ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

DK Shivakumar: ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಆಕ್ಷೇಪಣೆ ಸಲ್ಲಿಸಿ ಕೋರ್ಟ್ ತಡೆಯಾಜ್ಞೆ ತರಲಾಗುತ್ತಿದೆ: ಡಿಕೆಶಿ ಬೇಸರ

ಎಲ್ಲದಕ್ಕೂ ಪಿಐಎಲ್, ಆಕ್ಷೇಪಣೆ, ತಡೆಯಾಜ್ಞೆ: ಡಿಕೆಶಿ ಬೇಸರ

Bengaluru News: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಬೆಳ್ಳಿ ಮಹೋತ್ಸವ-2025 ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ದೊಡ್ಡವರೆಲ್ಲಾ ಟ್ವೀಟ್ ಮಾಡಿಕೊಂಡು ಟೀಕೆ ಮಾಡುತ್ತಾ ಕೂತಿದ್ದಾರೆ. ಟೀಕೆ ಮಾಡುತ್ತಿರುವವರು ಯಾರೂ ಪರಿಹಾರ ಏನು ಎಂದು ಹೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

KSET Hall Ticket 2025: ಕೆಸೆಟ್‌ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್‌ಲೋಡ್‌ ಮಾಡಿ

ಕೆಸೆಟ್‌ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್‌ಲೋಡ್‌ ಮಾಡಿ

KSET Exam: ಕೆಸೆಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಪದವಿ ಕಾಲೇಜು/ ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

Karnataka Escoms: ಐಟಿ ವ್ಯವಸ್ಥೆಯ ತುರ್ತು ನಿರ್ವಹಣೆ ; ಅ.27, 28ರಂದು ಎಸ್ಕಾಂಗಳ ಆನ್‌ಲೈನ್‌ ಸೇವೆ ಅಲಭ್ಯ

ಅ.27, 28ರಂದು ಎಸ್ಕಾಂಗಳ ಆನ್‌ಲೈನ್‌ ಸೇವೆ ಅಲಭ್ಯ

ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಅಕ್ಟೋಬರ್ 27ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 28 ರ ಬೆಳಗ್ಗೆ 11 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Asha Jois: ಸ್ನೇಹಿತೆಯ ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಎಫ್‌ಐಆರ್‌

ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ನಟಿ ವಿರುದ್ಧ ಕೇಸ್‌

Sandalwood News: ಶೃಂಗೇರಿ ಶಾರದಾ ಪೀಠದ ಜೋಯಿಸ್ ಕುಟುಂಬದ ಸದಸ್ಯೆ ಹಾಗೂ ಮಿಸ್ ಇಂಡಿಯಾ ಪ್ಲಾನೆಟ್ 2016ರಲ್ಲಿ ಸ್ಪರ್ಧಿಯಾಗಿದ್ದ ನಟಿ ಆಶಾ ಜೋಯಿಸ್ ವಿರುದ್ಧ ಪಾರ್ವತಿ ಎಂಬುವವರು ಅವರು ದೂರು ದಾಖಲಿಸಿದ್ದಾರೆ. ತಿಲಕನಗರ ಪೊಲೀಸ್ ಠಾಣೆಯಲ್ಲಿ ಆಶಾ ಜೋಯಿಸ್​ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

DK Shivakumar: ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು: ಡಿ.ಕೆ. ಶಿವಕುಮಾರ್

ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು: ಡಿ.ಕೆ. ಶಿವಕುಮಾರ್

DK Shivakumar slams BJP: ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ನಾಗರಿಕರ ಜತೆ ಸಂವಾದ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ. ಪ್ರತಿ ವಿಚಾರದಲ್ಲೂ ತಡೆಯಾಜ್ಞೆ, ಆಕ್ಷೇಪಣೆ ತರುತ್ತಿದ್ದಾರೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ತರುವುದಕ್ಕೇ ಒಂದು ತಂಡವಿದೆ. ಬಿಜೆಪಿಯವರಿಗೆ ಅಭಿವೃದ್ಧಿಗಿಂತ ರಾಜಕೀಯವೇ ಹೆಚ್ಚು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

