ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

KPSC recruitment scam: ಕೆಪಿಎಸ್‌ಸಿ ಸೇರಿ ಎಲ್ಲಾ ನೇಮಕಾತಿ ಅಕ್ರಮಗಳನ್ನು ತಕ್ಷಣವೇ ಸಿಬಿಐ ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ

ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ

BY Vijayendra: ಕೆಪಿಎಸ್‌ಸಿಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ KPSC ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ತಕ್ಷಣವೇ ಕೇಂದ್ರ ತನಿಖಾ ದಳ (ಸಿಬಿಐ) ಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಸತ್ಯಾಂಶವನ್ನು ರಾಜ್ಯದ ಜನತೆಯ ಮುಂದೆ ತರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.

ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ; ಜುಲೈ ತಿಂಗಳಲ್ಲಿ ಕರೆಂಟ್‌ ಬಿಲ್‌ ಬರೋದಿಲ್ಲ

ಜುಲೈ ತಿಂಗಳಲ್ಲಿ ಕರೆಂಟ್‌ ಬಿಲ್‌ ಬರೋದಿಲ್ಲ: ಬೆಸ್ಕಾಂ

BESCOM: ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮಾಹಿತಿ ಪರಿಶೀಲನೆಗೆ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ಗೃಹ ಬಳಕೆ ಗ್ರಾಹಕರಿಗೆ ಭೌತಿಕ ಬಿಲ್ ನೀಡುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಮಳೆ ಕೊರತೆ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್‌; ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ

ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸಲು ಆದೇಶ

ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಶಾಕ್‌ ಎದುರಾಗಿದೆ. ತಮಿಳುನಾಡಿಗ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸಕ್ ನೀರು ಹರಿಸುವಂತ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ.

ರಸ್ತೆ ಅಪಘಾತದಂತೆ ಬಿಂಬಿಸಿ ಕೊಲೆ: 2014ರ ಮಂಗಳೂರು ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ

2014ರ ಮಂಗಳೂರು ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ಸುಮಾರು ಹತ್ತು ವರ್ಷಕ್ಕಿಂತಲೂ ಹಿಂದೆ ಮಂಗಳೂರಿನಲ್ಲಿ ನಡೆದಿರುವ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ. 2014ರ ಮೇ 15ರಂದು ರಸ್ತೆ ಅಪಘಾತದಲ್ಲಿ ಗಂಗಾಧರ ಪಾಂಗಳ ಎಂಬವರು ಸಾವನ್ನಪ್ಪಿದ್ದು, ತನಿಖೆ ವೇಳೆ ಇದು ವೈಯಕ್ತಿಕ ದ್ವೇಷದಿಂದ ಪ್ರೇರಿತವಾದ ಯೋಜಿತ ಕೊಲೆ ಎಂಬುದು ಬಹಿರಂಗಗೊಂಡಿತ್ತು.

ದುರಂತವನ್ನೇ ಸೋಲಿಸಿ ಚೊಚ್ಚಲ ಪ್ರಯತ್ನದಲ್ಲೇ ಕಾಮನ್‌ವೆಲ್ತ್ ಪದಕ ಗೆದ್ದ ಕನ್ನಡತಿ ಶಿಲ್ಪಾ

ದುರಂತವನ್ನೇ ಸೋಲಿಸಿ ಕಾಮನ್‌ವೆಲ್ತ್ ಪದಕ ಗೆದ್ದ ಕನ್ನಡತಿ ಶಿಲ್ಪಾ

Shilpa K S: ರೈತ ಶೈಲಾ ಹಾಗೂ ಗೃಹಿಣಿ ಶಾಂತಾ ದಂಪತಿ ಪುತ್ರಿಯಾಗಿರುವ ಶಿಲ್ಪಾ, ಗ್ರಾಮೀಣ ವಾತಾವರಣದಲ್ಲೇ ಬೆಳೆದವರು. ಕ್ರೀಡೆಗೆ ಹೆಚ್ಚಿನ ಅವಕಾಶಗಳಿಲ್ಲದ ಪರಿಸ್ಥಿತಿಯಲ್ಲೂ ಸ್ನಾತಕೋತ್ತರ ಪದವಿ ಹಾಗೂ ಬಿಇಡಿ ಪೂರ್ಣಗೊಳಿಸಿ, ಮೈಸೂರಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

