋಭಾವ ಬೆಳೆಯುತ್ತದೆ: ರಾಜಯೋಗಿನಿ ಪದ್ಮಾ

ರಕ್ತದಾನದಿಂದ ಮಾನವೀಯತೆ, ಸೇವಾ ಮನೋಭಾವ ಬೆಳೆಯುತ್ತದೆ

ಬ್ರಹ್ಮಕುಮಾರೀಸ್ ಸಂಸ್ಥೆಯು ಜ್ಞಾನ ದಾನ, ಯೋಗ ದಾನ ಹಾಗೂ ರಕ್ತದಾನದ ಮೂಲಕ ಸಮಾಜ ಸೇವೆಯ ಸಂದೇಶವನ್ನು ಸಾರುತ್ತಿದೆ. ಜ್ಞಾನ ದಾನದಿಂದ ಜೀವನದಲ್ಲಿ ಬೆಳಕು ಮೂಡಿ, ಸರಿಯಾದ ದಿಕ್ಕಿನಲ್ಲಿ ಸಾಗಲು ಸ್ಪಷ್ಟತೆ ದೊರೆಯುತ್ತದೆ. ಯೋಗ ಮತ್ತು ಧ್ಯಾನದಿಂದ ಆತ್ಮಶಕ್ತಿ, ಸಂತೋಷ, ಶಾಂತಿ, ಏಕಾಗ್ರತೆ ಹಾಗೂ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ

Gautam Adani: ಉದ್ಯಮಿ ಅದಾನಿ ಭೇಟಿ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಉದ್ಯಮಿ ಅದಾನಿ ಭೇಟಿ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಉದ್ಯಮಿ ಗೌತಮ್ ಅದಾನಿ ಅವರು‌ ಬೆಂಗಳೂರಿನ 'ಆರ್ಟ್ ಆಫ್ ಲಿವಿಂಗ್'ಗೆ ಭಾನುವಾರ ಭೇಟಿ ನೀಡಿದ್ದರು. ಅಲ್ಲಿಂದ ವಾಪಸ್‌ ತೆರಳುವಾಗ ಸಿಎಂ ಡಿ.ಕೆ. ಶಿವಕುಮಾ‌ರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಸಿಎಂ ಡಿ.ಕೆ ಶಿವಕುಮಾ‌ರ್ ಜತೆ ಅದಾನಿ ಸುಮಾರು 20 ನಿಮಿಷ ಚರ್ಚೆ ನಡೆಸಿದ್ದಾರೆ.

Kalaburagi Breaking: ಕಪನೂರ ಕೈಗಾರಿಕಾ ಪ್ರದೇಶದಲ್ಲಿ ದಾಲ್‌ಮಿಲ್‌ನಲ್ಲಿ ಪರವಾನಗಿ ಇಲ್ಲದೆ ಸಂಗ್ರಹ: ಅಕ್ರಮ ಯೂರಿಯಾ ದಂಧೆ ಪತ್ತೆ; 1,250 ಚೀಲ ವಶ

ಅಕ್ರಮ ಯೂರಿಯಾ ದಂಧೆ ಪತ್ತೆ; 1,250 ಚೀಲ ವಶ

ಖಚಿತ ಮಾಹಿತಿ ಹಾಗೂ ದೂರು ಆಧರಿಸಿ ಕೃಷಿ ಇಲಾಖೆ ಅಧಿಕಾರಿಗಳ ತಂಡ ದಾಲ್‌ಮಿಲ್‌ಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ, ನಿಯಮಬಾಹಿರವಾಗಿ ಸಂಗ್ರಹಿಸಿಟ್ಟಿದ್ದ ಯೂರಿಯಾ ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಗೊಬ್ಬರವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಗೊಬ್ಬರದ ಅಂದಾಜು ಮೌಲ್ಯ ₹3.72 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Loading...