ಮೇ31 ರಂದು ಗೋಟಕನಾಪುರ ಗ್ರಾಮದಲ್ಲಿ ಕೆರೆ ಹಬ್ಬ
ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ಇದುವರೆಗೂ 16 ಕೆರೆಗಳನ್ನು ಪುನಶ್ಚೇತನ ಗೊಳಿಸಲಾಗಿದೆ. ನಮ್ಮ ತಾಲೂಕಿನವರೇ ಆದ ಹಿರಿಯ ಶ್ರೇಣಿಯ ಕೆ.ಎ.ಎಸ್ ಅಧಿಕಾರಿ ಬಿ.ಎನ್. ವರಪ್ರಸಾದ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯ ನಡೆದಿದೆ. ಇದರಿಂದಾಗಿ ಒಟ್ಟಾರೆ ಐದುನೂರ ಎಪತೈದು ಎಕರೆಗಳಷ್ಟು ಕೆರೆ ಪ್ರದೇಶವು ಸ್ವಚ್ಛಗೊಂಡಿದೆ,