ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
IPL

IPL

IPL 2025 Revenue: ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?

ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?

ಟಾಟಾ ಗ್ರೂಪ್ 2024 ರಿಂದ 2028 ರವರೆಗಿನ ಐಪಿಎಲ್‌ನ ಶೀರ್ಷಿಕೆ ಪ್ರಾಯೋಜಕರಾಗಿದ್ದು, ಒಟ್ಟು ₹2,500 ಕೋಟಿ ಮೌಲ್ಯದ ಒಪ್ಪಂದವನ್ನು ಹೊಂದಿದೆ. ಅಂದರೆ ಐಪಿಎಲ್ 2025 ಸೇರಿದಂತೆ ಪ್ರತಿ ಋತುವಿನಲ್ಲಿ ಟಾಟಾದಿಂದಲೇ ₹500 ಕೋಟಿ ಆದಾಯ ಬರುತ್ತದೆ.

ಭಾರತ ತಂಡದ ನಾಯಕತ್ವದ ರೇಸ್‌ನಲ್ಲಿ ಶ್ರೇಯಸ್‌ ಅಯ್ಯರ್‌! ಅಧಿಕಾರಿ ಹೇಳಿದ್ದೇನು?

ಭಾರತ ತಂಡದ ನಾಯಕತ್ವದ ರೇಸ್‌ನಲ್ಲಿ ಶ್ರೇಯಸ್‌ ಅಯ್ಯರ್!

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದ ಸಾಮರ್ಥ್ಯವನ್ನು ಬಿಸಿಸಿಐ ಪರಿಶೀಲಿಸುತ್ತಿದೆ ಹಾಗೂ ಭಾರತ ವೈಟ್‌ಬಾಲ್‌ ತಂಡದ ನಾಯಕತ್ವದ ರೇಸ್‌ಗೆ ಅವರು ಮರಳಿದ್ದಾರೆಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

IPL 2025: ಆರ್‌ಸಿಬಿಗೆ ಕಪ್‌ ಗೆದ್ದುಕೊಡಬಲ್ಲ ನಾಲ್ವರು ಸ್ಟಾರ್‌ಗಳನ್ನು ಆರಿಸಿದ ವಿಜಯ್ ಮಲ್ಯ!

ಆರ್‌ಸಿಬಿಗೆ ಕಪ್‌ ಗೆದ್ದುಕೊಡಬಲ್ಲ 4 ಸ್ಟಾರ್‌ಗಳನ್ನು ಆರಿಸಿದ ಮಲ್ಯ!

Vijay mallya on Match winners for RCB: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ನಡುವೆ ಈ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಅವರ ಸಂದರ್ಶನವೊಂದು ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಬೆಂಗಳೂರು ಫ್ರಾಂಚೈಸಿ ವಿಜಯ್‌ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ: ಲಲಿತ್‌ ಮೋದಿ!

ಬೆಂಗಳೂರು ಫ್ರಾಂಚೈಸಿ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ: ಲಲಿತ್‌ ಮೋದಿ

Lalit Modi on Bengaluru franchise: 2008ರಲ್ಲಿ ಆರಂಭವಾಗಿದ್ದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಬೆಂಗಳೂರು ಫ್ರಾಂಚೈಸಿ ವಿಜಯ್‌ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ. ಅವರು ಮುಂಬೈ ಫ್ರಾಂಚೈಸಿಯನ್ನು ಖರೀದಿಸಲು ಬಯಸಿದ್ದರು. ಆದರೆ, ಅದು ಸಿಗದ ಕಾರಣ ಬೆಂಗಳೂರು ಫ್ರಾಂಚೈಸಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದರು ಎಂದು ಐಪಿಎಲ್‌ ಸಂಸ್ಥಾಪಕ ಲಲಿತ್‌ ಮೋದಿ ತಿಳಿಸಿದ್ದಾರೆ.

