ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chikkaballapur News: ಅಕ್ಕ ಮಾಡಿದ ಅಕ್ಕರೆಯ ತಿನಿಸುಗಳು ಖರೀದಿಸಿ, ಸ್ವಸಹಾಯ ಸಂಘಗಳ ಬೆಂಬಲಿಸಿ: ಸಿಇಒ ಡಾ.ವೈ.ನವೀನ್ ಭಟ್

ಸ್ವಸಹಾಯ ಸಂಘಗಳ ಬೆಂಬಲಿಸಿ: ಸಿಇಒ ಡಾ.ವೈ.ನವೀನ್ ಭಟ್

ನಗರ ಹೊರವಲಯ ಜಿಲ್ಲಾಡಳಿತ ಭವನದಲ್ಲಿರುವ ಅಕ್ಕ ಮಾರಾಟ ಮಳಿಗೆಯಲ್ಲಿರುವ ತಿನಿಸುಗಳನ್ನು ಖರೀದಿಸಿ ಬಳಸುವಂತೆ ಕರೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ ಸಂಜೀವಿನಿ-ಡೇ-ಎನ್.ಆರ್.ಎಲ್.ಎಂ ಯೋಜನೆಯ ವತಿಯಿಂದ ಮಹಿಳಾ ಸ್ವ ಸಹಾಯ ಗುಂಪುಗಳಿಗೆ ವಿವಿಧ ತರಬೇತಿಗಳನ್ನು ನೀಡಿ, ಸ್ವ-ಉದ್ಯಮಗಳಲ್ಲಿ ತೊಡಗಿಸಿ ಕೊಳ್ಳಲು ಉತ್ತೇಜನ ನೀಡಲಾಗುತ್ತಿದೆ.

Chinthamani News: ಮೂಲಸೌಕರ್ಯಕ್ಕಾಗಿ ನರಸಿಂಹ ಪೇಟೆ ಜನರ ಆಗ್ರಹ: ವಾರ್ಡ್ ನಂಬರ್ 24ರಲ್ಲಿ ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಮೂಲಸೌಕರ್ಯಕ್ಕಾಗಿ ನರಸಿಂಹ ಪೇಟೆ ಜನರ ಆಗ್ರಹ

ನಗರದ 24ನೇ ವಾರ್ಡ್ ವ್ಯಾಪ್ತಿಯ ನರಸಿಂಹ ಪೇಟೆಯಲ್ಲಿ ಮೂಲ ಸೌಕರ್ಯಗಳಿಲ್ಲದೆ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಸ್ತೆ, ಚರಂಡಿ ಮತ್ತು ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೆ ಈ ಭಾಗದ ಜನರು ನರಕಯಾತನೆ ಅನುಭವಿಸುತ್ತಿದ್ದು, ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಸದರಿ ವಾರ್ಡಿನ ದಾದಾಪೀರ್, ನಿಜಾಮ್, ವರಲಕ್ಷ್ಮೀ, ಮನ್ಸೂರ್ ಸೇರಿದಂತೆ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chikkaballapur News: ಅನಧಿಕೃತ ಹೋಂ-ಸ್ಟೇ ಮತ್ತು ರೆಸಾರ್ಟ್‌ʼಗಳ ವಿರುದ್ಧ ಕಾನೂನು ಕ್ರಮ

ಅನಧಿಕೃತ ಹೋಂ-ಸ್ಟೇ ಮತ್ತು ರೆಸಾರ್ಟ್‌ʼಗಳ ವಿರುದ್ಧ ಕಾನೂನು ಕ್ರಮ

ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಸದರಿ ಹೋಂ-ಸ್ಟೇ ಹಾಗೂ ರೆಸಾರ್ಟ್ಗಳನ್ನು ಕಾನೂನು ಬದ್ದವಾಗಿ ಮುಂದುವರಿಸಲು ಆಸಕ್ತಿ ಇದ್ದಲ್ಲಿ ಇದರ ಮಾಲೀಕರು, ಅಗತ್ಯ ದಾಖಲೆ ಗಳೊಂದಿಗೆ ಕೂಡಲೇ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಯನ್ನು ಸಂಪರ್ಕಿಸಬೇಕು.

