ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- 'ಹಿಸ್ಟರಿ ಮೇಕರ್ಸ್'!

ರಂಗತರಬೇತಿ, ಇತಿಹಾಸಗಳ ಮೂಲಕ ವ್ಯಕ್ತಿತ್ವ ವಿಕಸನ- 'ಹಿಸ್ಟರಿ ಮೇಕರ್ಸ್'!

'ಪರಮ್ ಹಿಸ್ಟರಿ ಸೆಂಟರ್' ಆಯೋಜಿಸಿರುವ "ಹಿಸ್ಟರಿ ಮೇಕರ್ಸ್" ಎಂಬ ರಂಗಭೂಮಿ ಕಾರ್ಯಾ ಗಾರವು ಕೇವಲ ಪಾಠಕ್ಕೆ ಸೀಮಿತವಾಗದೆ, ಇತಿಹಾಸದ ಸ್ವ ಅನುಭವನ್ನು ಪಡೆದುಕೊಳ್ಳುವ ಮತ್ತು ಅದನ್ನು ಪ್ರದರ್ಶನ ರೂಪದಲ್ಲಿ ತೋರಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಲು ಸಿದ್ಧವಾಗಿದೆ.

Nikhil Kumaraswamy: ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಖಾತಾ ಪರಿವರ್ತನೆ ಹಗಲು ದರೋಡೆ ದಂಧೆ; ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕಿಡಿ

ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ: ನಿಖಿಲ್ ಕುಮಾರಸ್ವಾಮಿ

ʼʼಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ರೂ. ಆದಾಯ ಸೃಷ್ಟಿಸಲು ಹೊರಟಿದೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಮುಂದಾಗಿದೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್‌ಆರ್ ವ್ಯಾಲ್ಯೂ ಮೇಲೆ ದರ ಫಿಕ್ಸ್ ಮಾಡಬೇಕುʼʼ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಸೂಚಿಸಿದರು.

DK Shivakumar: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿ.ಕೆ. ಶಿವಕುಮಾರ್ ಘೋಷಣೆ

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಕೆಶಿ

Cubbon Park: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಕಬ್ಬನ್ ಪಾರ್ಕ್‌ನಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

DK Shivakumar: ಟನಲ್ ರಸ್ತೆ ಯೋಜನೆ ಮುಂದುವರಿಸಿ; ಡಿಸಿಎಂಗೆ ಸಾರ್ವಜನಿಕರ ಬೆಂಬಲ

ಟನಲ್ ರಸ್ತೆ ಯೋಜನೆಗೆ ಸಾರ್ವಜನಿಕರ ಬೆಂಬಲ

Tunnel Road: ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್‌ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು. ಜತೆಗೆ ಟನಲ್ ರಸ್ತೆ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದರು.

CM Siddaramaiah: ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಮಹತ್ವದ ಹುದ್ದೆ ಕೊಟ್ರಾ ಸಿಎಂ? ಕೈ ಕಾರ್ಯಕರ್ತರು ಗರಂ

ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಮಹತ್ವದ ಹುದ್ದೆ ಕೊಟ್ರಾ ಸಿಎಂ?

ಆರ್‌ಎಸ್‌ಎಸ್‌ ಹಾಗೂ ಸರ್ಕಾರದ ನಡುವಿನ ತಿಕ್ಕಾಟದ ನಡುವೆಯೇ ಮಹತ್ವದ ಬೆಳವಣಿಯೊಂದು ನಡೆದಿದ್ದು, ಕೈ ಕಾರ್ಯಕರ್ತರ ಕಣ್ಣು ಕೆಂಪಾಗಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್​ಎಸ್​ಎಸ್ (RSS) ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಡಿಸುವಂತೆ ಸಚಿವ ಪ್ರಿಯಾಂಕ್​ ಖರ್ಗೆ (Priyank Kharge) ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

Mudhol Breed Dogs: ಕರ್ನಾಟಕ ಮೂಲದ ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ; ಮನ್‌ ಕಿ ಬಾತ್‌ನಲ್ಲಿ ಹೇಳಿದ್ದೇನು?

ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ

Mann Ki Baat: ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ಮನ್‌ ಕಿ ಬಾತ್‌ ಕಾರ್ಯಕ್ರಮದ 127ನೇ ಕಂತಿನಲ್ಲಿ ಕರ್ನಾಟಕ ಮೂಲದ ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಸ್ತಾವಿಸಿದರು. ʼಬಿಎಸ್‌ಎಫ್‌ ಮತ್ತು ಸಿಆರ್‌ಪಿಎಫ್‌ ತಮ್ಮ ತಂಡಗಳಲ್ಲಿ ಭಾರತೀಯ ತಳಿಯ ಶ್ವಾನಗಳ ಸಂಖ್ಯೆಯನ್ನು ಹೆಚ್ಚಿಸಿವೆʼʼ ಎಂದರು.

KV PraBhakar: ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ ; ಕೆ.ವಿ.ಪ್ರಭಾಕರ್

ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ; ಕೆ.ವಿ.ಪ್ರಭಾಕರ್

ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜನಮುಖಿ ಅಧ್ಯಾತ್ಮಿಕ ಶಿಖರ ಸೂರ್ಯರ ಕೃತಿಯನ್ನು ಬಿಡುಗಡೆ ಮಾಡಲು ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಿಡುಮಾಮಿಡಿ ಶ್ರೀಗಳಿಗೆ ಧನ್ಯತೆಯನ್ನು ಅರ್ಪಿಸುತ್ತೇನೆ ಎಂದು ಅವರು ಹೇಳಿದರು.

Ravi Sajangadde Column: ನನ್ನ ದನಿಗೆ ನಿನ್ನ ದನಿಯು...

Ravi Sajangadde Column: ನನ್ನ ದನಿಗೆ ನಿನ್ನ ದನಿಯು...

‘ಕೇಳುಗರು, ನೋಡುಗರು ಮತ್ತು ಗ್ರಾಹಕರ ಮನಸು ಮತ್ತು ಹೃದಯವನ್ನು ತಲುಪುವ ಜಾಹೀರಾತುಗಳು ಮಾತ್ರ ಜನರ ನಡುವೆ ಮೋಡಿ ಮಾಡಬಲ್ಲವು, ಸಂಚಲನ ಸೃಷ್ಟಿಸಬಲ್ಲವು. ಜಾಹೀರಾತು ನೀಡುವ ಸಂಸ್ಥೆಯ ದೃಷ್ಟಿಕೋನದ ಬದಲಾಗಿ, ಜನರ ದೃಷ್ಟಿಕೋನಕ್ಕೆ ಒಪ್ಪುವ ಮತ್ತು ಹೃದಯಕ್ಕೆ ಮುಟ್ಟುವ ಕಂಟೆಂಟ್ ಯಾವತ್ತಿಗೂ ಸೋತ ಉದಾಹರಣೆ ಇಲ್ಲ.’

Sadhguru Shri Madhusudan Sai: ಅತ್ಯಂತ ದುರ್ಬಲ ಸಮುದಾಯಗಳ ಮೇಲೆತ್ತುವುದೇ ನಮ್ಮ ಗುರಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಅತ್ಯಂತ ದುರ್ಬಲ ಸಮುದಾಯಗಳ ಮೇಲೆತ್ತುವುದೇ ನಮ್ಮ ಗುರಿ

ಸಂಘರ್ಷಗಳಿಂದ ಸಂತ್ರಸ್ತರಾದವರನ್ನು ಮೇಲೆತ್ತಿ, ಅವರ ಬದುಕು ಸುಧಾರಿಸುವಂತೆ ಮಾಡುವುದು ಮಹತ್ವದ ಕೆಲಸ. ಇದು ಬಹಳ ಮುಖ್ಯವಾದ ಸೇವೆ. ಪ್ರಪಂಚದಲ್ಲಿ ಸಂಘರ್ಷವಿಲ್ಲದ ದೇಶವೇ ಇಲ್ಲ. ಅಧಿಕಾರವನ್ನು ನಿಯಂತ್ರಿಸುವ ದೊಡ್ಡ ಜನರ ಸಂಘರ್ಷಗಳ ಪರಿಣಾಮವಾಗಿ ಸಾಮಾನ್ಯ ಜನರು ಬಳಲುತ್ತಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ದುರ್ಬಲ ಸ್ಥಿತಿಗೆ ತಲುಪುವಂತಾಗಿದೆ

ತುರ್ತಾಗಿ ಕಾಮಗಾರಿ ಮುಗಿಸಬೇಕು, ಇಲ್ಲವಾದಲ್ಲಿ ಪ್ರತಿಭಟನೆ ಎದುರಿಸಿ ಎಂದು ಹೋರಾಟದ ಎಚ್ಚರಿಕೆ ನೀಡಿದ ಮುಖಂಡರು

ನರಕ ಸದೃಶವಾದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ

ಕಾಂಗಾರಿ ನಡೆಸಿರುವ ಎಂಜಿ.ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಾಹನ ದಟ್ಟಣೆಯಿರುವುದು ಹೆದ್ಧಾರಿ ಕಾಮಗಾರಿ ತುರ್ತಾಗಿ ನಡೆಸಲು ತೊಂದರೆ ಎದುರಾಗಿದೆ. ಸಂಚಾರ ಸಮಸ್ಯೆ ನಿಭಾಯಿಸ ಬೇಕಾದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದರೆ ತಪ್ಪಾಗಲಿಕ್ಕಿಲ್ಲ ಎನ್ನುವುದು ನಾಗರೀಕರ ಆರೋಪವಾಗಿದೆ.

ವಂಚಕರ ಪರವಾಗಿ ಜಮೀರ್ ಆಡಿಯೋ ವೈರಲ್: ಪರ ವಿರೋಧದ ಚರ್ಚೆಗೆ ಸಿದ್ಧವಾದ ಅಖಾಡ

ಜೋಳದ ಉದ್ಯಮಿ ಕಾಂಗ್ರೆಸ್ ಮುಖಂಡ ರಾಮಕೃಷ್ಣಪ್ಪಗೆ 1.89 ಕೋಟಿ ವಂಚನೆ

ಉದ್ಯಮಿ ರಾಮಕೃಷ್ಣಪ್ಪ ಸಚಿವ ಜಮೀರ್ ಅಹ್ಮದ್ ಅನ್ಯಾಯಕ್ಕೆ ಒಳಗಾಗಿರುವ ರೈತರ ಪರವಾಗಿ ಮಾತನಾಡಿ ಆರೋಪಿ ಯಿಂದ ಹಣ ವಾಪಸ್ಸು ಬರುವಂತೆ ಮಾಡಿ ನೆರವಾಗುವ ಬದಲು, ವಂಚನೆ ಕೇಸಲ್ಲಿ ಬಂಧನವಾಗಿ ರುವ ಆರೋಪಿಗಳ ರಕ್ಷಣೆ ಮಾಡುವಂತೆ ಪಿಎಸ್‌ಐ ಅವರಿಗೆ ಪೋನ್ ಕರೆ ಮಾಡಿ ಮಾತನಾಡು ವುದು ಸರಿಯಲ್ಲ

Bagepally News: ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ಧರಣಿ

ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ಧರಣಿ

ಎಫ್‌ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡ ಬೇಕಾದ ಕೇಂದ್ರ ಸರ್ಕಾರ ಎಫ್‌ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆ? ಎಂದು ದೂರಿದರು.

Bagepally News: ಆರ್‌ಎಸ್‌ಎಸ್ ಪಥಸಂಚಲನ: ನೂರಾರು ಮಂದಿ ಗಣವೇಷಧಾರಿಗಳು ಭಾಗಿ

ಆರ್‌ಎಸ್‌ಎಸ್ ಪಥಸಂಚಲನ: ನೂರಾರು ಮಂದಿ ಗಣವೇಷಧಾರಿಗಳು ಭಾಗಿ

ಪಟ್ಟಣದ ಗೂಳೂರು ವೃತ್ತ ದಿಂದ ಮೆರವಣಿಗೆಯಲ್ಲಿ ಹೊರಟ ನೂರಾರು ಮಂದಿ ಗಣವೇಷಧಾರಿ ಗಳು ಕೊತ್ತಪಲ್ಲಿ ರಸ್ತೆ, ವೆಂಕಟೇಶ್ವರ ಟಾಕಿಸ್ ಹಿಂಭಾಗದ ರಸ್ತೆ, ನೇತಾಜಿ ವೃತ್ತ,ಭಜನೆ ಮಂದಿರ ರಸ್ತೆ, ಕೋರ್ಟ್ ಹಿಂಭಾಗದ ರಸ್ತೆ ಹಾಗೂ ಬಸ್ ನಿಲ್ದಾಣ ದಿಂದ ಗುರು ರಾಘವೇಂದ್ರ ದೇವಾಲಯದವರಗೆ ಪಥ ಸಂಚಲನ ನಡೆಸಿದರು.

Gauribidanur News: ಶಾಸಕರ ಬೆಂಬಲಿಗರ ತೆಕ್ಕೆಗೆ ಕಲ್ಲೂಡಿ ಡೈರಿ

ಶಾಸಕರ ಬೆಂಬಲಿಗರ ತೆಕ್ಕೆಗೆ ಕಲ್ಲೂಡಿ ಡೈರಿ

ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಮತದಾರರು ನಮ್ಮ ಬೆಂಬಲಿಗರನ್ನು ಅತಿಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ನಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಕಲ್ಲೂಡಿಯ ಕೆ.ಹೆಚ್.ಪಿ ಬಣದ ಎಲ್ಲಾ ಮುಖಂಡರಿಗೆ, ಕಾರ್ಯ ಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸುವುದಾಗಿ ತಿಳಿಸಿದರು

Mysore News: ಬಾಲಕನನ್ನು ರಕ್ಷಿಸಲು ತೆರಳಿದ್ದ ಸೋದರರು ನೀರುಪಾಲು ; ಮುಗಿಲು ಮುಟ್ಟಿದ ಆಕ್ರಂದನ

ಬಾಲಕನನ್ನು ರಕ್ಷಿಸಲು ತೆರಳಿದ್ದ ಸೋದರರು ನೀರುಪಾಲು

ಬಾಲಕನನ್ನು ರಕ್ಷಿಸಲು ಹೋದ ಸಹೋದರರಿಬ್ಬರು ನಿರುಪಾಲಾಗಿರುವ ಹೃದಯವಿದ್ರಾವಕ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಬಡಗಲಹುಂಡಿಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಇಬ್ಬರು ಸಹೋದರರು, ವರುಣ ನಾಲೆಯಲ್ಲಿ ಬಾಲಕನನ್ನು ಕಾಪಾಡಕ್ಕೆ ಹೋಗಿದ್ದಾರೆ. ಆದರೆ ಇಬ್ಬರೂ ನೀರು ಪಾಲಾಗಿದ್ದಾರೆ.

Gold price today on 26th Oct 2025: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in bengaluru: ನಿನ್ನೆ 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 115 ರೂ. ಏರಿಕೆ ಕಂಡು ಬಂದಿದ್ದು, 11,515 ರೂ. ಗೆ ತಲುಪಿತ್ತು. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 125 ರೂ. ಏರಿಕೆಯಾಗಿ, 12,562 ರೂ ಆಗಿತ್ತು.

Gauribidanur News: ತಂಗಿ ಮನೆ- ಪಿಂಕ್ ರೂಂ’ ಉದ್ಘಾಟನೆ: ಸರ್ಕಾರಿ ಎಸ್.ಎಸ್.ಇ.ಎ. ಪದವಿ ಪೂರ್ವ ಕಾಲೇಜು,

ತಂಗಿ ಮನೆ- ಪಿಂಕ್ ರೂಂ’ ಉದ್ಘಾಟನೆ

ವಿದ್ಯಾರ್ಥಿನಿಯರು ಈ ಅವಧಿಯಲ್ಲಿ ಮನೆಗೆ ತೆರಳುತ್ತಿದ್ದರಿಂದ ಹಾಜರಾತಿ ಪ್ರಮಾಣ ಕಡಿಮೆ ಆಗು ತ್ತಿತ್ತು. ಈ ಹೊಸ ಸೌಲಭ್ಯದಿಂದಾಗಿ ಅವರು ಕಾಲೇಜಿನಲ್ಲಿಯೇ ವಿಶ್ರಾಂತಿ ಪಡೆದು ತರಗತಿಗಳಿಗೆ ಹಾಜರಾಗಬಹುದು,ಈ ಉಪಕ್ರಮವು ವಿದ್ಯಾರ್ಥಿನಿಯರ ಗೈರು ಹಾಜರಾಗುವುದನ್ನು ಕಡಿಮೆ ಮಾಡುವು ದರ ಜೊತೆಗೆ, ಮಾಸಿಕ ಆರೋಗ್ಯದ ಅರಿವು ಕೂಡ ಬೆಳೆಸುತ್ತದೆ

Muddenahalli News: ಶಿಕ್ಷಣ, ಉದ್ಯೋಗ ಒತ್ತಡದಿಂದ ಮಾನಸಿಕ ಸಮಸ್ಯೆ; ಈ ೩ ಸೇವೆಗಳ ಮೂಲಕ ಪರಿಹಾರ : ಸದ್ಗುರು ಶ್ರೀ ಮಧುಸೂದನ ಸಾಯಿ

ಶಿಕ್ಷಣ, ಉದ್ಯೋಗ ಒತ್ತಡದಿಂದ ಮಾನಸಿಕ ಸಮಸ್ಯೆ; ಈ ೩ ಸೇವೆಗಳ ಮೂಲಕ ಪರಿಹಾರ

ಅನ್ನಪೂರ್ಣ ಬೆಳಿಗ್ಗಿನ ಪೌಷ್ಟಿಕ ಆಹಾರ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿರುವ ಪರಂ ಫ್ಯಾಮಿಲಿ ಫೌಂಡೇಶನ್ ಗೆ ಸಿಎರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರತಿನಿಧಿ ಶ್ರೀ ವಿದ್ಯಾ ಅವರು ಪ್ರಶಸ್ತಿ ಸ್ವೀಕರಿಸಿದರು. ಪರಿಸರ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ಸೆನೆಗಲ್ ದೇಶದ ಅಬ್ದುಲ್ ಕರೀಮ್ ಸಾಲ್ ಅವರಿಗೆ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಮಾನವೀಯ ಪುರಸ್ಕಾರ' ಘೋಷಿಸಲಾಯಿತು.

Chinthamani News: ಆಸ್ಪತ್ರೆಗೆ ದಾಖಲಾದ ಎರಡು ಕುಟುಂಬಗಳ ವ್ಯಕ್ತಿಗಳು: ಸರ್ಕಾರಿ ಆಸ್ಪತ್ರೆ ಎದುರುಗಡೆ ಹೈಡ್ರಾಮಾ

ತಿಪ್ಪೆ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಲಾಟೆಯಲ್ಲಿ ರಾಮಾಂಜಪ್ಪ(೩೦ ವರ್ಷ)ನಾರಾಯಣಪ್ಪ(೬೫ ವರ್ಷ)ವೆಂಕಟಪ್ಪ(೬೫ ವರ್ಷ) ವೆಂಕಟ ರಾಜು(೨೫) ನಾಗಮ್ಮ(೫೫) ಮತ್ತೊಂದು ಕುಟುಂಬದವರಾದ ಗೋವಿಂದಪ್ಪ(೪೫ ವರ್ಷ) ಲಕ್ಷ್ಮಮ್ಮ(೩೯ ವರ್ಷ) ಹರೀಶ್ (೧೫ ವರ್ಷ)ಒಬ್ಬರಿಗೆ ಒಬ್ಬರು ಹೊಡೆದಾಡಿಕೊಂಡು ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

DCM DK Shivakumar: ಕುಮಾರಸ್ವಾಮಿ ಖಾಲಿ ಟ್ರಂಕ್; ಬೆಂಗಳೂರು ನಡಿಗೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಖಾಲಿ ಟ್ರಂಕ್‌; ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ (A Khata) ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM) ಅವರು ವಾಗ್ದಾಳಿ ನಡೆಸಿದರು.

Karnataka Weather: ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭರ್ಜರಿ ಮಳೆ ನಿರೀಕ್ಷೆ

ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Breast cancer: ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಅಭಿಯಾನ: ಮಹಿಳಾ ಬೈಕ್ ಸವಾರರು, ಪಿಂಕ್ ಆಟೋಗಳ ರ‍್ಯಾಲಿ

ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಅಭಿಯಾನ

ಸ್ತನ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಆರಂಭಿಕ ಪತ್ತೆ, ಸಕಾಲಿಕ ಚಿಕಿತ್ಸೆ, ಸಬಲೀಕರಣದ ಸಂದೇಶವನ್ನು ಸಾರಲು ನಗರದಾದ್ಯಂತ ಮಹಿಳಾ ಬೈಕ್ ಸವಾರರು ಮತ್ತು ಪಿಂಕ್ ಆಟೋ ಚಾಲಕರು ಮಣಿಪಾಲ್ ಆಸ್ಪತ್ರೆ ಯಶವಂತಪುರದಿಂದ ರ‍್ಯಾಲಿ ನಡೆಸಿದರು. ಇದೇ ಸಂದರ್ಭದಲ್ಲಿ ಆಸ್ಪತ್ರೆಯ ನೂತನ ಸ್ತನ ಕ್ಯಾನ್ಸರ್ ಕ್ಲಿನಿಕ್ ಉದ್ಘಾಟಿಸಲಾಯಿತು.

ನೃತ್ಯ, ಅಭಿನಯ, ಅರ್ಥಗಾರಿಕೆ ಮೇಳೈಸಿರುವ ಕಲೆ ಯಕ್ಷಗಾನ: ಡಿ.ವಿ. ವೆಂಕಟಾಚಲಪತಿ

ನೃತ್ಯ, ಅಭಿನಯ, ಅರ್ಥಗಾರಿಕೆ ಮೇಳೈಸಿರುವ ಕಲೆ ಯಕ್ಷಗಾನ:ಡಿ.ವಿ. ವೆಂಕಟಾಚಲಪತಿ

Kalotsava -2025: ಕರ್ನಾಟಕ ಕಲಾದರ್ಶಿನಿ ಸಂಸ್ಥೆ ಮಕ್ಕಳು ಮತ್ತು ಮಹಿಳೆಯರಿಗೆ ವಿಶೇಷವಾಗಿ ಯಕ್ಷಗಾನವನ್ನು ಕಲಿಸುತ್ತಿರುವುದರ ಜತೆಗೆ, ಕರಾವಳಿಯ ಕಲೆಯನ್ನು ರಾಜಧಾನಿಯಲ್ಲಿಯೂ ಪ್ರಚುರಪಡಿಸುತ್ತಿರುವುದು ಶ್ಲಾಘಿಸಬೇಕಾದ ವಿಷಯ ಎಂದು ಶಾರದಾ ವಿಕಾಸ ಟ್ರಸ್ಟ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಐಟಿ ಉದ್ಯಮಿ ಡಿ.ವಿ. ವೆಂಕಟಾಚಲಪತಿ ತಿಳಿಸಿದ್ದಾರೆ.

ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ದೇಶವನ್ನು ಬ್ರಿಟಿಷರು ವಶಕ್ಕೆ ಪಡೆದರು: ಸಿಎಂ

ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ದೇಶವನ್ನು ಬ್ರಿಟಿಷರು ವಶಕ್ಕೆ ಪಡೆದರು

CM Siddaramaiah: ವ್ಯಾಪಾರ ಮಾಡಲು ಬಂದ ಬ್ರಿಟಿಷರು ಭಾರತೀಯರನ್ನು ಪರಸ್ಪರ ಎತ್ತಿಕಟ್ಟಿ ಇಡೀ ದೇಶವನ್ನು ವಶಕ್ಕೆ ಪಡೆದುಕೊಂಡರು. ಬ್ರಿಟಿಷರಿಗೆ ನಮ್ಮವರೇ ಬೆಂಬಲ ಕೊಡುತ್ತಿದ್ದರು. ಚನ್ನಮ್ಮ ಮತ್ತು ರಾಯಣ್ಣನವರ ವಿರುದ್ಧ ಪಿತೂರಿ ಮಾಡಿದ್ದರು. ಈಗಲೂ ಭಾರತೀಯರನ್ನು ಜಾತಿ, ಧರ್ಮದ ಹೆಸರಿನಲ್ಲಿ ಪರಸ್ಪರ ಎತ್ತಿ ಕಟ್ಟಿ ಕಚ್ಚಾಡಿಸುವವರು ನಮ್ಮ ನಡುವೆಯೇ ಇದ್ದಾರೆ. ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Loading...