ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Nandi Hills: ನವವಧುವಿನಂತೆ ಸಜ್ಜಾದ ನಂದಿಬೆಟ್ಟ ಮತ್ತು ಸುತ್ತ ಮುತ್ತಲ ಪರಿಸರ ; ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ಎಲ್ಲವೂ ಸಜ್ಜು

ನಂದಿಬೆಟ್ಟದ ಸಂಪುಟ ಸಭೆಗೆ ದಿನಗಣನೆ ಆರಂಭ

೧೩ನೇ ವಿಶೇಷ ಸಚಿವ ಸಂಪುಟಸಭೆ ನಡೆಯುವ ಕಾರಣವಾಗಿ ನಂದಿಬೆಟ್ಟ ಮತ್ತು ಅದರ ಪರಿಸರವನ್ನು ನವವಧುವಿನಂತೆ ಸಿಂಗರಿಸಲಾಗಿದೆ.ಸಭೆಯ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಜೂನ್ ೧೬ರ ಸಂಜೆ ೫ ಗಂಟೆಯಿಂದ ೨೦ರ ಸಂಜೆ ೫ರ ತನಕ ಮೂರುದಿನಗಳ ಕಾಲ ಸಂಪೂರ್ಣವಾಗಿ ನಿಷೇಧ ಹೇರಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

Karnataka Weather: ಹವಾಮಾನ ವರದಿ; ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭರ್ಜರಿ ಮಳೆ!

ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭರ್ಜರಿ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಂಭವ ಇದೆ.

ಬಾಲಾಜಿ ಕುಮಾರಣ್ಣ ಹುಟ್ಟುಹಬ್ಬ ಪ್ರಯುಕ್ತ ರೋಗಿಗಳಿಗೆ ಹಾಲು ಹಣ್ಣು ವಿತರಣೆ: ಯುವಶಕ್ತಿ ಜನಪರ ವೇದಿಕೆಯಿಂದ ಸಾಮಾಜಿಕ ಕಳಕಳಿ

ಬಾಲಾಜಿ ಕುಮಾರಣ್ಣ ಹುಟ್ಟುಹಬ್ಬ ಪ್ರಯುಕ್ತ ರೋಗಿಗಳಿಗೆ ಹಾಲು ಹಣ್ಣು ವಿತರಣೆ

ಧಾರ್ಮಿಕ ಕ್ಷೇತ್ರ ಜೊತೆಗೆ ಸಾಮಾಜಿಕ ಸೇವೆಯಲ್ಲಿ ಸಹ ಸೈ ಎನಿಸಿಕೊಂಡು ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಘಟಕ, ಸಮವಸ್ತ್ರ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ, ಆರೋಗ್ಯ ಶಿಬಿರಗಳು, ಬಡ ರೋಗಿಗಳ ಚಿಕಿತ್ಸಾ ವೆಚ್ಚ ಹೀಗೆ ಅನೇಕ ಸಹಾಯ ಮಾಡಿ ದಾನಿಗಳು ಎಂದು ಗುರುತಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬ ಅದ್ದೂರಿ ಮಾಡದೆ ಸಾಮಾಜಿಕ ಸೇವೆಯಲ್ಲೇ ಸರಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

SIRA (Tumkur) News; ಜೂ.17ರಂದು ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಅಧ್ಯಕ್ಷ ಚಿದಾನಂದ್ ಗೌಡ ಪದಗ್ರಹಣ ಸಮಾರಂಭ; ಗಿರಿಧರ್

17ರಂದು ಜಿಲ್ಲೆಯ ನೂತನ ಅಧ್ಯಕ್ಷ ಚಿದಾನಂದ್ ಗೌಡ ಪದಗ್ರಹಣ ಸಮಾರಂಭ

ಮಾಜಿ ತಾ.ಪಂ. ಸದಸ್ಯರು ಹಾಗೂ ಮಾಜಿ ಬಿಜೆಪಿ ಅಧ್ಯಕ್ಷರಾದ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ ಮಾತನಾಡಿ ಶಿರಾ ತಾಲೂಕಿಗೆ ಎರಡನೇ ಭಾರಿ ಬಿಜೆಪಿ ಪಕ್ಷ ಜಿಲ್ಲಾ ಅಧ್ಯಕ್ಷರ ಸ್ಥಾನ ನೀಡಿದೆ. ಚಿದಾ ನಂದ್ ಗೌಡ ಅವರು ಯುವಕರಾಗಿದ್ದು ಸಂಘಟನಾ ಚತುರರಾಗಿದ್ದಾರೆ. ಜೂ.17ರಂದು ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ

EX MLA P Rajeev: ಸವಾಲುಗಳನ್ನು ಮೆಟ್ಟಿ ನಿಂತವನೇ ನಿಜವಾದ ನಾಯಕನಾಗುತ್ತಾನೆ: ಮಾಜಿ ಶಾಸಕ.ಪಿ.ರಾಜೀವ್

ಸವಾಲುಗಳನ್ನು ಮೆಟ್ಟಿ ನಿಂತವನೇ ನಿಜವಾದ ನಾಯಕನಾಗುತ್ತಾನೆ

ಭಗತ್ ಸಿಂಗ್ ಹೇಗೆ ಹಠವಾದಿಯಾಗಿ ತಮ್ಮ ಬದುಕಿನುದ್ದಕ್ಕೂ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದರೋ ಹಾಗೇ ಗ್ರಾಮೀಣ ಪ್ರದೇಶದ ಜನರ ಬದುಕು ಸುಧಾರಣೆ ಆಗಬೇಕು ಎನ್ನುವ ಸಂಕಲ್ಪ ಬಲದಲ್ಲಿ ಯುವ ಸಮೂಹವನ್ನು ಒಗ್ಗೂಡಿಸುತ್ತಿದ್ದಾರೆ. ಒಂದು ಸರಕಾರ ಮಾಡಬೇಕಾದ ಕೆಲಸವನ್ನು ಸಂದೀಪ್‌ರೆಡ್ಡಿ ಒಬ್ಬ ವ್ಯಕ್ತಿಯಾಗಿ ಮಾಡುತ್ತಿರುವುದೇ ದೊಡ್ಡದು.ಇಂತಹ ಸಮಾಜ ಸೇವೆಯ ಕೆಲಸಗಳಿಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕಿದೆ

SSLC: ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶದಲ್ಲಿ ಶೇ.100 ಪಡೆದ ತಾಲೂಕಿನ ಏಕೈಕ ಶಾಲೆ ಡಾ.ಶ್ರೀ ಜಚನಿ ವಸತಿ ಪ್ರೌಢಶಾಲೆ

ಶೇ.100 ಪಡೆದ ತಾಲೂಕಿನ ಏಕೈಕ ಶಾಲೆ ಡಾ.ಶ್ರೀ ಜಚನಿ ವಸತಿ ಪ್ರೌಢಶಾಲೆ

ತಾಲೂಕಿನ ಗೂಳೂರು ಶ್ರೀ ಜಗದ್ಗುರು ನಿಡುಮಾಮಿಡಿ ಮಹಾಸಂಸ್ಥಾನ ಮಠ ಪೀಠಾಧ್ಯಕ್ಷ ಡಾ.ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಮಹಾಸ್ವಾಮಿಯವರ ಆಶೀರ್ವಾದದೊಂದಿಗೆ ಹಾಗೂ ಶಿಕ್ಷಕರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಪರಿಶ್ರಮದಿಂದ ಈ ಸಾಧನೆ ಸಾಧ್ಯ ವಾಗಿದೆ. ನಮ್ಮ ಶಾಲಾ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಬಡತನ ಹಿನ್ನೆಲೆಯುಳ್ಳವ ರಾಗಿದ್ದಾರೆ.

Metro Station: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡಲು ಕ್ರಮ: ಡಿಸಿಎಂ ಡಿಕೆಶಿ

ಮೆಟ್ರೋ ನಿಲ್ದಾಣಕ್ಕೆ ಕೆ.ಎಂ.ಕಾರ್ಯಪ್ಪ ಹೆಸರಿಡಲು ಕ್ರಮ: ಡಿಕೆಶಿ

Metro Station: ಮೆಟ್ರೋ ನಿಲ್ದಾಣಕ್ಕೆ ಕೆ.ಎಂ.ಕಾರ್ಯಪ್ಪ ಅವರ ಹೆಸರಿಡುವ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ನಾನು ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ.

