ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 12th June 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಹೆಚ್ಚಾಗಿ 9,100 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ88 ರೂ. ಏರಿಕೆಯಾಗಿ 9,928 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,800 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 91,100 ರೂ. ಮತ್ತು 100 ಗ್ರಾಂಗೆ 9,10,000 ರೂ. ನೀಡಬೇಕಾಗುತ್ತದೆ.

Shocking News: ಹುಡುಗಿಯರ ಅಕ್ರಮ ಸಾಗಾಟ ಜಾಲ ಪತ್ತೆ ಹಚ್ಚಿದ ಯುವಕ, ಕೇಡಿಗಳಿಂದ ಬೆದರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ

ಹುಡುಗಿಯರ ಅಕ್ರಮ ಸಾಗಾಟ ಜಾಲ ಪತ್ತೆ ಹಚ್ಚಿದ ಯುವಕ ಬೆದರಿಕೆಯಿಂದ ಆತ್ಮಹತ್ಯೆ

Shocking News: ಹುಡುಗಿಯರನ್ನು ಮರುಳು ಮಾಡಿ ದುರ್ಬಳಕೆ ಮಾಡಿಕೊಳ್ಳುವ ಜಾಲವನ್ನು ಪತ್ತೆ ಹಚ್ಚಿದ ಹಿನ್ನೆಲೆ ಬೆದರಿಕೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಕಾನೆಹಳ್ಳಿ ಬಳಿ ದೂಪದಕಾನು ಅರಣ್ಯದಲ್ಲಿ ಅಕೇಶಿಯಾ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Cauvery Aarti : ಕಾವೇರಿ ಆರತಿ: ರೈತರ ತೀವ್ರ ವಿರೋಧದಿಂದ ಕಾಮಗಾರಿ ಸ್ಥಗಿತ

ಕಾವೇರಿ ಆರತಿ: ರೈತರ ತೀವ್ರ ವಿರೋಧದಿಂದ ಕಾಮಗಾರಿ ಸ್ಥಗಿತ

Cauvery Aarti: ರೈತರು ಯೋಜನೆಯನ್ನು ವಿರೋಧಿಸಿದ್ದರಿಂದ, ಕೆಆರ್‌ಎಸ್‌ ಅಣೆಕಟ್ಟಿನ ಬಳಿ ಬೃಂದಾವನದಲ್ಲಿ ಆರಂಭಿಸಿದ್ದ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಅಧಿಕಾರಿಗಳು ಮೌಖಿಕ ಆದೇಶಗಳನ್ನು ನೀಡಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಜಯಂತ್ ತಿಳಿಸಿದ್ದಾರೆ.

Corona Virus: ರಾಜ್ಯದಲ್ಲಿ ಕೋವಿಡ್‌ನಿಂದ ಸಾವು ಆಗಿಲ್ಲ, ಆತಂಕ ಬೇಡ: ಸಚಿವ ದಿನೇಶ್‌ ಗುಂಡೂರಾವ್‌

ರಾಜ್ಯದಲ್ಲಿ ಕೋವಿಡ್‌ನಿಂದ ಸಾವು ಆಗಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

Corona Virus: ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯ ಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ.

Murder Case: ತನ್ನ ಜೊತೆ ಮಾತನಾಡದ ಸಮಾಜ ಕಲ್ಯಾಣ ಇಲಾಖೆ ಮಹಿಳಾ ಸಿಬ್ಬಂದಿಯನ್ನು ಇರಿದು ಕೊಂದ ದುಷ್ಟ

ಸಮಾಜ ಕಲ್ಯಾಣ ಇಲಾಖೆ ಮಹಿಳಾ ಸಿಬ್ಬಂದಿಯನ್ನು ಇರಿದು ಕೊಂದ ದುಷ್ಟ

Murder Case: ರೇಣುಕಾ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ರೇಣುಕಾ ಬುಧವಾರ (ಜೂ.11) ಕೊಟ್ನಾಳ ಗ್ರಾಮದಿಂದ ಬಸ್ ಮೂಲಕ ಬಂದಿಳಿದ್ದರು. ಈ ವೇಳೆ ಬೈಕ್​ನಲ್ಲಿ ಆಗಮಿಸಿದ ಸಂಜು ಬನಸೋಡೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದಾನೆ.