Bengaluru Stampede: ಬೆಂಗಳೂರು ಕಾಲ್ತುಳಿತ; ನೈತಿಕ ಹೊಣೆ ಹೊತ್ತು ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು ಕಾಲ್ತುಳಿತ; ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

Bengaluru Stampede: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಕಾರ್ಯದರ್ಶಿ ಶಂಕರ್ ಹಾಗೂ ಕೆಎಸ್​​ಸಿಎ ಖಜಾಂಚಿ ಜೈರಾಮ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜಿನಾಮೆ (Resignation) ನೀಡಿದ್ದಾರೆ. ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿ ಆರ್‌ಸಿಬಿ ಮೇಲೆ 3ನೇ ಎಫ್‌ಐಆರ್

ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿ ಆರ್‌ಸಿಬಿ ಮೇಲೆ 3ನೇ ಎಫ್‌ಐಆರ್

Bengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಹೊಣೆಗಾರರನ್ನಾಗಿ ಮಾಡಿ ಆರ್‌ಸಿಬಿ ಮೇಲೆ ಮೂರು ಎಫ್‌ಐಆರ್‌ ದಾಖಲಾಗಿದೆ. ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆರ್​ಸಿಬಿ ಮ್ಯಾನೇಜ್ಮೆಂಟ್ A-1, DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ A3 ಆಗಿದ್ದಾರೆ.

INDA vs ENGA: ಇಂಗ್ಲೆಂಡ್‌ ಲಯನ್ಸ್‌ ಎದುರು ಶತಕ ಸಿಡಿಸಿದ ಕನ್ನಡಿಗ ಕೆಎಲ್‌ ರಾಹುಲ್‌!

ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಶತಕ ಬಾರಿಸಿದ ಕೆಎಲ್‌ ರಾಹುಲ್!

KL Rahul Scored Hundred againsr England Lions: ಇಂಗ್ಲೆಂಡ್‌ ವಿರುದ್ಧ ಮುಂಬವರು ಐದು ಪಂದ್ಯಗಳ ಟೆಸ್ಟ್‌ ಸರಣಿಗೂ ಮುನ್ನ ಭಾರತ ತಂಡದ ಕೆಎಲ್‌ ರಾಹುಲ್‌ ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಅವರು ಜೂನ್‌ 6 ರಂದು ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಎರಡನೇ ಅನಗತ್ಯ ಟೆಸ್ಟ್‌ ಪಂದ್ಯದಲ್ಲಿ ಶತಕವನ್ನು ಬಾರಿಸಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಖರೀದಿಸಲು ಬಲವಾದ ಕಾರಣ ತಿಳಿಸಿದ ವಿಜಯ್‌ ಮಲ್ಯ!

2028ರಲ್ಲಿ ಆರ್‌ಸಿಬಿಯನ್ನು ಖರೀದಿಸಲು ಕಾರಣ ತಿಳಿಸಿದ ವಿಜಯ್‌ ಮಲ್ಯ!

18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೊಚ್ಚಲ ಚಾಂಪಿಯನ್‌ ಆಯಿತು. ಉದ್ಯಮಿ ವಿಜಯ್ ಮಲ್ಯ 2008ರಲ್ಲಿ ಆರ್‌ಸಿಬಿ ತಂಡವನ್ನು ಖರೀದಿಸಲು ಬಲವಾದ ಕಾರಣವೇನೆಂದು ವಿವರಿಸಿದ್ದಾರೆ.

IPL 2025: ಈ ಒಂದೇ ಒಂದು ಕಾರಣದಿಂದಾಗಿ ಭಾರತಕ್ಕೆ ಮರಳಲು ಸಾಧ್ಯವಾಗಿಲ್ಲ ಎಂದ ಮಿಚೆಲ್‌ ಸ್ಟಾರ್ಕ್‌!

ಈ ಒಂದೇ ಒಂದು ಕಾರಣದಿಂದ ನಾನು ಭಾರತಕ್ಕೆ ಮರಳಲು ಆಗಲಿಲ್ಲ: ಸ್ಟಾರ್ಕ್‌!

ಇತ್ತೀಚೆಗೆ ಮುಕ್ತಾಯಗೊಂಡಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಲೀಗ್‌ ಹಂತದ ಕೊನೆಯ ಪಂದ್ಯಗಳನ್ನು ಆಡಲು ಭಾರತಕ್ಕೆ ಮರಳದೇ ಇರಲು ಕಾರಣವೇನೆಂದು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವೇಗಿ ಮಿಚೆಲ್‌ ಸ್ಟಾರ್ಕ್‌ ಬಹಿರಂಗಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದ ಕಾರಣ ಒಂದು ವಾರದವರೆಗೂ ಪಂದ್ಯಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಆಸ್ಟ್ರೇಲಿಯಾಗೆ ತೆರಳಿದ್ದ ಮಿಚೆಲ್‌ ಸ್ಟಾರ್ಕ್‌ ಮತ್ತೆ ಭಾರತಕ್ಕೆ ಮರಳಲಿಲ್ಲ.

