23 ರಂದು ಕಾರವಾರ ಚಲೋ
ನಮ್ಮ ತಾಲೂಕಿಗೆ ತಹಸೀಲ್ದಾರ್ ಅವಶ್ಯಕತೆ ಇದ್ದು, ಸಾರ್ವಜನಿಕ ವಲಯದಲ್ಲಿ ತಹಸೀ ಲ್ದಾರ್ ಇಲ್ಲದೇ ಪರದಾಡುವಂತಾಗಿದೆ. ಆದ್ದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ 23 ರಂದು ಕಾರವಾರ ಚಲೋ ಹಮ್ಮಿಕೊಂಡಿದ್ದೇವೆ. ಸಮಾನ ಮನಸ್ಕರೆಲ್ಲರೂ ಎಲ್ಲರೂ ಕೈ ಜೋಡಿಸಿ ಎಂದು ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಅನಂತ ಮೂರ್ತಿ ಹೆಗಡೆ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.