ಹೂ ಮಾರುಕಟ್ಟೆಯಲ್ಲಿ ಹಸಿದವರಿಗೆ ಅನ್ನದಾನ ಪ್ರಾರಂಭ
ಜನರಿಂದ ಗಿಜಿಗುಡುವ ಸ್ಥಳದಲ್ಲಿ ಹಮಾಲಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಬಡಬಗ್ಗರಿಗೆ ಅನುಕೂಲವಾಗುವ ಉದ್ದೇಶದಿಂದ ಸೇವಾ ಚಟುವಟಿಕೆಯನ್ನು ಕೈಗೊಳ್ಳುತ್ತಿದ್ದು ಪ್ರತಿ ಸೋಮ ವಾರ ಬೆಳಿಗ್ಗೆ ೯ ಕ್ಕೆ ಊಟವನ್ನು ವಿತರಿಸಲಾಗುತ್ತದೆ ಎಂದು ವಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಟಾನಗಳ ಅಧ್ಯಕ್ಷ ಯಲುವಹಳ್ಳಿ.ಎನ್. ರಮೇಶ್ ತಿಳಿಸಿದರು.