DKS v/s HDK: ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ: ಡಿ.ಕೆ. ಶಿವಕುಮಾರ್

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ: ಡಿ.ಕೆ. ಶಿವಕುಮಾರ್

DK Shivakumar: ಕುಮಾರಸ್ವಾಮಿ ಅವರು ಕೈಗಾರಿಕೆ ತರುತ್ತೇನೆ ಎನ್ನುತ್ತಾರಲ್ಲ, ತರಲಿ. ರಾಮನಗರದಲ್ಲಿ ಕೈಗಾರಿಕೆ ಮಾಡುತ್ತಾರೋ, ಬಿಡದಿಯಲ್ಲಿ ಮಾಡುತ್ತಾರೋ, ಮಂಡ್ಯದಲ್ಲಿ ಮಾಡುತ್ತಾರೋ ಎಲ್ಲಿ ಮಾಡುತ್ತಾರೆ ಎಂದು ಅವರೇ ಪಟ್ಟಿ ನೀಡಲಿ. ಅಗತ್ಯ ಭೂಮಿ ಬಗ್ಗೆ ಅರ್ಜಿ ಹಾಕಲಿ. ಸುಮ್ಮನೆ ಖಾಲಿ ಮಾತಾಡಿದರೆ ಯಾರೂ ಒಪ್ಪುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Kannada New Movie: ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನೆರವೇರಿತು ʼಜುಮ್ಕಿʼ ಚಿತ್ರದ ಸ್ಕ್ರಿಪ್ಟ್ ಪೂಜೆ

ಎಂ.ಜೆ. ಜಯರಾಜ್ ನಟನೆ, ನಿರ್ದೇಶನದ ʼಜುಮ್ಕಿʼ ಚಿತ್ರದ ಸ್ಕ್ರಿಪ್ಟ್ ಪೂಜೆ

Sandalwood News: ಎಂ.ಜೆ. ಜಯರಾಜ್ ನಟನೆ ಮತ್ತು ನಿರ್ದೇಶನದ ʼಜುಮ್ಕಿʼ ಚಿತ್ರದ ಸ್ಕ್ರಿಪ್ಟ್ ಪೂಜೆಯು ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ತಾಯಿಯ ಸನ್ನಿಧಿಯಲ್ಲಿ ನೆರವೇರಿತು. ನಿರ್ದೇಶಕ, ಹಾಗೂ ನಾಯಕನಟ ಎಂ.ಜೆ. ಜಯರಾಜ್, ಪತ್ರಕರ್ತ ಹಾಗೂ ಕಲಾವಿದ ವಿಸಿಎನ್‌ ಮಂಜುರಾಜ್, ಛಾಯಾಗ್ರಾಹಕ ಸಿದ್ಧಾರ್ಥ್ ಎಚ್‌.ಆರ್‌. ಮತ್ತು ಸಹ ನಿರ್ದೇಶಕ ಚಂದ್ರಕಾಂತ್ ಗುಜ್ಜಾಲ್ ಪಾಲ್ಗೊಂಡಿದ್ದರು.

WCD Kodagu Recruitment 2025: ಕೊಡಗು ಅಂಗನವಾಡಿಯಲ್ಲಿದೆ 215 ಹುದ್ದೆ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಾದವರು ಅಪ್ಲೈ ಮಾಡಿ

ಕೊಡಗು ಅಂಗನವಾಡಿಯಲ್ಲಿದೆ 215 ಹುದ್ದೆ

Job Guide: ಕೊಡಗು ಜಿಲ್ಲೆಯ ಖಾಲಿ ಇರುವ 215 ಅಂಗನವಾಡಿ ವರ್ಕರ್‌ (ಕಾರ್ಯಕರ್ತೆ) ಮತ್ತು ಹೆಲ್ಪರ್‌ (ಸಹಾಯಕಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್‌ 13.

Krishna Byre Gowda: ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ತ್ಯಾಗ: ಕೃಷ್ಣಬೈರೇಗೌಡ ಶಾಕಿಂಗ್‌ ಹೇಳಿಕೆ

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ತ್ಯಾಗ: ಕೃಷ್ಣಬೈರೇಗೌಡ ಶಾಕಿಂಗ್‌ ಹೇಳಿಕೆ

Cabinet: ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್‌ ತೀರ್ಮಾನಿಸುತ್ತದೆ. ಸಂಪುಟ ಪುನಾರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ. ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು ಎಂದು ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ.