Chikkaballapur News: ಶಿಕ್ಷಕರು ಮೌಲ್ಯಗಳ ಪ್ರತಿರೂಪವಾಗಬೇಕು: ಪ್ರೊಫೆಸರ್ ಶ್ರೀಕಂಠ ಮೂರ್ತಿ

ಶಿಕ್ಷಕರು ಮೌಲ್ಯಗಳ ಪ್ರತಿರೂಪವಾಗಬೇಕು: ಪ್ರೊಫೆಸರ್ ಶ್ರೀಕಂಠ ಮೂರ್ತಿ

ನೈತಿಕ ಮೌಲ್ಯಗಳನ್ನು ‌ಒಳಗೊಂಡ ಶಿಕ್ಷಣವನ್ನು ನಿಯೋಜಿತ ಅಭ್ಯಾಸಗಳಲ್ಲಿ ಹೇಗೆ ವ್ಯವಸ್ಥಿತ ವಾಗಿ ಸಂಯೋಜಿಸಬಹುದು ಎಂಬ ಕುರಿತಂತೆ ಚರ್ಚಿಸಲು ಸಂಪೂರ್ಣ ದಿನವನ್ನು ಮೀಸಲಿಡ ಲಾಗಿತ್ತು. ಸಮಾರೋಪ ಸಮಾರಂಭವು ಹಿಂದಿನ ದಿನದ ಕಾರ್ಯಗಾರದಲ್ಲಿ ಮೂಡಿ ಬಂದ ವಿಷಯದ ಸಂಪೂರ್ಣ ಸಾರ ಸಂಗ್ರಹದ ‌ವರದಿಯ ಪ್ರಸ್ತುತಿಯೊಂದಿಗೆ ಪ್ರಾರಂಭವಾಯಿತು.

Wind Energy: ಪವನ ಶಕ್ತಿ ಉತ್ಪಾದನೆಯಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್‌; 3 ರಾಜ್ಯಗಳಿಗೆ ಪುರಸ್ಕಾರ

ಪವನ ಶಕ್ತಿ ಉತ್ಪಾದನೆಯಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್‌

Wind Energy: ಕರ್ನಾಟಕವು 1331.48 ಮೆಗಾವ್ಯಾಟ್ ಪವನ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯ ಸಾಧಿಸಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ತಮಿಳುನಾಡು 1136.37 ಮೆಗಾವ್ಯಾಟ್ ಉತ್ಪಾದಿಸಿ ದ್ವಿತೀಯ ಮತ್ತು ಗುಜರಾತ್ 954.76 ಮೆಗಾವ್ಯಾಟ್ ಉತ್ಪಾದಿಸಿ ತೃತೀಯ ಸ್ಥಾನದಲ್ಲಿದೆ.

Kantara: Chapter 1: ಕಾಂತಾರ-1 ಶೂಟಿಂಗ್‌ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಕಾಂತಾರ-1 ಶೂಟಿಂಗ್‌ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲ್ಮ್ಸ್‌

Kantara: Chapter 1: ಮಾಣಿ ಹಿನ್ನೀರಿನಲ್ಲಿʼಕಾಂತಾರ ಚಾಪ್ಟರ್ 1ʼ ಚಿತ್ರೀಕರಣ ನಡೆಯುತ್ತಿದೆ. ಬ್ಯಾಕ್‌ ಡ್ರಾಪ್​ಗೋಸ್ಕರ ಶಿಪ್​​ ಸೆಟ್‌ ಅನ್ನು ಹಾಕಲಾಗಿತ್ತು. ಜೋರಾದ ಗಾಳಿ – ಮಳೆಯಿಂದ ಶಿಪ್​ ಪಲ್ಟಿಯಾಗಿದೆ. ನಮ್ಮ ತಂಡದವರು ಯಾರೂ ಅದರ ಸುತ್ತಮುತ್ತ ಇರಲಿಲ್ಲ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ‌ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್‌ ತಿಳಿಸಿದ್ದಾರೆ.

HD Kumaraswamy: ಕಲ್ಯಾಣ ಕರ್ನಾಟಕಕ್ಕೆ ಮಾಡಿರುವ ಖರ್ಚೆಷ್ಟು?; ಶ್ವೇತಪತ್ರ ಹೊರಡಿಸಲು ರಾಜ್ಯ ಸರಕಾರಕ್ಕೆ ಎಚ್‌ಡಿಕೆ ಆಗ್ರಹ

