ತೆರಿಗೆ ಪಾಲಿನಲ್ಲಿ ಅನ್ಯಾಯ; ಹೋರಾಟ ಮುಂದುವರಿಯಲಿದೆ ಎಂದ ಸಿಎಂ
Karnataka budget session 2026: ರಾಜ್ಯಕ್ಕೆ ಅನ್ಯಾಯವಾದಾಗ ಯಾವುದೇ ಸರ್ಕಾರವಿದ್ದರೂ, ವಿರೋಧಿಸಲೇಬೇಕು. ಕನ್ನಡಿಗರೆಲ್ಲರೂ ಒಗ್ಗಟ್ಟಾಗಿ ಈ ಅನ್ಯಾಯವನ್ನು ವಿರೋಧಿಸಬೇಕು. ಕರ್ನಾಟಕದಿಂದ 4.50 ಲಕ್ಷ ಕೋಟಿಗಿಂತಲೂ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದರೂ, ರಾಜ್ಯಕ್ಕೆ ಮರಳಿ ಬರುವುದು 14-15% ರಷ್ಟು ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.