Chikkaballapur News: ಶಾಖಾಘಾತ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ಎಚ್ಚರಿಗೆ ಅಗತ್ಯ: ಜಿಲ್ಲಾಧಿಕಾರಿ ಜಿ.ಪ್ರಭು ಮನವಿ

ಆರೋಗ್ಯದ ಮೇಲೆ ಶಾಖಾಘಾತ ದುಷ್ಪರಿಣಾಮ ಬೀರುವುದರಿಂದ ಎಚ್ಚರಿಗೆ ಅಗತ್ಯ

ತಾಪಮಾನ ಹಾಗೂ ಮುನ್ಸೂ ಚನೆ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನು ಕೆಲಸದ ಸ್ಥಳಗಳಲ್ಲಿ ಅಳವಡಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಹಾಗೂ ಸಾಕು ಪ್ರಾಣಿ ಗಳನ್ನು ಬಿಡಬಾರದು. ಪ್ರಯಾಣ ಮಾಡುವ ಸಮಯದಲ್ಲಿ ನೀರನ್ನು ಜೊತೆಯಲ್ಲಿ ಕೊಂಡೊ ಯ್ಯುವುದು ಸೂಕ್ತ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಜಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shidlaghatt Crime: ಪೊಲೀಸರ ಚುರುಕಿನ ಕಾರ್ಯಾಚರಣೆಗೆ ಸಿಕ್ಕಿಬಿದ್ದ ವಾಹನ ಕಳ್ಳ ಕಳುವಾಗಿದ್ದ 5 ವಾಹನಗಳ ಜಪ್ತಿ

ಸಿಕ್ಕಿಬಿದ್ದ ವಾಹನ ಕಳ್ಳ ಕಳುವಾಗಿದ್ದ ೫ ವಾಹನಗಳ ಜಪ್ತಿ....

ಸಾರ್ವಜನಿಕ ಆಸ್ಪತ್ರೆ ಬಳಿ ತಮ್ಮ ದ್ವಿಚಕ್ರ ವಾಹನ ಕಳುವಾಗಿರುವ ಕುರಿತು ಇದಾಯತ್ ಎಂಬವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದರು. ಸಿಪಿಐ ಆನಂದ್ ಕುಮಾರ್ ಮಾರ್ಗ ದರ್ಶನದಲ್ಲಿ ಪಿಎಸ್‌ಐ ವೇಣುಗೋಪಾಲ್ ಹಾಗೂ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿದರು.

KH Muniyappa: 2 ತಿಂಗಳ ಪಡಿತರ ಹಂಚಿಕೆಗೆ ಕ್ರಮ: ಆಹಾರ ಸಚಿವ ಕೆ ಎಚ್ ಮುನಿಯಪ್ಪ

2 ತಿಂಗಳ ಪಡಿತರ ಹಂಚಿಕೆಗೆ ಕ್ರಮ: ಆಹಾರ ಸಚಿವ ಕೆ ಎಚ್ ಮುನಿಯಪ್ಪ

ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನ್ಯಾಯ ಬೆಲೆ ಅಂಗಡಿಗಳ ಮೂಲಕ ಮೇ ಮತ್ತು ಜೂನ್ ತಿಂಗಳಿಗೆ ಅಂತಿಮ ಹಂಚಿಕೆ ಆದೇಶ ನಿರೀಕ್ಷಣೆ ಯಲ್ಲಿಟ್ಟು ಎಲ್ಲಾ ಜಿಲ್ಲೆಗಳ ಎಎವೈ ಪಡಿತರ ಚೀಟಿಗಳಿಗೆ ತಲಾ 14 ಕೆ.ಜಿ.ಅಕ್ಕಿ ಮತ್ತು 21 ಕೆ.ಜಿ. ರಾಗಿ ಹಾಗೂ ಆದ್ಯತಾ ಪಡಿತರ ಫಲಾನುಭವಿಗಳಿಗೆ ತಲಾ ೨ ಕೆ.ಜಿ ಅಕ್ಕಿ, 3 ಕೆ.ಜಿ ರಾಗಿ ವಿತರಿಸಲಾಗುವು ದೆಂದರು.

