ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Dr Ayyappan: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

ಕೃಷಿ ವಿಜ್ಞಾನಿ ಡಾ. ಅಯ್ಯಪ್ಪನ್‌ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ

‌ಕೃಷಿ ವಿಜ್ಞಾನಿ ಡಾ. ಎಸ್. ಅಯ್ಯಪ್ಪನ್‌ ಅವರು ನದಿಯಲ್ಲಿ ಕಾಲು ಜಾರಿ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೃತರ ಸಂಬಂಧಿ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Karnataka Rains: ಇಂದಿನ ಹವಾಮಾನ; ಬೆಂಗಳೂರು, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಇಂದು ಬೆಂಗಳೂರು, ಚಿಕ್ಕಮಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಾಳಿಯೂ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

Operation Sindoor: ಆಪರೇಷನ್ ಸಿಂದೂರ: ರಾಷ್ಟ್ರಕ್ಕೆ ರಣವೀಳ್ಯೆಯ ಮುಹೂರ್ತ

ಆಪರೇಷನ್ ಸಿಂದೂರ: ರಾಷ್ಟ್ರಕ್ಕೆ ರಣವೀಳ್ಯೆಯ ಮುಹೂರ್ತ

ಪಾಕಿಸ್ತಾನ ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ ಮೇಳೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಯನ್ನು ಧ್ವಂಸ ಮಾಡಿದೆ. ಈ ಕಾರ್ಯಾಚರಣೆಗೆ ಆಪರೇಷನ್‌ ಸಿಂದೂರ ಎಂದು ಹೆಸರಿಡಲಾಗಿದೆ. ಈ ಕಾರ್ಯಾಚರಣೆಯ ಮಹತ್ವವನ್ನು ತುಮಕೂರು ಜಿಲ್ಲೆಯ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದ ಅವರು ವಿವರಿಸಿದ್ದಾರೆ.

DCET-2025: ಡಿಸಿಇಟಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 13ರವರೆಗೆ ವಿಸ್ತರಣೆ

ಡಿಸಿಇಟಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 13ರವರೆಗೆ ವಿಸ್ತರಣೆ

DCET-2025: ಡಿಸಿಇಟಿ-25ಗೆ ಅರ್ಜಿ ಸಲ್ಲಿಸಲು ನಿಗದಿಯಾಗಿದ್ದ ಕೊನೆಯ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಮಂಗಳವಾರ ಬೆಳಗ್ಗೆ 11ರವರೆಗೆ ಅರ್ಜಿ ಸಲ್ಲಿಸಿ, ಅಂದೇ ಸಂಜೆ 6 ಗಂಟೆ ಒಳಗೆ ಶುಲ್ಕ ಪಾವತಿಸಬೇಕು.

ಮಗೇಶ್ವರಿ: ತನ್ನ ಜೀವನ ಮತ್ತು ಅಮೆಜಾನ್ ನಲ್ಲಿ ವೃತ್ತಿಯನ್ನು ಮರು ನಿರ್ಮಿಸಿಕೊಂಡ ತಾಯಿಯ ಯಶೋಗಾಥೆ

