ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
B. Saroja Devi: ಡಾ.ರಾಜ್‌ ಹಾದಿಯಲ್ಲೇ ಸರೋಜಾ ದೇವಿ; ನೇತ್ರದಾನ ಮಾಡಿದ 'ಅಭಿನಯ ಸರಸ್ವತಿ'

ಡಾ.ರಾಜ್‌ ಹಾದಿಯಲ್ಲೇ ಸರೋಜಾ ದೇವಿ; ನೇತ್ರದಾನ ಮಾಡಿದ 'ಅಭಿನಯ ಸರಸ್ವತಿ'

B. Saroja Devi: ನೇತ್ರದಾನ ಮಾಡುವಂತೆ ವರನಟ ಡಾ.ರಾಜ್‌ಕುಮಾರ್ ಕೂಡ ಕರೆ ಕೊಟ್ಟಿದ್ದರು. ತಮ್ಮ ಕಣ್ಣುಗಳನ್ನು ಡಾ.ರಾಜ್‌ ಅವರು ದಾನ ಮಾಡಿದ್ದರು. ಇದೀಗ ಅವರ ಹಾದಿಯನ್ನೇ ಅನುಸರಿಸಿ ಹಿರಿಯ ನಟಿ ಸರೋಜಾದೇವಿ ಅವರ ಕಣ್ಣುಗಳನ್ನೂ ದಾನ ಮಾಡಲಾಗಿದೆ.

B. Saroja Devi: ಬಿ. ಸರೋಜಾ ದೇವಿ ಪತಿ ಯಾರು? ಅವರು ಸಾವನ್ನಪ್ಪಿದ್ದು ಹೇಗೆ?

ಬಿ. ಸರೋಜಾ ದೇವಿ ಪತಿ ಯಾರು? ಅವರು ಸಾವನ್ನಪ್ಪಿದ್ದು ಹೇಗೆ?

B. Saroja Devi: ಪತಿಯ ಅಕಾಲಿಕ ಮರಣದಿಂದ ಸರೋಜಾ ದೇವಿ ತೀವ್ರ ಆಘಾತಕ್ಕೊಳಗಿದ್ದರು. ಪತಿ ವಿಧಿವಶರಾದ ಮೇಲೆ ಮಾನಸಿಕವಾಗಿ ತೀವ್ರ ನೊಂದಿದ್ದ ಸರೋಜಾ ದೇವಿ ಒಂದು ವರ್ಷ ನಟನೆ ಮಾಡಿರಲಿಲ್ಲ. ಆದರೆ, ಅದಾಗಲೇ 8 ಚಿತ್ರಗಳನ್ನ ಅವರು ಒಪ್ಪಿಕೊಂಡಿದ್ದರಿಂದ ಅದನ್ನು ಮುಗಿಸಲೇಬೇಕಿತ್ತು.

CM Siddaramaiah: ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

ವಿಪಕ್ಷಗಳ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿದ್ದರಾಮಯ್ಯ

CM Siddaramaiah: ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ- ಡಿಕೆಶಿ ಭರವಸೆ

ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದ ಡಿಕೆಶಿ

DK Shivakumar: ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯ ತನಕ ಯೋಜನೆಗಳು ಮುಂದುವರೆಯುತ್ತವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Shakti Scheme: ಶಕ್ತಿ ಯೋಜನೆಯಡಿ 500 ಕೋಟಿ ಗಡಿ ದಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ!

