ಕೊನೆಗೂ ಈಡೇರಿತು 'ಸೂಪರ್ ಸ್ಪೆಷಾಲಿಟಿ' ಕನಸು
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ತುರ್ತು ಚಿಕಿತ್ಸಾ ಸೌಲಭ್ಯವಿಲ್ಲದ ಕಾರಣ, ಗಂಭೀರ ಸ್ಥಿತಿಯಲ್ಲಿರುವ ರೋಗಿಗಳು ಮಣಿಪಾಲ, ಮಂಗಳೂರು ಅಥವಾ ಹುಬ್ಬಳ್ಳಿಯಂತಹ ನಗರಗಳಿಗೆ 150-200 ಕಿ.ಮೀ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇತ್ತು. ಈ ಹಾದಿ ಯಲ್ಲೇ ಅನೇಕ ಜೀವಗಳು ಬಲಿಯಾಗಿದ್ದವು.