ವೃತ್ತಿಯನ್ನು ಮರು ನಿರ್ಮಿಸಿಕೊಂಡ ತಾಯಿಯ ಯಶೋಗಾಥೆ

ಏಪ್ರಿಲ್ 2020ರಲ್ಲಿ ಅವರು ಚೆನ್ನೈನ ಅಮೆಜಾನ್ ನಲ್ಲಿ ಅಸೋಸಿಯೇಟ್ ಆಗಿ ಸೇರಿಕೊಂಡರು. ಆರ್ಥಿಕ ಭದ್ರತೆಯ ಹೆಜ್ಜೆಯಾಗಿ ಪ್ರಾರಂಭವಾದ ಈ ಕೆಲಸ ಉದ್ದೇಶ, ವೃತ್ತಿಯ ಪ್ರಗತಿ ಮತ್ತು ಸಬಲೀಕರಣದ ಮೂಲವಾಗಿ ಹೊರಹೊಮ್ಮಿತು. ಅವರು ವೈಯಕ್ತಿಕ ಮತ್ತು ವೃತ್ತಿಪರ ಪರಿವರ್ತ ನೆಯ ಪ್ರಯಾಣವನ್ನು ಕೈಗೊಂಡು ಅಸೋಸಿಯೇಟ್ ನಿಂದ ಸಮಸ್ಯೆ ನಿವಾರಿಸುವವರಾಗಿ ಮತ್ತು 2024ರಲ್ಲಿ ಪ್ರೊಸೆಸ್ ಅಸಿ ಸ್ಟೆಂಟ್ ಪೂರ್ಣಕಾಲಿಕ ಜವಾಬ್ದಾರಿ ತೆಗೆದುಕೊಂಡರು

Bengaluru News: ಕೌಶಲ್ಯಯುತ ನೈತಿಕ ಶಿಕ್ಷಣ ನೀಡುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ: ನ್ಯಾಯಮೂರ್ತಿ ಇಂದ್ರೇಶ್

ಕೌಶಲ್ಯಯುತ ನೈತಿಕ ಶಿಕ್ಷಣ ನೀಡುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ

ಎಪಿಎಸ್ಸಿಇ ಹಳೆಯ ವಿದ್ಯಾರ್ಥಿ ಹಾಗೂ ಒರಾಕಲ್ ಸಂಸ್ಥೆಯ ಪ್ರಧಾನ ಕ್ಯೂಎ ಎಂಜೆನಿಯರ್ ಶ್ರೀಧರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಂತಸದ ಕಲಿಕೆ ಅತ್ಯಂತ ಮುಖ್ಯವಾಗಿದೆ. ವಿದ್ಯಾರ್ಥಿಗಳು ಹೊಸ ಹೊಸ ತಂತ್ರಜ್ಞಾನತ್ತ ಆಸಕ್ತಿ ಬೆಳೆಸಿಕೊಳ್ಳಲು ಆದ್ಯತೆ ನೀಡಬೇಕು

ಎರಡನೇ ಆವೃತ್ತಿಯ "ಹ್ಯಾಪಿಯೆಸ್ಟ್ ಹರ್ 2025" ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಿದ ಹ್ಯಾಪಿಯೆಸ್ಟ್ ಹೆಲ್ತ್

ಎರಡನೇ ಆವೃತ್ತಿಯ "ಹ್ಯಾಪಿಯೆಸ್ಟ್ ಹರ್ 2025" ಸಮಾವೇಶ

ಮಾವೇಶವನ್ನು ಹ್ಯಾಪಿಯೆಸ್ಟ್ ಹೆಲ್ತ್‌ ನ ಕೋ- ಚೇರ್ ಮನ್ ಡೇವಿಸ್ ಕರೆಡನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿಮ್ಹಾನ್ಸ್ ನ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ಹ್ಯಾಪಿ ಯೆಸ್ಟ್ ಹೆಲ್ತ್ - ನಾಲೆಡ್ಜ್‌ ನ ಸಹ-ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಘು ಕೃಷ್ಣನ್, ಮತ್ತು ಹ್ಯಾಪಿಯೆಸ್ಟ್ ಹೆಲ್ತ್ - ನಾಲೆಡ್ಜ್‌ ನ ಸಹ-ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿ ಜೋಶಿ ಮತ್ತು 250ಕ್ಕೂ ಮಂದಿ ಉಪಸ್ಥಿತರಿದ್ದರು

