ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Shakti scheme: ಕರ್ನಾಟಕದ ಶಕ್ತಿ ಯೋಜನೆಗೆ ಇನ್ನೊಂದು ಗರಿ, ಲಂಡನ್‌ ವಿಶ್ವದಾಖಲೆ ಬುಕ್‌ಗೆ ಸೇರ್ಪಡೆ

ಶಕ್ತಿ ಯೋಜನೆಗೆ ಇನ್ನೊಂದು ಗರಿ, ಲಂಡನ್‌ ವಿಶ್ವದಾಖಲೆ ಬುಕ್‌ಗೆ ಸೇರ್ಪಡೆ

Karnataka: ಇತ್ತೀಚೆಗಷ್ಟೇ ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ ಮತ್ತು ಅಂತಾರಾಷ್ಟ್ರೀಯ ಬುಕ್‌ ಆಫ್‌ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದ್ದ ಶಕ್ತಿ ಯೋಜನೆ ಇದೀಗ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಅತಿ ಹೆಚ್ಚು ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆ ಮಾಡಲಾಗಿದೆ.

Elephant: ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಕರ್ನಾಟಕ ನಂಬರ್‌ ವನ್‌

ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಕರ್ನಾಟಕ ನಂಬರ್‌ ವನ್‌

2017ರಲ್ಲಿ ದೇಶದ ಕಾಡುಗಳಲ್ಲಿ 27,312 ಆನೆಗಳಿದ್ದವು. 2025ರಲ್ಲಿ ಈ ಸಂಖ್ಯೆ 22,446ಕ್ಕೆ ಇಳಿದಿದೆ. ಆನೆಗಳ (Elephant) ಸಂಖ್ಯೆಯಲ್ಲಿ ಶೇ.18ರಷ್ಟು ಅಂದರೆ 5000ದಷ್ಟು ಇಳಿಕೆಯಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. 6,013 ಆನೆಗಳನ್ನು ಹೊಂದುವ ಮೂಲಕ ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ಆನೆ ಹೊಂದಿದ ರಾಜ್ಯವೆಂಬ ಹೆಗ್ಗಳಿಕೆ ಪಡೆದಿದೆ.

Good news: ಸಿಸಿ, ಓಸಿ ಪಡೆಯದೇ ಮನೆ ಕಟ್ಟಿದವರಿಗೆ ರಾಜ್ಯ ಸರಕಾರ ವಿನಾಯಿತಿ

ಸಿಸಿ, ಓಸಿ ಪಡೆಯದೇ ಮನೆ ಕಟ್ಟಿದವರಿಗೆ ರಾಜ್ಯ ಸರಕಾರ ವಿನಾಯಿತಿ

Bengaluru: 30X40 ಸೈಟ್ ನಲ್ಲಿ ನೆಲ +2 ಅಂತಸ್ತಿನ ಕಟ್ಟಡಗಳಿಗೆ, ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ಬೆಂಗಳೂರಿನ ಲಕ್ಷಾಂತರ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಹಿಂದೆ ಓಸಿ ಇಲ್ಲದ ಕಟ್ಟಡಗಳಿಗೆ ಜಲಮಂಡಳಿ, ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುತ್ತಿರಲಿಲ್ಲ.

Tobacco free 30 Villages: 30 ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ಗುರಿ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

30 ಗ್ರಾಮಗಳನ್ನು ತಂಬಾಕು ಮುಕ್ತ ಮಾಡಲು ಗುರಿ

ತಂಬಾಕಿನ ಸೇವನೆಯ ಹಾನಿಕಾರಕ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿಕೊಟ್ಟು ಜಾಗೃತಿ ಮೂಡಿಸಲು “ತಂಬಾಕು ಮುಕ್ತ ಯುವ ಅಭಿಯಾನ (3.0)” ವನ್ನು ಜಿಲ್ಲೆಯಲ್ಲಿ ಡಿಸೆಂಬರ್ 9 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುಮಾರು 400 ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿಸಲು ಯೋಜಿಸಲಾಗಿದೆ.