Shidlaghatta News: ಮತಕ್ಕೆ ಮಾತ್ರ ನಾಯಕರು, ಸಮಸ್ಯೆಗೆ ಯಾರೂ ಇಲ್ಲ: ದಿಬ್ಬೂರಹಳ್ಳಿ ಜನರ ಆಕ್ರೋಶ

ಚರಂಡಿ ಬ್ಲಾಕ್, ಅಧಿಕಾರಿಗಳ ಮೌನ: ದಿಬ್ಬೂರಹಳ್ಳಿ ಗ್ರಾಮಸ್ಥರ ಪರದಾಟ

ಗ್ರಾಮದ ಹಲವೆಡೆ ಚರಂಡಿಗಳು ತುಂಬಿ ಬ್ಲಾಕ್ ಆಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ. ಕೆಲವರು ಚರಂಡಿಗಳನ್ನು ಮುಚ್ಚಿ ಅಕ್ರಮವಾಗಿ ಅಂಗಡಿಗಳನ್ನು ನಿರ್ಮಿಸಿರುವ ಪರಿಣಾಮ ನೀರು ಸರಿಯಾಗಿ ಹರಿಯದೇ ರಸ್ತೆಯ ಮೇಲೆಯೇ ಹರಿಯುತ್ತಿದೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

Daali Dhananjay: ಗುರಿ ಸಾಧನೆಗೆ ಶ್ರಮ ಮತ್ತು ಸಮಯ ಅಗತ್ಯ : ನಟ ಡಾಲಿ ಧನಂಜಯ್

ಗುರಿ ಸಾಧನೆಗೆ ಶ್ರಮ ಮತ್ತು ಸಮಯ ಅಗತ್ಯ : ನಟ ಡಾಲಿ ಧನಂಜಯ್

ನಾವು ಅಂದುಕೊಂಡಂತೆ ಎಲ್ಲವನ್ನೂ ಸಾಧಿಸಲು ಸಾಧ್ಯವಿಲ್ಲ. ಆದ್ದರಿಂದ, ಎಂದಿಗೂ ಧೃತಿ ಗೆಡಬೇಡಿ. ಸೋಲನ್ನು ಒಪ್ಪಿಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಸೋಲನ್ನು ಅನುಭವಿಸಬೇಕು. ಸೋಲಿನ ಅನುಭವವಾದಾಗಲೇ ಗೆಲುವಿನ ದಾರಿ ತಿಳಿಯುತ್ತದೆ. ಆದ್ದರಿಂದ, ಸೋತು ಗೆಲ್ಲೋಣ ಎಂದು ತಮ್ಮ ಜೀವನದ ಅನುಭವ ಹಂಚಿಕೊಂಡರು.

Chikkaballapur News: ಸಾಲ ಸೌಲಭ್ಯಗಳ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ಬಹಳ ವಿಳಂಬ ಮತ್ತು ನಿರ್ಲಕ್ಷ ಧೋರಣೆ ಸಹಿಸಲ್ಲ : ಡಾ. ಎನ್ ಭಾಸ್ಕರ್

ಸಾಲ ಸೌಲಭ್ಯಗಳ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ನಿರ್ಲಕ್ಷ ಸಹಿಸಲ್ಲ

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ "ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆ"ಯಡಿ ವಿಶೇಷ ಕಿರು ಸಾಲ ಸೌಲಭ್ಯ ನೀಡುವ ಮಹತ್ವಾಕಾಂಕ್ಷಿ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ ಒಟ್ಟು 4973 ಅರ್ಜಿಗಳನ್ನು ಮಂಜೂರಾತಿ ನೀಡಿದ್ದು ಈ ಪೈಕಿ 4762  ಫಲಾನುಭವಿಗಳಿಗೆ ಬ್ಯಾಂಕುಗಳಿಂದ ಹಣ ಬಿಡುಗಡೆ ಯಾಗಿದೆ ಎಂದರು.