"ಬರ್ತಿಯಾ? ನಿನ್ನ ರೇಟ್‌ ಎಷ್ಟು?" ಬೆಂಗಳೂರಿನಲ್ಲಿ ಯುವತಿ ಬಳಿ ವ್ಯಕ್ತಿಯ ಅಸಭ್ಯ ವರ್ತನೆ

ಬೆಂಗಳೂರಿನಲ್ಲಿ ಯುವತಿ ಬಳಿ ವ್ಯಕ್ತಿಯ ಅಸಭ್ಯ ವರ್ತನೆ

ರಾಜ್ಯ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಪ್ರಶ್ನೆ ಆಗಾಗ ಕೇಳಿ ಬರುತ್ತಿರುತ್ತಿದೆ. ಅದೇ ರೀತಿ ಒಂದು ಘಟನೆ ಇದೀಗ ಕಳೆದ ರಾತ್ರಿ ನಡೆದಿದ್ದು, ಬೆಂಗಳೂರು ನಗರದ ರಾಮಮೂರ್ತಿ ನಗರ ಪ್ರದೇಶದಲ್ಲಿ ಕ್ಯಾಬ್‌ಗಾಗಿ ಕಾಯುತ್ತದ್ದ ಮಹಿಳೆಗೆ ಒಬ್ಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮೋದಿ ಹೆಸರಿನಲ್ಲಿ 7 ಉಚಿತ ಮನೆ ನಿರ್ಮಿಸಿದ ಕ್ಯಾನ್ಸರ್‌ ಬಾಧಿತ ವ್ಯಕ್ತಿ

ಮೋದಿ ಹೆಸರಿನಲ್ಲಿ 7 ಉಚಿತ ಮನೆ ನಿರ್ಮಿಸಿದ ಕ್ಯಾನ್ಸರ್‌ ಬಾಧಿತ ವ್ಯಕ್ತಿ

ಮೋದಿ ಮೇಲಿನ ಪ್ರೀತಿಯಿಂದ ಇದುವರೆಗೆ 7 ಮನೆಗಳನ್ನು ಉಚಿತವಾಗಿ ಕಟ್ಟಿಕೊಟ್ಟಿರುವ ಅವರು, ಒಟ್ಟು 10 ಮನೆಗಳನ್ನು ಉಚಿತವಾಗಿ ಕಟ್ಟಿಸಲು ನಿರ್ಧಾರ ಮಾಡಿದ್ದಾರೆ. ತಾವು ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಅವಧಿಯಲ್ಲಿ ಬಂದ ಸಂಪೂರ್ಣ ಗೌರವ ಧನವನ್ನು 162 ಕ್ಯಾನ್ಸರ್ ಪೀಡಿತ ರೋಗಿಗಳ ಚಿಕಿತ್ಸೆಗೆ ಮೀಸಲಿಟ್ಟಿದ್ದವರು ಸಂತೋಷ್.

ಸಚಿವರ ಪಟ್ಟಿ ಅಂತಿಮ ನಾಡಿದ್ದು ಪ್ರಮಾಣ ?

ಸಚಿವರ ಪಟ್ಟಿ ಅಂತಿಮ ನಾಡಿದ್ದು ಪ್ರಮಾಣ ?

ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬಹುತೇಕ ಸಮ್ಮತಿ ನೀಡಿದ್ದರೂ, ಅಧಿಕೃತ ಸಭೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಮಂಗಳವಾರ ಸಂಜೆಯೇ ಪಟ್ಟಿ ಅಂತಿಮ ವಾದರೂ, ರಾಜ್ಯಪಾಲರ ಅನುಪಸ್ಥಿತಿಯ ಕಾರಣ ಪ್ರಮಾಣವಚನ ಕಾರ್ಯಕ್ರಮವು ಬುಧವಾರದ ಬದಲಿಗೆ ಗುರುವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಕಾಮನ್‌ವೆಲ್ತ್ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಶರ್ಮಿಳಾ; ಮೈಸೂರಿನ ಶಿಲ್ಪಾಗೆ ಕಂಚು