ʻಆರ್‌ಸಿಬಿ ಪರ ವಿರಾಟ್‌ ಕೊಹ್ಲಿಗಾಗಿ ಮತ್ತೊಂದು ಐಪಿಎಲ್‌ ಕಪ್‌ ಗೆಲ್ಲುತ್ತೇವೆʼ: ಯಶ್‌ ದಯಾಳ್‌!

'ವಿರಾಟ್ ಕೊಹ್ಲಿಗಾಗಿ ಮತ್ತೊಂದು ಕಪ್‌ ಗೆಲ್ಲುತ್ತೇವೆʼ: ಯಶ್ ದಯಾಳ್!

Yash Dayal on RCB's Maiden IPL Cup: ಸತತ 18 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್‌ ಟ್ರೋಫಿಯನ್ನು ಗೆದ್ದು ಸಂಭ್ರಮಿಸಿದೆ. ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ ಗೆಲುವು ಸಾಧಿಸಿದ ಆರ್‌ಸಿಬಿ ಈ ಸಾಧನೆಯನ್ನು ಮಾಡಿತ್ತು. ಈ ಬಗ್ಗೆ ವೇಗಿ ಯಶ್‌ ದಯಾಳ್‌ ಮಾತನಾಡಿದ್ದಾರೆ.

Bangalore stampede: ʻಸಂಭ್ರಮಾಚರಣೆಗಿಂತ ಅಭಿಮಾನಿಗಳ ಜೀವ ಮುಖ್ಯʼ-ಕಪಿಲ್‌ ದೇವ್‌!

ಸಂಭ್ರಮಾಚರಣೆಗಿಂತ ಅಭಿಮಾನಿಗಳ ಜೀವ ಮುಖ್ಯʼ-ಕಪಿಲ್‌ ದೇವ್‌!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಚೊಚ್ಚಲ ಕಪ್‌ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವು ಹಾಗೂ 47 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಪಿಲ್‌ ದೇವ್‌ ಪ್ರತಿಕ್ರಿಯೆ ನೀಡಿದ್ದಾರೆ. ಸಂಭ್ರಮಾಚರಣೆಗಿಂತ ಜೀವ ಮುಖ್ಯ ಎಂದು ಹೇಳಿದ್ದಾರೆ.

Virat Kohli Arrest Trending: ಕೊಹ್ಲಿಯನ್ನು ಬಂಧಿಸಿ; ನೆಟ್ಟಿಗರ ಆಗ್ರಹ

ವಿರಾಟ್‌ ಕೊಹ್ಲಿಯನ್ನು ಬಂಧಿಸುವಂತೆ ನೆಟ್ಟಿಗರ ಆಗ್ರಹ

ವಿರಾಟ್‌ ಕೊಹ್ಲಿಯನ್ನೇ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಬಂದಿದ್ದರು. ಆದರೆ ಅವರು ಅಭಿಮಾನಿಗಳ ಸಾವಿನ ಮಧ್ಯೆಯೂ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಕೆಲ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ಕೆಲ ನೆಟ್ಟಿಗರು, ಕೊಹ್ಲಿ ಕೈದಿಯ ಪೋಷಾಕು ಧರಿಸಿರುವಂತೆ ಇರುವ ಫೋಟೊ ಎಡಿಟ್‌ ಮಾಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

IND vs ENG: ʻಚಾಂಪಿಯನ್ಸ್‌ ಟ್ರೋಫಿ ಗೆದ್ದ ಹೊರತಾಗಿಯೂ ನನ್ನ ಮೇಲೆ ಒತ್ತಡವಿತ್ತುʼ-ಗೌತಮ್‌ ಗಂಭೀರ್‌!

ಚಾಂಪಿಯನ್ಸ್‌ ಟ್ರೋಫಿ ಗೆದ್ದರೂ ನನ್ನ ಮೇಲೆ ಒತ್ತಡವಿತ್ತು: ಗೌತಮ್‌ ಗಂಭೀರ್‌!