ಕಲ್ಯಾಣ ಕರ್ನಾಟಕಕ್ಕೆ ಮಾಡಿರುವ ಖರ್ಚೆಷ್ಟು?; ಎಚ್‌ಡಿಕೆ ಪ್ರಶ್ನೆ

HD Kumaraswamy: ಆರೋಗ್ಯ ಆವಿಷ್ಕಾರ ಎಂದು ನಮ್ಮ ಸಿಎಂ, ಡಿಸಿಎಂ ಯಾದಗಿರಿಗೆ ಹೋಗಿದ್ದರು. ಕಲ್ಯಾಣ ಕರ್ನಾಟಕದ ಉದ್ಧಾರ ಮಾಡುತ್ತೇವೆ ಎಂದು ಉದ್ದುದ್ದ ಭಾಷಣ ಮಾಡಿದ್ದಾರೆ. ಸಂತೋಷ, ಹಾಗಾದರೆ ನಿಮ್ಮ ಪಕ್ಷದ ಆಡಳಿತಾವಧಿಯಲ್ಲಿ, ಏನೇನು ಕೆಲಸ ಮಾಡಿದ್ದೀರಿ ಎಂಬುದನ್ನು ಜನರ ಮುಂದೆ ಇಡಿ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Ekka Movie: ಸಿದ್ಧಗಂಗಾ ಮಠದ ಬಳಿ ಮಹಿಳೆಗೆ ʼಎಕ್ಕʼ ಚಿತ್ರತಂಡದ ಕಾರು ಡಿಕ್ಕಿ; ತಿರುಗಿಯೂ ನೋಡದೆ ಹೋದ ಬೌನ್ಸರ್‌ಗಳು!

ಸಿದ್ಧಗಂಗಾ ಮಠದ ಬಳಿ ಮಹಿಳೆಗೆ ಎಕ್ಕ ಚಿತ್ರತಂಡದ ಕಾರು ಡಿಕ್ಕಿ

Ekka Movie: ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ಅಪಘಾತ ನಡೆದಿದೆ. ಬೌನ್ಸರ್ ಕಾರು ರಸ್ತೆ ಬದಿಯಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಪೆಟ್ಟಾಗಿದೆ ಎಂದು ತಿಳಿದುಂದಿದೆ.

Karnataka Rains: ಕರಾವಳಿ ಜಿಲ್ಲೆಗಳಿಗೆ ಜೂ.16ರವರೆಗೆ ರೆಡ್‌ ಅಲರ್ಟ್‌; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಕರಾವಳಿ ಜಿಲ್ಲೆಗಳಿಗೆ ಜೂ.16ರವರೆಗೆ ರೆಡ್‌ ಅಲರ್ಟ್‌; ಅಬ್ಬರಿಸಲಿದೆ ಮಳೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಂಭವ ಇದೆ.

Karnataka Rains: ಮಲಪ್ರಭಾ ನದಿ ರಭಸಕ್ಕೆ ಕೊಚ್ಚಿ ಹೋದ ಸೇತುವೆ; ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್

ಮಲಪ್ರಭಾ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ಸೇತುವೆ

Karnataka Rains: ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. ತಾತ್ಕಾಲಿಕವಾಗಿ ಬೃಹತ್ ಪೈಪ್‌ನಿಂದ ಸೇತುವೆ ನಿರ್ಮಿಸಲಾಗಿತ್ತು. ಆದರೆ, ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದ್ದು, ಬೆಳಗಾವಿ - ಗೋವಾ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿದೆ.

Hubli News: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದಲೇ ಹೊತ್ತೊಯ್ದ ಪೋಷಕರು!

ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಹೊತ್ತೊಯ್ದ ಪೋಷಕರು!

Hubli News: ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಪತಿಯನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ಪತಿ ಮನೆಗೆ ಯುವತಿ ಬಂದಿದ್ದಳು. ಈ ವೇಳೆ ಯುವತಿ ತಂದೆ, ಮಾವಂದಿರು ಧಮ್ಕಿ ಹಾಕಿ ಗಂಡನ ಮನೆಯಲ್ಲಿ ಕುಳಿತಿದ್ದ ಯುವತಿಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ.

Kantara: Chapter 1: ಅನುಮತಿ ಇಲ್ಲದೇ ಶೂಟಿಂಗ್; ಕಾಂತಾರ ಚಿತ್ರತಂಡಕ್ಕೆ ಶಿವಮೊಗ್ಗ ಜಿಲ್ಲಾಡಳಿತದಿಂದ ನೋಟಿಸ್

ಅನುಮತಿ ಇಲ್ಲದೇ ಶೂಟಿಂಗ್; ಕಾಂತಾರ ಚಿತ್ರತಂಡಕ್ಕೆ ನೋಟಿಸ್

Kantara: Chapter 1: ಚಿತ್ರದ ಕೊನೆಯ ಹಂತದ ಶೂಟಿಂಗ್‌ಗಾಗಿ ರಿಷಬ್‌ ಶೆಟ್ಟಿ ಮತ್ತು ತಂಡ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೀಡುಬಿಟ್ಟಿದೆ. ಆದರೆ, ಸ್ಥಳೀಯ ಆಡಳಿತದಿಂದ ಅನುಮತಿ ಇಲ್ಲದೆ ಕಾಂತಾರಾ ಸಿನಿಮಾ ಶೂಟಿಂಗ್ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಚಿತ್ರತಂಡಕ್ಕೆ ಜಿಲ್ಲಾಡಳಿತ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ

Gubbi (Tumkur) News: ಗೂಗಲ್ ಲೊಕೇಶನ್ ಬಳಸಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಬಂಧನ..!