ಐತಿಹಾಸಿಕ ಚಿನ್ನ ಗೆದ್ದ ಶರ್ಮಿಳಾ; ಮೈಸೂರಿನ ಶಿಲ್ಪಾಗೆ ಕಂಚು

Commonwealth Games: 28ನೇ ವಯಸ್ಸಿನಲ್ಲಿ ಅಜಿತ್ ಸಿಂಗ್ ಅವರನ್ನು ವಿವಾಹವಾದ ಬಳಿಕ ಧಂಕರ್ ಅವರ ಜೀವನವು ಸಕಾರಾತ್ಮಕ ತಿರುವು ಪಡೆದುಕೊಂಡಿತು. ಪತ್ರಿಕೆಯಲ್ಲಿ ಈ ಕ್ರೀಡೆಯ ಬಗ್ಗೆ ಓದಿದ ನಂತರ ಸಿಂಗ್, ಪತ್ನಿಯನ್ನು ಪ್ಯಾರಾ ಅಥ್ಲೆಟಿಕ್ಸ್‌ಗೆ ಪರಿಚಯಿಸಿದರು. ಅವರ ಸಾಮರ್ಥ್ಯದಲ್ಲಿ ನಂಬಿಕೆ ಇಟ್ಟ ಅವರು, ವೃತ್ತಿಪರವಾಗಿ ಅಥ್ಲೆಟಿಕ್ಸ್ ಅನ್ನು ಮುಂದುವರಿಸಲು ಪ್ರೋತ್ಸಾಹಿಸಿದರು.

ವಾಹನ ಸವಾರರೇ ಗಮನಿಸಿ; ಈ ದಿನಾಂಕದ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಾತ್ರಿ ವೇಳೆ ಬಂದ್

ಈ ದಿನಾಂಕದ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಾತ್ರಿ ವೇಳೆ ಬಂದ್

Peenya Elevated Flyover: ರಾಷ್ಟ್ರೀಯ ಹೆದ್ದಾರಿ 4ರ ಭಾಗವಾಗಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ ಮೇಲ್ಮೈ ಡಾಂಬರೀಕರಣ ಕಾಮಗಾರಿ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಿಂದ (ಜುಲೈ 27) ಆಗಸ್ಟ್ 5 ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Shidlaghatta News: ಆರು ತಿಂಗಳಾದರೂ ಕಾಮಗಾರಿ ಆರಂಭವಿಲ್ಲ, ನೆಹರೂ ಕ್ರೀಡಾಂಗಣಕ್ಕೆ ಮತ್ತೆ ನಿರ್ಲಕ್ಷ್ಯದ ಕಳಂಕ

ನೆಹರೂ ಕ್ರೀಡಾಂಗಣಕ್ಕೆ ಕೋಟಿ ಅನುದಾನ; ಅಭಿವೃದ್ಧಿ ಮಾತ್ರ ಕಾಗದದಲ್ಲೇ?

ಕ್ರೀಡಾಂಗಣದಲ್ಲಿರುವ ಶೌಚಾಲಯಗಳು ಸಂಪೂರ್ಣ ಹಾಳಾಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಕಾಂಪೌಂಡ್ ಗೋಡೆ ಹಲವೆಡೆ ಕುಸಿದಿದ್ದು, ಸ್ವಚ್ಛತೆಯ ಕೊರತೆಯಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರೀಡಾಪಟುಗಳು ಪ್ರತಿದಿನ ಅಭ್ಯಾಸ ನಡೆಸುವುದು ಕಷ್ಟಕರವಾಗಿದೆ

MLA S R Srinivas: ಕ್ಯಾನ್ಸರ್ ಪೀಡಿತ ಯೋಗಿತಾಳಿಗೆ ಚಿಕಿತ್ಸೆಗೆ ನೆರವಾದ ತಾಲ್ಲೂಕು ಕಚೇರಿ ಮತ್ತು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ

ಕ್ಯಾನ್ಸರ್ ಪೀಡಿತ ಯೋಗಿತಾಳಿಗೆ ಚಿಕಿತ್ಸೆಗೆ ನೆರವಾದ ಪಂಚಾಯಿತಿ ಸಿಬ್ಬಂದಿ

ಪಟ್ಟಣದ ಸಮೀಪದ ಜಿ.ಹರಿವೇಸಂದ್ರ ಗ್ರಾಮದ ಮಂಜುನಾಥ್ ನೇತ್ರಾವತಿ ದಂಪತಿಯ ಮಗಳು ಯೋಗಿತಾ ಹತ್ತು ವರ್ಷ ವಯಸ್ಸಿನಲ್ಲೇ ಮೆದುಳು ಕ್ಯಾನ್ಸರ್ ಪೀಡಿತರಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಆಧಾರ್ ಕಾರ್ಡ್ ನಲ್ಲಿ ತಾಂತ್ರಿಕ ದೋಷ ಹಿನ್ನಲೆ ಕುಟುಂಬ ಅಲೆದಾಡಿ ಬೇಸತ್ತಿತ್ತು. ಈ ಮಾಹಿತಿ ತಿಳಿದ ಮಾಧ್ಯಮ ಕೂಡಲೇ ಮಗುವಿನ ನೆರವಿಗೆ ಜಿಲ್ಲಾಡಳಿತವನ್ನು ಎಚ್ಚರಿಸಿತು.

ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ ಮಹತ್ವದ ಅಪ್‌ಡೇಟ್‌ ಪ್ರಕಟಿಸಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಹೇಳಿದ್ದೇನು?

ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಕೇಂದ್ರ ಸರ್ಕಾರ ಹೇಳಿದ್ದೇನು?

Bengaluru's Second Airport: ರಾಜ್ಯ ಸರ್ಕಾರದಿಂದ ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಪ್ರಸ್ತಾವನೆ ಇದುವರೆಗೂ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್​​​ ಉತ್ತರ ನೀಡಿದ್ದಾರೆ.

Shidlaghatta News: ಜನರ ವಿಶ್ವಾಸ ಗಳಿಸಿದವರಿಗೇ ಗೆಲುವು, ಮತದಾರರೇ ಅಂತಿಮ ತೀರ್ಪು ನೀಡುತ್ತಾರೆ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ

ಜನರ ವಿಶ್ವಾಸ ಗಳಿಸಿದವರಿಗೇ ಗೆಲುವು, ಮತದಾರರೇ ಅಂತಿಮ ತೀರ್ಪು ನೀಡುತ್ತಾರೆ

ನಗರದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಎಸ್‌ಐಆರ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು,ರಾಜಕೀಯದಲ್ಲಿ ಪ್ರಚಾರಕ್ಕಿಂತ ಜನರ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳೇ ಮುಖ್ಯವಾಗಿದ್ದು, ಕಳೆದ ಅವಧಿಯಲ್ಲಿ ಯಾರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ ಎಂಬುದನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು

MLA KH Puttaswamy Gowda: ಮಾದಕ ವಸ್ತುಗಳಿಗೆ ಗುಡ್‌ಬೈ ಹೇಳಿ: ವಿದ್ಯಾರ್ಥಿಗಳಿಗೆ ಶಾಸಕ ಪುಟ್ಟಸ್ವಾಮಿಗೌಡ ಕಿವಿಮಾತು

ಮಾದಕ ವಸ್ತುಗಳಿಗೆ ಗುಡ್‌ಬೈ ಹೇಳಿ: ವಿದ್ಯಾರ್ಥಿಗಳಿಗೆ ಕಿವಿಮಾತು

ಇಂದಿನ ಯುವಕರು ಸಹವಾಸದೋಷ, ಸ್ನೇಹಿತರ ಒತ್ತಡ ಹಾಗೂ ಕುತೂಹಲದಿಂದ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿ ಕೊಳ್ಳುವತ್ತ ಗಮನಹರಿಸಿ ದುಶ್ಚಟಗಳಿಂದ ದೂರವಿರಬೇಕು

Gudibande News: ಕಾರ್ಗಿಲ್ ವಿಜಯೋತ್ಸವದಲ್ಲಿ ವೀರ ಯೋಧರಿಗೆ ನಮನ

ಕಾರ್ಗಿಲ್ ವಿಜಯೋತ್ಸವದಲ್ಲಿ ವೀರ ಯೋಧರಿಗೆ ನಮನ

ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣಾ ಸಮಿತಿ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ವಾಗಿ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ ಮತ್ತು ಬೈಕ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಂದು ಕುಟುಂಬದಿಂದ ಕನಿಷ್ಠ ಒಬ್ಬರು ದೇಶ ರಕ್ಷಣೆಗೆ ಮುಂದಾಗುವ ಮನೋಭಾವ ಬೆಳೆಸಿಕೊಳ್ಳಬೇಕು

Chikkaballapur News: ಆಗಸ್ಟ್ 15ಕ್ಕೆ ಭವ್ಯ ಸಿದ್ಧತೆ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಕಟ್ಟುನಿಟ್ಟಿನ ಸೂಚನೆ

ಹಬ್ಬದ ಸಂಭ್ರಮದಲ್ಲಿ ಸ್ವಾತಂತ್ರ‍್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಮುಖ್ಯ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.

ಐತಿಹಾಸಿಕ ತೀರ್ಮಾನ: ನದಿ ಜೋಡಣೆ ಯೋಜನೆಗೆ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳ ಒಪ್ಪಿಗೆ

ಪಕ್ಷ ರಾಜಕಾರಣ ಬದಿಗಿಟ್ಟು ಒಟ್ಟಾಗಿ ಕೆಲಸ ಮಾಡೋಣ: ಡಿಕೆಶಿ

CM DK Shivakumar: ನವದೆಹಲಿಯಲ್ಲಿ ಸೋಮವಾರ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೇಂದ್ರ ಸರ್ಕಾರದ ಮುಂದೆ ಬಾಕಿ ಉಳಿದಿರುವ ರಾಜ್ಯದ ನಾನಾ ಯೋಜನೆಗಳಿಗೆ ಅನುಮತಿ ದೊರಕಿಸಿಕೊಡಲು ಸಂಸದರ ಸಹಕಾರ ಬಹುಮುಖ್ಯ ಎಂದು ತಿಳಿಸಿದ್ದಾರೆ.

Nandamoori Balakrishna: ನಟ ಬಾಲಕೃಷ್ಣ ಶೀಘ್ರ ಚೇತರಿಕೆಗೆ ಪ್ರಾರ್ಥನೆ: ಚಿಂತಾಮಣಿಯ ಕೈಲಾಸಗಿರಿಯಲ್ಲಿ 111 ತೆಂಗಿನಕಾಯಿ ಸೇವೆ!

ಚಿಂತಾಮಣಿಯ ಕೈಲಾಸಗಿರಿಯಲ್ಲಿ 111 ತೆಂಗಿನಕಾಯಿ ಸೇವೆ!

ನಂದಮೂರಿ ಬಾಲಕೃಷ್ಣ ಮತ್ತು ನಂದಮೂರಿ ಮೋಕ್ಷಜ್ಞ ಅಭಿಮಾನಿಗಳ ಸಂಘ ಚಿಂತಾಮಣಿ ಇವರ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ,ನಟ ಬಾಲಕೃಷ್ಣ ಅವರು ಅಭಿನಯಿಸುತ್ತಿರುವ 111ನೇ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಆದ ಸಣ್ಣ ಪ್ರಮಾಣದ ಕಾಲಿನ ಗಾಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ವಿಶೇಷ ಪ್ರಾರ್ಥನೆ ಮಾಡಲಾಯಿತು.

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಬಿಗ್‌ ರಿಲೀಫ್‌; ತಮಿಳುನಾಡಿನ ಒಪ್ಪಿಗೆ ಅಗತ್ಯವಿಲ್ಲ ಎಂದ ಕೇಂದ್ರ ಸರ್ಕಾರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಜಯ

Mekedatu Project: ಯೋಜನೆ ಜಾರಿಗೆ ಕರ್ನಾಟಕವು ತಮಿಳುನಾಡು, ಕೇರಳಂ ಹಾಗೂ ಪುದುಚೇರಿಯಂತಹ ನೆರೆ ರಾಜ್ಯಗಳ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಜತೆಗೆ ಗಡಿಯೊಳಗೆ ನೀರು ಬಳಕೆಗೆ ಕರ್ನಾಟಕಕ್ಕೆ ಪೂರ್ಣ ಅಧಿಕಾರ ಇದೆ ಎಂದಿದೆ.

