ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Greater Mysore: ಗ್ರೇಟರ್‌ ಮೈಸೂರಿಗಾಗಿ ಜನತೆ ಕಾತರ

Greater Mysore: ಗ್ರೇಟರ್‌ ಮೈಸೂರಿಗಾಗಿ ಜನತೆ ಕಾತರ

ಗ್ರೇಟರ್ ಮೈಸೂರು ಹೆಸರಿನಲ್ಲಿ ನಗರ ವ್ಯಾಪ್ತಿಯನ್ನು ವಿಸ್ತರಿಸುವ ಯೋಜನೆಗೆ ನೀಲನಕ್ಷೆ, ಮೂಲಸೌಕರ್ಯ, ಅಂದಾಜು ವೆಚ್ಚ ಸೇರಿದಂತೆ ಸಾಧಕ-ಬಾಧಕ ಕುರಿತು ಅಧ್ಯಯನ ನಡೆಸಿದ ಬಳಿಕವೇ ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೆ ಏರಿಸಿ ಗ್ರೇಡ್-1 ಮಹಾನಗರ ಪಾಲಿಕೆಯಾಗಿ ರೂಪಿಸಲು ರಾಜ್ಯ ಸರಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ.

Job fair: 26 ಸಾವಿರ ಜನರಿಗೆ ಉದ್ಯೋಗ ಮೇಳ ಆಸರೆ

Job fair: 26 ಸಾವಿರ ಜನರಿಗೆ ಉದ್ಯೋಗ ಮೇಳ ಆಸರೆ

ಕೌಶಲಾಭಿವೃದ್ಧಿ ಇಲಾಖೆಯ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಮೂರು ವರ್ಷ ದಿಂದ ಆಯೋಜಿಸುತ್ತಿರುವ ಉದ್ಯೋಗ ಮೇಳದಲ್ಲಿ ಈವರೆಗೆ 3,31,303 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, 1,55,134 ಅಭ್ಯರ್ಥಿಗಳು ಹಾಜರಿದ್ದಾರೆ. ಇವರಲ್ಲಿ 54701 ಮಂದಿ ಶಾರ್ಟ್‌ಲಿಸ್ಟ್ ಆಗಿದ್ದರೆ, ಅದರಲ್ಲಿ 26,657 ಮಂದಿಗೆ ಉದ್ಯೋಗ ಲಭಿಸಿದೆ.

Lokayukta : ದಾಳಿಗೆ ಮಾತ್ರ ಲೋಕಾ ಸೀಮಿತ, ಯಾರೊಬ್ಬರಿಗೂ ಶಿಕ್ಷೆ ವಿಧಿಸಿಲ್ಲ

ದಾಳಿಗೆ ಮಾತ್ರ ಲೋಕಾ ಸೀಮಿತ, ಯಾರೊಬ್ಬರಿಗೂ ಶಿಕ್ಷೆ ವಿಧಿಸಿಲ್ಲ

ಭ್ರಷ್ಟಾಚಾರ ವಿರುದ್ಧ ಸಮರ ಸಾರುವ ಲೋಕಾಯುಕ್ತ ಸಂಸ್ಥೆಯು ಕಳೆದ ಐದು ವರ್ಷದಲ್ಲಿ ಐಎಎಸ್, ಐಪಿಎಸ್ ಸೇರಿದಂತೆ 195 ಹಿರಿಯ ಅಧಿಕಾರಿಗಳ ದಾಳಿ ಮಾಡಿ ಪ್ರಕರಣ ದಾಖಲಿಸಿ ಕೊಂಡಿದೆ. ಆದರೆ ಈವರೆಗಿನ ತನಿಖೆಯಲ್ಲಿ ಒಬ್ಬ ಅಧಿಕಾರಿಯೂ ತಪ್ಪಿತಸ್ಥ ಎಂದು ಸಾಬೀತಾಗ ದಿರುವುದು ವಿಪರ್ಯಾಸ.