Congress District President K.N. Keshava Reddy: ಮತಗಳ್ಳತನ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ

ಮತಗಳ್ಳತನ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ

ಭಾರತ ವಿಶ್ವದಲ್ಲಿಯೇ ಅತ್ಯಂತ ಸಮರ್ಥ ಹಾಗೂ ಗಟ್ಟಿತಳಹದಿಯ ಮೇಲೆ ನಿಂತಿರುವ ಯಶಸ್ವೀ ಪ್ರಜಾ ಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿನ ಜನಪ್ರತಿನಿಧಿಗಳು ಜನರ ಮತದಾನದ ಹಕ್ಕಿನಿಂದ ಆರಿಸಿ ಬರುತ್ತಾರೆ. ಈ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ನಡೆಸುತ್ತಾ ಬಂದಿದೆ. ಇದೊಂದು ಸ್ವತಂತ್ರ ಆಯೋಗ ವಾಗಿದ್ದರೂ ಕೇಂದ್ರಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಮತಗಳ್ಳತನ ತಡೆಯುವಲ್ಲಿ ವಿಫಲ ವಾಗುತ್ತಿರುವುದು ಆತಂಕದ ಸಂಗತಿಯಾಗಿದೆ

ಅಂಬೇಡ್ಕರ್ ಹಿಂದೂ ಧರ್ಮ ತೊರೆದು ಮರಳಿ ಮನೆಗೆ ಬಂದ ದಿನವೇ ಧಮ್ಮ ದೀಕ್ಷಾ ದಿನವಾಗಿದೆ: ಕುಂದಾಣದ ಜ್ಞಾನಲೋಕಾ ಬಂತೇಜಿ

ಧರ್ಮ ತೊರೆದು ಮರಳಿ ಮನೆಗೆ ಬಂದ ದಿನವೇ ಧಮ್ಮ ದೀಕ್ಷಾ ದಿನವಾಗಿದೆ

ಸುಧಾರಣೆ ಮಾಡಲು ಶ್ರಮಿಸಿದ್ದರು.ಇದು ಅಸಾಧ್ಯ ಎಂದು ಕಂಡಾಗ ಹಿಂದುವಾಗಿ ಹುಟ್ಟಿದ್ದೇನೆ ಹಿಂದುವಾಗಿ ಸಾಯಲಾರೆ ಎನ್ನುವ ಹೇಳಿಕೆ ನೀಡಿ ನೈಜ ಮಾನವ ಧರ್ಮವಾದ ಬೌದ್ಧಧರ್ಮಕ್ಕೆ ಮರಳುತ್ತಾರೆ.ಬಾಬಾ ಸಾಹೇಬರ ಈ ನಡೆ ಶೋಷಿತ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿದ್ದ ಲ್ಲದೆ, ಬಿಡುಗಡೆಯ ಸಾಧನವಾಗಿ ಕಂಡಿದೆ.ಪರಿಣಾಮ ದೇಶದ ಉದ್ದಗಲಕ್ಕೂ ಇಂದು ಬೌದ್ಧ ವಿಹಾರಗಳು ತಲೆಯೆತ್ತಲು, ಉಪಾಸಕರಾಗಿ ಬುದ್ಧನ ಮಾರ್ಗವನ್ನು ಅನುಸರಿಸಲು ಕಾರಣವಾಗಿದೆ

Seakal Ramachandra Gowda: ಆತ್ಮನಿರ್ಭರ ಭಾರತ ಅಭಿಯಾನ ಜನಜಾಗೃತಿ ಮೂಡಿಸ ಬೇಕು : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ

ಆತ್ಮನಿರ್ಭರ ಭಾರತ ಅಭಿಯಾನ ಜನಜಾಗೃತಿ ಮೂಡಿಸ ಬೇಕು

ಏಕ್ ಭಾರತ್ ಶ್ರೇಷ್ಠ ಭಾರತ್, ಆತ್ಮ ನಿರ್ಭರ ಭಾರತ್ ಹಾಗೂ ಮೇಕ್ ಇನ್ ಇಂಡಿಯಾ ಮೂಲಕ ಸ್ವಾಭಿಮಾನಿ, ಸ್ವಾವಲಂಬಿ ಭಾರತ ನಿರ್ಮಾಣದ ಕನಸನ್ನು ಪ್ರಧಾನಿ ನರೇಂದ್ರ ಮೋದಿಜಿ ಬಿತ್ತಿ ದರು. ದೇಶ ರಕ್ಷಣೆಯ ವ್ಯವಸ್ಥೆಯಲ್ಲಿ, ಸೇನೆ, ಶಸ್ತ್ರಗಳಲ್ಲಿ ಭಾರತ ಆತ್ಮ ನಿರ್ಭರವಾಗಿದೆ. ಯುವಕ ರಲ್ಲಿ, ಮಹಿಳೆಯರಲ್ಲಿ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು

DK Shivakumar: ನಾನುಂಟು ತಾಯಿಯುಂಟು, ನಾನುಂಟು ಭಕ್ತಿಯುಂಟು: ಡಿ.ಕೆ. ಶಿವಕುಮಾರ್ ಹೀಗೆ ಹೇಳಿದ್ದೇಕೆ?

ನಾನುಂಟು ತಾಯಿಯುಂಟು, ನಾನುಂಟು ಭಕ್ತಿಯುಂಟು: ಡಿಕೆಶಿ

Hasanamba Temple: ಕುಟುಂಬ ಸಮೇತರಾಗಿ ಮಂಗಳವಾರ ಸಂಜೆ ಹಾಸನಾಂಬ ದೇವಿಯ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು. ಹೆಚ್ಚಿನ ಅಧಿಕಾರಕ್ಕೆ ಏನಾದರೂ ಪ್ರಾರ್ಥನೆ ಮಾಡಿದ್ದೀರಾ ಎಂದಾಗ, ನಾನುಂಟು ತಾಯಿಯುಂಟು. ನಾನುಂಟು ಭಕ್ತಿಯುಂಟು, ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ ಎಂದು ಅವರು ತಿಳಿಸಿದ್ದಾರೆ.

Dharmasthala: ಧರ್ಮಸ್ಥಳ ಪ್ರಕರಣ; ಯೂಟ್ಯೂಬರ್ ಸಮೀರ್, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರಿಗೆ ಸಂಕಷ್ಟ

ಸಮೀರ್, ಮಟ್ಟಣ್ಣವರ್‌ಗೆ ಎದುರಾಯ್ತು ಸಂಕಷ್ಟ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ಬಗ್ಗೆ ಸುಳ್ಳು ಆರೋಪ ಹೊರಿಸಿರುವ ವಿಡಿಯೊಗಳನ್ನು ಹಂಚುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಬೆಂಗಳೂರಿನ ನ್ಯಾಯಾಲಯ ಮಹತ್ತರ ಆದೇಶ ಹೊರಡಿಸಿದೆ. ಸುಳ್ಳು ಸುದ್ದಿ ಹಾಗೂ ಆಕ್ಷೇಪಾರ್ಹ ವಿಡಿಯೊಗಳನ್ನು 3 ದಿನಗಳೊಳಗೆ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶಿಸಿದೆ.

Boys Drown in sea: ಬೈಂದೂರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

ಬೈಂದೂರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

Byndoor News: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನಡೆದಿದೆ. ಹೊಸಹಿತ್ಲು ಬೀಚ್‌ನಲ್ಲಿ ಮಂಗಳವಾರ ಸಂಜೆ ದುರಂತ ಸಂಭವಿಸಿದೆ. ಸದ್ಯ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ. ಶಾಲೆ ಮುಗಿಸಿ ಮೀನುಗಾರಿಕಾ ಕೆಲಸಕ್ಕೆ ಹೋಗಿದ್ದ ವೇಳೆ ಅವಘಡ ಸಂಭವಿಸಿದೆ.

ಲಿಥುವೇನಿಯಾ-ಸಂಸ್ಕೃತದ ಒಂದೇ ರೀತಿಯ ಪದಗಳು ದಶಕಗಳ ಹಿಂದಿನ ನಾಗರಿಕ ಸಂಪರ್ಕಕ್ಕೆ ಸಾಕ್ಷಿ: ಶ್ರೀ ಮಧುಸೂದನ ಸಾಯಿ

ಪರಸ್ಪರ ಸಂವಾದದೊಂದಿಗೆ ಉತ್ತಮ ನಾಳೆಯನ್ನು ಸೃಷ್ಟಿಸಬಹುದು

Sadguru Sri Madhusudan Sai: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ'ದ 60ನೇ ದಿನವಾದ ಮಂಗಳವಾರ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಆಶೀರ್ವಚನ ನೀಡಿದರು.

Santhosh Lad: ಕೇಂದ್ರದಲ್ಲಿ ನವೆಂಬರ್‌ ಕ್ರಾಂತಿ; ನಿತಿನ್‌ ಗಡ್ಕರಿ ಪ್ರಧಾನಿ ಆಗ್ತಾರೆ ಎಂದ ಸಚಿವ ಸಂತೋಷ್‌ ಲಾಡ್‌

ನಿತಿನ್‌ ಗಡ್ಕರಿ ಪ್ರಧಾನಿ ಆಗ್ತಾರೆ ಎಂದ ಸಚಿವ ಸಂತೋಷ್‌ ಲಾಡ್‌

Karnataka Politics: ರಾಜ್ಯದಲ್ಲಿ ನವೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಧಾನಿ ಆಗುತ್ತಾರೆ. ಇದರೊಂದಿಗೆ ನವೆಂಬ‌ರ್ ಕ್ರಾಂತಿ ಆಗಲಿದೆ. ಗಡ್ಕರಿ ಪ್ರಧಾನಿ ಆಗುತ್ತಾರೆಂಬ ವಿಷಯದ ಕುರಿತು ನಮಗೂ ಕುತೂಹಲ ಇದೆ ಎಂದು ಹೇಳಿದ್ದಾರೆ.

Sirsi News: ಹೇಳಿಕೆ ತಿರುಚಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿರುವುದು ವಿಷಾಧನೀಯ

ಹೇಳಿಕೆ ತಿರುಚಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿರುವುದು ವಿಷಾಧನೀಯ

ಇಂತಹ ಯೋಜನೆಯನ್ನು ಜಾರಿಗೆ ತರಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರಿಂದ ಮಾತ್ರ ಸಾಧ್ಯ ವಿದ್ದು, ಒಂದು ವೇಳೆ ನಾನೇ ಮುಖ್ಯಮಂತ್ರಿಯಾದರೂ ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನ ಪಡಿಸುವುದು ಅಷ್ಟು ಸುಲಭದ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ದೂರದೃಷ್ಟಿ, ರಾಜ್ಯದ ಆರ್ಥಿಕ ನಿರ್ವಹಣೆ ಮತ್ತು ನುಡಿದಂತೆ ನಡೆಯುವ ಅವರ ಇಚ್ಛಾಶಕ್ತಿಯ ಬಗ್ಗೆ ಹೇಳಿದರು.

ಮೆಡಿಕಲ್‌ ಅಗತ್ಯತೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ ಡೆಲಿವರಿ ಯೋಜನೆಗೆ ನಾರಾಯಣ ಹೆಲ್ತ್‌ನೊಂದಿಗೆ ಪಾಲುದಾರಿಕೆ