BJP president: 10 ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರ ಬದಲಾವಣೆ

10 ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರ ಬದಲಾವಣೆ

ದೇಶಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ 2ನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದು ಬಿಜೆಪಿಯ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Karnataka weather: ಆರೆಂಜ್‌ ಅಲರ್ಟ್;‌ ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ!

ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ!

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Indi (Vijayapura) News: ವಿಕಲಚೇತನರಿಗೆ, ವಯೋವೃದ್ದರಿಗೆ ಕಾಳಜಿ ವಹಿಸಿ: ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ

ವಿಕಲಚೇತನರಿಗೆ, ವಯೋವೃದ್ದರಿಗೆ ಕಾಳಜಿ ವಹಿಸಿ

ಇಂದು ೨೨ ಅರ್ಜಿಗಳು ಸ್ವೀಕರಿಸಿದ್ದು ೨೨ ಅರ್ಜಿಗಳು ಮಂಜೂರಾತಿ ನೀಡಿದೆ ಅದರಲ್ಲಿ ವಯೋವೃದ್ದ ರಿಗೆ ಮಾಶಾಸನ ೧೫ ವಿಕಲಚೇತನ ೧ ಸೇರಿದಂತೆ ೨೨ ಮಂಜೂರಾತಿ ನೀಡಲಾಗಿದೆ ಎಂದರು. ಗ್ರೇಡ್ ೨ ತಹಶೀಲ್ದಾರ ಧನಪಾಲ ದೇವೂರ ,ಎ.ಎ ಗುನ್ನಾಪೂರ ಮಾತನಾಡಿದರು.

Central Minister V Somanna: ರೈತರ ವಿರೋಧದ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಿ : ಇಂಜಿನಿಯರ್ ಗಳಿಗೆ ಸೂಚಿಸಿದ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ

ರೈತರ ವಿರೋಧದ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಿ

ಎರಡು ಲಕ್ಷ ಮತಗಳ ಅಂತರದಲ್ಲಿ ನನ್ನನ್ನು ಲೋಕಸಭೆಗೆ ಕಳುಹಿಸಿದ ತುಮಕೂರು ಜಿಲ್ಲೆಯ ರೈತರ ಹಿತ ಕಾಯುವ ಕೆಲಸ ಕರ್ತವ್ಯವಾಗಿದೆ. ನಮ್ಮ ಪಾಲಿನ ನೀರು ಹೇಗೆ ಹರಿಸಲು ಸಾಧ್ಯ. 15 ರಿಂದ 20 ಟಿಎಂಸಿ ಹೆಚ್ಚಿನ ಹಂಚಿಕೆ ಮಾಡಿ ಕೊಂಡು ಮುಖ್ಯ ನಾಲೆ ಮೂಲಕ ಕುಣಿಗಲ್ ಗೆ ಮತ್ತಷ್ಟು ಹೆಚ್ಚಿಗೆ ಹರಿಸಲಿ.

ರೈತರನ್ನು ಪಾಲುದಾರರನ್ನಾಗಿ ಮಾಡುವ ಯೋಜನೆ ಜಾರಿಗೊಳಿಸಿ : ಎನ್.ಹೆಚ್.ಶಿವಶಂಕರ್‌ರೆಡ್ಡಿ ಅಭಿಮತ

ರೈತರನ್ನು ಪಾಲುದಾರರನ್ನಾಗಿ ಮಾಡುವ ಯೋಜನೆ ಜಾರಿಗೊಳಿಸಿ

ಗೌರಿಬಿದನೂರು ನಗರದ ಶೇ 90ರಷ್ಟು ಅಭಿವೃದ್ದಿಗೆ ಅನುದಾನ ನೀಡಿ ಆಶೀರ್ವಾದ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಮ್ಮ ನಗರಕ್ಕೆ ಬಂದಿರುವುದು ಭಾಗ್ಯದ ಬಾಗಿಲು ತೆರೆದಂತಾ ಗಿದೆ. ನನ್ನನ್ನು ಹೆಚ್.ಎನ್.ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕಾಗಿ ತಾಲೂಕಿನ ಜನತೆಯ ಪರವಾಗಿ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದರು.

CM Siddaramaiah: ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ : ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೇಳ್ತಾರೆ: ಸಿ.ಎಂ

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು  ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾ ಕಾಂಡದಲ್ಲಿ ಎಷ್ಟು ಜನ ಸತ್ತರು

Chikkaballapur News: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಆಯ್ಕೆ: ಕಾರ್ಯಕರ್ತರಲ್ಲಿ ಸಂಭ್ರಮ

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಆಯ್ಕೆ

ಸೀಕಲ್ ರಾಮಚಂದ್ರಗೌಡರು ಮೂಲತಃ ಚಿಂತಾಮಣಿ ತಾಲೂಕಿನವರಾಗಿದ್ದು ಬೆಂಗಳೂರು ಸೇರಿದಂತೆ ದೇಶದ ನಾನಾ ಕಡೆ ಆಸ್ಪತ್ರೆಗಳನ್ನು ತೆರೆದಿರುವ ಖ್ಯಾತ ಉದ್ಯಮಿಯಾಗಿದ್ದಾರೆ. 2023ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲಿಯೇ 15446 ಮತಗಳನ್ನು ಪಡೆಯವ ಮೂಲಕ ಕ್ಷೇತ್ರದ ಗಮನ ಸೆಳೆದಿದ್ದರು.ಅಲ್ಲಿಂದ ಈವರೆಗೆ ಬಿಜೆಪಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಪಕ್ಷ ಕಟ್ಟುವ ಕೆಲಸ ಮಾಡುತ್ತಾ ಬಂದಿದ್ದಾರೆ.

Tumkur (Chikkanayakanahalli) News: ಹಂದನಕೆರೆ ಗುರುಗಿರಿಸಿದ್ದೇಶ್ವರ ಮಠದ ರುದ್ರರಾಧ್ಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ರುದ್ರರಾಧ್ಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಪರಿವರ್ತನ ಪ್ರಭ ದಿನಪತ್ರಿಕೆ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿ ಯನ್ನು ಹಂದನಕೆರೆ ಗುರುಗಿರಿ ಸಿದ್ದೇಶ್ವರ ಸ್ವಾಮಿಯವರ ನಿಜೈಕ್ಯ ಕ್ಷೇತ್ರದ ಪರಮಪೂಜ್ಯ ಶ್ರೀ ವೇದಮೂರ್ತಿ ರುದ್ರರಾಧ್ಯರಿಗೆ ನೀಡಲಾ ಯಿತು. ತಮ್ಮ ಕಾಯಕತತ್ವದಿಂದ ಧಾರ್ಮಿಕ ಕ್ಷೇತ್ರ ಮತ್ತು ಸಮಾಜದಲ್ಲಿ ತಂದ ಸಕಾರಾತ್ಮಕ ಬದಲಾವಣೆಗಳಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ

Kusum-C scheme: ಕುಸುಮ್-ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್ ಪೂರೈಕೆ ಸಾಧ್ಯ: ಸಿಎಂ

ಕುಸುಮ್-ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ 7 ತಾಸು ವಿದ್ಯುತ್ ಪೂರೈಕೆ: ಸಿಎಂ

Kusum-C scheme: ರೈತರಿಗೆ ಹಗಲಿನ ವೇಳೆ ಸಮರ್ಪಕ ವಿದ್ಯುತ್ ಪೂರೈಸುವುದೇ ಕುಸುಮ್- ಸಿ ಯೋಜನೆಯ ಉದ್ದೇಶವಾಗಿದೆ. ಕುಸುಮ್- ಸಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆ.ಜೆ.ಜಾರ್ಜ್ ಅವರು ಸಚಿವರಾದ ಮೇಲೆ ರಾಜ್ಯದಲ್ಲಿ ಕುಸುಮ್- ಸಿ ಯೋಜನೆ ಅನುಷ್ಠಾನ ಆರಂಭಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ರಿಂಗ್ ರೋಡ್ ಮರ್ಡರ್ ಕಥೆಯನ್ನು ಹೋಲುವ ಇಂದೋರ್ ರಾಜಾ ರಘುವಂಶಿ ಹತ್ಯೆ; ಅಂದು ಇಲ್ಲಿ ಏನಾಗಿತ್ತು?

ರಿಂಗ್ ರೋಡ್ ಮರ್ಡರ್ ಕಥೆಯಂತಿದೆ ರಾಜಾ ರಘುವಂಶಿ ಹತ್ಯೆ ಪ್ರಕರಣ

Murder Case: ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿ ಕೊಲೆಯಾದ ರಾಜಾ ರಘುವಂಶಿ ಕಥೆ ಬೆಂಗಳೂರಿನ ರಿಂಗ್ ರೋಡ್ ಮರ್ಡರ್ ಕಥೆಯನ್ನು ಹೋಲುವಂತಿದೆ. 2003ರಲ್ಲಿ ನಡೆದಿರುವ ರಿಂಗ್ ರೋಡ್ ಮರ್ಡರ್ ಪ್ರಕರಣದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಕೊಂದಿದ್ದಳು. ಇದನ್ನು ಸಾಕಷ್ಟು ಪ್ಲ್ಯಾನ್ ಮಾಡಿ ಮಾಡಲಾಗಿತ್ತು. ಆದರೆ ಯುವತಿ ಮಾಡಿದ ಒಂದು ತಪ್ಪು ಆಕೆಯನ್ನು ಜೈಲು ಪಾಲಾಗುವಂತೆ ಮಾಡಿತ್ತು.

Laxmi Hebbalkar: ಕೇಂದ್ರ ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಚಿವೆ ಹೆಬ್ಬಾಳ್ಕರ್‌ ಚರ್ಚೆ

ಕೇಂದ್ರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಚರ್ಚೆ

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಇಂದು ನವ‌ದೆಹಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

CM Siddaramaiah: ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಿ: ಸಿಎಂ ಸೂಚನೆ

ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು: ಸಿಎಂ

CM Siddaramaiah: ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಈ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

N Ravikumar: ಜಾತಿ ಗಣತಿ ವಿಷಯದ ಮೂಲಕ 11 ಯುವಜನರ ಸಾವನ್ನು ಮುಚ್ಚಿ ಹಾಕಲು ಯತ್ನ: ಎನ್‌.ರವಿಕುಮಾರ್ ಆರೋಪ

ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಕಪಾಳ ಮೋಕ್ಷ ಮಾಡಿದೆ-ಎನ್‌.ರವಿಕುಮಾರ್

N Ravikumar: 11 ಯುವಜನರ ಸಾವನ್ನು ಮುಚ್ಚಿ ಹಾಕಲು ಜಾತಿ ಗಣತಿ ವಿಷಯವನ್ನು ಮಧ್ಯದಲ್ಲಿ ತಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿಷಯಾಂತರ ಮಾಡಲು ಕರ್ನಾಟಕದ ಪಾಲಿಗೆ ದೊಡ್ಡ ರಾಜಕೀಯ ಮಾಡಿದೆ ಎಂದು ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆರೋಪಿಸಿದ್ದಾರೆ.

Bengaluru Rains: ರಾಜಧಾನಿಯಲ್ಲಿ ಮುಂದುವರಿದ ಮಳೆಯ ಅಬ್ಬರ; ಸಂಚಾರ ದಟ್ಟಣೆಗೆ ಸವಾರರು ಹೈರಾಣ!

ರಾಜಧಾನಿಯಲ್ಲಿ ಮುಂದುವರಿದ ಮಳೆಯ ಅಬ್ಬರ!

Bengaluru Rains: ಬೆಂಗಳೂರಿನ ಟೌನ್​ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್​, ಕೆಂಗೇರಿ, ಜ್ಞಾನಭಾರತಿ ಸುತ್ತಮುತ್ತ ಬುಧವಾರ ಸಂಜೆ ಜೋರು ಮಳೆಯಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ.

RCB franchise: ನಾನೇನೂ ಹುಚ್ಚನಲ್ಲ: ಆರ್‌ಸಿಬಿ ಖರೀದಿ ಬಗ್ಗೆ ಡಿಕೆಶಿ ಶಾಕಿಂಗ್ ರಿಯಾಕ್ಷನ್!

ನಾನೇನೂ ಹುಚ್ಚನಲ್ಲ; ಆರ್‌ಸಿಬಿ ಖರೀದಿ ಬಗ್ಗೆ ಡಿಕೆಶಿ ರಿಯಾಕ್ಷನ್!