Gautam Gambhir on India's Test series vs ENG: ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಜೂನ್‌ 20 ರಂದು ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆರಂಭಿಸಲಿವೆ. ಇಂಗ್ಲೆಂಡ್‌ ಪ್ರವಾಸಕ್ಕೂ ತೆರಳುವುದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ತಮ್ಮ ಮೇಲಿನ ಒತ್ತಡದ ಹೇಗಿದೆ ಎಂಬುದರ ಬಗ್ಗೆ ವಿವರಿಸಿದ್ದಾರೆ.

Bengaluru stampede: ಬಂಧಿತ ಆರ್‌ಸಿಬಿ ಸಿಬ್ಬಂದಿ ನಿಖಿಲ್ ಸೋಸಲೆ ಯಾರು?

ಬಂಧಿತ ಆರ್‌ಸಿಬಿ ಸಿಬ್ಬಂದಿ ನಿಖಿಲ್ ಸೋಸಲೆ ಯಾರು?

Who is Nikhil Sosale: ನಿಖಿಲ್ ಸೋಸಲೆ, ಹಾಗೂ‌‌ ಸುನಿಲ್ ಮ್ಯಾಥ್ಯೂ ಮುಂಬೈಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ವಶಕ್ಕೆ ಪಡೆದು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕಾಗಿದೆ.

3 ಮೂಳೆ ಮುರಿತಗೊಂಡಿದ್ದರೂ ಐಪಿಎಲ್‌ ಆಡಿದ್ದ ಚಹಲ್‌; ವಿಚಾರ ಬಹಿರಂಗಪಡಿಸಿದ ಪ್ರೇಯಸಿ

ಮೂಳೆ ಮುರಿತಗೊಂಡಿದ್ದರೂ ಐಪಿಎಲ್‌ ಆಡಿದ್ದ ಚಹಲ್‌; ಬಹಿರಂಗಪಡಿಸಿದ ಪ್ರೇಯಸಿ

ಮಹ್ವಾಶ್ ಪಂಜಾಬ್‌ ತಂಡದ ಪ್ರತಿ ಪಂದ್ಯದಲ್ಲೂ ಪಾಲ್ಗೊಳ್ಳುವ ಮೂಲಕ ಚಹಲ್‌ ಮತ್ತು ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದರು. ಚಹಲ್‌ ಜತೆಗಿನ ಸಂಬಂಧದ ಬಗ್ಗೆ ಯಾವುದೇ ಕ್ಲ್ಯಾರಿಟಿ ನೀಡದಿದ್ದರೂ ಕೂಡ ಚಹಲ್‌ ಜತೆ ಡೇಟಿಂಗ್‌ ಮಾಡುತ್ತಿರುವುದಂತು ನಿಜ. ಇಲ್ಲವಾದಲ್ಲಿ ಚಹಲ್‌ ಎಲ್ಲೇ ಹೋದರೂ ಅವರ ಜತೆ ಕಾಣಿಸಿಕೊಳ್ಳಲು ಸಾಧ್ಯವಿಲ್ಲ.

Chinnaswamy Stadium Rampade: ಆರ್‌ಸಿಬಿ ಹುಚ್ಚು: ಪೋಷಕರ ಕನಸಿಗೆ ಕೊಳ್ಳಿ

ಆರ್‌ಸಿಬಿ ಹುಚ್ಚು: ಪೋಷಕರ ಕನಸಿಗೆ ಕೊಳ್ಳಿ

ಆರ್‌ಸಿಬಿ ತಂಡದ ಮೇಲಿನ ಅತಿಯಾದ ಕ್ರೇಜ್ 11 ಅಭಿಮಾನಿಗಳನ್ನು ಬಲಿ ಪಡೆದಿದೆ. ಕಪ್ ಗೆದ್ದ ನೆಚ್ಚಿನ ತಂಡ, ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಬಂದಿದ್ದವರು ದುರಂತ ಅಂತ್ಯ ಕಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ಉಜ್ವಲ ಭವಿಷ್ಯ ಕಾಣಬೇಕಿದ್ದ 11 ಅರಳುವ ಹಂತದಲ್ಲಿದ್ದ ಹೂವುಗಳು ಮುದುಡಿವೆ. ದುರಂತದಲ್ಲಿ ಯುವಕ-ಯುವತಿಯರು ಸೇರಿ 11 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 47ಕ್ಕೂ ಹೆಚ್ಚು ಮಂದಿಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಾವನ್ನಪ್ಪಿದ ಒಬ್ಬೊಬ್ಬರ ಹಿನ್ನೆಲೆ ಯೂ ಕರುಣಾಜನಕವಾಗಿದೆ.