ಶಕ್ತಿ ಯೋಜನೆಯಡಿ 500 ಕೋಟಿ ಗಡಿ ದಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ

Shakti Scheme: ಶಕ್ತಿ ಯೋಜನೆಯಡಿ ಉದ್ಯೋಗ, ಶಿಕ್ಷಣ, ಆರೋಗ್ಯ ಇನ್ನು ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಈ ಯೋಜನೆಯ ಯಶಸ್ಸಿನ ಶ್ರೇಯ ರಾಜ್ಯದ ಹೆಣ್ಣುಮಕ್ಕಳಿಗೆ ಸಲ್ಲಬೇಕು. ನಾಡಿನಲ್ಲಿ ಶಕ್ತಿ ಸಂಚಾರ ಮತ್ತಷ್ಟು ಯಶಸ್ವಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾರ್ನ್ ಎಲೆಕ್ಟ್ರಿಕ್ ಸ್ಕೂಟರ್‌: ಟೂ-ವೀಲರ್ ಉದ್ಯಮ ವಿಸ್ತರಿಸುವುದಾಗಿ ಘೋಷಿಸಿದ ಕೈನೆಟಿಕ್ ಗ್ರೀನ್

ಟೂ-ವೀಲರ್ ಉದ್ಯಮ ವಿಸ್ತರಿಸುವುದಾಗಿ ಘೋಷಿಸಿದ ಕೈನೆಟಿಕ್ ಗ್ರೀನ್

ಇ-ಲೂನಾದ ಯಶಸ್ಸಿನಿಂದ ಸ್ಫೂರ್ತಿ ಪಡೆದಿರುವ ಕೈನೆಟಿಕ್ ಗ್ರೀನ್ ಮುಂದಿನ 18 ತಿಂಗಳು ಗಳಲ್ಲಿ ಮೂರು ಬಾರ್ನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ, ಈ ಹಬ್ಬದ ಋತುವಿನಲ್ಲಿ ಸೊಗಸಾದ ಫ್ಯಾಮಿಲಿ ಸ್ಕೂಟರ್ ಅನ್ನು ಅನಾವರಣ ಮಾಡಲಿದೆ

UVA Meridian Bay: ಪ್ರವಾಸಿಗರನ್ನು ಜಾದೂ ಮಾಡಿ ಸೆಳೆಯುವ UVA ಮೆರಿಡಿಯನ್‌ ಬೇ!

ಪ್ರವಾಸಿಗರನ್ನು ಜಾದೂ ಮಾಡಿ ಸೆಳೆಯುವ UVA ಮೆರಿಡಿಯನ್‌ ಬೇ!

ಕುಂದಾಪುರ ತಾಲೂಕಿನ ಪ್ರಮುಖ ಆಕರ್ಷಣೆ ಏನು ಅಂತ ಯಾರೇ ಕೇಳಿದರೂ ಅದಕ್ಕೆ ಉತ್ತರವಾಗಿ ಸಿಗುವುದು ಈಗ ಒಂದೇ ತಾಣ. ಅದು ಯುವ ಮೆರಿಡಿಯನ್ ಬೇ ಎಂಬ ಆತಿಥ್ಯ ತಾಣ. ಇದು ಆತಿಥ್ಯ ತಾಣ ಎಂದಷ್ಟೇ ಹೇಳಿದರೆ ಬಹಳ ಸೀಮಿತಗೊಳಿಸಿದಂತಾಗಿಬಿಡುತ್ತದೆ. ಇದೊಂದು ಅಕ್ಷರಶಃ ಮಾಯಾ ಲೋಕ. ಬೇರೆಯದೇ ಪ್ರಪಂಚ.

B Sarojadevi: ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು-ಬೊಮ್ಮಾಯಿ

ಬಿ.ಸರೋಜಾದೇವಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

Basavaraj Bommai: ಕನ್ಮಡ ಚಿತ್ರರಂಗದ ಹಿರಿಯ ನಟಿ ಬಿ.‌ ಸರೋಜಾದೇವಿ ಅವರು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾ‌ಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

Sigandur bridge: ಸಿಗಂದೂರು ಸೇತುವೆ; ಕರ್ನಾಟಕದ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ನ ವಿಶೇಷತೆಗಳೇನು?

ಸಿಗಂದೂರು ಸೇತುವೆ; ರಾಜ್ಯದ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ನ ವಿಶೇಷತೆಗಳೇನು?

