ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ. ಶಿವಕುಮಾರ್
CM DK Shivakumar: ಬಿಡದಿ ಪ್ರದೇಶವನ್ನು ರೆಡ್ ಜೋನ್ ಎಂದು ಕುಮಾರಸ್ವಾಮಿ ಅವರು ಏಕೆ ಘೋಷಣೆ ಮಾಡಿದರು ಎಂದು ಅವರು ಮೊದಲು ತಿಳಿಸಲಿ. ನೋಟಿಫಿಕೇಷನ್ ಏಕೆ ಮಾಡಿದರು ಎಂದು ಉತ್ತರಿಸಲಿ. ಯಡಿಯೂರಪ್ಪ ಅವರು ಏಕೆ ಮುಂದುವರೆಸಿದರು, ಅವರ ಕಾಲದಲ್ಲೇ ಡಿನೋಟಿಫಿಕೇಷನ್ ಮಾಡಲು ಅವರಿಗೆ ಅವಕಾಶವಿತ್ತಲ್ಲವೇ? ಯಾಕೆ ಮಾಡಲಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.