ಬೆಂಗಳೂರಿನ ಕೆಫೆಯಲ್ಲಿ ನಿಂಬೆ ಪಾನಕಕ್ಕೂ ಶೇ.5 ರಷ್ಟು ಗ್ಯಾಸ್‌ ಚಾರ್ಜ್‌;  ಸಿಡಿದೆದ್ದ ಗ್ರಾಹಕರು

ಬೆಂಗಳೂರಿನ ಕೆಫೆಯಲ್ಲಿ ನಿಂಬೆ ಪಾನಕಕ್ಕೂ ಶೇ.5 ರಷ್ಟು ಗ್ಯಾಸ್‌ ಚಾರ್ಜ್‌

Gas Crisis: ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶಾದ್ಯಂತ ಎಲ್ ಪಿಜಿ ಪೂರೈಕೆ ವ್ಯತ್ಯಯವಾಗುತ್ತಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆ ಹೊಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಉಂಟಾಗಿದೆ. ಕೆಲವು ಹೊಟೆಲ್‌ಗಳು ಈಗಾಗಲೇ ಕೆಲವು ಮೆನು ಬದಲಾವಣೆ ಮಾಡಿದ್ದಾರೆ. ಇದೀಗ ಹೆಚ್ಚುವರಿಯಾಗಿ ಗ್ಯಾಸ್‌ ಶುಲ್ಕವನ್ನೂ ಗ್ರಾಹಕರ ಮೇಲೆ ಹೊರಿಸಲಾಗುತ್ತಿದೆ.

ಸರ್ಕಾರ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಾಲಾ ದಾಖಲಾತಿ ಪ್ರಾರಂಭಿಸಿದ ಶಾಲೆಗೆ ಎಚ್ಚರಿಕೆ

ಶೀಘ್ರ ವರದಿ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸೂಚನೆ

ಮಾನ್ಯತೆ ಇಲ್ಲದ ಈ ಸಂಸ್ಥೆ 6 ರಿಂದ 8 ನೇ ತರಗತಿಗೆ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಿದೆ, ಹೈಕೋರ್ಟ್ ನಲ್ಲಿ ದಾಖಲಾತಿ ಮಾಡಿಕೊಳ್ಳುವುದಿಲ್ಲ ಎಂದು ಒಪ್ಪಿ ಶಾಲಾ ನಡೆಸುತ್ತಿದ್ದು ಈ ಎಲ್ಲಾ ನೀತಿ, ನಿಯಮ, ಕಾನೂನುಗಳನ್ನು ಉಲ್ಲಂಘಿಸಿದ್ದು, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಇವರು ಶಾಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು.

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

ಕುಡಿದ ಮತ್ತಿನಲ್ಲಿ ಹೆಂಡತಿ ಕತ್ತು ಸೀಳಿ ಕೊಂದ ಪಾಪಿ ಪತಿ

ಕುಡಿದ ಮತ್ತಿನಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಗೌರಮ್ಮ (45) ಎಂದು ಗುರುತಿಸಲಾಗಿದೆ. ನಾಗರಾಜ್ ಖಾಸಗಿ ಸಂಸ್ಥೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

ಚಿಕ್ಕಮಗಳೂರು, ಬೆಳಗಾವಿ ಸೇರಿ ಹಲವು ಕಡೆ ತಂಪೆರೆದ ವರುಣ; ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ಸೂಚನೆ

ಚಿಕ್ಕಮಗಳೂರು, ಬೆಳಗಾವಿ ಸೇರಿ ಹಲವು ಕಡೆ ತಂಪೆರೆದ ವರುಣ

ಕೆಲ ದಿನಗಳಿಂದ ಬಿಸಿಲಿನ ಹೊಡೆತಕ್ಕೆ ತತ್ತರಿಸಿದ್ದ ಜನತೆಗೆ ನಿನ್ನೆ ವರ್ಷಧಾರೆ ತಂಪೆರೆದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ.

Yelahanka MLA Vishwanath: ಹೆಚ್.ಎನ್.ವ್ಯಾಲಿ ನೀರು ವಿಷಕನ್ಯೆಯ ರೀತಿ ಬಳಕೆಗೆ ಬಂದವರ ಮುಗಿಸುತ್ತದೆ: ಯಲಹಂಕ ಶಾಸಕ ವಿಶ್ವನಾಥ್ ಅಭಿಮತ