Sigandur bridge: ಸಿಗಂದೂರು ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ. ಈ ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು 2 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜತೆಗೆ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಗಳಿಗೆ ಉತ್ತೇಜನ ನೀಡಲಿದೆ.

Sigandur Bridge: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ನಿತಿನ್‌ ಗಡ್ಕರಿ

Sigandur Bridge: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಸುಮಾರು 473 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಿದ್ದು, ಇಂದು ಸೇತುವೆ ಉದ್ಘಾಟನೆಯಿಂದ ಮಲೆನಾಡ ಭಾಗದ ಜನರ ದಶಕಗಳ ಕನಸು ಪೂರ್ಣಗೊಂಡಿದೆ.

B. Saroja Devi: ಬದುಕನ್ನೇ ಬಣ್ಣದ ಲೋಕಕ್ಕೆ ಧಾರೆ ಎರೆದ ಹಿರಿಯ ನಟಿ ಸರೋಜಾ ದೇವಿ

ಹಿರಿಯ ನಟಿ ಸರೋಜಾ ದೇವಿ ಅವರ ಬಣ್ಣದ ಲೋಕದ ಮೈಲುಗಲ್ಲುಗಳು

ಕಿತ್ತೂರುರಾಣಿ ಚೆನ್ನಮ್ಮ, ಅಮರಶಿಲ್ಪಿ ಜಕಣಾಚಾರಿ, ಬಬ್ರುವಾಹನ, ಭಾಗ್ಯವಂತರು ಸೇರಿದಂತೆ ಸುಮಾರು 200 ಚಿತ್ರಗಳಲ್ಲಿ ನಟಿಸಿರುವ ಅಭಿನಯ ಶಾರದೆ ಬಿರುದಾಂಕಿತ ಹಿರಿಯ ನಟಿ ಬಿ. ಸರೋಜಾದೇವಿ ಸೋಮವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಏಳು ದಶಕಗಳಲ್ಲಿ ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿದ್ದು, ಇವರನ್ನು ಅಭಿನಯ ಸರಸ್ವತಿ, ಕನ್ನಡದ ಗಿಳಿ ಎಂಬ ಹೆಸರಿನಿಂದಲೂ ಕರೆಯಲಾಗುತ್ತಿತ್ತು.

Satish Jarkiholi: ಸಾಗರಕ್ಕೆ ಬಂದು ಬೆಂಗಳೂರಿಗೆ ವಾಪಾಸ್‌;  ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ತೆರಳಿದ ಸತೀಶ್ ಜಾರಕಿಹೊಳಿ

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ತೆರಳಿದ ಸತೀಶ್ ಜಾರಕಿಹೊಳಿ

ಲೋಕೋಪಯೋಗಿ ಸಚಿವ ಜಾರಕಿಹೊಳೆಯವರು ಅವರು ಸಾಗರಕ್ಕೆ ಬಂದು, ಈ ಕಾರ್ಯಕ್ರಮದಲ್ಲಿ ಭಾಗವಹಿಸದೆ ಹಾಗೇ ವಾಪಾಸ್‌ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ವಿಜಯಪುರದಲ್ಲಿ ನಡೆಯಲಿರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಸೇತುವೆ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾವಹಿಸಬಾರದು ಎಂದು ಸಿಎಂ ಆದೇಶ ನೀಡಿದ್ದಾರೆ ಎನ್ನಲಾಗಿದೆ.

Actress Sarojadevi: ನಾಳೆ ಮಧ್ಯಾಹ್ನ 12 ಗಂಟೆಗೆ ಸರೋಜಾ ದೇವಿ ಅಂತ್ಯಕ್ರಿಯೆ

ನಾಳೆ ಮಧ್ಯಾಹ್ನ 12 ಗಂಟೆಗೆ ಸರೋಜಾ ದೇವಿ ಅಂತ್ಯಕ್ರಿಯೆ

B Sarojadevi Passed away: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ನಾಳೆ 12 ಗಂಟೆವರೆಗೂ ಸರೋಜಾ ದೇವಿ ಅವರ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂನ ಮನೆಯಲ್ಲಿಯೇ ಇಡಲಾಗುತ್ತಿದೆ.

CM Siddaramaiah: ಬಸ್‌ನಲ್ಲಿ ಕಂಡಕ್ಟರ್‌ ಆದ ಸಿಎಂ ಸಿದ್ದರಾಮಯ್ಯ! ಮಹಿಳೆಗೆ 500ನೇ ಕೋಟಿ ಟಿಕೆಟ್‌ ವಿತರಣೆ

ಬಸ್‌ನಲ್ಲಿ ಕಂಡಕ್ಟರ್‌ ಆದ ಸಿಎಂ ಸಿದ್ದರಾಮಯ್ಯ!

CM Siddaramaiah: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಶಕ್ತಿ ಯೋಜನೆʼ ಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿತರಿಸಿದರು.

Siganduru Bridge: ದಶಕಗಳ ಕನಸು ನನಸು; ಇಂದು ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

ಇಂದು ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ

ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆಯಾಗಿರುವ ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆ ಗೊಳ್ಳಲಿದೆ. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಮೇಲೆ ನಿರ್ಮಾಣವಾಗಿರುವ ಸೇತುವೆಯ ವೆಚ್ಚ ಸುಮಾರು 473 ಕೋಟಿ ರೂ.

Drugs Case: ಡ್ರಗ್ಸ್ ಸಾಗಾಟ ಆರೋಪ; ಕಾಂಗ್ರೆಸ್ ಮುಖಂಡನ ಬಂಧನ

ಮಾದಕ ವಸ್ತುಗಳ ಸಾಗಾಟ; ಕಾಂಗ್ರೆಸ್ ಮುಖಂಡನ ಬಂಧನ

ಮಾದಕದ್ರವ್ಯ ಸಾಗಾಣೆ ಆರೋಪದಲ್ಲಿ (Drugs Case) ಕಾಂಗ್ರೆಸ್ ಮುಖಂಡ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ (Lingaraj Kanni) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ನಿಷೇಧಿತ 120 ಕೊಡೆನೈನ್ ಸಿರಪ್ ಬಾಟಲ್ ಇತ್ತು ಎನ್ನಲಾಗಿದೆ.

Heart Attack: ಹೃದಯಾಘಾತಕ್ಕೆ ಮತ್ತೊಂದು ಬಲಿ; ಜೆಡಿಎಸ್ ಮುಖಂಡ ಹೆಚ್.ಟಿ ರಾಜೇಂದ್ರ ನಿಧನ

ಜೆಡಿಎಸ್ ಮುಖಂಡ ಹೆಚ್.ಟಿ ರಾಜೇಂದ್ರ ನಿಧನ

ಹೃದಯಾಘಾತದಿಂದ ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ (72) ಮೃತಪಟ್ಟಿದ್ದಾರೆ. NR ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ JDS ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ JDS ಮುಖಂಡ ರಾಜೇಂದ್ರ ಅವರು HD ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

Karnataka Weather: ಹವಾಮಾನ ವರದಿ; ಯೆಲ್ಲೋ ಅಲರ್ಟ್‌, ಇಂದು ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