ಡ್ರೋನ್‌ ಮೂಲಕ ಡೆಲಿವರಿ ಯೋಜನೆಗೆ ನಾರಾಯಣ ಹೆಲ್ತ್‌ನೊಂದಿಗೆ ಪಾಲುದಾರಿಕೆ

ವೈದ್ಯಕೀಯ ಅಗತ್ಯ ವಸ್ತುಗಳನ್ನು ಪೂರೈಸುವ ಸಮಯ ಅತಿ ಪ್ರಾಮುಖ್ಯವಾದದ್ದು. ಈ ಸಂಚಾರ ದಟ್ಟಣೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಅಗತ್ಯ ವಸ್ತುಗಳನ್ನು ತಲುಪಿಸುವುದು ಕಷ್ಟಕರ. ಹೀಗಾಗಿ ಡ್ರೋನ್‌ ಡೆಲಿವರಿ ಯೋಜನೆಯನ್ನು ಚಾಲ್ತಿಗೆ ತರಲು ಹೆಜ್ಜೆ ಇಟ್ಟಿದ್ದೇವೆ. ಸಾಂಪ್ರದಾಯಿಕ ವಿಧಾನಗಳಿಗೆ ಹೋಲಿಸಿದರೆ ವಿತರಣಾ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

Caste Census: ಜಾತಿ ಸಮೀಕ್ಷೆ ವೇಳೆ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಬಿಡುಗಡೆ

ಜಾತಿ ಸಮೀಕ್ಷೆ; ಮೃತ ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ

compensation to Teachers: ಜಾತಿ ಸಮೀಕ್ಷೆ ಕಾರ್ಯದ ವೇಳೆ ಮೃತಪಟ್ಟಿದ್ದ ಬಾಗಲಕೋಟೆ ತಾಲೂಕಿನ ರಾಂಪೂರ ಸರ್ಕಾರಿ ಆಶ್ರಯ ಕಾಲೋನಿ ಶಾಲೆ ಸಹ ಶಿಕ್ಷಕಿ ದಾನಮ್ಮ ಐ ನಂದರಗಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ದಿಗುವಕೋಟೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ವೈ.ವಿ ರಾಮಕೃಷ್ಣಪ್ಪ ಅವರ ಕುಟುಂಬಗಳಿಗೆ ತಲಾ 20 ಪರಿಹಾರವನ್ನು ಸರ್ಕಾರ ಘೋಷಿಸಿದೆ.

Madhugiri News: ತುಮುಲ್ ನಿರ್ದೇಶಕ ಸ್ಥಾನದಿಂದ ಬಿ.ನಾಗೇಶ ಬಾಬು ಅನರ್ಹ; ಕೊಂಡವಾಡಿ ಚಂದ್ರಶೇಖರ್‌ಗೆ ಒಲಿದ ಅದೃಷ್ಟ

ತುಮುಲ್ ನಿರ್ದೇಶಕ ಸ್ಥಾನದಿಂದ ಬಿ.ನಾಗೇಶ ಬಾಬು ಅನರ್ಹ

Tumul: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಆಡಳಿತ ಮಂಡಳಿ ನಿರ್ದೇಶಕ ಸ್ಥಾನದಿಂದ ಮಧುಗಿರಿ ತಾಲೂಕಿನ ಬಿ. ನಾಗೇಶಬಾಬು ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಆದೇಶಿಸಿದೆ. ಮಧುಗಿರಿ ತಾಲೂಕು ಕಸಬಾ ಹೋಬಳಿಯ ಬಂದ್ರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಬಿ. ನಾಗೇಶ್‌ ಬಾಬು ಪ್ರತಿನಿಧಿಸಿದ್ದರು.

ಪ್ರಜಾ ಸೌಧ ಕಟ್ಟಡಕ್ಕೆ ಠರಾವು

ಪ್ರಜಾ ಸೌಧ ಕಟ್ಟಡಕ್ಕೆ ಠರಾವು

ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದ ಹತ್ತಿರದ ಸರ್ಕಾರಿ ಶಾಲೆಯ ಆವರಣ, ಪ್ರಸ್ತುತ ಇರುವ ತಹಸಿಲ್ದಾರ್ ಕಾರ್ಯಾಲಯ ಹಾಗೂ ನಾಡ ಕಾರ್ಯಾಲಯ ಸಹಿತ ಒಟ್ಟು ಮೂರು ಸ್ಥಳಗಳಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿ ಸಭೆ ಕರೆಯಲಾಗಿತ್ತು. ಚುನಾಯಿತ ಒಟ್ಟು 17 ಜನ ಸದಸ್ಯರಲ್ಲಿ 15 ಜನ ಸದಸ್ಯರು ಸಭೆಯಲ್ಲಿ ಹಾಜರಿದ್ದು ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು.

Supriya Harshendra Kumar: ಆರ್ಕಿಡ್ ಪ್ರದರ್ಶನ; ಸುಪ್ರಿಯಾ ಹರ್ಷೇಂದ್ರ ಕುಮಾರ್‌ಗೆ ಬಹುಮಾನ

ಆರ್ಕಿಡ್ ಪ್ರದರ್ಶನ; ಸುಪ್ರಿಯಾ ಹರ್ಷೇಂದ್ರ ಕುಮಾರ್‌ಗೆ ಬಹುಮಾನ

orchid exhibition; ಬೇರೆ ಬೇರೆ ಜಾತಿಯ 2500ಕ್ಕೂ ಹೆಚ್ಚು ಗಿಡಗಳ ಸಂಗ್ರಹ ಹೊಂದಿರುವ ಸುಪ್ರಿಯಾ ಹರ್ಷೇಂದ್ರ ಕುಮಾರ್ ಎಲ್ಲೇ ಹೋದರೂ ಗಿಡಗಳ ಬಗ್ಗೆ ಬಹಳ ಆಸಕ್ತಿ ತೋರುತ್ತಾರೆ. ಬೇರೆ -ಬೇರೆ ಕಡೆಗಳಿಗಳಿಗೆ ಭೇಟಿ ನೀಡಿದಾಗ ಹೊಸ ಹೊಸ ತಳಿಗಳನ್ನು ಗಿಡಗಳನ್ನು ಸಂಗ್ರಹಿಸುವುದು ಅವರ ಇಷ್ಟದ ಹವ್ಯಾಸವಾಗಿದೆ.

CN Ashwath Narayan: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರಂಟಿ: ಶಾಸಕ ಅಶ್ವತ್ಥ ನಾರಾಯಣ್ ಕಿಡಿ

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರಂಟಿ: ಅಶ್ವತ್ಥನಾರಾಯಣ್

Congress Government: ಜವಾಬ್ದಾರಿ, ಸೂಕ್ಷ್ಮತೆ, ನೈತಿಕತೆ ಮತ್ತು ಮೌಲ್ಯಗಳ ಕಾಳಜಿ ಇಟ್ಟುಕೊಂಡಿರುವ ಪ್ರಾಮಾಣಿಕ ಅಧಿಕಾರಿಗಳು ಇಂದು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಯುವ ಸ್ಥಿತಿ ಬಂದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಆರೋಪಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮಳೆ!

ಯೆಲ್ಲೋ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶವು ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 21° C ಆಗಿರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಇ ಏರೋಸ್ಪೇಸ್‌ ನ ಪುಣೆ ಉತ್ಪಾದನಾ ಘಟಕಕ್ಕೆ ದಶಮಾನೋತ್ಸವ ಸಂಭ್ರಮ

ಜಿಇ ಏರೋಸ್ಪೇಸ್‌ ನ ಪುಣೆ ಉತ್ಪಾದನಾ ಘಟಕಕ್ಕೆ ದಶಮಾನೋತ್ಸವ ಸಂಭ್ರಮ

ಪುಣೆ ಕೇಂದ್ರವು ಸಿಎಫ್ಎಂ*ನ ಲೀಪ್, ಜಿಇಎನ್ಎಕ್ಸ್ ಮತ್ತು ಜಿಇ9ಎಕ್ಸ್ ಎಂಜಿನ್‌ ಗಳಿಗೆ ಘಟಕಗಳನ್ನು ತಯಾರಿಸುತ್ತಿದ್ದು, ಇವುಗಳನ್ನು ವಿಶ್ವಾದ್ಯಂತ ಇರುವ ಕಾರ್ಖಾನೆಗಳಲ್ಲಿ ಗ್ರಾಹಕರ ಬೇಡಿಕೆಗಳನ್ನು ಪೂರೈಸಲು ಬಳಸಲಾಗುತ್ತದೆ. ಅತ್ಯುತ್ತಮ ಸುರಕ್ಷತೆ, ಗುಣಮಟ್ಟ ಮತ್ತು ದಕ್ಷತೆ ಒದಗಿಸುವ ಜಿಇ ಏರೋಸ್ಪೇಸ್‌ ನ ಸ್ವಂತ ಸ್ವಾಮ್ಯದ ಲೀನ್ ಆಪರೇಷನ್ಸ್ ಮಾದರಿಯಾದ ಫ್ಲೈಟ್ ಡೆಕ್ ಈ ಘಟಕದ ಯಶಸ್ಸಿಗೆ ಕಾರಣವಾಗಿದೆ.

Puneeth Rajkumar: ಅಪ್ಪು ಪುಣ್ಯ ಸ್ಮರಣೆ ಹಿನ್ನೆಲೆ ಆ್ಯಪ್ ಬಿಡುಗಡೆಗೆ ಮುಂದಾದ ಅಶ್ವಿನಿ ಪುನೀತ್!

ಅಪ್ಪು ಪುಣ್ಯ ಸ್ಮರಣೆ ಹಿನ್ನೆಲೆ ಆ್ಯಪ್ ಬಿಡುಗಡೆಗೆ ಸಿದ್ಧತೆ

Puneeth Rajkumar Death anniversary: ಅಕ್ಟೋಬರ್ 29ಕ್ಕೆ ಪುನೀತ್ ರಾಜ್ ಕುಮಾರ್ ನಿಧನರಾಗಿ ನಾಲ್ಕು ವರ್ಷ ಕಳೆ ಯಲಿದೆ. ಹೀಗಾಗಿ ಇದೀಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಅಪ್ಪು ಸ್ಮರಣೆಯಲ್ಲಿ ಜನಸ್ನೇಹಿ ಅಪ್ಲಿಕೇಶನ್ ಒಂದನ್ನು ಲೋಕಾರ್ಪಣೆ ಮಾಡಲು ಸಿದ್ದರಾಗಿದ್ದಾರೆ. ಆ್ಯಪ್ ಲಾಂಚ್ ಗೆ ಈಗಾಗಲೇ ತಯಾರಿ ಮಾಡಿಕೊಳ್ಳಲಾಗಿದ್ದು ಅಪ್ಲಿಕೇಶನ್ ಲಾಂಚ್ ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಅಶ್ವಿನಿ ಪುನೀತ್ ಆಹ್ವಾನ ನೀಡಿದ್ದಾರೆ.

DA Hike 2025: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ತುಟ್ಟಿಭತ್ಯೆ ಶೇ.2 ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ತುಟ್ಟಿಭತ್ಯೆ ಶೇ.2 ಹೆಚ್ಚಳ

Dearness Allowance: ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

Fraud Rushi Movie: ʼಫ್ರಾಡ್‍ ಋಷಿʼ ಸಿನಿಮಾದ ಮೂರನೇ ಹಾಡು ರಿಲೀಸ್‌

ʼಫ್ರಾಡ್‍ ಋಷಿʼ ಸಿನಿಮಾದ ಮೂರನೇ ಹಾಡು ರಿಲೀಸ್‌

Sandalwood News: ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆಯ ʼಫ್ರಾಡ್ ಋಷಿʼ ಚಿತ್ರದ ಮೂರನೇ ಹಾಡು ʼನೀ ಹೆಜ್ಜೆ ಇಟ್ಟ ಕಡೆಯಲ್ಲೆಲ್ಲ ಗೆಜ್ಜೆನಾದʼ ಎಂಬ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಡಾ.ವಿ. ನಾಗೇಂದ್ರ ಪ್ರಸಾದ್ ಅವರು ನಮ್ ಋಷಿ ಬರೆದಿರುವ, ರಾಜೇಶ್ ಕೃಷ್ಣನ್ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.

Loading...