ಸಚಿವ ಸಂಪುಟದಲ್ಲಿ ಮಹಿಳೆಯರಿಗೇಕಿಲ್ಲ ಸ್ಥಾನ? ಸಿಎಂ ಹೇಳಿದ್ದೇನು?
ಬುಧವಾರದಿಂದಲೇ ನೂತನ ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಅಲ್ಲಿನ ಸ್ಥಳಗಳಿಗೆ ಹೋಗಿ, ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.