ಹೆಚ್.ಎನ್.ವ್ಯಾಲಿ ನೀರು ವಿಷಕನ್ಯೆಯ ರೀತಿ ಬಳಕೆಗೆ ಬಂದವರ ಮುಗಿಸುತ್ತದೆ

ರಾಜರ ಆಳ್ವಿಕೆಯಲ್ಲಿ ಶತೃಗಳನ್ನು ಸಂಹರಿಸಲು ವಿಷಕನ್ಯೆಯ ಬಳಸುತ್ತಿದ್ದರು. ಆದರೆ ಸ್ವಾತಂತ್ರ್ಯ ನಂತರದ ಪ್ರಜಾಪ್ರಭುತ್ವದಲ್ಲಿ ನಮ್ಮನ್ನಾಳುವ ಸರಕಾರಗಳು, ಜನತೆ ಕುಡಿಯಲು ಶುದ್ಧ ನೀರು ಕೊಡಿ ಎಂದು ಕೇಳಿದರೆ, ಬೆಂಗಳೂರಿನ ಕೊಳಚೆ ನೀರನ್ನು ಎರಡು ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸುತ್ತಿವೆ. ಅದನ್ನೂ ಕೂಡ ಪರಿಪೂರ್ಣವಾಗಿ ಮಾಡದ ಕಾರಣ ವಿಷದ ನೀರು ಕರೆಗಳಿಗೆ ಬಂದು ತುಂಬಿದೆ

Bagepally News: ಒಕ್ಕೂಟದ ಅಭಿವೃದ್ದಿಗೆ ಹಾಲು ಉತ್ಪಾಧಕರು ಕೈಜೋಡಿಸಿ: ಚಿಮುಲ್ ಅಧ್ಯಕ್ಷ ವಿ.ಮಂಜುನಾಥರೆಡ್ಡಿ

ಒಕ್ಕೂಟದ ಅಭಿವೃದ್ದಿಗೆ ಹಾಲು ಉತ್ಪಾಧಕರು ಕೈಜೋಡಿಸಿ

ಬಾಗೇಪಲ್ಲಿ ತಾಲೂಕಿನ ನಲ್ಲಪರೆಡ್ಡಿಪಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘ ಆವರಣ ದಲ್ಲಿ ಅಯೋಜಿಸಿದ್ದ ನೂತನ ಚಿಮುಲ್ ಅಧ್ಯಕ್ಷರಾಗಿ ಅಯ್ಕೆಗೊಂಡಿರುವ ವಿ.ಮಂಜುನಾಥ ರೆಡ್ಡಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಹಾಲು ಉತ್ಪಾದಕರಿಗೆ ಉಚಿತ ಹಾಲಿನ ಕ್ಯಾನುಗಳ ವಿತರಣೆ ಕಾರ್ಯಕ್ರಮವನ್ನು ವಿವಿಧ ಗಣ್ಯರು ಉದ್ಘಾಟಿಸಿದರು.

Chikkaballapur News: ಕೆಐಎಡಿಬಿ ವಿರೋಧಿ ಹೋರಾಟ ಸಮಿತಿಗಳ ಮಹಾಪೋಷಕರೇ ಸಮಾಜ ಸೇವಕರ ಮುಖವಾಡ ಹೊತ್ತ ರಾಜೀವ್‌ಗೌಡ: ರಾಮಾಂಜಿ ಆರೋಪ

ಅಭಿವೃದ್ಧಿ ಮುಖ್ಯವಾಗುವುದಾದರೆ ಮೊದಲು ನಿಮ್ಮ ನವರಂಗಿ ಆಟ ನಿಲ್ಲಿಸಿ

ರಾಜೀವ್ ಗೌಡರೇ ನಿಮಗೆ ಶಿಡ್ಲಘಟ್ಟ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗುವುದಾದರೆ ಮೊದಲು ನಿಮ್ಮ ನವರಂಗಿ ಆಟ ನಿಲ್ಲಿಸಿ. ನೀವೊಬ್ಬ ಪ್ರಭಾವಿ ಮುಖಂಡರೇ ಆಗಿದ್ದಲ್ಲಿ ಕೆಐಎಡಿಬಿ ಪ್ರಾಥಮಿಕ ಅಧಿಸೂಚನೆ ಹೊಡಿಸುವ ಮೊದಲೇ ಅದನ್ನು ನಿಲ್ಲಿಸಲು ಮುಂದಾಗಬಹುದಿತ್ತು ಅಲ್ಲವೆ. ನಿಮಗೆ ಆ ಸಾಮರ್ಥ್ಯ ಇಲ್ಲ. ಸುಮ್ಮನೆ ಇಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿ ದೊಡ್ಡ ಸಮಾಜ ಸೇವಕ ಎಂದು ಬಿಂಬಿಸಿಕೊಂಡಿದ್ದೀರಿ.

