ಪರೀಕ್ಷೆಗಳು ಪಾರದರ್ಶಕವಾಗಿ ನಡೆದರೆ ಗುಣಾತ್ಮಕ ಶಿಕ್ಷಣಕ್ಕೆ ಅರ್ಥ ಬರಲಿದೆ
ಚಿಕ್ಕಬಳ್ಳಾಪುರ ವಿಶ್ವವಿದ್ಯಾಲಯದ ಉದ್ದೇಶ ಈಡೇರಬೇಕಾದರೆ ಪರಿಣಾಮಕಾರಿ ಬೋಧನೆ ಮತ್ತು ಪಾರದರ್ಶಕ ಪರೀಕ್ಷಾ ವ್ಯವಸ್ಥೆಯಿಂದ ಮಾತ್ರ ಸಾಧ್ಯ ಈ ಕರ್ತವ್ಯಕ್ಕೆ ನಿಯೋಜನೆಗೊಳ್ಳುವವರು ವೃತ್ತಿಬದ್ಧತೆ ಪ್ರದರ್ಶನ ಮಾಡಿದಾಗ ಮಾತ್ರ ವಿಶ್ವವಿದ್ಯಾಲಯಕ್ಕೆ ಹೆಸರು ಬರಲಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲ ಸಚಿವ ಡಾಕ್ಟರ್ ಲೋಕನಾಥ್ ಅಭಿಪ್ರಾಯ ಪಟ್ಟರು