ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Mahesh Shetty Timarodi: ಸದ್ಯಕ್ಕಿಲ್ಲ ಗಡಿಪಾರು; ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

ಸದ್ಯಕ್ಕಿಲ್ಲ ಗಡಿಪಾರು; ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ತಮ್ಮನ್ನು ಗಡೀಪಾರು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಿದೆ.

Actor Darshan: ಸವಲತ್ತು ಕೋರಿದ ದರ್ಶನ್‌ ಅರ್ಜಿ 9ಕ್ಕೆ ಮುಂದೂಡಿಕೆ, ʼಉಮೇಶ್‌ ರೆಡ್ಡಿಗೆ ಕೊಟ್ಟ ಸೌಲಭ್ಯ ದರ್ಶನ್‌ಗೆ ಏಕಿಲ್ಲ?ʼ ಎಂದ ವಕೀಲರು

ಜೈಲು ಸವಲತ್ತುಗಳಿಗೆ ಕೋರಿದ ದರ್ಶನ್‌ ಅರ್ಜಿ ಅ.9ಕ್ಕೆ ಮುಂದೂಡಿಕೆ

ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್‌ನಲ್ಲಿ ದರ್ಶನ್ ಸಲ್ಲಿಸಿದ್ದಾರೆ. ಕೋರ್ಟಿಗೆ ಜೈಲು ಅಧೀಕ್ಷಕ ಸುರೇಶ್ ಖುದ್ದು ಹಾಜರಾಗಿ ಸಂಪೂರ್ಣ ವರದಿ ಸಲ್ಲಿಸಿದರು. ಕ್ವಾರಂಟೈನ್ ಸೆಲ್‌ನಿಂದ ಬ್ಯಾರಕ್‌ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿದ್ದಾರೆ.

Bank Holidays: ಗ್ರಾಹಕರೇ ಗಮನಿಸಿ; ಅಕ್ಟೋಬರ್‌ನಲ್ಲಿ ಈ ದಿನಗಳು  ಬ್ಯಾಂಕ್‌ ಓಪನ್‌ ಇರುವುದಿಲ್ಲ

ಅಕ್ಟೋಬರ್‌ನಲ್ಲಿ ಈ ದಿನಗಳು ಬ್ಯಾಂಕ್‌ ಓಪನ್‌ ಇರುವುದಿಲ್ಲ

ಅಕ್ಟೋಬರ್‌ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರಲಿದೆ. ಬ್ಯಾಂಕ್‌ನಲ್ಲಿ (Bank Holidays) ವಹಿವಾಟು ನಡೆಸುವವರು ರಜೆಗಳ ಕುರಿತು ತಿಳಿದುಕೊಳ್ಳಬೇಕು. ದಸರಾದಿಂದ ದೀಪಾವಳಿಯವರೆಗೆ, ಬ್ಯಾಂಕುಗಳು ಬಹು ದಿನಗಳು ಬ್ಯಾಂಕ್‌ಗೆ ರಜೆ ಇರುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಕ್ಟೋಬರ್ ತಿಂಗಳ ಅಧಿಕೃತ ರಜಾ ಕ್ಯಾಲೆಂಡರ್ ಅನ್ನು ಪ್ರಕಟಿಸಿದೆ.

Gold Rate Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 30th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 130ರೂ. ಏರಿಕೆಯಾಗಿ 10,845 ರೂ. ಇದ್ದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 92ರೂ. ಏರಿಕೆಯಾಗಿ 11,831 ರೂ. ಪಾವತಿಸಬೇಕು.

Bus Ticket Price: ದಸರಾ ದುಬಾರಿ: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ, ಖಾಸಗಿ ಬಸ್ಸುಗಳಲ್ಲೂ ಏರಿಕೆ

ದಸರಾ ದುಬಾರಿ: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ, ಖಾಸಗಿಯೂ ಏರಿಕೆ

ಕೆಎಸ್ಆರ್ಟಿಸಿ ನಿಗಮವು ದಸರಾ ಸಂದರ್ಭದಲ್ಲಿ ಬೇರೆ ಡಿಪೋಗಳಿಂದ ಹೆಚ್ಚುವರಿ ಬಸ್ಸುಗಳನ್ನು ಪಡೆದು ಪ್ರಯಾಣಿಕರಿಗೆ ಸೇವೆ ನೀಡುತ್ತದೆ. ಬೆಂಗಳೂರು ಟು ಮೈಸೂರು ಹೋಗುವಾಗ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಇರುತ್ತದೆ. ಮೈಸೂರಿನಿಂದ ವಾಪಸ್ಸು ಬರುವಾಗ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುತ್ತದೆ. ಈ ನಷ್ಟವನ್ನು ಸರಿದೂಗಿಸಲು ಈ ದರ ಏರಿಕೆ ಮಾಡಲಾಗಿದೆ.