ಗೂಗಲ್ ಲೊಕೇಶನ್ ಬಳಸಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಬಂಧನ..!

ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿ.ಕೊಡಗೇಹಳ್ಳಿ ಗ್ರಾಮದ ಕೋಡಿಕೆಂಪಮ್ಮ ದೇವಸ್ಥಾನದ ಬಾಗಿಲು ಬೀಗ ಮುರಿದು ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಲು ದೇವ ಸ್ಥಾನದ ಒಳಗೆ ಹೋಗಿ ಹುಂಡಿಯನ್ನು ಹೊರಗಡೆ ತಂದಾಗ ಗ್ರಾಮಸ್ಥರ ಕೂಗಾಟ ಕೇಳಿಸಿಕೊಂಡ ಕಳ್ಳರು ಹುಂಡಿಯನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ದೇವಸ್ಥಾನದ ಬಳಿ ಬಿಟ್ಟು ಓಡಿ ಹೋಗಿದ್ದ ಪ್ರಕರಣ ಭೇದಿಸಿದ್ದ ಸಿ.ಎಸ್.ಪುರ ಪೊಲೀಸರು ಖತರ್ನಾಕ್ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.

Gubbi (Tumkur) News: ಮರು ಜಾತಿಗಣತಿ ಸ್ವಾಗತಾರ್ಹ: ಶಾಸಕ ಎಸ್.ಆರ್.ಶ್ರೀನಿವಾಸ್

ಮರು ಜಾತಿಗಣತಿ ಸ್ವಾಗತಾರ್ಹ: ಶಾಸಕ ಎಸ್.ಆರ್.ಶ್ರೀನಿವಾಸ್

ತುಮಕೂರು ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂಬ ಹೆಸರು ಬೇಕಿಲ್ಲ. ಬೆಂಗಳೂರು ನಗರಕ್ಕೆ ಸಮೀಪದ ತುಮಕೂರು ಎಲ್ಲಾ ರಂಗದಲ್ಲೂ ಬೆಳೆದಿದೆ. ಕೈಗಾರಿಕಾ ವಲಯ ಇಲ್ಲಿ ವಿಸ್ತರಣೆಯಾದ ಕಾರಣ ಬೆಂಗಳೂರು ಹೆಸರು ಇಲ್ಲಿಗೂ ನಾಮಕರಣ ಮಾಡುವ ಉದ್ದೇಶ ಅವರ ಇಚ್ಛೆ. ಆದರೆ ನಮ್ಮ ತುಮಕೂರು ಹೆಸರು ಹಾಗೆಯೇ ಉಳಿಯಲಿ ಎಂಬುದು ನಮ್ಮ ಆಶಯ

Monsoon Fashion 2025: ಮಾನ್ಸೂನ್‌ನಲ್ಲಿ ಟ್ರೆಂಡಿಯಾದ ಬಣ್ಣಬಣ್ಣದ ಲಾಂಗ್ ಸ್ಲಿಮ್ ಫಿಟ್ ಬ್ಲೇಜರ್ ಫ್ಯಾಷನ್

ಟ್ರೆಂಡಿಯಾದ ಬಣ್ಣಬಣ್ಣದ ಲಾಂಗ್ ಸ್ಲಿಮ್ ಫಿಟ್ ಬ್ಲೇಜರ್ ಫ್ಯಾಷನ್

Monsoon Fashion 2025: ಮಾನ್ಸೂನ್‌ನಲ್ಲಿ ಕಲರ್‌ಫುಲ್ ಲಾಂಗ್ ಸ್ಲಿಮ್ ಫಿಟ್ ಬ್ಲೇಜರ್ ಫ್ಯಾಷನ್ ಟ್ರೆಂಡಿಯಾಗಿದೆ. ಮಾನಿನಿಯರು ಧರಿಸಿದಾಗ ನೋಡಲು ಅತ್ಯಾಕರ್ಷಕವಾಗಿ ಕಾಣಿಸುವ ಈ ಬ್ಲೇಜರ್‌ನಲ್ಲಿ ಯಾವುದು ಟ್ರೆಂಡಿಯಾಗಿದೆ? ಸ್ಟೈಲಿಂಗ್ ಹೇಗೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಒಂದಿಷ್ಟು ಟಿಪ್ಸ್ ನೀಡಿದ್ದಾರೆ.

ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ; ಆರ್.ಸಿ.ರಾಮಚಂದ್ರಪ್ಪ ವಿದ್ಯಾರ್ಥಿಗಳು ಜೂನ್ ೩೦ರೊಳಗೆ ಅರ್ಜಿ ಸಲ್ಲಿಸುವಂತೆ ಮನವಿ

ವಿದ್ಯಾರ್ಥಿಗಳು ಜೂ.30ರೊಳಗೆ ಅರ್ಜಿ ಸಲ್ಲಿಸುವಂತೆ ಮನವಿ

ಶಿರಾ ತಾಲ್ಲೂಕು ಮಾತಂಗ ನೌಕರರ ಬಳಗದ ವತಿಯಿಂದ 2024-25ನೇ ಸಾಲಿನ ಎಸ್.ಎಸ್. ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 75ಕ್ಕಿಂತಲೂ ಹೆಚ್ಚು ಅಂಕ ಗಳನ್ನು ಪಡೆದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 25 ರೂ. ಹೆಚ್ಚಾಗಿ 9,320 ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 28 ರೂ. ಏರಿಕೆಯಾಗಿದ್ದು, 10,168 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,560 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 93,200 ರೂ. ಮತ್ತು 100 ಗ್ರಾಂಗೆ 9,32,000 ರೂ. ನೀಡಬೇಕಾಗುತ್ತದೆ.

Murder Case: ಸಂಧಾನಕ್ಕೆ ಕರೆದು ಕಥೆನೇ ಮುಗ್ಸಿದ್ರು; ನಿನ್ನೆ ಜೈಲಿನಿಂದ ರಿಲೀಸ್‌.. ಇಂದು ಕೊಲೆ

ಯುವಕನ ಬರ್ಬರ ಕೊಲೆ- ಸಂಧಾನಕ್ಕೆ ಕರೆದು ಕಥೆನೇ ಮುಗ್ಸಿದ್ರು!

Bengaluru Murder Case: ಬೆಂಗಳೂರಿನ ಜೆ.ಜೆ ನಗರದ ಜನತಾ ಕಾಲೋನಿಯಲ್ಲಿ ಭೀಕರ ಕೊಲೆ ನಡೆದಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಕೊಲೆಯಾದ ಯುವಕನನ್ನು ವಿಜಯ್ (26) ಎಂದು ಗುರುತಿಸಲಾಗಿದೆ. ಇನ್ನು ಸಂಧಾನ ಮಾತುಕತೆಗೆಂದು ಕರೆಸಿ ಆತನನ್ನು ಕೊಲೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Physical Assault: ವೃದ್ಧೆ ಮೇಲೆ ಅತ್ಯಾಚಾರ ಎಸಗಿ ಎಸ್ಕೇಪ್‌ ಆಗಿದ್ದ ಆರೋಪಿಗೆ ಕಾಲಿಗೆ ಗುಂಡೇಟು

ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಕಾಲಿಗೆ ಗುಂಡೇಟು

ಉತ್ತರ ಕನ್ನಡದ ಬೈಲಪಾರು ಐ.ಪಿ.ಎಂ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಫೈರೋಜ್‌ ಗುರುವಾರ ಮಧ್ಯಾಹ್ನ ಬೈಲಪಾರು ಐ.ಪಿ.ಎಂ ಪ್ರದೇಶದ ಅರಣ್ಯ ಪ್ರದೇಶದಲ್ಲಿ 60 ವರ್ಷದ ಅಂಗವಿಕಲ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ. ಅತ್ಯಾಚಾರ ಮಾಡಿ ಮೊಬೈಲ್ ಹಾಗೂ ₹5,000 ಕಳವು ಮಾಡಿ ಪರಾರಿಯಾಗಿದ್ದಾಗಿ ಪೊಲೀಸರು ತಿಳಿಸಿದ್ದರು.

Indi (Vijayapura) News: ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆ ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆ ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ನಮ್ಮಲ್ಲಿ ಸಾಲ ಸೌಲಭ್ಯ ಇದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸÀಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವೀಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು