ಬಾರ್ನಲ್ಲಿ ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ
ಶ್ಯಾನುಬೋಗನಹಳ್ಳಿ ತರಂಗಿಣಿ ಬಾರ್ನಲ್ಲಿ ಮೃತ ಸುರೇಶ್ ಜೋರಾಗಿ ಮಾತನಾಡಬೇಡಿ, ಸೈಲೆಂಟ್ ಆಗಿ ಇರಿ ಎಂದಿದ್ದಾರೆ. ಇಷ್ಟಕ್ಕೆ ಸುರೇಶ್ ಅವರ ಮನೆಗೆ ನುಗ್ಗಿದ್ದ ಆರೋಪಿಗಳು, ಆತನ ಹೆಂಡತಿ ಮಕ್ಕಳ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬನ್ನೇರುಘಟ್ಟ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.