CM Siddaramaiah: ಅಕ್ರಮ ಕಟ್ಟಡಗಳಿಗೆ ವಿದ್ಯುತ್‌, ನೀರು ಸಕ್ರಮ: ಸಚಿವ ಸಂಪುಟ ತೀರ್ಮಾನ

ಅಕ್ರಮ ಕಟ್ಟಡಗಳಿಗೆ ವಿದ್ಯುತ್‌, ನೀರು ಸಕ್ರಮ: ಸಚಿವ ಸಂಪುಟ ತೀರ್ಮಾನ

Bengaluru: ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ. ಒಟ್ಟಿನಲ್ಲಿ ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು ಎಂದು ಸಿಎಂ ತಿಳಿಸಿದ್ದಾರೆ.

Prajwal Revanna case: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಮೇಲ್ಮನವಿ

High court: ಫಾರ್ಮ್ ಹೌಸ್‌ನಲ್ಲಿ 47 ವರ್ಷದ ಮಹಿಳೆಯನ್ನು ಪ್ರಜ್ವಲ್ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಸ್ಪೆಷಲ್ ಕೋರ್ಟ್ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು, ಪ್ರಜ್ವಲ್ ಅವರನ್ನು ದೋಷಿಯೆಂದು ಘೋಷಿಸಿ, ಜೀವಿತಾವಧಿ ಜೈಲು ಮತ್ತು ₹11.50 ಲಕ್ಷ ದಂಡ ವಿಧಿಸಿದ್ದರು.

caste census: ಬೆಂಗಳೂರಿನಲ್ಲಿ ಜಾತಿವಾರು ಸಮೀಕ್ಷೆ ಅ.3ರಿಂದ ಆರಂಭ

ಬೆಂಗಳೂರಿನಲ್ಲಿ ಜಾತಿವಾರು ಸಮೀಕ್ಷೆ ಅ.3ರಿಂದ ಆರಂಭ

Bengaluru: ಬೆಂಗಳೂರು ನಗರದ 30 ಕೇಂದ್ರಗಳಲ್ಲಿ ಸೋಮವಾರ ಗಣತಿದಾರರಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. "ಸಮೀಕ್ಷಾ ತಂಡದ ತರಬೇತಿ ಕಾರ್ಯಕ್ರಮವು ಅಕ್ಟೋಬರ್ 3ರ ಮೊದಲು ಪೂರ್ಣಗೊಳ್ಳಲಿದೆ, ತಂಡಗಳು ವಾರ್ಡ್ ಮತ್ತು ವಿಭಾಗ ಮಟ್ಟದಲ್ಲಿ ಹರಡಿ ಸಮೀಕ್ಷೆಯನ್ನು ನಡೆಸುತ್ತವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Bengaluru traffic: ವರ್ಕ್‌ ಫ್ರಂ ಹೋಮ್‌ ಅಂತ್ಯ, ನಾಳೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್‌ ದುಪ್ಪಟ್ಟು

ವರ್ಕ್‌ ಫ್ರಂ ಹೋಮ್‌ ಅಂತ್ಯ, ನಾಳೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್‌ ಡಬಲ್

Bengaluru: ಕಳೆದ ವರ್ಷದ ಅಂಕಿ-ಅಂಶದ ಆಧಾರದಲ್ಲಿ ಪ್ರತಿನಿತ್ಯ ಸುಮಾರು 82 ಸಾವಿರ ವಾಹನಗಳು ಔಟರ್​ ರಿಂಗ್​ ರೋಡ್ ಮೂಲಕ ಸಂಚರಿಸಿದ್ದವು. ಈ ವರ್ಷದಲ್ಲಿ ಅವುಗಳ ಸಂಖ್ಯೆ ಸುಮಾರು 1 ಲಕ್ಷದ 20 ಸಾವಿರಕ್ಕೆ ಹೆಚ್ಚಿತ್ತು. ಈಗ ವರ್ಕ್​ ಫ್ರಮ್​ ಹೋಮ್​ ಕ್ಯಾನ್ಸಲ್​ ಆಗುತ್ತಿರುವ ಕಾರಣ ಅಕ್ಟೋಬರ್ 1ರಿಂದ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

Bengaluru: ಅ.2ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ,  ಮಾಂಸ ಮಾರಾಟ ನಿಷೇಧ

ಅ.2ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

“ಗಾಂಧಿ ಜಯಂತಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater bengaluru) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು(ಆರೋಗ್ಯ & ಶಿಕ್ಷಣ) ರವರು ತಿಳಿಸಿದ್ದಾರೆ.

