ಕಂದಾಯ ಇಲಾಖೆ ವಿರುದ್ಧ ರೈತರು ದಿಢೀರ್ ಪ್ರತಿಭಟನೆ
ದಲಿತ ಮುಖಂಡ ಅದಲಗೆರೆ ಈಶ್ವರಯ್ಯ ಮಾತನಾಡಿ, ಸುಮಾರು ಎರಡು ತಲೆ ಮಾರುಗಳಿಂದ ರೈತರು ಜಮೀನಿನ್ನು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಜಮೀನು ದುರಾಸ್ತಿ ಮಾಡುವ ಸಂದರ್ಭದಲ್ಲಿ ಒಂದೊಂದು ಜಮೀನಿನಲ್ಲೂ ಹತ್ತು ಕುಂಟೆ ,ಇಪ್ಪತ್ತು ಕುಂಟೆ ಜಮೀನು ಕಡಿಮೆ ಮಾಡಿರುವುದು ಗಮನಕ್ಕೆ ಬಂದಿದ್ದು. ಕೂಡಲೇ ದಂಡಾಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಸಮಸ್ಯೆ ಯನ್ನು ಬಗೆಹರಿಸಕೊಡಬೇಕು ಎಂದರು.