ಅಭಿವೃದ್ಧಿ ಮೆಚ್ಚಿ ಕೆಎಚ್ಪಿ ಬಣಕ್ಕೆ ಮುಖಂಡರ ಸೇರ್ಪಡೆ
ಕಳೆದ ಮೂರೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಂದ ಪ್ರೇರಿತ ರಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಜನರು ತಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ತಿಳಿಸಿದರು. ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಭೂಮಿಯ ಅಭಿವೃದ್ಧಿಗೆ ಸರ್ಕಾರದಿಂದ ಬಹುಕೋಟಿ ರೂಪಾಯಿ ಅನುದಾನ ತಂದು ಮೂಲಸೌಕರ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