SL Bhyrappa Will Exclusive: ಕುಟುಂಬ ವ್ಯಾಮೋಹ ಮೀರಿದ ಭೈರಪ್ಪ-ಅಂತಿಮ ಉಯಿಲು ಬಹಿರಂಗ ‌

ಭೈರಪ್ಪನವರ ಅಂತಿಮ ಉಯಿಲು ಬಹಿರಂಗ ‌

ತಮ್ಮ ಚರ ಮತ್ತು ಸ್ಥಿರ ಆಸ್ತಿ 2025ರ ಜನವರಿ 30ರ ತಿದ್ದುಪಡಿ ಉಯಿಲಿನಲ್ಲಿ ತಮ್ಮ ಸಮಸ್ತ ಆಸ್ತಿಯೂ ಎಸ್.ಎಲ್.ಭೈರಪ್ಪ ಪ್ರತಿಷ್ಠಾನದ ಕಾರ್ಯಚಟುವಟಿಕೆಗೆ ಬಳಕೆಯಾಗಬೇಕು ಎಂದು ಬರೆದಿರುವ ಭೈರಪ್ಪ ಅವರು, ಅರುಣ ಅವರಿಗೆ 50 ಲಕ್ಷ ರು. ಕೊಡುಗೆ(ಗಿಫ್ಟ್) ನೀಡಿದ್ದಾರೆ. ಈ ೫೦ ಲಕ್ಷ ರು. ಹೊರತುಪಡಿಸಿ, ಇನ್ಯಾವುದೇ ಆಸ್ತಿ, ನಗದನ್ನು ವೈಯಕ್ತಿಕ ಕಾರ್ಯಕ್ಕೆ ಅರುಣ ಅವರು ಬಳಸಿಕೊಳ್ಳುವಂತಿಲ್ಲ ಎಂದು ಸ್ಪಷ್ಟವಾಗಿ ಬರೆದಿದ್ದಾರೆ.

Karnataka Weather: ಹವಾಮಾನ ವರದಿ; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹವಾಮಾನ ವರದಿ; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 20°C ಆಗುವ ಸಾಧ್ಯತೆ ಇದೆ.

Government job age limit: ರಾಜ್ಯ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್; ನೇರ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ 3 ವರ್ಷ ವಯೋಮಿತಿ ಸಡಿಲಿಕೆ

Job News: ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದವು. ಈ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿದೆ.

Death Penalty: ಬಾಲಕಿ ಮೇಲೆ ಅತ್ಯಾಚಾರ; ಕೊಲೆ ಆರೋಪಿಗೆ ಮರಣ ದಂಡನೆ

ಅತ್ಯಾಚಾರ, ಕೊಲೆ ಆರೋಪಿಗೆ ಮರಣ ದಂಡನೆ

ಬೆಳಗಾವಿಯ ರಾಯ್‌ಬಾಗ್ ತಾಲೂಕಿನ ಭರತೇಶ್ ರಾವ್ ಸಾಬ್ ಮಿರ್ಜಿ ಎಂಬಾತ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದು, ಆತನಿಗೆ ಪೋಸ್ಕೊ ಕಾಯ್ದೆಯಡಿ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಘಟನೆ 2019ರ ಅಕ್ಟೋಬರ್‌ನಲ್ಲಿ ನಡೆದಿತ್ತು.