ಸತ್ಯದ ಅನುಭವ ಬೋಧಿಸಿರುವ ಸಂತರ ಮಾರ್ಗ ಸಾಧನೆಗೆ ಸೋಪಾನ: ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್

ಸತ್ಯದ ಅನುಭವ ಬೋಧಿಸಿರುವ ಸಂತರ ಮಾರ್ಗ ಸಾಧನೆಗೆ ಸೋಪಾನ

ಕೈವಾರ ತಾತಯ್ಯನವರು ಸತ್ಯಶೋಧಕರು. ಮಾನವ ಜನ್ಮದ ಶ್ರೇಷ್ಠತೆ ಏನು ಎಂಬುದನ್ನು ಬಹಳವಾಗಿ ಅರಿತು ಯೋಗ ಸಾಧಕರಾಗಿ ಯೋಗಿಗಳಾದವರು. “ಜಂಟಗಾ ವಚ್ಚಿಂದಿ ಜಾಲಿ ಮಾಲಿಮಿ ಜೇಸಿ, ಒಂಟಿ ಜೇಸಿ ಪೋವುನು ತುಂಟ ಬೊಂದಿ,ನಮ್ಮರಾನಿ ಬೊಂದಿ ನಮ್ಮಿವುನ್ನಾ ರಯಾ..” ಶರೀರ ಮತ್ತು ಆತ್ಮ (ಜೀವಾತ್ಮ) ಜೊತೆಗೂಡಿ ಒಟ್ಟಾಗಿ ಭೂಮಿಗೆ ಬರುತ್ತದೆ.

Chikkaballapura Bandh: ಹೆಚ್.ಎನ್.ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕಾಗಿ ಒತ್ತಾಯಿಸಿ ಕರೆ ನೀಡಿದ್ದ ಚಿಕ್ಕಬಳ್ಳಾಪುರ ಬಂದ್ ಸಂಪೂರ್ಣ ಯಶಸ್ವಿ

ಚಿಕ್ಕಬಳ್ಳಾಪುರ ಬಂದ್ ಸಂಪೂರ್ಣ ಯಶಸ್ವಿ

ಬೆಂಗಳೂರಿನ ಹೆಬ್ಬಾಳ, ನಾಗವಾರದ ತ್ಯಾಜ್ಯ ನೀರನ್ನು ಕೆ.ಸಿ, ಹೆಚ್.ಎನ್ ವ್ಯಾಲಿಯಾಗಿ ಎರಡು ಹಂತಗಳಲ್ಲಿ ಶುದ್ದೀಕರಿಸಿ ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಹಲವು ಕೆರೆಗಳಿಗೆ ನೀರನ್ನು ಹರಿಸಲಾಗುತ್ತಿದೆ. ಆದರೆ ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಶುದ್ದೀಕರಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ.

ಪತ್ರಕರ್ತರ ಮಾಸಾಶನ 15 ಸಾವಿರಕ್ಕೆ ಹೆಚ್ಚಳ: ಎಂಎಲ್‌ಸಿ ದಿನೇಶ್ ಗೂಳಿಗೌಡ

ಪತ್ರಕರ್ತರ ಮಾಸಾಶನ 15 ಸಾವಿರಕ್ಕೆ ಹೆಚ್ಚಳ: ದಿನೇಶ್ ಗೂಳಿಗೌಡ

ಮದ್ದೂರು ನಗರದ ಹಳೇ ಬಸ್ ನಿಲ್ದಾಣದ ಬಳಿಯಿರುವ ಶ್ರೀ ವೆಂಕಟೇಶ್ವರ ಕನ್‌ವೆನ್ಶನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿದ್ದಾರೆ.

Shidlaghatta News: ಮಳ್ಳೂರು ಗ್ರಾಮದಲ್ಲಿ ರಂಗನಾಥಸ್ವಾಮಿ ದೇವಾಲಯದ 13ನೇ ವರ್ಷದ ವಾರ್ಷಿಕೋತ್ಸವ ಭಕ್ತಿ ಸಂಭ್ರಮ

