ಹುಡುಗಿಯರ ಅಕ್ರಮ ಸಾಗಾಟ ಜಾಲ ಪತ್ತೆ ಹಚ್ಚಿದ ಯುವಕ ಬೆದರಿಕೆಯಿಂದ ಆತ್ಮಹತ್ಯೆ
Shocking News: ಹುಡುಗಿಯರನ್ನು ಮರುಳು ಮಾಡಿ ದುರ್ಬಳಕೆ ಮಾಡಿಕೊಳ್ಳುವ ಜಾಲವನ್ನು ಪತ್ತೆ ಹಚ್ಚಿದ ಹಿನ್ನೆಲೆ ಬೆದರಿಕೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಕಾನೆಹಳ್ಳಿ ಬಳಿ ದೂಪದಕಾನು ಅರಣ್ಯದಲ್ಲಿ ಅಕೇಶಿಯಾ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.