ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

DK Shivakumar: ಜಿಬಿಎ ವ್ಯಾಪ್ತಿಗೆ ತರುವ ಬೆಂಗಳೂರು ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿ.ಕೆ. ಶಿವಕುಮಾರ್

ಈಗಿನಿಂದಲೇ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಕಡಿವಾಣ ಹಾಕಬೇಕು: ಡಿಕೆಶಿ

Greater Bangalore Authority: ಹೊರವಲಯ ಗಡಿಭಾಗದ ಒಂದಷ್ಟು ಪಂಚಾಯಿತಿಗಳು, ಮುನ್ಸಿಪಾಲಿಟಿಗಳು ಭವಿಷ್ಯದಲ್ಲಿ ಬೆಂಗಳೂರು ನಗರದ ಒಳಗೆ ಸೇರುತ್ತವೆಯಾದ್ದರಿಂದ ಈಗಿನಿಂದಲೇ ಮಾನಸಿಕವಾಗಿ ತಯಾರು ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿಯೂ ಸಹ ಬಿ ಖಾತೆಯಿಂದ ಎ ಖಾತೆ ಪರಿವರ್ತನೆ ವ್ಯವಸ್ಥೆಗೆ ತಯಾರಿ ನಡೆಸಲು ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Physical Abuse: ಇನ್‌ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ಲೈಂಗಿಕ ದೌರ್ಜನ್ಯ; ನಾಲ್ವರು ಅಂದರ್

ಇನ್‌ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ಲೈಂಗಿಕ ದೌರ್ಜನ್ಯ

Haveri News: ಬಾಲಕಿಯನ್ನು ಇನ್‌ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರು ಹಾಗೂ ಅವರಿಗೆ ಸಹಾಯ ಮಾಡಿದ ಇಬ್ಬರನ್ನು ಬಂಧಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ನೀಡಿದ ಮೇರೆಗೆ ಹಾನಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Bidar News: ಸಾವಿನಲ್ಲೂ ಒಂದಾದ ವೃದ್ಧ ದಂಪತಿ; ಪತ್ನಿ ಮೃತಪಟ್ಟ ಕೆಲವೇ ಹೊತ್ತಿನಲ್ಲಿ ಪತಿಯೂ ನಿಧನ!

ಬೀದರ್‌ನಲ್ಲಿ ಸಾವಿನಲ್ಲೂ ಒಂದಾದ ವೃದ್ಧ ದಂಪತಿ!

Bidar News: ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಘಟನೆ ಸಂಭವಿಸಿದೆ. 65 ವರ್ಷದ ವೈವಾಹಿಕ ಜೀವನದಲ್ಲಿ ಮಿಂದಿದ್ದ ದಂಪತಿಯು ಒಂದೇ ದಿನದಲ್ಲಿ ಸಾವು ಕಂಡಿದ್ದರಿಂದ ಗ್ರಾಮಸ್ಥರಲ್ಲಿ ದುಃಖ ಆವರಿಸಿದೆ. ಇಬ್ಬರ ಪಾರ್ಥಿವ ಶರೀರವನ್ನು ದರ್ಶನಕ್ಕೆ ಇಟ್ಟು ಶುಕ್ರವಾರ ಸಂಜೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

Sadguru Sri Madhusudan Sai: ಜಗತ್ತಿನಲ್ಲಿ ಅತ್ಯಂತ ದುರ್ಬಲ ಸಮುದಾಯಗಳ ಮೇಲೆತ್ತುವುದೇ ನಮ್ಮ ಗುರಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಪ್ರಪಂಚದಲ್ಲಿ ಸಂಘರ್ಷವಿಲ್ಲದ ದೇಶವೇ ಇಲ್ಲ: ಸದ್ಗುರು ಶ್ರೀ ಮಧುಸೂದನ ಸಾಯಿ

ಸಂಘರ್ಷಗಳಿಂದ ಸಂತ್ರಸ್ತರಾದವರನ್ನು ಮೇಲೆತ್ತಿ, ಅವರ ಬದುಕು ಸುಧಾರಿಸುವಂತೆ ಮಾಡುವುದು ಮಹತ್ವದ ಕೆಲಸ. ಇದು ಬಹಳ ಮುಖ್ಯವಾದ ಸೇವೆ. ಪ್ರಪಂಚದಲ್ಲಿ ಸಂಘರ್ಷವಿಲ್ಲದ ದೇಶವೇ ಇಲ್ಲ. ಅಧಿಕಾರವನ್ನು ನಿಯಂತ್ರಿಸುವ ದೊಡ್ಡ ಜನರ ಸಂಘರ್ಷಗಳ ಪರಿಣಾಮವಾಗಿ ಸಾಮಾನ್ಯ ಜನರು ಬಳಲುತ್ತಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ದುರ್ಬಲ ಸ್ಥಿತಿಗೆ ತಲುಪುವಂತಾಗಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ವಿಷಾದಿಸಿದರು.

C B Suresh Babu: ನೂರನೇ ಜನಸ್ಪಂದನಕ್ಕೆ ಅರ್ಜಿಗಳ ಶ್ವೇತಪತ್ರ ಬಿಡುಗಡೆ : ಶಾಸಕ ಸಿಬಿಎಸ್

ನೂರನೇ ಜನಸ್ಪಂದನಕ್ಕೆ ಅರ್ಜಿಗಳ ಶ್ವೇತಪತ್ರ ಬಿಡುಗಡೆ : ಶಾಸಕ ಸಿಬಿಎಸ್

Chikkanayakana Halli News: ಜನಸ್ಪಂದನ ಇದುವರೆಗೂ ಯಶಸ್ವಿಯಾಗಿ ನಡೆಸಿದ ಕಾರಣಕ್ಕೆ ವೃದ್ಧಾಪ್ಯ ವೇತನ ಸೇರಿದಂತೆ ಇತರೆ ಯೋಜನೆಗಳ ಅರ್ಜಿಗಳೇ ಇಲ್ಲದಾಗಿದೆ, ಪ್ರತಿ ಸಭೆಯಲ್ಲೂ ಬಂದತಹ ಅರ್ಜಿಗಳನ್ನು ನಾವೇ ಪರಿಶೀಲಸಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನೀಡಿ, ನಿಗದಿತ ಸಮಯದಲ್ಲಿ ಪರಿಸಹರಿಸಲಾಗುತ್ತಿದೆ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದರು.

Chalavadi Narayanaswamy: ಪ್ರಿಯಾಂಕ್ ಬುಡಕ್ಕೆ ಬೆಂಕಿ ಬಿದ್ದಾಗ ಮಾತ್ರ ದಲಿತರ ನೆನಪು: ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಬುಡಕ್ಕೆ ಬೆಂಕಿ ಬಿದ್ದಾಗ ದಲಿತರ ನೆನಪು: ಛಲವಾದಿ ನಾರಾಯಣಸ್ವಾಮಿ

Priyank Kharge: ಪ್ರಿಯಾಂಕ್ ಖರ್ಗೆ ಅವರು ಇರಲಾರದೆ ಇರುವೆ ಬಿಟ್ಟುಕೊಂಡ ರೀತಿ ಮಾಡುತ್ತಿದ್ದಾರೆ. ಅದಕ್ಕೆ ಯಾವ ಸಂಘಟನೆಗಳು ಅವರ ಬೆಂಬಲಕ್ಕೆ ಬಂದಿರುವುದಿಲ್ಲ. ಆದರೆ ಅವರೇ ಅದಕ್ಕಾಗಿಯೇ ಕೆಲವು ಸಂಘಟನೆಗಳನ್ನು ಸೃಷ್ಟಿಸಿದ್ದು, ದಲಿತ ಸಂಘಟನೆಗಳಿಗೆ ಮುಜುಗರ ಉಂಟುಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ಇಡೀ ದೇಶದಲ್ಲೇ ರಾಜ್ಯವನ್ನು ನಂ.1 ಮಾಡಲಾಗುವುದು: ಎಂ.ಬಿ. ಪಾಟೀಲ್‌

ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಕ್ರಮ: ಎಂಬಿಪಿ

MB Patil: ಸಂಪುಟ ಸಭೆ ತೀರ್ಮಾನದಂತೆ ಪ್ರತಿಯೊಂದು ಕೈಗಾರಿಕಾ ಅನುಮೋದನೆಗಳಿಗೂ ಕಾಲಮಿತಿಯನ್ನು ನಿಗದಿಪಡಿಸಲಾಗುತ್ತದೆ. ಇದನ್ನು ಮೀರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಎಚ್ಚರಿಕೆ ನೀಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Karnataka Weather: ನಾಳೆ ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಅಬ್ಬರಿಸಲಿದೆ ಮಳೆ!

ನಾಳೆ ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಇದೆ.

Kurnool Bus tragedy: ಕರ್ನೂಲ್‌ ಬಸ್‌ ದುರಂತದಲ್ಲಿ ಬೆಂಗಳೂರಿನ ಮೂವರು ಟೆಕ್ಕಿಗಳು ಸಾವು

ಕರ್ನೂಲ್‌ ಬಸ್‌ ದುರಂತದಲ್ಲಿ ಬೆಂಗಳೂರಿನ ಮೂವರು ಟೆಕ್ಕಿಗಳು ಸಾವು

AP Bus Accident: ಕರ್ನೂಲ್‌ನಲ್ಲಿ ನಡೆದ ಬಸ್‌ ದುರಂತದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಗಳಾದ ಅನುಷಾ ರೆಡ್ಡಿ, ಗನ್ನಮನೇನಿ ಧಾತ್ರಿ ಹಾಗೂ ಚಂದನಾ ಮೃತಪಟ್ಟಿದ್ದಾರೆ. ಕರ್ನೂಲ್ ಬಳಿ ಸಂಭವಿಸಿದ ಭೀಕರ ಬಸ್‌ ಬೆಂಕಿ ದುರಂತದಲ್ಲಿ ಸುಮಾರು 20 ಜನರು ಸಜೀವ ದಹನವಾಗಿದ್ದಾರೆ.

Rangapravesha: ಬೆಂಗಳೂರಿನಲ್ಲಿ ಅ.25ರಂದು ರಾಧಾ ಶ್ರೀವತ್ಸ ರಂಗಪ್ರವೇಶ

ಬೆಂಗಳೂರಿನಲ್ಲಿ ಅ.25ರಂದು ರಾಧಾ ಶ್ರೀವತ್ಸ ರಂಗಪ್ರವೇಶ

Bengaluru News: ಖ್ಯಾತ ಭರತನಾಟ್ಯ ವಿದುಷಿ ಡಾ. ಸುಪರ್ಣಾ ವೆಂಕಟೇಶ ಅವರ ಶಿಷ್ಯೆ ರಾಧಾ ಶ್ರೀವತ್ಸ ಅವರ ರಂಗಪ್ರವೇಶ ಕಾರ್ಯಕ್ರಮವು ಅ. 25ರಂದು ಶನಿವಾರ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಜರುಗಲಿದೆ. ಈ ಕುರಿತ ವಿವರ ಇಲ್ಲಿದೆ.

Invest Karnataka: ಕರ್ನಾಟಕದಲ್ಲಿ 13 ಕಂಪನಿಗಳಿಂದ ₹27 ಸಾವಿರ ಕೋಟಿ ಹೂಡಿಕೆಗೆ ಅಸ್ತು: 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ರಾಜ್ಯದಲ್ಲಿ 13 ಕಂಪನಿಗಳಿಂದ ₹27 ಸಾವಿರ ಕೋಟಿ ಹೂಡಿಕೆಗೆ ಅಸ್ತು

MB Patil: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

CM Siddaramaiah: ಕಾಲಮಿತಿಯಲ್ಲಿ ಅನುಮೋದನೆ ನೀಡದಿದ್ರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಕಾಲಮಿತಿಯಲ್ಲಿ ಅನುಮೋದನೆ ನೀಡದಿದ್ರೆ ಕಠಿಣ ಕ್ರಮ; ಸಿಎಂ ಎಚ್ಚರಿಕೆ

Karnataka Government: ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Raghu Dixit Wedding: ಗಾಯಕಿ ವಾರಿಜಶ್ರೀ ಜತೆ ವಿವಾಹ ಜೀವನಕ್ಕೆ ಕಾಲಿಟ್ಟ ರಘು ದೀಕ್ಷಿತ್

ಗಾಯಕಿ ವಾರಿಜಶ್ರೀ ಜತೆ ವಿವಾಹ ಜೀವನಕ್ಕೆ ಕಾಲಿಟ್ಟ ರಘು ದೀಕ್ಷಿತ್

Raghu Dixit and Varijashree Venugopal Wedding: ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಗಾಯಕ ರಘು ದೀಕ್ಷಿತ್‌ ಮತ್ತು ವಾರಿಜಶ್ರೀ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳು ವೈರಲ್‌ ಆಗಿದ್ದು, ನವಜೋಡಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

CM Siddaramaiah: ಕೈಗಾರಿಕೆಗಳಿಗೆ ಎನ್‌ಒಸಿ ನೀಡಿಕೆ ಕಾಲಮಿತಿ ಕಡಿಮೆ ಮಾಡಲು ಸಿಎಂ ಸೂಚನೆ

ಕೈಗಾರಿಕೆಗಳಿಗೆ ಎನ್‌ಒಸಿ ನೀಡಿಕೆ ಕಾಲಮಿತಿ ಕಡಿಮೆ ಮಾಡಲು ಸಿಎಂ ಸೂಚನೆ

Attracting investments: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆದಿದೆ. ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

Shootout Case: ಆಸ್ತಿ ವಿಚಾರ ಜಗಳ; ಮಗನ ತಲೆಗೆ ಗುಂಡಿಟ್ಟ ತಂದೆ!

Shootout Case: ಆಸ್ತಿ ವಿಚಾರ ಜಗಳ; ಮಗನ ತಲೆಗೆ ಗುಂಡಿಟ್ಟ ತಂದೆ!

Doddaballapur News: ಮಗ ಹಾಗೂ ತಂದೆಯ ನಡುವೆ ಆಸ್ತಿ ವಿಚಾರವಾಗಿ ಗಲಾಟೆ ನಡೆದಿದ್ದು, ಈ ವೇಳೆ ಮಗನ ಮೇಲೆ ತಂದೆ ಗನ್‌ನಿಂದ ಶೂಟ್ ಮಾಡಿದ್ದಾನೆ. ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮರಳೆನಹಳ್ಳಿಯಲ್ಲಿ ನಡೆದಿದ್ದು, ಈ ಸಂಬಂಧ ಕೇಸ್‌ ದಾಖಲಾಗಿದೆ.

KSDL: ಕೆಎಸ್‌ಡಿಎಲ್ ಸಂಸ್ಥೆಯಿಂದ ಸರ್ಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಕೆಎಸ್‌ಡಿಎಲ್‌ನಿಂದ ಸರ್ಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

KSDL: ಕೆಎಸ್‌ಡಿಎಲ್ ವತಿಯಿಂದ 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.

Good News: ಸರಕಾರಿ ನೌಕರರಿಗೆ ಸಿಹಿ ಸುದ್ದಿ, ಯುಜಿಸಿ ವೇತನ ಶ್ರೇಣಿಯ ಸಿಬ್ಬಂದಿಗೆ ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

ಯುಜಿಸಿ ವೇತನ ಶ್ರೇಣಿಯ ಸಿಬ್ಬಂದಿಗೆ ತುಟ್ಟಿ ಭತ್ಯೆ ಹೆಚ್ಚಳ

dearness allowance: 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.

Divya Suresh: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ರಿಂದ ಹಿಟ್‌ & ರನ್‌, ಮಹಿಳೆಯ ಕಾಲು ಮುರಿತ

ನಟಿ ದಿವ್ಯಾ ಸುರೇಶ್‌ರಿಂದ ಹಿಟ್‌ & ರನ್‌, ಮಹಿಳೆಯ ಕಾಲು ಮುರಿತ

Hit and Run: ದಿವ್ಯಾ ಸುರೇಶ್ ಕಾರು ನಿಲ್ಲಿಸದೇ, ಗಾಯಾಳಿಗೆ ಚಿಕಿತ್ಸೆ ಕೊಡಿಸಲೂ ಯತ್ನಿಸದೆ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಘಟನೆಯ ಸ್ಥಳದ ಸಿಟಿಟಿವಿ ಫೂಟೇಜ್‌ಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ನಟಿ ದಿವ್ಯಾ ಸುರೇಶ್ ಕಾರ್ ಡಿಕ್ಕಿ ಹೊಡೆದು ಹೋಗಿರುವುದು ಗೊತ್ತಾಗಿದೆ.

Viral Video:  ದೀಪ ಬೆಳಗಿಸಿ, ರಸ್ತೆ ಗುಂಡಿಗಳಿಗೆ ಹೂವಿನ ಅಲಂಕಾರ ; ವಿನೂತನ ಪ್ರತಿಭಟನೆಯ ವಿಡಿಯೋ ವೈರಲ್‌

ರಸ್ತೆ ಗುಂಡಿಗಳನ್ನು ಹೂವುಗಳಿಂದ ಅಲಂಕರಿಸಿ ಪ್ರತಿಭಟನೆ

People Decorate Potholes: ಮಂಡ್ಯ ಜಿಲ್ಲೆಯ ಜನರು ರಸ್ತೆ ಗುಂಡಿ ವಿರುದ್ಧ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ದೀಪಾವಳಿಯಲ್ಲಿ, ಮನೆಯಲ್ಲಿ ದೀಪಗಳನ್ನು ಬೆಳಗಿಸುವ ಬದಲು, ನಿವಾಸಿಗಳು ಗುಂಡಿಗಳ ಒಳಗೆ ದೀಪಗಳನ್ನು ಬೆಳಗಿಸಿದರು. ಗುಂಡಿಗಳನ್ನು ಹೂವುಗಳು ಮತ್ತು ಮೇಣದಬತ್ತಿಗಳನ್ನು ಅಲಂಕರಿಸಿದರು. ಇದರ ವಿಡಿಯೊ ವೈರಲ್ ಆಗಿದೆ.

Kurnool Bus Fire: ಕರ್ನೂಲ್ ಬಸ್ ದುರಂತದಲ್ಲಿ ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದುರ್ಮರಣ

ಕರ್ನೂಲ್ ಬಸ್ ದುರಂತದಲ್ಲಿ ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದುರ್ಮರಣ

Bengaluru: ಈ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ನೆಲ್ಲೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ರಮೇಶ್ ಅವರ ಕುಟುಂಬ ಸೇರಿದೆ. ರಮೇಶ್, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಬಸ್ಸಿನಲ್ಲಿದ್ದರು ಎಂದು ವರದಿಯಾಗಿದೆ. ರಮೇಶ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಊರಿನಲ್ಲಿ ದೀಪಾವಳಿ ಹಬ್ಬ ಮುಗಿಸಿ ಬೆಂಗಳೂರಿಗೆ ಬಸ್ಸಿನಲ್ಲಿ ಕುಟುಂಬ ಸಮೇತ ತೆರಳುತ್ತಿದ್ದರು.

Kurnool Bus Fire: ಬೆಂದು ಹೋದ 12 ಮಂದಿ, ಕಿಟಕಿ ಒಡೆದು ಹೊರಜಿಗಿದ 20 ಪ್ರಯಾಣಿಕರು, ಪ್ರಧಾನಿ ಸಂತಾಪ- 2 ಲಕ್ಷ ರೂ. ಪರಿಹಾರ ಘೋಷಣೆ