Nikhil Kumaraswamy: JDS ಹಳೇ ಮೈಸೂರಿಗೆ ಮಾತ್ರ ಸೀಮಿತವೇ?; ನಿಖಿಲ್ ಹೇಳಿದ್ದೇನು? Video

JDS ಹಳೇ ಮೈಸೂರಿಗೆ ಮಾತ್ರ ಸೀಮಿತವೇ?; ನಿಖಿಲ್ ಹೇಳಿದ್ದೇನು?

Mandya News: ಜೆಡಿಎಸ್‌ ಪಕ್ಷ ಎಂದರೆ ಹಳೇ ಮೈಸೂರು ಪ್ರಾಂತ್ಯಕ್ಕಷ್ಟೇ ಸೀಮಿತವಲ್ಲ. ಪಕ್ಷದ ಸಂಘಟನೆ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಉತ್ತರ ಕನ್ನಡ ಜತೆಗೆ ಬೆಂಗಳೂರು ನಗರ ಸೇರಿ ಇಂದು 70ನೇ ವಿಧಾನಸಭಾ ಕ್ಷೇತ್ರ ಮೇಲುಕೋಟೆ ಕ್ಷೇತ್ರಕ್ಕೆ ಬಂದು ತಲುಪಿದ್ದೇನೆ. ಜೆಡಿಎಸ್‌ ಪಕ್ಷ ಕಟ್ಟಲು ಕಾರ್ಯಕರ್ತರು ಕೈಜೋಡಿಸಬೇಕು ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಸರಕಾರಿ ನೌಕರರಿಂದ ಅರ್ಜಿ ಆಹ್ವಾನ

ಸರಕಾರಿ ನೌಕರರಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿಯು 2026 ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರ ಬೇಕು. ನಿಗಮ ಮಂಡಳಿ ಪ್ರಾಧಿಕಾರ, ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ

ಬಿಎಸ್‍ವೈ ಅದ್ಧೂರಿ ಪುರಪ್ರವೇಶ; ಪುಷ್ಪವೃಷ್ಟಿ, ಪೂರ್ಣಕುಂಭ ಸ್ವಾಗತ, ನೇಗಿಲ ಪ್ರತಿಕೃತಿ ಜತೆ ಭಾಗಿಯಾದ ರೈತರು

ಬಿಎಸ್‍ವೈ ಅದ್ಧೂರಿ ಪುರಪ್ರವೇಶ; ಪುಷ್ಪವೃಷ್ಟಿ, ಪೂರ್ಣಕುಂಭ ಸ್ವಾಗತ

BSY Abhimanotsava: ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನವನ್ನು ಗೌರವಿಸುವ ಸಲುವಾಗಿ ನಾಳೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆ ಇದೆ.

BSY Abhimanotsava: ಚಿತ್ರದುರ್ಗದಲ್ಲಿ ಬಿಎಸ್‌ವೈ ಪುರಪ್ರವೇಶ; ಬೃಹತ್‌ ಮೆರವಣಿಗೆ ಮೂಲಕ ಅದ್ಧೂರಿ ಸ್ವಾಗತ Video

ಬಿಎಸ್‌ವೈ ಅದ್ಧೂರಿ ಪುರಪ್ರವೇಶ; ಮೆರವಣಿಗೆ ಮೂಲಕ ಸ್ವಾಗತ

BS Yediyurappa Abhimanotsava: ಬಿಜೆಪಿ ಹಿರಿಯ ನಾಯಕ, ರೈತನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 50 ವರ್ಷ ಯಶಸ್ವಿ ರಾಜಕೀಯ ಜೀವನ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ʼಬಿಎಸ್‌ವೈ ಅಭಿಮಾನೋತ್ಸವʼ ಕಾರ್ಯಕ್ರಮವನ್ನು ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ನಾಳೆ ಹಮ್ಮಿಕೊಳ್ಳಲಾಗಿದೆ.

BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸ್‌ಆ್ಯಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ

ವಿದ್ಯುತ್‌ ಸಂಬಂಧಿತ ದೂರಿಗೆ ವಾಟ್ಸ್‌ಆ್ಯಪ್‌, ಸಾಮಾಜಿಕ ಜಾಲತಾಣ ಬಳಸಿ

BESCOM Helpline: ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳು (WhatsApp helpline numbers) ಹಾಗೂ ಬೆಸ್ಕಾಂ ಸಾಮಾಜಿಕ ಜಾಲತಾಣಗಳ (Social Media) ಮೂಲಕ ದೂರು ದಾಖಲಿಸಲು ಗ್ರಾಹಕರಿಗೆ ಬೆಸ್ಕಾಂ ಮನವಿ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ನ್ಯಾಯಮಂಡಳಿ ರಚಿಸಲು ಕೇಂದ್ರಕ್ಕೆ 6 ತಿಂಗಳ ಕಾಲಾವಕಾಶ ಕೊಟ್ಟ ಸುಪ್ರೀಂ ಕೋರ್ಟ್‌

ಪೆನ್ನಾರ್ ನದಿ ವಿವಾದ; ನ್ಯಾಯಮಂಡಳಿ ರಚನೆಗೆ 6 ತಿಂಗಳ ಕಾಲಾವಕಾಶ

Pennar River Dispute: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಅಂತಾರಾಜ್ಯ ಜಲ ನ್ಯಾಯಮಂಡಳಿ ರಚಿಸಲು ಆರು ತಿಂಗಳ ಕಾಲಾವಕಾಶ ಕೋರಿ ಕೇಂದ್ರವು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪುರಸ್ಕರಿಸಿದೆ.

ಬೆಂಗಳೂರಿನಲ್ಲಿ ಜರ್ಮನಿಯ ಪ್ರಸಿದ್ಧ ಅಡುಗೆಮನೆ ಬ್ರಾಂಡ್‌ ನೋಲ್ಟೆ ಕುಚೆನ್ʼನ ಹೊಸ ಶೋ ರೂಂ ಆರಂಭ

ಅಡುಗೆಮನೆ ಬ್ರಾಂಡ್‌ ನೋಲ್ಟೆ ಕುಚೆನ್ʼನ ಹೊಸ ಶೋ ರೂಂ ಆರಂಭ

ಸುಮಾರು 3,500 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ಆಯೋಜಿಸಲಾದ ಪ್ರದರ್ಶನಾಲಯದಲ್ಲಿ ಅಡುಗೆಮನೆ ಬ್ರಾಂಡ್‌ʼನ  ಇತ್ತೀಚಿನ ಕಲೆಕ್ಷನ್‌ʼಗಳಾದ ನೋಲ್ಟೆ ನಿಯೋ, ನೋಲ್ಟೆ ಮತ್ತು ಎಕ್ಸ್‌ಪ್ರೆಸ್‌ ಗಳನ್ನು ವೈವಿಧ್ಯತೆಯನ್ನು ಪ್ರದರ್ಶಿಸುತ್ತದೆ. ಅಸಾಧಾರಣ ವಿನ್ಯಾಸ ಗುಣಮಟ್ಟ, ಖಾತರಿ ಮತ್ತು ಸೇವೆಯಿಂದ ಪ್ರಯೋಜನ ಪಡೆಯು ವುದರ ಜೊತೆಗೆ ಸಂದರ್ಶಕರು ವಿವಿಧ ಅಗತ್ಯತೆಗಳು ಮತ್ತು ಬಜೆಟ್‌ಗಳಿಗೆ ಅನುಗುಣವಾಗಿ ಶೈಲಿಗಳು, ವಸ್ತುಗಳು ಮತ್ತು ವ್ಯಾಪಕ ಆಯ್ಕೆಯನ್ನು ಅನ್ವೇಷಿಸ ಬಹುದು.