ಅಲ್ಪಸಂಖ್ಯಾತ ಇಲಾಖೆ ಮದರಸಾಗೆ 5 ಲಕ್ಷ ರೂ ಅನುದಾನ ನೀಡಿರುವ ಕುರಿತು ಕಾನೂನಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಿ: ಹೈಕೋರ್ಟ್ ಆದೇಶ

ಕಾನೂನಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಿ

ಪ್ರಕರಣದಲ್ಲಿ ಅರ್ಜಿದಾರರ ಆರೋಪಗಳ ಸತ್ಯಾಸತ್ಯತೆ ಕುರಿತು ನ್ಯಾಯಾಲಯ ಯಾವುದೇ ಅಭಿಪ್ರಾಯ ನೀಡುವುದಿಲ್ಲ. 5 ಲಕ್ಷ ರೂ ವಾಪಸು ಪಡೆಯುವ ವಿಷಯ ಸೇರಿದಂತೆ ಎಲ್ಲಾ ಅಂಶಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಬೇಕು, ಅನಗತ್ಯವಾಗಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ

Chikkaballapur News: ಸ್ವಚ್ಛತಾ ಹೀ ಸೇವಾ ಅಭಿಯಾನದಲ್ಲಿ ೫೩೧೮ ಬ್ಲಾಕ್ ಸ್ಪಾಟ್ ಗಳ ಸ್ವಚ್ಛತೆ: ಜಿಲ್ಲೆಯಾದ್ಯಂತ ಅಭಿಯಾನ ಯಶಸ್ವಿ

‘ತ್ಯಾಜ್ಯ ಮುಕ್ತದತ್ತ ಚಿಕ್ಕಬಳ್ಳಾಪುರ ಜಿಲ್ಲೆ ದಾಪುಗಾಲು’

ಸರ್ಕಾರದ ನಿರ್ದೇಶನದಂತೆ ಸೆಪ್ಟೆಂಬರ್ ೧೪ ರಿಂದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಅಕ್ಟೋಬರ್ ೨ ಗಾಂಧಿ ಜಯಂತಿಯವರೆಗೆ ಈ ಅಭಿಯಾನ ಮುಂದುವರೆಯಲಿದೆ. ಅದರಂತೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು ೫೩೧೮ ಬ್ಲಾಕ್ ಸ್ಪಾಟ್ ಗಳನ್ನು ಗುರ್ತಿಸಲಾಗಿದೆ. ಈ ಪೈಕಿ ೧೭೭೮ ಬ್ಲಾಕ್ ಸ್ಪಾಟ್ ಗಳನ್ನು ಸ್ವಚ್ಛಗೊಳಿಸುವ ಮೂಲಕ  ಸ್ಥಳಗಳನ್ನು ಕಸ ಮುಕ್ತ ಸ್ಥಳಗಳನ್ನಾಗಿ ಪರಿವರ್ತನೆ ಮಾಡಲಾಗಿದೆ.

Chikkaballapur News: ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಧನ್ಯವಾದ 5.45 ಲಕ್ಷ ನೌಕರರಿಗೆ ಅನುಕೂಲ: ಎಂ ಶಂಕರಪ್ಪ

ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಧನ್ಯವಾದ ೫.೨೫ ಲಕ್ಷ ನೌಕರರಿಗೆ ಅನುಕೂಲ

ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಸೆಪ್ಟೆಂಬರ್ ೩೦ ರಂದು ಬೆಳಿಗ್ಗೆ ೧೦:೩೦ ರಿಂದ ಸಂಜೆ ೬ ಗಂಟೆಯವರೆಗೆ ಚಿಂತಾಮಣಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Sathya Sai Grama: ನಮ್ಮೊಳಗಿನ ದೇವರ ಮಾತು ಕೇಳಿಸಿಕೊಳ್ಳಲು ಮೌನದಿಂದ ಮಾತ್ರವೇ ಸಾಧ್ಯ: ಶ್ರೀ ಮಧುಸೂದನ ಸಾಯಿ

