ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

SMSIMSR Medical college: ಎಸ್‌ಎಂಎಸ್‌ಐಎಂಎಸ್‌ಆರ್‌ ಮಹತ್ವದ ಸಾಧನೆ: ಎಲ್ಲ ಸಾಮಾನ್ಯ ವಿಮಾ ಕಂಪನಿಗಳ ಸೇರ್ಪಡೆ ಸಾಧಿಸಿದ ಭಾರತದ ಮೊದಲ ಆಸ್ಪತ್ರೆ

ಆರೋಗ್ಯ ವ್ಯವಸ್ಥೆಯಲ್ಲಿ ಎಸ್‌ಎಂಎಸ್‌ಐಎಂಎಸ್‌ಆರ್‌ ಮಹತ್ವದ ಸಾಧನೆ

Sathya Sai Grama: ಸಾಮಾನ್ಯ ವಿಮೆ ಸೌಲಭ್ಯ ಒದಗಿಸುವ ಎಲ್ಲ ವಿಮಾ ಕಂಪನಿಗಳಿಂದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಮಾನ್ಯತೆ ದೊರೆತಿದೆ. ಇದು ಆರೋಗ್ಯ ವಿಮೆ ಪಡೆದಿರುವ ಎಲ್ಲ ಭಾರತೀಯರಿಗೆ ಅಡೆತಡೆ ಇಲ್ಲದ ಮುಕ್ತ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುವ ಮಹತ್ವದ ಉಪಕ್ರಮವಾಗಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ 3 ದಿನ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ‌ ಭಾರಿ ಮಳೆ ಸಾಧ್ಯತೆ!

ಮುಂದಿನ 3 ದಿನ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ‌ ಭಾರಿ ಮಳೆ ಸಾಧ್ಯತೆ!

Weather Forecast: ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

Ban On RSS Activities: ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿಲ್ಲ: ವಿಜಯೇಂದ್ರ ಗುಡುಗು

ಆರ್‌ಎಸ್‌ಎಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿಲ್ಲ: ವಿಜಯೇಂದ್ರ

BY Vijayendra: ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿಸ್ತು, ಸಂಯಮ, ಶಾಂತಿಯ ಎಲ್ಲೆಯನ್ನು ಎಂದೂ ಮೀರಿದ ಉದಾಹರಣೆಗಳಿಲ್ಲ, ಸರ್ಕಾರಿ ಸ್ಥಳವಿರಲಿ, ಖಾಸಗಿ ಸ್ಥಳವಿರಲಿ, ರಾಷ್ಟ್ರೀಯತೆಯನ್ನು ಪ್ರತಿನಿಧಿಸಿ ನಡೆಸುತ್ತಿರುವ ಕಾರ್ಯಕ್ರಮಗಳನ್ನು ಹಳದಿ ಕಣ್ಣಿನಿಂದ ನೋಡುತ್ತಿರುವ ಪರಿ ರಾಷ್ಟ್ರ ವಿಧ್ವಂಸಕ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Priyank Kharge: ಆರ್‌ಎಸ್ಎಸ್ ಸಿದ್ಧಾಂತ ಪರಿಣಾಮದಿಂದ ಸಿಜೆಐ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿ: ಪ್ರಿಯಾಂಕ್‌ ಖರ್ಗೆ

ಆರ್‌ಎಸ್ಎಸ್ ಚಟುವಟಿಕೆ ನಿಷೇಧ; ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

Ban on RSS activities: ಆರ್‌ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

IPPB Recruitment 2025: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 348 ಹುದ್ದೆ; ಹೀಗೆ ಅಪ್ಲೈ ಮಾಡಿ

ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 348 ಹುದ್ದೆ

Job Guide: ಕೇಂದ್ರ ಸರ್ಕಾರದ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ 348 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಮೀಣ ಡಕ್‌ ಸೇವಕ್‌ (ಎಕ್ಸಿಕ್ಯುಟಿವ್‌) ಹುದ್ದೆ ಇದಾಗಿದೆ. ದೇಶಾದ್ಯಂತ ನೇಮಕಾತಿ ನಡೆಯಲಿದ್ದು, ಕರ್ನಾಟಕದಲ್ಲಿ 19 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್‌ 29.

