3 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದಲೇ ಉಳುಮೆ
Karnataka Cabinet Meeting: ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಯಡಿ ಸರ್ಕಾರದ ವತಿಯಿಂದಲೇ ಟ್ರ್ಯಾಕ್ಟರ್ಗಳನ್ನು ಬಾಡಿಗೆಗೆ ಪಡೆದು ರೈತರ ಜಮೀನುಗಳಲ್ಲಿ ಉಚಿತವಾಗಿ ಉಳುಮೆ ಮಾಡಿಕೊಡಲಾಗುತ್ತದೆ. 3 ಎಕರೆ ಕಡಿಮೆ ಕೃಷಿ ಭೂಮಿ ಹೊಂದಿರುವ ಬಡ ರೈತರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.