Kiccha Sudeep: ಪ್ರಧಾನಿ ಮೋದಿಗೆ ನಟ ಸುದೀಪ್‌ ಪತ್ರ; ʼಆಪರೇಷನ್‌ ಸಿಂದೂರʼ ಕುರಿತು ಮೆಚ್ಚುಗೆ

ಪ್ರಧಾನಿ ಮೋದಿಗೆ ಸುದೀಪ್‌ ಪತ್ರ; ʼಆಪರೇಷನ್‌ ಸಿಂದೂರʼ ಬಗ್ಗೆ ಮೆಚ್ಚುಗೆ

Kiccha Sudeep: ಇಡೀ ಕನ್ನಡ ಚಲನಚಿತ್ರೋದ್ಯಮ ಸೇರಿ ಕನ್ನಡಿಗರು ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ನಿಮ್ಮ ಧೈರ್ಯದಿಂದ ನಾವು ಸ್ಫೂರ್ತಿ ಪಡೆಯುತ್ತೇವೆ. ನಿಮ್ಮ ನಾಯಕತ್ವದಲ್ಲಿ, ನಮ್ಮ ರಕ್ಷಣಾ ಪಡೆಗಳು ಅಪ್ರತಿಮ ಶೌರ್ಯವನ್ನು ಪ್ರದರ್ಶಿಸಿವೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವೆಲ್ಲಾ ಒಂದು, ಒಂದು ಧ್ವನಿ, ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ ನಿಂತಿದ್ದೇವೆ ಎಂದು ಪ್ರಧಾನಿ ಮೋದಿ ಅವರಿಗೆ ಸುದೀಪ್‌ ತಿಳಿಸಿದ್ದಾರೆ.

Shivaraj Tangadagi: ಭಾರತೀಯ ಸೈನಿಕರ ಶಕ್ತಿ ಎದುರು ಪಾಕ್ ಲೆಕ್ಕಕ್ಕಿಲ್ಲ: ಶಿವರಾಜ್ ತಂಗಡಗಿ

ಭಾರತೀಯ ಸೈನಿಕರ ಶಕ್ತಿ ಎದುರು ಪಾಕ್ ಲೆಕ್ಕಕ್ಕಿಲ್ಲ: ಶಿವರಾಜ್ ತಂಗಡಗಿ

Shivaraj Tangadagi: ಭಾರತೀಯ ಸೈನಿಕರ ಶಕ್ತಿಯ ಎದುರಿಗೆ ಪಾಕಿಸ್ತಾನ ಲೆಕ್ಕಕ್ಕಿಲ್ಲ. ಭಾರತ ಗಟ್ಟಿಯಾಗಿ ನಾಲ್ಕು ದಿನ ಯುದ್ಧ ಮಾಡಿದರೆ ಪಾಕಿಸ್ತಾನ ವಿಶ್ವದ ಭೂಪಟದಲ್ಲೇ ಇರಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Laxmi Hebbalkar: ಅವಿಭಜಿತ ದ.ಕ.ಜಿಲ್ಲೆಯ ಆಯುರ್ವೇದ ಚಿಕಿತ್ಸೆ ಇಡೀ ವಿಶ್ವಕ್ಕೆ ಮಾದರಿ- ಲಕ್ಷ್ಮೀ ಹೆಬ್ಬಾಳ್ಕರ್

ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿವಿಧ ಸೌಲಭ್ಯಗಳ ಉದ್ಘಾಟಿಸಿದ ಹೆಬ್ಬಾಳ್ಕರ್‌

Laxmi Hebbalkar: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆಯುರ್ವೇದ ಚಿಕಿತ್ಸೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆಯುರ್ವೇದಕ್ಕೆ 5 ಸಾವಿರ ವರ್ಷಗಳಷ್ಟು ಇತಿಹಾಸವಿದ್ದು, ಆಯುರ್ವೇದ ಚಿಕಿತ್ಸೆಯನ್ನು ಇಡೀ ದೇಶವೇ ಒಪ್ಪಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Vijayapura News: ಆಟವಾಡುತ್ತಿದ್ದ ವೇಳೆ ತೆರೆದ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಆಟವಾಡುತ್ತಿದ್ದ ವೇಳೆ ತೆರೆದ ಬಾವಿಗೆ ಬಿದ್ದು ಮಗು ಸಾವು

Vijayapura News: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಘಟನೆ ನಡೆದಿದೆ. ನಾಪತ್ತೆಯಾಗಿದ್ದ ಮಗುವಿಗಾಗಿ ಹುಡುಕಾಟ ನಡೆಸುತ್ತಿದ್ದಾಗ, ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karnataka Weather: ನಾಳೆ ಬೆಂಗಳೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನಾಳೆ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗಾಳಿಯೂ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.