RCB Team Banned: ಬ್ಯಾನ್‌ ಆಗಲಿದೆಯಾ ಆರ್‌ಸಿಬಿ ತಂಡ?

ಬ್ಯಾನ್‌ ಆಗಲಿದೆಯಾ ಆರ್‌ಸಿಬಿ ತಂಡ?

ಪೊಲೀಸರಿಗೆ ಸರಿಯಾದ ಮಾಹಿತಿ ನೀಡದೆ ಉಚಿತ ಪಾಸ್‌ ನೀಡುವುದಾಗಿ ಹೇಳಿ ಲಕ್ಷಾಂತರ ಅಭಿಮಾನಿಗಳು ಸೇರುವಂತೆ ಮಾಡಿ ಗೊಂದಲ ಸೃಷ್ಟಿಸಿ, ಕಾಲ್ತುಳಿತದಲ್ಲಿ 11 ಮಂದಿ ಮೃತರಾಗಲು ಆರ್‌ಸಿಬಿ ಫ್ರಾಂಚೈಸಿ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Bengaluru stampede: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಕೆಎಸ್‌ಸಿಎ ವಿರುದ್ಧ ಎಫ್‌ಐಆರ್‌?

ವಿರಾಟ್‌ ಕೊಹ್ಲಿ, ಆರ್‌ಸಿಬಿಗೆ ಎದುರಾಯ್ತು ದೊಡ್ಡ ಸಂಕಷ್ಟ!

Bengaluru stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಜೂನ್‌ 4 ರಂದು ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು ಹಾಗೂ 47 ಮಂದಿ ಗಾಯಕ್ಕೆ ತುತ್ತಾಗಿದ್ದರು.

ʻರೋಡ್‌ ಶೋ ಅಗತ್ಯವಿಲ್ಲʼ: ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ಗೌತಮ್‌ ಗಂಭೀರ್‌ ಪ್ರತಿಕ್ರಿಯೆ!

ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ಗಂಭೀರ್‌ ಪ್ರತಿಕ್ರಿಯೆ!

ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಮೊದಲು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಶುಭಮನ್ ಗಿಲ್ ಪತ್ರಿಕಾಗೋಷ್ಠಿ ನಡೆಸಿದರು. ಆರ್‌ಸಿಬಿಯ ವಿಜಯೋತ್ಸವದ ವೇಳೆ ಕಾಲ್ತುಳಿತದ ಘಟನೆಯ ಬಗ್ಗೆ ಕೇಳಿದಾಗ ಗಂಭೀರ್ ದೊಡ್ಡ ಹೇಳಿಕೆ ನೀಡಿದ್ದಾರೆ. ರೋಡ್ ಶೋಗಳು ಅಗತ್ಯವಿಲ್ಲ, ಜನರ ಜೀವ ಮುಖ್ಯ ಎಂದು ಅವರು ಹೇಳಿದ್ದಾರೆ.

2026ರ ಐಪಿಎಲ್ ಟೂರ್ನಿಯಲ್ಲಿ ತಮ್ಮ ಕನಸನ್ನು ಬಹಿರಂಗಪಡಿಸಿದ ವೈಭವ್ ಸೂರ್ಯವಂಶಿ!

ರಾಜಸ್ಥಾನ್‌ ತಂಡವನ್ನು ಫೈನಲ್‌ಗೆ ತರುವುದು ನನ್ನ ಕನಸು: ವೈಭವ್‌!