Road Accident: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ

Pothole: ಎತ್ತಿನಹೊಳೆ ಯೋಜನೆಗಾಗಿ ಪೈಪ್ ಹಾಕುವ ಕೆಲಸದ ನಂತರ, ರಸ್ತೆಯನ್ನು ವೈಜ್ಞಾನಿಕವಾಗಿ ಸರಿಪಡಿಸಿಲ್ಲ. ಎಪಿಎಂಸಿ ಮಾರುಕಟ್ಟೆಯನ್ನು ತಲುಪಲು ಟ್ರಕ್‌ಗಳು ನಿಯಮಿತವಾಗಿ ಈ ರಸ್ತೆಯನ್ನು ಬಳಸುವುದರಿಂದ ಗುಂಡಿಗಳು ರೂಪುಗೊಂಡಿವೆ. ಕಳೆದ ಒಂದು ವರ್ಷದಿಂದ, ಆಲೂರು ಬಿಡಿಎ ಹಂತ 2 ದಲ್ಲಿ ಸುಮಾರು 10 ಜನರು ಗಾಯಗೊಂಡಿದ್ದಾರೆ.

Gold price today on 25th Oct 2025: ಚಿನ್ನದ ದರದಲ್ಲಿ ಭಾರೀ ಏರಿಕೆ; ಸ್ವರ್ಣ ಪ್ರಿಯರಿಗೆ ಮತ್ತೆ ಶಾಕ್!

ಚಿನ್ನದ ದರದಲ್ಲಿ ಭಾರೀ ಏರಿಕೆ; ಸ್ವರ್ಣ ಪ್ರಿಯರಿಗೆ ಮತ್ತೆ ಶಾಕ್!

Gold and silver rate in bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 115 ರೂ. ಏರಿಕೆ ಕಂಡು ಬಂದಿದ್ದು, 11,515 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 125 ರೂ. ಏರಿಕೆಯಾಗಿ, 12,562 ರೂ ಆಗಿದೆ.

Love Jihad: ಬೆಂಗಳೂರಿನಲ್ಲೊಂದು ʼಲವ್‌ ಜಿಹಾದ್‌ʼ ಪ್ರಕರಣ, ಆರೋಪಿ ಮೊಹಮ್ಮದ್‌ ಇಶಾಕ್‌ ಬಂಧನ

ಬೆಂಗಳೂರಿನಲ್ಲಿ ʼಲವ್‌ ಜಿಹಾದ್‌ʼ ಪ್ರಕರಣ, ಆರೋಪಿ ಮೊಹಮ್ಮದ್‌ ಇಶಾಕ್‌ ಬಂಧನ

Fraud Case: ಹಿಂದೂ ಯುವತಿ ಜೊತೆ ಮೊಹಮ್ಮದ್ ಇಶಾಕ್ ಸಲುಗೆ ಬೆಳೆಸಿಕೊಂಡಿದ್ದ. ಮದುವೆ ಸಂಬಂಧ ಮನೆಯವರೊಂದಿಗೆ ಮಾತನಾಡೋದಾಗಿ ಇಶಾಕ್ ನಂಬಿಸಿದ್ದ.‌ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಆಕೆಯನ್ನು ದೈಹಿಕವಾಗಿ ಬಳಸಿಕೊಂಡಿದ್ದ. ನಂತರ ಬೇರೊಬ್ಬಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ.

Gas Geyser leak: ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಸಾವು

ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಸಾವು

Myusru News: ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಬಾಗಿಲು ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ.

