ಸ್ಟೇಟ್ ಗೇಮ್ಸ್ ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್ ಆಯ್ಕೆ
ತುಮಕೂರಿನ ನೂತನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜ19ರಿಂದ 23ರವರೆಗೆ ಸ್ಟೇಟ್ ಗೇಮ್ಸ್ (ಎಲ್ಲಾ ತರಹದ ಗುಂಪು ಆಟಗಳು) ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆಯಲಿವೆ. ಈ ಕ್ರೀಡಾಕೂಟದ ಉದ್ಘಾಟಕರಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷರು ಹಾಗೂ ಗೃಹ ಸಚಿವ ಡಾ|| ಜಿ.ಪರಮೇಶ್ವರ್, ರಾಜ್ಯ ಒಲಂಪಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಕೆ.ಗೋವಿಂದರಾಜು ಆಗಮಿಸು ತ್ತಿದ್ದಾರೆ.