DK Shivakumar: ನೀವೆಲ್ಲಾ ಎಂತಹ ನರಕದಲ್ಲಿ ಇದ್ದೀರಿ: ಆರ್‌ಆರ್ ನಗರ ಕ್ಷೇತ್ರದ ಜನರ ಬಗ್ಗೆ ಡಿಕೆಶಿ ಅನುಕಂಪ

ನೀವು ನರಕದಲ್ಲಿ ಇದ್ದೀರಿ: ಆರ್‌ಆರ್ ನಗರದ ಜನರ ಬಗ್ಗೆ ಡಿಕೆಶಿ ಅನುಕಂಪ

RR Nagar constituency: ಸಾರ್ವಜನಿಕರ ಜತೆ ತಾವು ನಡೆಸುತ್ತಿದ್ದ ಸಂವಾದ ಕಾರ್ಯಕ್ರಮಕ್ಕೆ ಮುನಿರತ್ನಂ ನಾಯ್ಡು ಮತ್ತವರ ಬೆಂಬಲಿಗರು ಅಡ್ಡಿಪಡಿಸಿದ ಬಗ್ಗೆ ಡಿಸಿಎಂ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. "ಸ್ಥಳೀಯ ಶಾಸಕ ಮುನಿರತ್ನ ಅವರಿಗೆ ತಾಳ್ಮೆಯಿಲ್ಲ. ಅವರು ಕಾರ್ಯಕ್ರಮವನ್ನು ಹಾಳು ಮಾಡಬೇಕು ಎಂದೇ ಬಂದರೋ ಏನೋ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ನೀವೂ ತಲೆಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದ್ದಾರೆ.

Priyank Kharge: ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರಿ; ಸಿಎಂಗೆ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರಿ; ಪ್ರಿಯಾಂಕ್‌ ಖರ್ಗೆ

ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ( ಆರ್ ಎಸ್ ಎಸ್) ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Gold Rate Oct 12th 2025: ಚಿನ್ನದ ದರದಲ್ಲಿ ಇಂದು ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

Gold Rate Oct 12th 2025: ನಿನ್ನೆ 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆ ಕಂಡಿದ್ದು, 11,390 ರೂ. ಆಗಿತ್ತು. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 55 ರೂ. ಏರಿಕೆ ಕಂಡು, 12,426 ರೂ ಆಗಿತ್ತು.

Caste Census:  ಜಾತಿ ಗಣತಿ ಮಾಡುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಜಾತಿ ಗಣತಿ ಮಾಡುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ

ಕರ್ನಾಟಕದಲ್ಲಿ (Bengaluru news) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಈ ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಸಮೀಕ್ಷಕರಾಗಿ ಆಯೋಜಿಸಿಲಾಗಿದೆ. ಈ ಹಿನ್ನೆಲೆ ಸಮೀಕ್ಷೆಗೆಂದು ಹೋದ ವೇಳೆ ಶಿಕ್ಷಕರೊಬ್ಬರು ಹೃದಯಾಘಾತಕ್ಕೆ (heart attack) ಒಳಗಾಗಿರುವ ಘಟನೆ ನಡೆದಿದೆ.

Gubbi News: ಗುಬ್ಬಿ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಪಂಚಾಕ್ಷರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಪಂಚಾಕ್ಷರಿ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

ಕೃಷಿಕ ವರ್ಗದ ಹಿತ ಕಾಯುವ ಜೊತೆಗೆ ಈ ಸಹಕಾರ ಸಂಘವನ್ನು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ಕೆಲಸ ಮಾಡುತ್ತೇನೆ. ರೈತರ ಕ್ಷೇತ್ರದಿಂದ ಆಯ್ಕೆ ಯಾದ ನಾನು ರೈತ ಪರ ಕೆಲಸ ಮಾಡಲು ಎಲ್ಲರ ಸಹಕಾರವನ್ನು ಪಕ್ಷಾತೀತವಾಗಿ ಮಾಡುತ್ತೇನೆ

MLA B.N. Ravikumar: ಮಾಜಿ ಪ್ರಧಾನಿ ದೇವೇಗೌಡರು ದೇವರ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ : ಶಾಸಕ ಬಿ.ಎನ್.ರವಿಕುಮಾರ್

ಮಾಜಿ ಪ್ರಧಾನಿ ದೇವೇಗೌಡರು ದೇವರ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ

ಕೇಂದ್ರ ಸಚಿವ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ದೇವೇಗೌಡರು ನಮ್ಮ ಪಕ್ಷದ ಎರಡು ಕಣ್ಣಿದ್ದಂತೆ.ಕುಮಾರಸ್ವಾಮಿ ಕರ್ನಾಟಕಕ್ಕೆ ಆಧಾರವಾಗಿದ್ದರೆ, ದೇವೇಗೌಡರು ಭಾರತ ದೇಶದ ರಾಜಕಾರಣಕ್ಕೆ ಆಧಾರ. ಇವರಿಬ್ಬರೂ ಕೂಡ ಆಯುರಾರೋಗ್ಯದಿಂದರುವಂತೆ ಕಾರ್ಯಕರ್ತರು ಮುಖಂಡರು ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಿಸುತ್ತಿರುವುದೇ ಇವರ ಮೇಲಿನ ಪ್ರೀತಿಗೆ ದ್ಯೋತಕವಾಗಿದೆ

MLA Karemma G: ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಕಾರು ಭೀಕರ ಅಪಘಾತ; ಲಿಂಗಸೂರು ಆಸ್ಪತ್ರೆಗೆ ದಾಖಲು

ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಕಾರು ಭೀಕರ ಅಪಘಾತ

ಜೆಡಿಎಸ್ (JDS) ಶಾಸಕಿ ಕರೆಮ್ಮಾ ನಾಯಕ್ ಅವರು ಚಲಿಸುತ್ತಿದ್ದ ಕಾರು ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್​ ಗೆ ಸಣ್ಣಪುಟ್ಟ ಗಾಯಗಳಾಗಿವೆ.

BJP core committee meeting: ಬೆಂಗಳೂರಿನಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ; ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಮಾಸ್ಟರ್‌ ಪ್ಲಾನ್‌

ಬೆಂಗಳೂರಿನಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಕರ್ನಾಟಕದ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅತಿವೃಷ್ಟಿಯಿಂದ ಆಗಿರುವ ಬೆಳೆನಷ್ಟ, ಬೆಂಗಳೂರಿನ ರಸ್ತೆಗುಂಡಿ, ಸುರಂಗ ಮಾರ್ಗ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ (GBA) ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

DK Shivakumar: ಡಿಕೆಶಿ ಎದುರು ಮುನಿರತ್ನ ಹೈಡ್ರಾಮಾ; ಮೈಕ್​ಗಾಗಿ ವೇದಿಕೆ  ಮೇಲೆ ಜಟಾಪಟಿ,  ಜೆಪಿ ಪಾರ್ಕ್‌ನಲ್ಲಿ ಗೊಂದಲದ ವಾತಾವರಣ

ಡಿಕೆಶಿ ಎದುರು ಮುನಿರತ್ನ ಹೈಡ್ರಾಮಾ

ಬೆಂಗಳೂರು ನಡಿಗೆ ಪಾರ್ಕ್​ಗಳಲ್ಲಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ ಇಂದು ಮತ್ತಿಕೆರೆ ಬಳಿಯ ಜೆಪಿ ಪಾರ್ಕ್​​ನಲ್ಲಿ ಪಾಕಿಂಗ್‌ ಮಾಡಿದರು. ಈ ವೇಳೆ ಜೆಪಿ ಪಾರ್ಕ್​ನಲ್ಲಿ ಹೈಡ್ರಾಮಾ ನಡೆದಿದೆ. ಆರ್​ಎಸ್​ಎಸ್​ ಡ್ರೆಸ್, ಟೋಪಿ ಧರಿಸಿ ಜೆಪಿ ಪಾರ್ಕ್​ಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಡಿಕೆ ಶಿವಕುಮಾರ್ ನಿರ್ಲಕ್ಷ್ಯಿಸಿದರು.

Shidlaghatta News: ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಿಗೆ ವಿಶ್ವಾಸವಿರಲಿ ಭಯಬೇಡ: ಪಿ.ಎಸ್.ಐ ವೇಣುಗೋಪಾಲ್

ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಿಗೆ ವಿಶ್ವಾಸವಿರಲಿ ಭಯಬೇಡ

ಮಕ್ಕಳು ಮೊಬೈಲ್ ಫೋನ್‌ಗಳನ್ನು ಅತಿಯಾಗಿ ಬಳಸುತ್ತಿರುವುದರ ಬಗ್ಗೆ ಪೋಷಕರು ಜಾಗರೂಕ ರಾಗಬೇಕು ಎಂದು ಎಚ್ಚರಿಕೆ ನೀಡಿದರು. ಬೆಟ್ಟಿಂಗ್ ಹಾಗೂ ಮಾದಕವಸ್ತುಗಳ ಪ್ರಭಾವದಿಂದ ಮಕ್ಕಳು ದಾರಿ ತಪ್ಪುತ್ತಿರುವುದರಿಂದ ಅವರಿಗೆ ಉತ್ತಮ ವಿದ್ಯಾಭ್ಯಾಸ ಹಾಗೂ ನೈತಿಕ ಮಾರ್ಗದರ್ಶನ ನೀಡಬೇಕೆಂದರು.

MLA K.H. Puttaswamy Gowda: ಭಾರತೀಯರಿಗೆ ಸರ್ವಪಲ್ಲಿ ರಾಧಾಕೃಷ್ಣನ್ ಎಂದೆಂದಿಗೂ ಸ್ಪೂರ್ತಿಯ ಧೃವತಾರೆ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ಸರ್ವಪಲ್ಲಿ ರಾಧಾಕೃಷ್ಣನ್ ಭಾರತೀಯರಿಗೆ ಎಂದೆಂದಿಗೂ ಸ್ಪೂರ್ತಿಯ ಧೃವತಾರೆ

ದೇಶದಲ್ಲಿ ಅನೇಕ ಮಂದಿ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲವೇ ಕೆಲವು ವ್ಯಕ್ತಿಗಳು ಧ್ರುವ ನಕ್ಷತ್ರಗಳಂತೆ ಮೆರುಗುತ್ತಿದ್ದಾರೆ. ಆ ಸಾಲಿನಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಅಬ್ದುಲ್ ಕಲಾಂ ಅವರು ಅಗ್ರಗಣ್ಯರಾಗಿದ್ದಾರೆ. ಶಿಕ್ಷಕರಾಗಿದ್ದ ರಾಧಾಕೃಷ್ಣನ್ ಅವರು ಮಹಾನ್ ಜ್ಞಾನಿ. ಶಿಕ್ಷಣದ ಬೆಲೆ ಅವರಿಗೆ ಗೊತ್ತಿತ್ತು.

Bangalore News: ರಾಷ್ಟ್ರಭಾಷೆಯಾಗಿ ಹಿಂದಿಗಿಂತ ಸಂಸ್ಕೃತವೇ ಸೂಕ್ತ ಎಂದು ಅಂಬೇಡ್ಕರ್ ಸಲಹೆ ನೀಡಿದ್ದರು : ಡಾ. ಮೂಡ್ನಕೂಡು ಬಿ. ಚನ್ನಸ್ವಾಮಿ

ರಾಷ್ಟ್ರಭಾಷೆಯಾಗಿ ಹಿಂದಿಗಿಂತ ಸಂಸ್ಕೃತವೇ ಸೂಕ್ತ

ಸಂಸ್ಕೃತ ಬಾಬಾ ಸಾಹೇಬರ ಬದುಕಿನಲ್ಲಿ ಸಾಕಷ್ಟು ಪರಿಣಾಮ ಬೀರಿತ್ತು. ಆದರೆ ಅಂಬೇಡ್ಕರ್ ಅವರ ಅಭಿಪ್ರಾಯಗಳನ್ನು ಯಾರೂ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲಿಲ್ಲ. ಆದರೆ ಇಲ್ಲಿ ಸಹಸ್ರಾರು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಸಂಸ್ಕೃತ ಅಧ್ಯಯನ ಮಾಡುತ್ತಿರುವುದು ತಮಗೆ ಸಂತೋಷವನ್ನುಂಟು ಮಾಡಿದೆ

Bagepally News: ಮಕ್ಕಳಿಗೆ ಕಣ್ಣಿನ ಪರೀಕ್ಷೆ: ಉಚಿತವಾಗಿ ಕನ್ನಡಕ ವಿತರಣೆ

Bagepally News: ಮಕ್ಕಳಿಗೆ ಕಣ್ಣಿನ ಪರೀಕ್ಷೆ: ಉಚಿತವಾಗಿ ಕನ್ನಡಕ ವಿತರಣೆ

ಮೊಬೈಲ್ ಮತ್ತು ಟಿವಿ ಸಾಮಾಜಿಕ ಮಾಧ್ಯಮಗಳ ಬಳಕೆಯಿಂದಾಗಿ ಸಣ್ಣ ವಯಸ್ಸಿನ ಮಕ್ಕಳಲ್ಲಿ ಕಣ್ಣಿನ ದೋಷಗಳು ಕಂಡು ಬರುತ್ತಿವೆ.ಕಣ್ಣು ಸೂಕ್ಷ್ಮವಾದ ಅಂಗವಾಗಿದೆ. ಇದಕ್ಕೆ ಒಮ್ಮೆ ಸಮಸ್ಯೆ ಯಾದರೆ ಜೀವನಪರ್ಯಂತ ತೊಂದರೆ ಎದುರಿಸಬೇಕಾಗುತ್ತದೆ. ನಮ್ಮ ಶಾಲೆಯ ಮಕ್ಕಳಿಗೆ ಇರಬಹು ದಾದ ಕಣ್ಣಿನ ತೊಂದರೆಗಳನ್ನು ಪತ್ತೆಹಚ್ಚಿ ಅದಕ್ಕೆ ಪರಿಹಾರೋಪಾಯಗಳನ್ನು ಕಲ್ಪಿಸುವ ಉದ್ದೇಶದಿಂದ ಕಣ್ಣಿನ ಪರೀಕ್ಷೆ ಏರ್ಪಡಿಸಲಾಗಿದೆ

Bagepally News: ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆ ಕಾರಣ : ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ

ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆ ಕಾರಣ

ಸಮಾನವಾಗಿ ಹಲವು ಜನೋಪಯೋಗಿ ಕಾರ್ಯಗಳ ಮೂಲಕ ಸಮಾಜದ ಪ್ರಗತಿಗೆ ಕೊಡುಗೆ ನೀಡು ತ್ತಿದೆ. ಮದ್ಯವರ್ಜನ ಶಿಬಿರಗಳಿಂದ ಸಾಕಷ್ಟು ಕುಟುಂಬಗಳು ಇಂದು ನೆಮ್ಮದಿಯ ಜೀವನ ನಡೆಸುತ್ತಿವೆ. ದುಶ್ಚಟಗಳಿಗೆ ದಾಸರಾಗುತ್ತಿರುವ ಯುವ ಸಮೂಹವನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕಾರ್ಯ ನಡೆಸಿರುವ ಸಂಘ ಜನರನ್ನು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕವಾಗಿ ಸದೃಢಗೊಳಿಸಲು ಶ್ರಮಿಸುತ್ತಿದೆ. ಧಾರ್ಮಿಕ ತಳಹದಿಯಲ್ಲಿ ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡಲು ಆರ್ಥಿಕ ಸೌಲಭ್ಯ, ಕೆರೆಗಳ ಅಭಿವೃದ್ಧಿ ಸೇರಿ ಹಲವು ಕಾರ್ಯಕ್ರಮ ನಡೆಸಿದೆ

Hasanamba Temple: ಹಾಸನಾಂಬೆ ದರ್ಶನದ ವೇಳೆ ಅಧಿಕಾರಿಗಳಿಂದ ಕರ್ತವ್ಯ ಲೋಪ; ನಾಲ್ವರ ಅಮಾನತು

ಹಾಸನಾಂಬೆ ದರ್ಶನದ ವೇಳೆ ಅಧಿಕಾರಿಗಳಿಂದ ಕರ್ತವ್ಯ ಲೋಪ

ವರ್ಷದಲ್ಲಿ ಒಂದು ಸಲ ಮಾತ್ರ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನೋತ್ಸವ ಅ.9 ರಿಂದ ಶುರುವಾಗಿದ್ದು, ಹಾಸನಾಂಬೆಯನ್ನು ನೋಡಲು ಜನ ಸಾಗರವೇ ಹರಿದು ಬರುತ್ತಿದೆ. ಇದರ ಉಸ್ತುವಾರಿಗಾಗಿ ಕಂದಾಯ ಇಲಾಖೆಯ ಸಿಬ್ಬಂದಿಯನ್ನೂ ನೇಮಿಸಲಾಗಿತ್ತು. ಆದರೆ ಈಗ ಇದೇ ಸಿಬ್ಬಂದಿಗಳಿಂದ ಕರ್ತವ್ಯ ಲೋಪವಾಗಿದೆ.