Suhas Shetty Murder Case: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ರಾಜ್ಯ ಬಿಜೆಪಿಯಿಂದ NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ

ಸುಹಾಸ್‌ ಶೆಟ್ಟಿ ಕೊಲೆ; ಬಿಜೆಪಿಯಿಂದ NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ

ಇತ್ತೀಚಿಗೆ ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ (Suhas Shetty) ಕೊಲೆ ನಡೆದಿತ್ತು ಪ್ರಕರಣದ ಬಗೆಗಿನ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ((NIA) ವಹಿಸಬೇಕಾಗಿ ರಾಜ್ಯ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ ಬಿಜೆಪಿಯ ಹಲವು ನಾಯಕರು ಈ ಕೃತ್ಯದ ಹಿಂದೆ ಪಿಎಫ್ಐ ಕೈವಾಡ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

Kalaburagi News: ಭಾರತಾಂಬೆಯ ಸೇವೆಗೆ ಮರಳಿದ ಕನ್ಯಾಕುಮಾರ

ಭಾರತಾಂಬೆಯ ಸೇವೆಗೆ ಮರಳಿದ ಕನ್ಯಾಕುಮಾರ

ದೇಶದಲ್ಲಿ ಸದ್ಯ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶಗಳು ಗೋಚರವಾಗುತ್ತಿರುವ ನಿಟ್ಟಿನಲ್ಲಿ ರಜೆಯ ಮೇಲೆ ತೆರಳಿದ ಸೈನಿಕರ ಅವಶ್ಯಕತೆ ಭಾರತಾಂಬೆಗೆ ಇದ್ದು, ಅವರನ್ನು ಮರಳಿ ಕರೆಸಿ ಕೊಳ್ಳುವ ಪ್ರಕ್ರಿಯೆ ನಡೆದಿದ್ದು, ಇತ್ತ ಕಲಬುರಗಿಯ ಯೋಧ ಸಹ ತಾಯಿ ಭಾರತೀಯ ಸೇವೆಗಾಗಿ ರಜೆ ಮೊಟಕುಗೊಳಿಸಿ ಸೇನೆಗೆ ತೆರಳಿದ್ದಾನೆ

Mothers Day Special: ಉತ್ಸಾಹ ಹೆಚ್ಚಿಸುವ ಮದರ್ಸ್‌ ಡೇ ಸ್ಟೈಲಿಂಗ್‌ಗೆ 3 ಸಿಂಪಲ್‌ ಐಡಿಯಾ

ಉತ್ಸಾಹ ಹೆಚ್ಚಿಸುವ ಮದರ್ಸ್‌ ಡೇ ಸ್ಟೈಲಿಂಗ್‌ಗೆ 3 ಸಿಂಪಲ್‌ ಐಡಿಯಾ

Mothers Day Special: ಮದರ್ಸ್‌ ಡೇಯಂದು ತಾಯಿಯೊಂದಿಗೆ ನೀವು ಕೂಡ ಹೇಗೆಲ್ಲಾ ಫ್ಯಾಷೆನೆಬಲ್‌ ಆಗಿ ಕಾಣಿಸಬಹುದು? ಯಾವ ಬಗೆಯ ಸ್ಟೈಲಿಂಗ್‌ ನೋಡಲು ಆಕರ್ಷಕವಾಗಿ ಕಾಣಿಸುತ್ತದೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು 3 ಸಿಂಪಲ್‌ ಐಡಿಯಾ ನೀಡಿದ್ದಾರೆ.