ಬೆಂದು ಹೋದ 12 ಮಂದಿ, ಕಿಟಕಿ ಒಡೆದು ಹೊರಜಿಗಿದ 20 ಪ್ರಯಾಣಿಕರು

Bus Accident: ದ್ವಿಚಕ್ರ ವಾಹನವೊಂದು ಹಿಂದಿನಿಂದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ವಾಹನದ ಕೆಳಗೆ ಸಿಲುಕಿಕೊಂಡಿತು. ಇದರ ಅರಿವಿಲ್ಲದೆ ಬೈಕನ್ನು ಬಸ್ಸು ಒಂದಿಷ್ಟು ದೂರ ಎಳೆದೊಯ್ದಿದೆ. ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ ಸಿಡಿದು ಬೆಂಕಿ ಹೊತ್ತಿಕೊಂಡಿದೆ. ಇಡೀ ಬಸ್ಸನ್ನು ವ್ಯಾಪಿಸಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಯಿತು.

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸದ್ಯದಲ್ಲೇ ತೆರೆ: ಎಸ್‌ಐಟಿಗೆ ಡೆಡ್‌ಲೈನ್‌ ಫಿಕ್ಸ್

ಧರ್ಮಸ್ಥಳ ಪ್ರಕರಣಕ್ಕೆ ಸದ್ಯದಲ್ಲೇ ತೆರೆ: ಎಸ್‌ಐಟಿಗೆ ಡೆಡ್‌ಲೈನ್‌ ಫಿಕ್ಸ್

SIT: ದೂರುದಾರ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ. ದೂರುದಾರ ತೋರಿಸಿದ ಜಾಗದಲ್ಲಿ ಅನುಮಾನಾಸ್ಪದ ಅಸ್ಥಿಪಂಜರಗಳು ಸಿಗದ ಹಿನ್ನೆಲೆಯಲ್ಲಿ ಧರ್ಮಸ್ಥಳ ಕೇಸ್ ಹಿಂದೆ ಷಡ್ಯಂತ್ರ ಅಡಗಿದೆ ಎನ್ನುವ ಆರೋಪಗಳೂ ಕೇಳಿ ಬಂದಿವೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ವರದಿ ನೀಡಲು ಎಸ್‌ಐಟಿಗೆ ಸರಕಾರ ಸೂಚಿಸಿದೆ.

Purushottama Bharathi Swamiji: ಶೃಂಗೇರಿ ಶಾಖಾ ಮಠದ ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಇನ್ನಿಲ್ಲ

ಶೃಂಗೇರಿ ಶಾಖಾ ಮಠದ ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಇನ್ನಿಲ್ಲ

Sringeri shakha matha: ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾ ಮಠದ ಪೀಠಾಧ್ಯಕ್ಷರಾಗಿದ್ದರು. ಸ್ವಾಮೀಜಿಗಳು ಅಲ್ಪ ಕಾಲದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

KRS dam: ವಿಶಿಷ್ಟ ದಾಖಲೆ ಬರೆದ ಕೃಷ್ಣರಾಜಸಾಗರ ಜಲಾಶಯ

ವಿಶಿಷ್ಟ ದಾಖಲೆ ಬರೆದ ಕೃಷ್ಣರಾಜಸಾಗರ ಜಲಾಶಯ

Mandya: ಕಳೆದ ಹಲವಾರು ವರ್ಷಗಳಲ್ಲಿ ಸರಿಯಾದ ಅವಧಿಗೆ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗದೇ ಸಾಕಷ್ಟು ಸಮಸ್ಯೆ ನಿರ್ಮಾಣವಾಗ್ತಿತ್ತು. ಅಣೆಕಟ್ಟು ಭರ್ತಿಯಾಗದ ಸಂದರ್ಭಗಳಲ್ಲಿ ತಮಿಳುನಾಡು (Tamilnadu) ನೀರಿಗಾಗಿ ಕ್ಯಾತೆ ತೆಗೆದು ವಿವಾದ ಉಲ್ಬಣಿಸುತ್ತಿತ್ತು. ಈ ವರ್ಷ ಹಾಗೆ ಆಗುವ ಪರಿಸ್ಥಿತಿ ಸೃಷ್ಟಿಯಾಗಿಲ್ಲ.

Loading...