ರಂಗನಾಥಸ್ವಾಮಿ ದೇವಾಲಯದ 13ನೇ ವರ್ಷದ ವಾರ್ಷಿಕೋತ್ಸವ ಭಕ್ತಿ ಸಂಭ್ರಮ

ತಾಲ್ಲೂಕು ಜಂಗಮಕೋಟೆ ಹೋಬಳಿ ಮಳ್ಳೂರು ಗ್ರಾಮದ ಬಸ್‌ಸ್ಟ್ಯಾಂಡ್ ಸಮೀಪದ ರಂಗನಾಥಸ್ವಾಮಿ ದೇವಾಲಯದ 13ನೇ ವರ್ಷದ ವಾರ್ಷಿಕೋತ್ಸವವನ್ನು ಭಕ್ತಿ ಸಂಭ್ರಮ ದಿಂದ ಆಚರಿಸಲಾಯಿತು. ವಾರ್ಷಿಕ ಮಹೋತ್ಸವದ ಅಂಗವಾಗಿ ಮಾಜಿ ಶಾಸಕ ರಾಜಣ್ಣ ಅವರು ತಮ್ಮ ಕುಟುಂಬ ಸಮೇತ ದೇವಾಲಯಕ್ಕೆ ಆಗಮಿಸಿ ತಮ್ಮ ಮನೆದೇವರಾದ ರಂಗನಾಥ ಸ್ವಾಮಿ ದೇವರಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ಕಳಸಗಳನ್ನು ಹೊತ್ತರು.

ಜಾಗೃತ ಗ್ರಾಹಕನೇ ಮಹಾರಾಜ

ಜಾಗೃತ ಗ್ರಾಹಕನೇ ಮಹಾರಾಜ

‘ಗ್ರಾಹಕರು ನಮ್ಮ ಆರ್ಥಿಕತೆಯ ಅತಿದೊಡ್ಡ ಗುಂಪು, ಆದರೆ ಅವರ ಧ್ವನಿ ಮಾತ್ರ ಕೇಳುತ್ತಿಲ್ಲ‘ ಎಂದು ಅವರು ಪ್ರತಿಪಾದಿಸಿದರು. ಈ ಐತಿಹಾಸಿಕ ಭಾಷಣದ ನೆನಪಿಗಾಗಿ 1983ರಿಂದ ಈ ದಿನವನ್ನು ಜಾಗತಿಕವಾಗಿ ಆಚರಿಸಲಾಗುತ್ತಿದೆ. ಭಾರತದ "ಗ್ರಾಹಕ ಸಂರಕ್ಷಣಾ ಕಾಯ್ದೆ"ಯ ಪ್ರಕಾರ ಪ್ರತಿಯೊಬ್ಬ ಗ್ರಾಹಕನಿಗೂ ಈ ಕೆಳಗಿನ ಹಕ್ಕುಗಳಿವೆ.

ಚರಂಡಿ ನೀರಿನಿಂದ ಆವೃತವಾಗಿರುವ ರಸ್ತೆ, ಗ್ರಾಮಸ್ಥರ ಆಕ್ರೋಶ

ಚರಂಡಿ ನೀರಿನಿಂದ ಆವೃತವಾಗಿರುವ ರಸ್ತೆ, ಗ್ರಾಮಸ್ಥರ ಆಕ್ರೋಶ

ಇಲ್ಲಿನ ಅಂಗನವಾಡಿ ಮಕ್ಕಳ ಜೀವನಾಡಿಯಂತಿರುವ ಈ ರಸ್ತೆಯಲ್ಲಿಯೇ ನಡೆದಾಡಿಕೊಂಡು ಹೋಗಬೇಕು ಕಾಲು ಜಾರಿ ಅನೇಕ ಮಕ್ಕಳು ಈ ರಸ್ತೆಯಲ್ಲಿ ಬಿಳುತ್ತಿದ್ದಾರೆ ಅಲ್ಲದೇ ಈ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಭಯಾನಕ ರೋಗ-ರುಜಿನಗಳ ಬೀಕ್ಷಿತಿಯಲ್ಲಿ ಜನ ತತ್ತರಿಸಿ ಹೋಗಿದ್ದು ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಾಜಾ ಸಾಕ್ಷಿಯಾಗಿದೆ