GBA elections: ಜೂನ್ 14 ರಿಂದ 24ರೊಳಗೆ ಜಿಬಿಎ 5 ಪಾಲಿಕೆಗಳ ಚುನಾವಣೆ: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ

ಜೂನ್ 14 ರಿಂದ 24ರೊಳಗೆ ಜಿಬಿಎ 5 ಪಾಲಿಕೆಗಳ ಚುನಾವಣೆ

ಸುಪ್ರೀಂ ಕೋರ್ಟ್ ನಿರ್ದೆಶನ ಹಿನ್ನೆಯಲ್ಲಿ ಶೀಘ್ರದಲ್ಲೇ ಜಿಬಿಎ 5 ಪಾಲಿಕೆಗಳ ಚುನಾವಣೆ ಮುಗಿಸುತ್ತೇವೆ. ಯಾವುದೇ ಕುಂಟು ನೆಪಗಳಿಗೆ ಅವಕಾಶ ಇಲ್ಲ. ತಾಲೂಕು ಮತ್ತು ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಹ ತಯಾರಿ ನಡೆಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ.

Bengaluru Digital arrest: ಎನ್‌ಐಎ ಅಧಿಕಾರಿಗಳ ಸೋಗಿನಲ್ಲಿ ವೃದ್ಧೆ, ಪುತ್ರಿಯ ಡಿಜಿಟಲ್‌ ಅರೆಸ್ಟ್;‌ 2.1 ಕೋಟಿ ರೂ. ವಂಚಿಸಿದ ಸೈಬರ್‌ ಕಳ್ಳರು!

ವೃದ್ಧೆ, ಪುತ್ರಿಯ ಡಿಜಿಟಲ್‌ ಅರೆಸ್ಟ್ ಮಾಡಿ 2.1 ಕೋಟಿ ರೂ. ವಂಚನೆ

ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯನೊಬ್ಬ ನಿಮ್ಮ ಹೆಸರಿನಲ್ಲಿ ಡೆಬಿಟ್‌ ಕಾರ್ಡ್‌ ಬಳಸುತ್ತಿದ್ದಾನೆ, ನಿಮ್ಮ ಪುತ್ರಿಯೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆ ಎಂದು ಹೆದರಿಸಿದ್ದ ಸೈಬರ್‌ ಖದೀಮರು, ಒಟ್ಟು 2.1 ಕೋಟಿ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿದ್ದಾರೆ.

ಬೆಂಗಳೂರಿನ ನಡುರಸ್ತೆಯಲ್ಲೇ ಪತ್ನಿಯ ಕತ್ತು ಕೊಯ್ಯಲು ಹೋದ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ; ವಿಡಿಯೊ ವೈರಲ್‌

ಪತ್ನಿಯ ಕತ್ತು ಕೊಯ್ಯಲು ಹೋದ ಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

Bengaluru News: ಪತ್ನಿಯ ನಡತೆಯ ಮೇಲೆ ಸಂಶಯಗೊಂಡು ಆಕೆಯನ್ನು ಕೊಲೆ ಮಾಡಲು ಪತಿ ಯತ್ನಿಸಿದ ವೇಳೆ, ಆತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ್ದಾರೆ. ಬೆಂಗಳೂರು ನಗರದ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀಗಂಧ ಮರಗಳ್ಳತನ ತಡೆಗೆ ತಂತ್ರಜ್ಞಾನಕ್ಕೆ ಮೊರೆ