ನಮ್ಮೊಳಗಿನ ದೇವರ ಮಾತು ಕೇಳಿಸಿಕೊಳ್ಳಲು ಮೌನದಿಂದ ಮಾತ್ರವೇ ಸಾಧ್ಯ

Dasara 2025: ನವರಾತ್ರಿಯ 8ನೇ ದಿನವಾದ ಸೋಮವಾರ ಶ್ವೇತವಸ್ತ್ರಧಾರಿಣಿ ಮಹಾಗೌರಿಯನ್ನು ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ವಿಶೇಷವಾಗಿ ಆರಾಧಿಸಲಾಯಿತು. ಪ್ರತಿದಿನದಂತೆ ಅತಿರುದ್ರ ಮಹಾಯಜ್ಞ, ದುರ್ಗಾ ಪೂಜೆಯ ವಿಧಿಗಳು ಸಾಂಗವಾಗಿ ನೆರವೇರಿದವು. ಪೂರ್ಣಾಹುತಿ, ಅಷ್ಟಾವಧಾನ ಸೇವಾ, ಚತುರ್ವೇದ ಪಾರಾಯಣಂ, ಅಷ್ಟಕಂ, ಸಂಗೀತ, ನಾದಸ್ವಾರ ಹಾಗೂ ಪಂಚ್ಯವಾದ್ಯ ವಾದನಗಳೊಂದಿಗೆ 8ನೇ ದಿನದ ಅತಿರುದ್ರ ಮಹಾಯಜ್ಞ ಪೂರ್ಣಗೊಂಡಿತು.

Chikkaballapur News: ಸತ್ಯ ಸಾಯಿ ಗ್ರಾಮದಲ್ಲಿ ಮೇಧಾ, ಸರಸ್ವತಿ, ದಕ್ಷಿಣಾಮೂರ್ತಿ ಹೋಮಗಳ ಮೆರುಗು: ಶ್ರದ್ಧೆಯಿಂದ ನಡೆದ ಮಹಾಗೌರಿಯ ಆರಾಧನೆ

ಸತ್ಯ ಸಾಯಿ ಗ್ರಾಮದಲ್ಲಿ ಮೇಧಾ, ಸರಸ್ವತಿ, ದಕ್ಷಿಣಾಮೂರ್ತಿ ಹೋಮಗಳ ಮೆರುಗು

ಭೂಲೋಕದಲ್ಲಿರುವ ಎಲ್ಲ ಜೀವಿಗಳ ತಾಯಿ ಎನಿಸಿರುವ ಮಹಾಗೌರಿಯ ಆರಾಧನೆಯಿಂದ ಚಿತ್ತಶುದ್ಧಿ, ಮನಸ್ಸಿಗೆ ಶಾಂತಿ ಸಿಗುತ್ತದೆ. ಅಷ್ಟೇ ಅಲ್ಲದೆ ಆಂತರಿಕ ಶಕ್ತಿಯೂ ವೃದ್ಧಿಸುತ್ತದೆ. ಸನಾತನ ಪರಂಪರೆಯು ಆದಿಗುರು ಎಂದು ಬಣ್ಣಿಸುವ ದಕ್ಷಿಣಾಮೂರ್ತಿಯ ಆರಾಧನೆಯು ಜಗತ್ತಿನ ಅತ್ಯುನ್ನತ ಜ್ಞಾನ ಎನಿಸಿ ರುವ ಅಧ್ಯಾತ್ಮ ವಿದ್ಯೆಗೆ ಪ್ರೇರಣೆ ಕೊಡುತ್ತದೆ.

Pralhad Joshi: ಕರ್ನಾಟಕವನ್ನು ದೋಚುತ್ತಾ ಅಧಃಪತನದತ್ತ ನೂಕುತ್ತಿದೆ ಕಾಂಗ್ರೆಸ್‌ ಸರ್ಕಾರ: ಜೋಶಿ ಕಿಡಿ

ಕರ್ನಾಟಕವನ್ನು ದೋಚುತ್ತಾ ಅಧಃಪತನದತ್ತ ನೂಕುತ್ತಿದೆ ರಾಜ್ಯ ಸರ್ಕಾರ: ಜೋಶಿ

Pralhad Joshi: ರಾಜ್ಯ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಹಳ್ಳಕ್ಕೆ ತಳ್ಳಿದೆ. ಅಲ್ಲದೇ, ಕೈಗೊಂಡಿರುವ ಕಾಮಗಾರಿಗಳ ಬಗೆಗಿನ ಮೊತ್ತವನ್ನೂ ಗುತ್ತಿಗೆದಾರರಿಗೆ ನೀಡದೆ ಅವರ ಜೀವನವನ್ನು ದುಸ್ಥರಕ್ಕೆ ತಳ್ಳಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Karnataka Rains: ಅ.5ರವರೆಗೆ ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಅ.5ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

Karnataka Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 20°C ಆಗುವ ಸಾಧ್ಯತೆ ಇದೆ.