Vaibhav Suryavanshi on his dream: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ 14 ವರ್ಷದ ಪೋರ ವೈಭವ್ ಸೂರ್ಯವಂಶಿ ಎಲ್ಲರ ಗಮನವನ್ನು ಸೆಳೆದಿದ್ದರು. ತಮ್ಮ ಚೊಚ್ಚಲ ಐಪಿಎಲ್ ಪಯಣದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, 2026ರ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಫೈನಲ್‌ಗೆ ತಲುಪಿಸುವ ಗುರಿ ಹೊಂದಿರುವುದಾಗಿ ಹೇಳಿದ್ದಾರೆ.

ಕೊಹ್ಲಿ ಕಪ್‌ಗಾಗಿ ಕಾದಿದ್ದು 18 ವರ್ಷ ಮಾತ್ರ, ಆದ್ರೆ ಸಚಿನ್‌...! ವೀರೇಂದ್ರ ಸೆಹ್ವಾಗ್‌ ಅಚ್ಚರಿ ಹೇಳಿಕೆ

ಕೊಹ್ಲಿ ಕಪ್‌ಗಾಗಿ ಕಾದಿದ್ದು 18 ವರ್ಷ ಮಾತ್ರ: ಸೆಹ್ವಾಗ್‌ ಅಚ್ಚರಿ ಹೇಳಿಕೆ!

Virender sehwag on Virat Kohli: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರಾಟ್‌ ಕೊಹ್ಲಿ ಐಪಿಎಲ್‌ ಕಪ್‌ಗಾಗಿ ಕೇವಲ 18 ವರ್ಷಗಳು ಮಾತ್ರ ಕಾದಿದ್ದಾರೆ. ಆದರೆ, ಸಚಿನ್‌ ತೆಂಡೂಲ್ಕರ್‌ ಏಕದಿನ ವಿಶ್ವಕಪ್‌ಗಾಗಿ ಇನ್ನೂ ದೀರ್ಘಾವಧಿ ಕಾದಿದ್ದಾರೆಂದು ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ.

IPL 2025: ʻಫೈನಲ್‌ನಲ್ಲಿ ಅಪರಾಧವೆಸಗಿದ ಶ್ರೇಯಸ್‌ ಅಯ್ಯರ್‌ʼ-ಯೋಗರಾಜ್‌ ಸಿಂಗ್‌ ಆರೋಪ!

'ಶ್ರೇಯಸ್‌ ಅಯ್ಯರ್‌ರಿಂದ ಕ್ರಿಮಿನಲ್‌ ಅಪರಾಧ': ಯೋಗರಾಜ್‌ ಸಿಂಗ್‌!

Yograj Singh on Shreyas Iyer: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ 2025 ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್‌ ಅವರ ಶಾಟ್‌ ಸೆಲೆಕ್ಷನ್‌ ಬಗ್ಗೆ ಯುವರಾಜ್‌ ಸಿಂಗ್‌ ತಂದೆ ಯೋಗರಾಜ್‌ ಸಿಂಗ್‌ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

RCB announces Rs 10 lakh: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಗಾಯಗೊಂಡವರ ಚಿಕಿತ್ಸೆಗೆ 'ಆರ್‌ಸಿಬಿ ಕೇರ್ಸ್' ಎಂಬ ನಿಧಿಯನ್ನು ಸ್ಥಾಪಿಸುವುದಾಗಿ ಗುರುವಾರ ತಿಳಿಸಿದೆ.

Namma Metro: ದಾಖಲೆ ಬರೆದ ನಮ್ಮ ಮೆಟ್ರೋ, ಒಂದೇ ದಿನದಲ್ಲಿ 9.66 ಲಕ್ಷ ಜನ ಪ್ರಯಾಣ

ದಾಖಲೆ ಬರೆದ ನಮ್ಮ ಮೆಟ್ರೋ, ಒಂದೇ ದಿನದಲ್ಲಿ 9.66 ಲಕ್ಷ ಜನ ಪ್ರಯಾಣ

ಬೆಂಗಳೂರು ಮೆಟ್ರೋ (Namma Metro) ರೈಲು ನಿಗಮದ ಪ್ರಕಾರ, ಎಂದಿಗಿಂತ ನಿನ್ನೆ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿತ್ತು. ಈ ಹಿಂದೆ 8.7 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ದಾಖಲೆ ಬರೆದಿತ್ತು. ಇದೀಗ ಆ ದಾಖಲೆಯನ್ನು ಮೆಟ್ರೋ ಹಿಂದಿಕ್ಕಿದೆ.