ಯೆಲ್ಲೋ ಅಲರ್ಟ್‌, ಇಂದು ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

Book Release: ನಟ, ಸಾಹಿತಿ ಸುಚೇಂದ್ರ ಪ್ರಸಾದರಿಂದ ಕರ್ಮಫಲ ಕಾದಂಬರಿ ಬಿಡುಗಡೆ

ನಟ, ಸಾಹಿತಿ ಸುಚೇಂದ್ರ ಪ್ರಸಾದರಿಂದ ಕರ್ಮಫಲ ಕಾದಂಬರಿ ಬಿಡುಗಡೆ

ಹೊಸಪೇಟೆಯ ಯಾಜಿ ಪ್ರಕಾಶನ ಪ್ರಕಟಿಸಿರುವ ಸಾಹಿತಿ ಸತೀಶ್ ಹೆಗಡೆ ಹೊನ್ನಾವರ ಅನಿಲಗೋಡಿನ ಬರೆದಿರುವ ಕರ್ಮಫಲ ಕಾದಂಬರಿಯನ್ನು ನಟ, ಸಾಹಿತಿ ಸುಚೇಂದ್ರ ಪ್ರಸಾದ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು, ಸಹಿತವಾದ ಸಾಹಿತ್ಯದ ಸಾಂಗತ್ಯ ಅಗತ್ಯ, ಸೀತಲ ತಾಟಸ್ಯ ಇಂದು ಬಾಧಿಸುತ್ತಿದೆ ಎಂದರು.

1 ತಿಂಗಳ ವೇತನದಲ್ಲಿ ಎಚ್ ಎಸ್ ವಿ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ: ದಿನೇಶ್ ಗೂಳಿಗೌಡ

1 ತಿಂಗಳ ವೇತನದಲ್ಲಿ ಎಚ್ ಎಸ್ ವಿ ಹೆಸರಿನಲ್ಲಿ ದತ್ತಿನಿಧಿ ಸ್ಥಾಪನೆ

ಎಚ್.ಎಸ್.ವಿ ಅವರ ಹೆಸರಿನಲ್ಲಿ ಪ್ರತಿವರ್ಷ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯುವ ಸಾಹಿತಿ ಗಳು, ಗಾಯಕರು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸಲು ಅವರ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸ ಲಾಗುವುದು. ಡಾ. ಎಚ್.ಎಸ್.ವೆಂಕಟೇಶಮೂರ್ತಿ ಅವರ ಗೀತೆಗಳ ಗಾಯನ ಪ್ರಸ್ತುತ ಪಡಿಸುವ ಮೂಲಕ ಅವರಿಗೆ ಗೀತೆ ನಮನ ಹಾಗೂ ನುಡಿ ನಮನ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸವಿಗಾನ ಲಹರಿ ಸುಗಮ ಸಂಗೀತ ಶಾಲೆ ಪ್ರತಿವರ್ಷ ಹಮ್ಮಿಕೊಳ್ಳುವ ಉದ್ದೇಶದಿಂದ ದತ್ತಿನಿಧಿ ಸ್ಥಾಪಿಸಲಾಗುತ್ತಿದೆ

Chikkaballapur Crime: ಬಡ್ಡಿ ಹಣ ಕೊಡದಿದ್ದಕ್ಕೆ ಪತಿ ಪತ್ನಿ ಮೇಲೆ ಹಲ್ಲೆ

ಬಡ್ಡಿ ಹಣ ಕೊಡದಿದ್ದಕ್ಕೆ ಪತಿ ಪತ್ನಿ ಮೇಲೆ ಹಲ್ಲೆ

ಚಿಂತಾಮಣಿ ನಗರದ ವೆಂಕಟಗಿರಿ ಕೋಟೆಯ ವಾಸಿ ಆರಿಫ್ ಪಾಷಾ ಬಿನ್ ಚೋಟು ಸಾಬ್(32ವರ್ಷ) ಚಿಂತಾಮಣಿ ಹೊರವಲಯದ ಕರಿಯ ಪಲ್ಲಿಯ ವಾಸಿ ಬಾಬಾಜಾನ್ ರವರಿಂದ 50 ಸಾವಿರ ರೂ. ಸಾಲವಾಗಿ ಪಡೆದುಕೊಂಡು ಪ್ರತಿ ತಿಂಗಳು ಅವರಿಗೆ 1800 ರೂಪಾಯಿ ಹಣವನ್ನು ಬಡ್ಡಿಯ ರೂಪದಲ್ಲಿ ಕೊಡುತ್ತಿದ್ದರು.