RCB franchise: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್‌ ಕಪ್‌ ಗೆದ್ದ ಸಂಭ್ರಮಾಚರಣೆ ನಡೆಸುವಾಗ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಆರ್‌ಸಿಬಿಯನ್ನು ಬ್ಯಾನ್‌ ಮಾಡಲಾಗುವುದು, ಮಾರಾಟ ಮಾಡಲು ಅದರ ಮಾಲೀಕ ಸಂಸ್ಥೆ ಯೋಚಿಸುತ್ತಿದೆ ಎನ್ನಲಾಗಿತ್ತು. ಈ ನಡುವೆ ಆರ್‌ಸಿಬಿ ಖರೀದಿ ವದಂತಿ ಹರಿದಾಡುತ್ತಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

Doora Theera Yaana Movie: ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಶೀರ್ಷಿಕೆ ಗೀತೆ ರಿಲೀಸ್

ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ದ ಶೀರ್ಷಿಕೆ ಗೀತೆ ಬಿಡುಗಡೆ

Kannada New Movie: ನಿರ್ದೇಶಕ ಮಂಸೋರೆ ನಿರ್ದೇಶಿಸಿರುವ ಹಾಗೂ ವಿಜಯ್ ಕೃಷ್ಣ - ಪ್ರಿಯಾಂಕ ಕುಮಾರ್ ನಾಯಕ - ನಾಯಕಿಯಾಗಿ ನಟಿಸಿರುವ ʼದೂರ ತೀರ ಯಾನʼ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು. ಈ ಕುರಿತ ವಿವರ ಇಲ್ಲಿದೆ.

Father Movie: ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ʼಫಾದರ್ʼ ಚಿತ್ರದ ನೂತನ ಪೋಸ್ಟರ್

ʼಫಾದರ್ʼ ಚಿತ್ರದ ನೂತನ ಪೋಸ್ಟರ್ ರಿಲೀಸ್‌

Father Movie: ʼಫಾದರ್ʼ ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬಕ್ಕೆ ವಿಭಿನ್ನ ಹಾಗೂ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆರ್‌.ಸಿ. ಸ್ಟುಡಿಯೋಸ್ ಹಾಗೂ ಚಿತ್ರತಂಡ ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ತಯಾರಿಯಲ್ಲಿರುವ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ.

‘ಶ್ರೀ ಜಗನ್ನಾಥದಾಸರು ಭಾಗ 2’ ಚಿತ್ರದ ಹಾಡುಗಳ ಅನಾವರಣಗೊಳಿಸಿದ ಶ್ರೀ ಸುಬುಧೇಂದ್ರ ತೀರ್ಥರು

‘ಶ್ರೀ ಜಗನ್ನಾಥದಾಸರು ಭಾಗ 2’ ಚಿತ್ರದ ಹಾಡುಗಳು ಬಿಡುಗಡೆ

Sri Jagannatha Dasaru -Part 2: ಮಾತಾಂಬುಜ ಮೂವೀಸ್ ಲಾಂಛನದಲ್ಲಿ ಮಧುಸೂದನ್ ಹವಾಲ್ದಾರ್ ಅವರೇ ನಿರ್ಮಿಸಿ, ನಿರ್ದೇಶಿಸಿರುವ ‘ಶ್ರೀ ಜಗನ್ನಾಥದಾಸರು ಭಾಗ 2’ ಚಿತ್ರದ ಹಾಡುಗಳನ್ನು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಲೋಕಾರ್ಪಣೆ ಮಾಡಿದರು. ಮಧುಸೂದನ್ ಹವಾಲ್ದಾರ್ ಹಾಗೂ ರಾಯಚೂರು ಶೇಷಗಿರಿದಾಸ್ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿ ಎಂಟು ಹಾಡುಗಳಿದ್ದು, ಜನಪ್ರಿಯ ಗಾಯಕರು ಹಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Media Fest: ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

ಜೂ.26, 27ರಂದು ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ

Tumkur News: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಜೂ.26 ಹಾಗೂ 27ರಂದು ‘ಇಂಪ್ರೆಶನ್-2025’ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ತುಮಕೂರು ವಿವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.