ಅಕ್ಷರದೊಂದಿಗೆ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು: ಡಾ. ಮಹಾಂತ ಪ್ರಭು ಸ್ವಾಮೀಜಿ
ಹಾವೇರಿ ಜಿಲ್ಲೆಯ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವವು ಗುರುವಾರ ಆರಂಭವಾಗಿದೆ. ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಮಹಾವೇದಿಕೆಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮಾತನಾಡಿದ ಡಾ. ಮಹಾಂತಪ್ರಭು ಮಹಾಸ್ವಾಮೀಜಿ ಅವರು, ಮಕ್ಕಳಿಗೆ ಅಕ್ಷರದ ಜತೆ ಸಂಸ್ಕಾರ ಕಲಿಸಬೇಕು ಎಂದು ತಿಳಿಸಿದ್ದಾರೆ.