Sri Gandhada Gudi Serial: ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ʼಶ್ರೀ ಗಂಧದ ಗುಡಿ’

ಕಲರ್ಸ್ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ʼಶ್ರೀ ಗಂಧದ ಗುಡಿ’

Sri Gandhada Gudi Serial: ಕಲರ್ಸ್ ಕನ್ನಡದಲ್ಲಿ ವಿನೂತನ ಧಾರಾವಾಹಿ ʼಶ್ರೀ ಗಂಧದ ಗುಡಿʼ ಅಕ್ಟೋಬರ್ 6 ರಿಂದ ಪ್ರತಿ ರಾತ್ರಿ 8ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ. ʼಕಥಾ ಕ್ರಿಯೇಷನ್ಸ್ʼ ಬ್ಯಾನರ್‌ನಲ್ಲಿ ಪರೀಕ್ಷಿತ್ ಎಂ.ಎಸ್. - ಪ್ರದೀಪ್ ಆಜ್ರಿ ನಿರ್ಮಾಣದಲ್ಲಿ ಕಿರುತೆರೆಗೆ ಬರುತ್ತಿರುವ ಈ ಧಾರಾವಾಹಿಯ ನಿರ್ದೇಶಕರು- ಪ್ರಕಾಶ್ ಮುಚ್ಚಳಗುಡ್ಡ. ತಾರಾಗಣದಲ್ಲಿ ಶಿಶಿರ್ ಶಾಸ್ತ್ರಿ, ಭವಿಷ್, ಸಂಜನಾ ಬುರ್ಲಿ, ಕರಿಸುಬ್ಬು, ಅಶ್ವಥ್ ನೀನಾಸಂ, ಜಯಂತ್, ಗಗನ್ ದೀಪ್ ಮುಂತಾದವರಿದ್ದಾರೆ.

Rajendra Singh Babu: ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.37 ಲಕ್ಷ ವಂಚನೆ; ಡಬ್ಬಿಂಗ್‌ ನೆಪದಲ್ಲಿ ಖಾತೆಯಿಂದ ಹಣ ದೋಚಿದ ಸೈಬರ್‌ ಕಳ್ಳರು

ರಾಜೇಂದ್ರ ಸಿಂಗ್ ಬಾಬು ಖಾತೆಯಿಂದ 4.37 ಲಕ್ಷ ದೋಚಿದ ಸೈಬರ್ ವಂಚಕರು

Cyber Crime: 'ರಕ್ತ ಕಾಶ್ಮೀರ' ಸಿನಿಮಾ ಡಬ್ಬಿಂಗ್ ನೆಪದಲ್ಲಿ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಆಧಾ‌ರ್ ಸಂಖ್ಯೆ, ಪಾನ್‌ ಕಾರ್ಡ್ ವಿವರವನ್ನು ಪಡೆದ ಸೈಬರ್ ವಂಚಕರು, ಖಾತೆಯಿಂದ ಲಕ್ಷ ಲಕ್ಷ ಹಣ ದೋಚಿದ್ದಾರೆ. ಈ ಬಗ್ಗೆ ಯಶವಂತಪುರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

LPG: ಅಡುಗೆ ಅನಿಲ ಸಿಲಿಂಡರ್ ಡೆಲಿವರಿಗೆ ಹೆಚ್ಚುವರಿ ಶುಲ್ಕ ನೀಡುವಂತಿಲ್ಲ!

ಅಡುಗೆ ಅನಿಲ ಸಿಲಿಂಡರ್ ಡೆಲಿವರಿಗೆ ಹೆಚ್ಚುವರಿ ಶುಲ್ಕ ನೀಡುವಂತಿಲ್ಲ!

Cooking gas Cylinder: ಎಲ್ಲರೂ ಗಮನಿಸಲೇಬೇಕಾದ ಸುದ್ದಿಯೊಂದು ಇಲ್ಲಿದೆ. ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಮಾಡುವವರು ಹೆಚ್ಚುವರಿ ಹಣ ಕೇಳಿದರೆ ದೂರು ನೀಡಿ. ಯಾಕೆಂದರೆ ಅಡುಗೆ ಅನಿಲ ಸಿಲಿಂಡರ್ ಮನೆಗೆ ಪೂರೈಕೆ ಮಾಡಲು ಯಾವುದೇ ಹೆಚ್ಚುವರಿ ಶುಲ್ಕ ಕೊಡಬೇಕಾಗಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತ ನೀಡಿದರೆ ಸಾಕು ಎಂದು ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ ನಾಗರಿಕ ತಿದ್ದುಪಡಿಯಲ್ಲಿ ಹೇಳಿದೆ.

Loading...