Assault Case: ಅಮಾನವೀಯ ಕೃತ್ಯ, ಅನೈತಿಕ ಸಂಬಂಧ ಆರೋಪಿಸಿ ಮಹಿಳೆಯ ನಗ್ನಗೊಳಿಸಿ, ತಲೆ ಬೋಳಿಸಿ ಹಲ್ಲೆ

ಅನೈತಿಕ ಸಂಬಂಧ ಆರೋಪಿಸಿ ಮಹಿಳೆಯ ನಗ್ನಗೊಳಿಸಿ, ತಲೆ ಬೋಳಿಸಿ ಹಲ್ಲೆ

Yadagiri News: ಚಾಮನಾಳ ತಾಂಡಾ ನಿವಾಸಿ, 35ರ ಮಹಿಳೆ ದೌರ್ಜನ್ಯಕ್ಕೊಳಗಾದವರು. ಮಹಿಳೆಯು ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿಯಲ್ಲಿ ಇರುವ ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದರು. ಅಳಿಯನ ಜೊತೆಗೆ ಅಕ್ರಮ ಸಂಬಂಧ ಇಟ್ಕೊಂಡಿದ್ದೀಯಾ ಎಂದು ಆರೋಪಿಗಳು ಅಪಾದಿಸಿ ಆಕೆಯನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.

Break for RSS procession: ಇಂದು ನಡೆಯಬೇಕಾಗಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ಬ್ರೇಕ್: ಅನುಮತಿ ನಿರಾಕರಿಸಿರುವ ಜಿಲ್ಲಾಡಳಿತ

ಇಂದು ನಡೆಯಬೇಕಾಗಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ಬ್ರೇಕ್

ಜಿಲ್ಲೆಯ ಗುರಮಠಕಲ್ ಪಟ್ಟಣದಲ್ಲಿ ಇಂದು‌ ನಡೆಯಬೇಕಿದ್ದ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ. ಆರ್ ಎಸ್ ಎಸ್ ಪಥ ಸಂಚಲನ ಕಾರ್ಯಕ್ರಮಕ್ಕೆ ಅನುಮತಿಯನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ತಿರಸ್ಕರಿಸಿದ್ದಾರೆ. *ಪಥ ಸಂಚಲನ ಕಾರ್ಯಕ್ರಮಕ್ಕೆ 3 ದಿನ ಮೊದಲು ಅರ್ಜಿ ಸಲ್ಲಿಸಬೇಕೆಂದ ಡಿಸಿ ಹರ್ಷಲ್ ವಿವರಣೆ ನೀಡಿ ಅನುಮತಿಯನ್ನು ಕೊಡಲಾಗುವುದಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

Murder Case: ಅಮಾನುಷ ಘಟನೆ, ಮಲತಂದೆಯಿಂದ ಮಗಳ ಕೊಲೆ

ಅಮಾನುಷ ಘಟನೆ, ಮಲತಂದೆಯಿಂದ ಮಗಳ ಕೊಲೆ

Crime News: ಮೊದಲ ಪತಿ ಮೃತಪಟ್ಟ ಬಳಿಕ, ಇನ್ ಸ್ಟಾಗ್ರಾಂನಲ್ಲಿ ಆರೋಪಿ ದರ್ಶನ್ ಶಿಲ್ಪಾಗೆ ಪರಿಚಯವಾಗಿದ್ದ. ಬಳಿಕ ದರ್ಶನ್‌ನನ್ನು ಶಿಲ್ಪಾ ಎರಡನೇ ಮದುವೆಯಾಗಿದ್ದರು. ಮೊನ್ನೆ ಶಿಲ್ಪಾ ಜೊತೆಗೆ ಜಗಳವಾಡಿದ್ದ ದರ್ಶನ್ ನಿನ್ನೆ ಸಂಜೆ ಮಲಮಗಳು ಸಿರಿಯನ್ನು ಕೊಂದು ಪರಾರಿಯಾಗಿದ್ದಾನೆ.