ವಿಚ್ಛೇದನಕ್ಕಾಗಿ ಬಂದು ಒಂದುಗೂಡಿದ ದಂಪತಿಗಳು

ವಿಚ್ಛೇದನಕ್ಕಾಗಿ ಬಂದು ಒಂದುಗೂಡಿದ ದಂಪತಿಗಳು

ಲೋಕ ಅದಾಲತ್‌ ನಲ್ಲಿ ಐದು ಮಂದಿ ದಂಪತಿಗಳು ವಿಚ್ಚೇದನಕ್ಕೆ ದೂರು ನೀಡಿದ್ದರು, ಎಲ್ಲರನ್ನೂ ರಾಜೀ ಮಾಡಿಸಿ ದಂಪತಿಗಳನ್ನು ಒಂದುಗೂಡಿಸಿ ಮರು ಜೀವನಕ್ಕೆ ದಾರಿ ಮಾಡಿ ಕೊಡಲಾಯಿತು, ಇಂದಿನ ಲೋಕ ಅದಾಲತ್‌ ನಲ್ಲಿ 258 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು, ಒಟ್ಟು ಒಂದು ಕೋಟಿ 25 ಲಕ್ಷ 28 ಸಾವಿರ 460 ಹಣ ಸಂಗ್ರಹ ಮಾಡಲಾಯಿತು.

Chikkaballapur News: ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು

ಜೆಬಿಎಂ ಒಗಿಹೋರಾ ಕಂಪೆನಿಯ ಹಿರಿಯ ಸಂಪನ್ಮೂಲ ಅಧಿಕಾರಿ ಲೇಪಾಕ್ಷಿ ಅರುಣ್ ಕುಮಾರ್ ಮಾತನಾಡುತ್ತಾ, ಗ್ರಾಮೀಣ ಪ್ರದೇಶದ ಮಕ್ಕಳು ದಾನಿಗಳ ಸಹಾಯ ಪಡೆದು ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಪಡೆದಾಗ ನಿಮ್ಮ ತಂದೆ ತಾಯಿಗಳಿಗೂ, ಓದಿದ ಶಾಲೆಗೂ, ಶಿಕ್ಷಕರಿಗೂ, ದಾನಿಗಳಿಗೂ ಸಹಾ ಸಂತೋಷ ವಾಗುತ್ತದೆ

Chikkaballapur News: 1195 ದಿನಗಳ ದೇವನಹಳ್ಳಿ ಭೂ ಹೋರಾಟಕ್ಕೆ ಜು.15ರ ಸಭೆ ಇತಿಶ್ರೀ ಹಾಡುವುದೇ ?

ಮುಖ್ಯಮಂತ್ರಿಗಳ ಸಭೆಯ ಮೇಲೆ ನೆಟ್ಟಿದೆ ದಣಿವಿರದ ಹೋರಾಟಗಾರರ ಚಿತ್ತ

ಮುಖ್ಯಮಂತ್ರಿ ಗಳು ಹತ್ತು ದಿನಗಳ ಕಾಲಾವಕಾಶ ಕೇಳಿ ಜುಲೈ ೧೫ರಂದು ಸೂಕ್ತ ತೀರ್ಮಾನ ಕೈ ಗೊಳ್ಳುವುದಾಗಿ ಭರವಸೆ ನೀಡಿದ್ದರು. ಇದು ಸ್ವಾಗತಾರ್ಹ ವಾದರೂ ಸಭೆ ನಂತರವೂ ಕೆಲಸಚಿವರು ವ್ಯಕ್ತಪಡಿಸಿರುವ ಅಭಿಪ್ರಾಯಗಳು ಸರ್ಕಾರದ ಪ್ರಾಮಾಣಿಕತೆ ಬಗ್ಗೆ ಸಂಶಯ ಮೂಡಿಸಿದೆ. ಹಾಗಾಗಿ ಕಾಂಗ್ರೆಸ್ ವರಿಷ್ಟರು ಮಧ್ಯ ಪ್ರವೇಶಿಸಿ ರೈತ ಪರವಾದ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಬೇಕು