ಬೀದರ್ನಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
Electric Shock: ಬೀದರ್ ಜಿಲ್ಲೆ ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ಅವಘಡ ನಡೆದಿದೆ. ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
CBSE 12th Exam Result: ದೇಶಾದ್ಯಂತ ಕಳೆದ ಫೆಬ್ರವರಿ 15ರಿಂದ 4 ಏಪ್ರಿಲ್ವರೆಗೆ CBSE 12ನೇ ತರಗತಿ ಪರೀಕ್ಷೆ ನಡೆಸಲಾಗಿತ್ತು. 2025ನೇ ಸಾಲಿನಲ್ಲಿ 16 ಲಕ್ಷದ 92 ಸಾವಿರದ 794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 14 ಲಕ್ಷದ 96 ಸಾವಿರದ 307 ಮಕ್ಕಳು 12ನೇ ತರಗತಿ ಪಾಸ್ ಮಾಡಿದ್ದಾರೆ.
ಮೊದಲಿಗೆ ವ್ಹೀಲಿಂಗ್ ಬೃಹತ್ ನಗರ ಪ್ರದೇಶಗಳ ಹೆದ್ದಾರಿಗಳಿಗೆ ಸೀಮಿತವಾಗಿತ್ತು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗುತ್ತಿದೆ. ವ್ಹೀಲಿಂಗ್ ಚಾಲಕ, ಹಿಂಬದಿ ಸವಾರ ಮಾತ್ರವಲ್ಲದೇ ಸಾಮಾನ್ಯ ಜನರಿಗೂ ಗಂಭೀರ ಬೆದರಿಕೆ. ಕೆಲವು ಯುವಕರು ನಿಸ್ಸಂಶಯವಾಗಿ ಸಮಾಜದ ಸ್ವಾಸ್ಥ್ಯ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದಾರೆ," ಎಂದು ನ್ಯಾಯಾಲಯ ಹೇಳಿದೆ.
ಭಾರತದಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ ವೃತ್ತಿಯ ನಿಯಂತ್ರಣ ಮತ್ತು ಅಭಿವೃದ್ಧಿಗಾಗಿ 1949ರ ಚಾರ್ಟರ್ಡ್ ಅಕೌಂಟೆಂಟ್ಸ್ ಕಾಯ್ದೆಯಡಿಯಲ್ಲಿ ಸಂಸತ್ತಿನ ಕಾಯ್ದೆಯಿಂದ ಸ್ಥಾಪಿಸಲ್ಪಟ್ಟ ವಿಶ್ವದ ಅತಿ ದೊಡ್ಡ ಲೆಕ್ಕಪತ್ರ ಸಂಸ್ಥೆಯಾದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI), ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಅಡಗುತಾಣಗಳ ವಿರುದ್ಧ ಇತ್ತೀಚೆಗೆ ಸರ್ಕಾರ ಮತ್ತು ಭಾರತೀಯ ಸೇನೆಯು ತೆಗೆದುಕೊಂಡ ಕ್ರಮ ಗಳಿಗೆ ತನ್ನ ಬೆಂಬಲ ನೀಡಿದೆ.
ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಆರೋಪಿ ನವಾಜ್ ಎಂಬಾತ ಬಂಧಿತ. ಸಾಮಾಜಿಕ ಮೀಡಿಯಾಗಳ ಮೂಲಕ ಪ್ರಚೋದನಕಾರಿ (Provocative video) ಹೇಳಿಕೆ, ಜನರನ್ನು ಎತ್ತಿಕಟ್ಟುವುದು, ಆಡಳಿತದಲ್ಲಿರುವವರ ವಿರುದ್ಧ ಜನರಲ್ಲಿ ದ್ವೇಷ ಪ್ರಚೋದನೆ ಇತ್ಯಾದಿ ಕಾನೂನುಗಳ ಹಿನ್ನೆಲೆಯಲ್ಲಿ ಈತನ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಜಗತ್ತಿನ ನೂರಾ ಮೂವತ್ತು ದೇಶಗಳಲ್ಲಿ ಕಲೆ, ಕ್ರೀಡೆ, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರು ಸಾಧಕ ಮಕ್ಕಳ ಪಟ್ಟಿಗೆ ಯಕ್ಷಗಾನ ಯುವ ಕಲಾವಿದೆ, ಶಿರಸಿಯ ತುಳಸಿ ಹೆಗಡೆ ಹೆಸರು ಸೇರ್ಪಡೆಗೊಂಡಿದೆ .ಮಕ್ಕಳ ಅರ್ಹತೆ, ಸಾಧನೆ, ಅವರ ನಿರಂತರ ಶ್ರಮ ಪರಿಗಣಿಸಿ ತಜ್ಞರ ಸಮಿತಿ ನೂರು ಸಾಧಕ ಮಕ್ಕಳನ್ನು ಆಯ್ಕೆ ಮಾಡಿದ್ದು ಈ ಪಟ್ಟಿಯಲ್ಲಿ ಕನ್ನಡದ ಕಲೆ ಯಕ್ಷಗಾನದ ಮೂಲಕ ಹೆಸರಾದ ತುಳಸಿ ಹೆಗಡೆ ಕೂಡ ಒಬ್ಬರು
Pralhad Joshi: ಅತಿ ಹೆಚ್ಚು ಬಾರಿ ಸಂವಿಧಾನ ಬದಲಾಯಿಸಿ ದೇಶಕ್ಕೆ ಅನ್ಯಾಯ ಎಸಗಿದವರೇ ಇಂದು ಸಂವಿಧಾನ ಬದಲಾವಣೆ ಕೂಗೆಬ್ಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಮೀಸಲಾತಿ ತೆಗೆಯುವುದಲ್ಲ, ಅದನ್ನು ಮುಟ್ಟಲೂ ಸಹ ಕೇಂದ್ರ ಸರ್ಕಾರ ಬಿಡುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಥಿರ-ವಿಂಗ್ ಡ್ರೋನ್ ಸ್ಪರ್ಧೆಯಲ್ಲಿ ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ. ತಂಡವು ಈ ಸಾಧನೆಗಾಗಿ 45,000 ರೂ.ಗಳ ಬಹುಮಾನ ಪಡೆಯಿತು. ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಜವಾಹರ್ ದೊರೆಸ್ವಾಮಿ, ಕುಲಪತಿ ಪ್ರೊ. ಜೆ. ಸೂರ್ಯಪ್ರಸಾದ್ ಅವರು ತಂಡವನ್ನು ಅಭಿನಂದಿಸಿದ್ದಾರೆ.
ಚೆನ್ನೈನ ಹಿಂದೂಸ್ತಾನ್ ಹಾಗೂ ಚಾರ್ಲ್ಸ್ ಗ್ರೂಪ್ಗಳ ಸಹಕಾರದಲ್ಲಿ ನಡೆಸಲಾದ ಗ್ಲೋಬಲ್ ಚೈಲ್ಡ್ ಪ್ರೊಡಿಜಿ ಅವಾರ್ಡ್ಗೆ ಶಿರಸಿಯ ತುಳಸಿ ಹೆಗಡೆ ಆಯ್ಕೆಯಾಗಿದ್ದಾರೆ. ಜಗತ್ತಿನ 130 ದೇಶಗಳಲ್ಲಿ ಕಲೆ, ಕ್ರೀಡೆ, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರು ಸಾಧಕ ಮಕ್ಕಳ ಪಟ್ಟಿಗೆ ಯಕ್ಷಗಾನ ಯುವ ಕಲಾವಿದೆ, ಶಿರಸಿಯ ತುಳಸಿ ಹೆಗಡೆ ಹೆಸರು ಸೇರ್ಪಡೆಗೊಂಡಿದೆ.