ಶ್ರೀಗಂಧ ಮರಗಳ್ಳತನ ತಡೆಗೆ ತಂತ್ರಜ್ಞಾನಕ್ಕೆ ಮೊರೆ

ಶ್ರೀಗಂಧ ಬೆಳೆಯುವುದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆಎಸ್‌ಡಿಎಲ್ ಹೊಸ ಪುರಸ್ಕಾರಗಳನ್ನು ಘೋಷಿ ಸಿದೆ. ಕೆಎಸ್‌ಡಿಎಲ್‌ಗೆ ಅತಿ ಹೆಚ್ಚು ಶ್ರೀಗಂಧ ಪೂರೈಸಿದ ನಾಲ್ವರು ರೈತರನ್ನು ಗುರುತಿಸಿ, ಜೂನ್ 4ರಂದು (ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನ) ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸ ಲಾಗುವುದು. ಶ್ರೀಗಂಧ ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಳ್ಳತನದ ಬಗ್ಗೆ ನಿಖರ ಮಾಹಿತಿ ನೀಡಿದ ಸಾರ್ವಜನಿಕರನ್ನು ಕೂಡ ಇದೇ ಸಂದರ್ಭದಲ್ಲಿ ಪುರಸ್ಕರಿಸ ಲಾಗುವುದು.

Mobile Sanjeevini: ಜಾನುವಾರುಗಳಿಗೆ ಸಂಚಾರಿ ಸಂಜೀವಿನಿ

ಜಾನುವಾರುಗಳಿಗೆ ಸಂಚಾರಿ ಸಂಜೀವಿನಿ

ಜಾನುವಾರುಗಳ ಕಾಲುಬಾಯಿ ರೋಗ, ವಾರ್ಷಿಕ ಲಸಿಕೆ ಕಾರ್ಯಕ್ರಮಗಳು, ಸಾಂಕ್ರಾಮಿಕ ರೋಗಗಳು ಜಾನುವಾರುಗಳನ್ನು ಬಾಽಸುವುದು ಸಾಮಾನ್ಯವಾಗಿದ್ದು, ಅವುಗಳಿಗೆ ಕಾಲಕಾಲಕ್ಕೆ ನಿಗದಿತ ಕೇಂದ್ರ ದಲ್ಲಿ ಚಿಕಿತ್ಸೆ ನೀಡುತ್ತಿರುವುದರ ನಡುವೆಯೇ ರೈತನ ಮನೆ ಬಾಗಿಲಲ್ಲೇ ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕೆಂಬ ರಾಜ್ಯ ಸರ್ಕಾರದ ಸಂಕಲ್ಪ ಯಶಸ್ವಿ ಕಂಡಿದೆ.

ಮತ್ತೆ ಬಂದಿದೆ ಬೆಂಗಳೂರಿಗರ ನೆಚ್ಚಿನ 'ಸಂಡೇ ಸೋಲ್ ಸಂತೆ': ಸಂಗೀತ, ಶಾಪಿಂಗ್‌, ಭರ್ಜರಿ ಮನರಂಜನೆಗೆ 'ದಿ ಬೇ' ಸಜ್ಜು!

ಮತ್ತೆ ಬಂದಿದೆ ಬೆಂಗಳೂರಿಗರ ನೆಚ್ಚಿನ 'ಸಂಡೇ ಸೋಲ್ ಸಂತೆ

ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್ ಆಯೋಜಿಸುತ್ತಿರುವ ಈ ಸಂತೆಯ 'ಕಲರ್ ಪ್ಲೇ' ಆವೃತ್ತಿಯು ಇದೇ ಮೇ 10ರಂದು ಬೆಳ್ಳಂದೂರಿನ ಇಕೋವರ್ಲ್ಡ್‌ನಲ್ಲಿರುವ 'ದಿ ಬೇ' ಆವರಣದಲ್ಲಿ ನಡೆಯಲಿದೆ. ಟಾಯ್ಟ್ ಸಹಯೋಗದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮವು ಕಲೆ, ವಾಣಿಜ್ಯ ಮತ್ತು ಸಮುದಾಯವನ್ನು ಬೆಸೆಯುವ ಅದ್ಭುತ ವೇದಿಕೆಯಾಗಿದೆ.