Chinthamani News: ಕೈವಾರದಲ್ಲಿ ಮೂರು ದಿನಗಳ ಕಾಲ ನಡೆಯುವ ಗುರುಪೂಜಾ ಸಂಗೀತೋತ್ಸವಕ್ಕೆ ಅದ್ಧೂರಿ ಚಾಲನೆ

ಗುರುಪೂಜಾ ಸಂಗೀತೋತ್ಸವಕ್ಕೆ ಅದ್ಧೂರಿ ಚಾಲನೆ

ಪ್ರಾತ:ಕಾಲದಲ್ಲಿ ದೇವಾಲಯದಲ್ಲಿ ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರಿಗೆ ವಿಶೇಷ ಪಂಚಾಮೃತ ಅಭಿಷೇಕವನ್ನು ನೆರವೇರಿಸಲಾಯಿತು. ನಂತರ ಅಷ್ಟಾವಧಾನ ಸೇವೆಯನ್ನು ಸಮರ್ಪಿಸಿ ಮಹಾಮಂಗಳಾರತಿಯನ್ನು ಬೆಳಗಲಾಯಿತು. ಮೂರು ದಿನಗಳ ಕಾಲ ನಡೆಯುವ ಗುರುಪೂಜಾ ಸಂಗೀತೋತ್ಸವಕ್ಕೆ  ಧರ್ಮಾಧಿಕಾರಿಗಳಾದ ಎಂ.ಆರ್. ಜಯರಾಮ್ ದಂಪತಿಗಳು ಕಾರ್ಯಕ್ರಮ ಉದ್ಘಾಟಿಸಿದರು.

ಕೆಪಿಎಸ್‍ಸಿ ನೇಮಕಾತಿ ಅಕ್ರಮ ಆರೋಪ; ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

ಕೆಪಿಎಸ್‍ಸಿ ನೇಮಕಾತಿ ಅಕ್ರಮ ಆರೋಪ; ಸಿಬಿಐ ತನಿಖೆಗೆ ಬಿಜೆಪಿ ಪಟ್ಟು

BJP: ಕೆಪಿಎಸ್‍ಸಿಯ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ₹80 ಲಕ್ಷದವರೆಗೆ ಲಂಚ ಪಡೆದಿರುವ ಗಂಭೀರ ಆರೋಪಗಳಿದ್ದು, ಸಿಬಿಐ ಅಥವಾ ಕರ್ನಾಟಕ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿ ನೇತೃತ್ವದ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಹಿರಿಯ ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.

ದಿಢೀರ್ ದಾಳಿ, ಗೂಂಡಾ ಕಾಯ್ದೆಯಡಿ ಕ್ರಮ; ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ನಡುಕ ಹುಟ್ಟಿಸಿದ ರಾಜ್ಯ ಸರ್ಕಾರ

ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆಗೆ ಕಡಿವಾಣ: ಪ್ರಿಯಾಂಕ್ ಖರ್ಗೆ

Priyank Kharge: ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Byrathi Suresh: ಜಿಲ್ಲಾಧಿಕಾರಿಗಳ ಮೂಲಕ ರೈತ ಸಂಘಟನೆಗಳ ಒಕ್ಕೂಟದಿಂದ ಮನವಿ ಸಲ್ಲಿಕೆ

ಬರಪೀಡಿತ ಜಿಲ್ಲೆ ಘೋಷಣೆಗೆ ಉಸ್ತುವಾರಿ ಸಚಿವರಿಗೆ ಮನವಿ

ಮನವಿಯಲ್ಲಿ, ರಾಜ್ಯದಲ್ಲೇ ಅತಿ ಕಡಿಮೆ ಮಳೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಾಖಲಾಗಿದ್ದು, ಜುಲೈ ತಿಂಗಳು ಕಳೆದರೂ ಬಹುತೇಕ ಕಡೆ ಬಿತ್ತನೆ ನಡೆದಿಲ್ಲ. ಕೆರೆ-ಕಟ್ಟೆಗಳು ಬತ್ತಿ, ಅಂತರ್ಜಲ ಮಟ್ಟ ಕುಸಿದು ನೂರಾರು ಕೊಳವೆಬಾವಿಗಳು ಒಣಗಿವೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ರೈತರು ಹಾಗೂ ಕೃಷಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಲಾಗಿದೆ

Loading...