Mothers Day Special: ಮದರ್ಸ್‌ ಡೇ ಶಾಪಿಂಗ್‌ಗೆ 5 ಸಿಂಪಲ್‌ ಐಡಿಯಾ

ಮದರ್ಸ್‌ ಡೇ ಶಾಪಿಂಗ್‌ಗೆ 5 ಸಿಂಪಲ್‌ ಐಡಿಯಾ

Mothers Day Special: ಮದರ್ಸ್‌ ಡೇಗಾಗಿ ಶಾಪಿಂಗ್‌ ಮಾಡುತ್ತೀದ್ದೀರಾ? ನಿಮ್ಮ ಅಮ್ಮನಿಗೆ ಟ್ರೆಂಡಿ ಸೀರೆ ಅಥವಾ ಫ್ಯಾಷನ್‌ವೇರ್ಸ್‌ ಇಲ್ಲವೇ ಜ್ಯುವೆಲರಿಗಳನ್ನು ಖರೀದಿಸುತ್ತೀದ್ದೀರಾ? ಹಾಗಾದಲ್ಲಿ, ನಿಮ್ಮ ತಾಯಿಗೆ ಇಷ್ಟವಾಗುವಂತಿರುವುದನ್ನೇ ಖರೀದಿಸಲು ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಿ ಎನ್ನುತ್ತಾರೆ ಶಾಪಿಂಗ್‌ ಎಕ್ಸ್‌ಪರ್ಟ್ಸ್.‌

Nelamangala PLD Bank: 25 ವರ್ಷಗಳ ನಂತರ ಕಾಂಗ್ರೆಸ್‌ ತೆಕ್ಕೆಗೆ ನೆಲಮಂಗಲ ಪಿಎಲ್‌ಡಿ ಬ್ಯಾಂಕ್; ಮೈತ್ರಿಗೆ ಮುಖಭಂಗ

25 ವರ್ಷಗಳ ನಂತರ ಕಾಂಗ್ರೆಸ್‌ ತೆಕ್ಕೆಗೆ ನೆಲಮಂಗಲ ಪಿಎಲ್‌ಡಿ ಬ್ಯಾಂಕ್

Nelamangala PLD Bank: ನೆಲಮಂಗಲ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಸಾದಿಕ್ ಪಾಷಾ ಆಯ್ಕೆಯಾಗಿದ್ದಾರೆ. ಈ ಮೂಲಕ 25 ವರ್ಷಗಳ ನಂತರ ಕಾಂಗ್ರೆಸ್‌ ಪಕ್ಷ ಗದ್ದುಗೆ ಏರಿದೆ. ಅಧ್ಯಕ್ಷ ಸ್ಥಾನಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಶ್ರೀನಿವಾಸ್ ಬಿ.ಎಂ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾದಿಕ್ ಪಾಷಾ ನಾಮಪತ್ರ ಸಲ್ಲಿಕೆ ಮಾಡಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಹನುಮೇಗೌಡ. ಬಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ್ ಎಚ್.ಕೆ ನಾಮಪತ್ರ ಸಲ್ಲಿಸಿದ್ದರು.

Laxmi Hebbalkar: ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಜಾಸ್ತಿ-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಜಾಸ್ತಿ: ಲಕ್ಷ್ಮೀ ಹೆಬ್ಬಾಳ್ಕರ್‌

Laxmi Hebbalkar: ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ. ಇದಕ್ಕಾಗಿಯೇ ಗೃಹಲಕ್ಷ್ಮೀ ಯೋಜನೆಗೆ ವಾರ್ಷಿಕ 28 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Cabinet meeting: ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು 65 ವರ್ಷಕ್ಕೆ ಏರಿಕೆ; ಸಚಿವ ಸಂಪುಟ ನಿರ್ಧಾರ

ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಏರಿಕೆ

Cabinet meeting: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸೂಪ‌ರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಇತರ ಪ್ರಮುಖ ನಿರ್ಣಯಗಳು ಕುರಿತ ಮಾಹಿತಿ ಇಲ್ಲಿದೆ.

Greater Bengaluru: ಮೇ 15ರಿಂದ ʼಗ್ರೇಟರ್‌ ಬೆಂಗಳೂರುʼ ಜಾರಿ; ಅಸ್ತಿತ್ವ ಕಳೆದುಕೊಳ್ಳಲಿದೆ ಬಿಬಿಎಂಪಿ!