Hasanamba Temple: ಹಾಸನಾಂಬೆಯ ದರ್ಶನಕ್ಕೆ ಜನ ಸಾಗರ; ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ಹಾಸನಾಂಬೆ ದೇವಾಲಯದಲ್ಲಿ ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ (Hasanamba Temple) ಅ.09ರಿಂದ ತನ್ನ ದರ್ಶನ ಆರಂಭಿಸಿದ್ದಾಳೆ. ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ ಹೆಚ್ಚು ಭಕ್ತರು (Devotees) ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಸೀರೆಯಲ್ಲಿ ಓಟ, ಸಂಕಲ್ಪದ ಹೆಜ್ಜೆ: 100 ಕ್ಯಾನ್ಸರ್ ಜೇತನರು 100 ದಿನಗಳಲ್ಲಿ 5 ಕೋಟಿ ಹೆಜ್ಜೆ!

ಸೀರೆಯಲ್ಲಿ ಓಟ, ಸಂಕಲ್ಪದ ಹೆಜ್ಜೆ

ಪಾರಂಪರಿಕ ಸೀರೆ ಧರಿಸಿದ ಭಾಗವಹಿಸಿದವರು 3.5 ಕಿಲೋಮೀಟರ್ ಉತ್ಸಾಹಭರಿತ ಓಟವನ್ನು ಪೂರ್ಣಗೊಳಿಸಿದರು. ಸೀರೆಯು ಭಾರತೀಯ ಮಹಿಳೆಯರ ಗೌರವ, ಗುರುತು ಮತ್ತು ಶಕ್ತಿಯ ಪ್ರತೀಕ ವಾಗಿ ಈ ಓಟದಲ್ಲಿ ಕಾಣಿಸಿಕೊಂಡಿತು. ಜಯನಗರದ ಮಾಜಿ ಶಾಸಕಿ ಮತ್ತು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈರುಳ್ಳಿ ಇದೆ, ಆದರೆ ಶ್ರೀಲಂಕಾ, ಬಾಂಗ್ಲಾಗೆ ರಫ್ತು ಬೇಡಿಕೆ ಇಲ್ಲ

ಈರುಳ್ಳಿ ಇದೆ, ಆದರೆ ಶ್ರೀಲಂಕಾ, ಬಾಂಗ್ಲಾಗೆ ರಫ್ತು ಬೇಡಿಕೆ ಇಲ್ಲ

ಬಾಂಗ್ಲಾದೇಶವು ಕರ್ನಾಟಕದ ಸಣ್ಣ ಗಾತ್ರದ ಈರುಳ್ಳಿಯನ್ನು ಇಷ್ಟಪಡುತ್ತಿತ್ತು. ಹೀಗಾಗಿ, ಭಾರತದ ಈರುಳ್ಳಿಯನ್ನೇ ನೆಚ್ಚಿಕೊಂಡಿದ್ದ ರಾಷ್ಟ್ರಗಳು ತಾವೇ ಬೆಳೆಯಲು ಶುರು ಮಾಡಿದವು. ತಮ್ಮ ರೈತರಿಗೆ ಬೆಲೆ ಸಿಗಲೆಂದು ಅಲ್ಲಿ ಆಮದು ಡ್ಯೂಟಿ ಹೆಚ್ಚಿದವು ಭಾರತ ರಫ್ತುದಾರಿಗೆ ವರ್ಕೊಟ್ ಆಗದಿರುವು ದರಿಂದ ಬೇರೆ ದೇಶಗಳಿಗೆ ಬಾರತದ ಈರುಳ್ಳಿ ಹೆಚ್ಚು ರಫ್ತುಗುತ್ತಿಲ್ಲ

Former MLA N Sampangi: ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಶಾಸಕ ಎನ್ ಸಂಪಂಗಿ

ಅಧಿಕಾರ ಸ್ವೀಕರಿಸಿದ ಮಾಜಿ ಶಾಸಕ ಎನ್ ಸಂಪಂಗಿ

ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಎಲ್ಲಾ ಜವಾಬ್ದಾರಿ ಗಳನ್ನು ಸಮರ್ಪಕವಾಗಿ ನಿಷ್ಠೆಯಿಂದ ನಿರ್ವಹಿಸಿರುವ ಕಾರಣ ಒಳ್ಳೇಯ ಸ್ಥಾನಮಾನ ದೊರೆತಿದೆ. ನನ್ನ ಅವಧಿಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದೇವೆ. ನನ್ನ ಸೇವೆ ಗುರುತಿಸಿ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು.ಅದನ್ನು ಕೂಡ ನಿಷ್ಟೆಯಿಂದ ನಿಭಾಯಿಸಿದ್ದು ಇಂದು ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ಕೊಡುವ ಮೂಲಕ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚುವಂತೆ ಮಾಡಿದ್ದಾರೆ.

Loading...