Banking: ಬ್ಯಾಂಕ್‌ ಗ್ರಾಹಕರೇ ಗಮನಿಸಿ, ನ.1ರಿಂದ ಬದಲಾಗಲಿವೆ ಈ ನಿಯಮಗಳು

ಬ್ಯಾಂಕ್‌ ಗ್ರಾಹಕರೇ ಗಮನಿಸಿ, ನ.1ರಿಂದ ಬದಲಾಗಲಿವೆ ಈ ನಿಯಮಗಳು

Bank Rules: ಈ ಹೊಸ ನಿಬಂಧನೆಗಳು ನಿಮ್ಮ ಬ್ಯಾಂಕ್ ಖಾತೆಗಳು, ಲಾಕರ್‌ಗಳು ಮತ್ತು ಸುರಕ್ಷಿತ ಕಸ್ಟಡಿಯಲ್ಲಿರುವ ಸ್ವತ್ತುಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಗ್ರಾಹಕರು ತಮ್ಮ ಹಣ ಮತ್ತು ಸ್ವತ್ತುಗಳ ಮೇಲೆ ಹೆಚ್ಚಿನ ನಿಯಂತ್ರಣ ಮತ್ತು ನಮ್ಯತೆಯನ್ನು ಹೊಂದಿರುತ್ತಾರೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಇದೆ.

Gauribidanur News: ಗೌರಿಬಿದನೂರು ಮನೆ ಮನೆಗೂ ಪೊಲೀಸ್ ಭೇಟಿ

ಗೌರಿಬಿದನೂರು ಮನೆ ಮನೆಗೂ ಪೊಲೀಸ್ ಭೇಟಿ

ನಗರದ ೧೧ನೇ ವಾರ್ಡಿನ ವಿದ್ಯಾನಗರದಲ್ಲಿ ಮನೆಮನೆಗೂ ಪೊಲೀಸ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆಯ ವಾರ್ಡಿನ ಬೀಟ್ ಪೊಲೀಸ್ ಸಂತೋಷ್ ಅವರು ವಾರ್ಡಿನ ಮನೆ ಮನೆಗೂ ಭೇಟಿ ನೀಡಿ ಕಳ್ಳಕಾಕರು,ವಂಚಕರು,ದರೋಡೆಕೋರರ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.

Bagepally News: ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ, ಹಾಸ್ಟೆಲ್ ಬಲವರ್ಧನೆಗಾಗಿ; ಎಸ್‌ಎಫ್‌ಐ ಶೈಕ್ಷಣಿಕ ಜಾಥಾ

ಎಸ್‌ಎಫ್‌ಐ ಶೈಕ್ಷಣಿಕ ಜಾಥಾ

ಶಿಕ್ಷಣದ ವ್ಯಾಪಾರೀಕರಣ, ಕೇಂದ್ರಿ?ಕರಣ, ಭ್ರಷ್ಟಾಚಾರ ಹಾಗೂ ಪ್ರಜಾ ಸತ್ತಾತ್ಮಕ ಹಕ್ಕುಗಳ ದಮನದ ವಿರುದ್ಧ ನಿರಂತರವಾಗಿ ಎಸ್ ಎಫ್ ಐ ಹೋರಾಟ ರೂಪಿಸುತ್ತಾ ಬಲಿಷ್ಠ ವಿದ್ಯಾರ್ಥಿ ಚಳವಳಿಯನ್ನು ಎಸ್ ಎಫ್ ಐ ಮುನ್ನಡೆಸುತ್ತಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದಿನದಿಂದ ದಿನಕ್ಕೆ ಕಡಿಮೆಯಾಗು ತ್ತಿದ್ದು ಖಾಸಗಿ ಶಾಲೆಗಳು ನಾಯಿಕೊಡೆಯಂತೆ ತಲೆ ಎತ್ತಿ ನಿಂತು ಶಿಕ್ಷಣವನ್ನು ದುಬಾರಿ ಮಾಡಿದೆ

6th IEEE GCAT : ಗುಣಮಟ್ಟದ ಪ್ರಬಂಧಗಳಿಗೆ ಸಾಕ್ಷಿಯಾದ ೬ನೇ ಐಇಇಇ ಜಿಕ್ಯಾಟ್ ಅಂತರಾಷ್ಟ್ರೀಯ ಸಮ್ಮೇಳನ

ವರ್ತಮಾನದ ಸಮಸ್ಯೆಗಳಿಗೆ ಮದ್ದೆರೆಯುವಂತಹ ಸಂಶೋಧನೆಗಳು ಹೆಚ್ಚಾಗಲಿ

ಭಾರತದಲ್ಲಿ ಇಂದು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಪ್ರಾಪ್ತಿಯಾಗಿದೆ. ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರ ನೆರವಿನಲ್ಲಿ ಯುವ ಸಂಶೋಧಕರು ಹೊಸ ಹೊಸ ಆವಿಷ್ಕಾರಗಳು ತಲೆ ಎತ್ತುತ್ತಿವೆ. ತಾಂತ್ರಿಕ ಶಿಕ್ಷಣವಿರಲಿ, ವೈದ್ಯಕೀಯ ಅಥವಾ ಮಾನವಿಕ ಶಿಕ್ಷಣದಲ್ಲಿ ನಡೆಯುವ ಸಂಶೋಧನೆಗಳು ಸುಸ್ಥಿರ ಜೀವಸಂಕುಲವನ್ನು ಕಟ್ಟುವತ್ತ ತಮ್ಮ ಚಿತ್ತವನ್ನು ಹರಿಸುವಂತಿರಬೇಕು.

Bagepally News: ಬಾಗೇಪಲ್ಲಿಯಲ್ಲಿ ಧುಮ್ಮಿಕ್ಕುತ್ತಿರುವ ಜಡಮಡಗು ಜಲಪಾತ

ಬಾಗೇಪಲ್ಲಿಯಲ್ಲಿ ಧುಮ್ಮಿಕ್ಕುತ್ತಿರುವ ಜಡಮಡಗು ಜಲಪಾತ

ಸತತ ಬರಕ್ಕೆ ತುತ್ತಾಗಿರುವ ಈ ಭಾಗದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಪರಿಣಾಮ ಕೆರೆ ಕುಂಟೆಗಳು ಖಾಲಿಯಾಗಿ, ಜನರು ಸೇರಿದಂತೆ ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಂತರ್ಜಲಮಟ್ಟ ಪಾತಾಳಕ್ಕೆ ಕುಸಿದು ನೀರಿನ ಅಭಾವ ಎದುರಾ ಗಿತ್ತು.

Chikkaballapur News: ಅ.26ಕ್ಕೆ ಸ್ಮೈಲ್ಸ್ ಆಸ್ಪತ್ರೆ ವತಿಯಿಂದ ಉಚಿತ ಫೈಲ್ಸ್ ತಪಾಸಣಾ ಶಿಬಿರ

ಅ.26ಕ್ಕೆ ಸ್ಮೈಲ್ಸ್ ಆಸ್ಪತ್ರೆ ವತಿಯಿಂದ ಉಚಿತ ಫೈಲ್ಸ್ ತಪಾಸಣಾ ಶಿಬಿರ

ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಶಾಲೆಯ ಆವರಣದಲ್ಲಿ ಲಯನ್ಸ್ ಕ್ಲಬ್ ಚಿಕ್ಕಬಳ್ಳಾ ಪುರದ ಸಹಯೋಗ ದಲ್ಲಿ ಅಕ್ಟೋಬರ್ ೨೬ರಂದು ಭಾನುವಾರ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಇದರಲ್ಲಿ ಸ್ಮೈಲ್ಸ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಸಿ.ಎಂ.ಪರಮೇಶ್ವರ್ ಭಾಗಿ ಯಾಗಲಿದ್ದು ನಾಗರೀಕರಿಗೆ ಮೂಲವ್ಯಾದಿ ಸಂಬಂಧಿ ಯಾವುದೇ ಸಮಸ್ಯೆಯಿದ್ದರೂ ವೈದ್ಯರಿಂದ ಆಪ್ತ ಸಮಾಲೋಚನೆ ಪಡೆಯಬಹುದು

Mahesh Shetty Thimarodi: ಮಹೇಶ್‌ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌; ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್‌ ತಿಮರೋಡಿಗೆ ರಿಲೀಫ್‌; ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ

High Court: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಸಿಕ್ಕಿರುವುದು ಏರ್ ಗನ್ ಆಗಿದೆ. ಅದಕ್ಕೆ ಲೈಸೆನ್ಸ್ ಅಗತ್ಯವಿಲ್ಲದಿದ್ದರೂ ಕೇಸ್ ದಾಖಲಿಸಲಾಗಿದೆ ಎಂದು ಅವರ ಪರ ವಕೀಲರು ವಾದಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್, ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.

Loading...