ಉಷ್ಠ ವಿದ್ಯುತ್ ಸ್ಥಾವರ ಪ್ತಸ್ತಾವನೆಗೆ ಬ್ರೇಕ್

ಉಷ್ಠ ವಿದ್ಯುತ್ ಸ್ಥಾವರ ಪ್ತಸ್ತಾವನೆಗೆ ಬ್ರೇಕ್

ಎಲ್ಲ ತರಹದ ವಿದ್ಯುತ್ ತಯಾರಿಕೆಗೆ ಉತ್ತರ ಕನ್ನಡ ಜಿಲ್ಲೆಯೇ ಬೇಕೆ? ಎಂದು ಜಿಲ್ಲೆಯ ಜನರು ಅಸಮಾ ಧಾನ ವ್ಯಕ್ತಪಡಿಸಿದ್ದಿದೆ. ಅಣು ವಿದ್ಯುತ್ ಸ್ಥಾವರ, ಜಲ ವಿದ್ಯುತ್ ಸ್ಥಾವರ ಇದೀಗ ಉಷ್ಣ ವಿದ್ಯುತ್ ಸ್ಥಾವರದ ಸರದಿಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೇರಿ ಗ್ರಾಮದಲ್ಲಿ ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪಿಸುವ ಪ್ರಸ್ತಾವನೆಗೆ ಈಗ ದೊಡ್ಡ ತಾಂತ್ರಿಕ ಅಡ್ಡಿ ಎದುರಾಗಿದೆ.

ಹೊಸ ಎನ್‌ಎಫ್‌ಒ ಘೋಷಿಸಿದ ಮೋತಿಲಾಲ್‌ ಓಸ್ವಾಲ್‌ ಮ್ಯೂಚುವಲ್‌ ಫಂಡ್‌!

ಹೊಸ ಎನ್‌ಎಫ್‌ಒ ಘೋಷಿಸಿದ ಮೋತಿಲಾಲ್‌ ಓಸ್ವಾಲ್‌ ಮ್ಯೂಚುವಲ್‌ ಫಂಡ್‌!

ಫಂಡ್ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಮೋತಿಲಾಲ್‌ ಓಸ್ವಾಲ್‌ ಅಸೆಟ್‌ ಮ್ಯಾನೆಜ್ಮೆಂಟ್ ಕಂಪನಿಯ ಎಮ್‌ಡಿ ಮತ್ತು ಸಿಇಒ ಪ್ರತೀಕ್ ಅಗರ್‍ವಾಲ್‌ ಅವರು, “ಮಾರುಕಟ್ಟೆಯ ಅಸ್ಥಿರತೆಯ ಸಮಯದಲ್ಲಿ ಕಾಂಟ್ರೇರಿಯನ್ ಹೂಡಿಕೆ ತಂತ್ರವು ತಾತ್ಕಾಲಿಕ ಮಾರುಕಟ್ಟೆ ಭಾವನೆಗಳಿಗಿಂತ ದೀರ್ಘಾವಧಿಯ ವ್ಯವಹಾರ ಮೂಲಭೂತ ಅಂಶಗಳ ಮೇಲೆ ಗಮನ ಹರಿಸಲು ಸಹಾಯ ಮಾಡುತ್ತದೆ. ಮೊತೀಲಾಲ್ ಓಸ್ವಾಲ್ ಕಾಂಟ್ರಾ ಫಂಡ್ ಆರಂಭಿಕ ಹಂತದಲ್ಲೇ ಅವಕಾಶಗಳನ್ನು ಗುರುತಿಸಿ, ಸಮಂಜಸ ಮೌಲ್ಯ ಮಾಪನ ಹೊಂದಿರುವ ಕಂಪನಿಗಳಲ್ಲಿ ಹೂಡಿಕೆ ಮಾಡಲು ರೂಪಿಸಲಾಗಿದೆ

Loading...