Greater Bengaluru: ಮೇ 15ರಿಂದ ʼಗ್ರೇಟರ್‌ ಬೆಂಗಳೂರುʼ ಜಾರಿ

Greater Bengaluru: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ- 2024 ಜಾರಿಗೆ ತರಲು ಅಧಿಸೂಚನೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಅನುಮೋದನೆ ದೊರೆತಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

S\O Muthanna Movie: ಪ್ರಣಂ ದೇವರಾಜ್ ನಟನೆಯ ʼS\O ಮುತ್ತಣ್ಣʼ ಚಿತ್ರದ ಹಾಡಿಗೆ ಗಾಯಕ ಸಂಚಿತ್ ಹೆಗ್ಡೆ ಧ್ವನಿ

ʼS\O ಮುತ್ತಣ್ಣʼ ಚಿತ್ರದ ಹಾಡಿಗೆ ಗಾಯಕ ಸಂಚಿತ್ ಹೆಗ್ಡೆ ಧ್ವನಿ

S\O Muthanna Movie: ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ʼS\O ಮುತ್ತಣ್ಣʼ ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ ʼಒನ್ ಅಂಡ್ ಓನ್ಲಿ ಸುಖʼ ಎಂಬ ಹಾಡನ್ನು ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಗಾಯಕ ಸಂಚಿತ್ ಹೆಗ್ಡೆ ಹಾಡಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ- ಡಿ.ಕೆ. ಶಿವಕುಮಾರ್

ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ: ಡಿ.ಕೆ. ಶಿವಕುಮಾರ್

DK Shivakumar Birthday: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Operation Sindoor: ಪಾಕ್‌ ಡ್ರೋನ್‌ಗಳನ್ನು ಪುಡಿಗಟ್ಟಿದ ಆಕಾಶ್‌ ಕ್ಷಿಪಣಿ ವ್ಯವಸ್ಥೆಯ ರೂವಾರಿ ಬೆಂಗಳೂರು ವಿಜ್ಞಾನಿ!

ಪಾಕ್‌ ಡ್ರೋನ್‌ಗಳ ಪುಡಿಗಟ್ಟಿದ ಕ್ಷಿಪಣಿ ರೂವಾರಿ ಬೆಂಗಳೂರು ವಿಜ್ಞಾನಿ!

ಭಾರತವನ್ನು ಪಾಕ್‌ ಡ್ರೋನ್‌ಗಳಿಂದ ರಕ್ಷಿಸುತ್ತಿರುವ (Operation Sindoor) ಆಕಾಶ್‌ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಹಿಂದೆ ಬೆಂಗಳೂರಿನ ವಿಜ್ಞಾನಿ ಡಾ. ಪ್ರಹ್ಲಾದ್‌ ರಾಮರಾವ್‌ ಅವರು ಇದ್ದಾರೆ. ಆಕಾಶ್‌ ಕಾರ್ಯ ನಿರ್ವಹಿಸುತ್ತಿರುವ ರೀತಿ ಕಂಡು ಅವರ ಹೆಮ್ಮೆಯಿಂದ ಎದೆಯುಬ್ಬಿಸಿದ್ದಾರೆ.

Anti national slogan: ಉಡುಪಿಯಲ್ಲಿ ದೇಶವಿರೋಧಿ ಗೋಡೆಬರಹ; ವಿದ್ಯಾರ್ಥಿನಿಗಾಗಿ ಹುಡುಕಾಟ

ಉಡುಪಿಯಲ್ಲಿ ದೇಶವಿರೋಧಿ ಗೋಡೆಬರಹ; ವಿದ್ಯಾರ್ಥಿನಿಗಾಗಿ ಹುಡುಕಾಟ

ಉಡುಪಿ ಜಿಲ್ಲೆಯ (Udupi news) ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ (Engineering College) ವಸತಿ ನಿಲಯದ ಗೋಡೆಯ ಮೇಲೆ ದೇಶ ವಿರೋಧಿ (Anti-national slogan) ಬರಹ ಬರೆದ ವಿದ್ಯಾರ್ಥಿನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.