ದೋಸೆ, ಪೂರಿ, ಗೋಬಿ ಮಂಚೂರಿಗೆ ಬಿದ್ದಿದೆ ಬ್ರೇಕ್

ದೋಸೆ, ಪೂರಿ, ಗೋಬಿ ಮಂಚೂರಿಗೆ ಬಿದ್ದಿದೆ ಬ್ರೇಕ್

ಜಿಲ್ಲೆಯಾದ್ಯಂತ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಪೂರೈಕೆ ಸಮಸ್ಯೆಯಿಂದ ಹೋಟೆಲ್ಗಳಲ್ಲಿ ಆರ್ಡರ್‌ಮಾಡಿದ ಕೂಡಲೇ ಸಿದ್ದಪಡಿಸುವಂತ ದೋಸೆ, ಪೂರಿ, ಗೋಬಿ ಮಂಚೂರಿಯಂತ ತಿಂಡಿಗಳನ್ನ ತಾತ್ಕಾಲಿಕವಾಗಿ ನಿಲ್ಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸಿಲಿಂಡರ್‌ಸರಿಯಾಗಿ ಪೂರೈಕೆಯಾಗದ ಹಿನ್ನಲೆ ಪರ್ಯಾಯವಾಗಿ ಸೌದೆ ಒಲೆ ಬಳಕೆಗೆ ಹೋಟೆಲ್ ಮಾಲೀಕರು ಮುಂದಾಗಿದ್ದಾರೆ.

Yadgir News: ಯಾದಗಿರಿಯಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿಯಲ್ಲಿ ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

ಯಾದಗಿರಿ ತಾಲೂಕಿನ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಶನಿವಾರ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುದ್ದೇನಹಳ್ಳಿಯಲ್ಲಿ ಅಪೋಲೋ ಫೌಂಡೇಶನ್, ಬಿಎಸ್‌ಎಸ್ ಮೈಕ್ರೋ ಫೈನಾನ್ಸ್‌ನಿಂದ ಉಚಿತ ಆರೋಗ್ಯ ಶಿಬಿರ

​ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ

​Free health camp: ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಹಾಗೂ ಅಪೋಲೋ ಫೌಂಡೇಶನ್ ಸಹಯೋಗದಲ್ಲಿ ಉಚಿತ ವಿಶೇಷ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.

Praneetha Subhash: ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ನಟಿ ಪ್ರಣೀತಾ ಸುಭಾಷ್ ರಿಂದ ಎಂಬ್ರಾಯಿಡರಿ ಯಂತ್ರಗಳ ಅನಾವರಣ

ಎಚ್.ಎಸ್.ಡಬ್ಲ್ಯೂ. ತನ್ನ ಸಿಂಗಲ್ ಹೆಡ್ ಎಂಬ್ರಾಯಿಡರಿ ಮೆಷಿನ್ ಗಳ ಸುತ್ತಲೂ ಪ್ರತಿಷ್ಠೆ ಯನ್ನು ನಿರ್ಮಿಸಿಕೊಂಡಿದ್ದು ಇದನ್ನು ಬೊಟಿಕ್ ಮಾಲೀಕರು, ಗಾರ್ಮೆಂಟ್ ಉದ್ಯಮಗಳು ಮತ್ತು ಸ್ವತಂತ್ರ ಉದ್ಯಮಿಗಳು ಬಳಸುತ್ತಿದ್ದು ಅವರಲ್ಲಿ ಬಹುತೇಕರು ತಮ್ಮ ಮನೆಯಿಂದಲೇ ಎಂಬ್ರಾಯಿಡರಿ ಕೆಲಸ ನಿರ್ವಹಿಸುತ್ತಾರೆ.

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಯುಎಸ್ಎ, ಕೆನಡಾ, ಯುನೈಟೆಡ್ ಕಿಂಗ್ಡಮ್ ಮತ್ತು ಆಸ್ಟ್ರೇಲಿಯಾದಂತಹ ಇಂಗ್ಲಿಷ್ ಭಾಷಾ ತಾಣಗಳು ಹೆಚ್ಚು ಅಪೇಕ್ಷಣೀಯವಾಗಿ ಉಳಿದಿದ್ದರೂ, ವಿಶೇಷವಾಗಿ ಸ್ಟೆಮ್ ಕೋರ್ಸ್ಗಳಿಗಾಗಿ ಯುಎಸ್ಎ ಮತ್ತು ಭಾರತೀಯ ವಿದ್ಯಾರ್ಥಿಗಳು ಈಗ ತಮ್ಮ ಆಯ್ಕೆ ಗಳನ್ನು ಸಕ್ರಿಯವಾಗಿ ವೈವಿಧ್ಯಗೊಳಿಸುತ್ತಿದ್ದಾರೆ. ಈ ಬದಲಾವಣೆಯು ಶಿಕ್ಷಣದ ಒಟ್ಟಾರೆ ವೆಚ್ಚ, ಸಂಸ್ಥೆಗಳ ಗುಣಮಟ್ಟ, ವೀಸಾ ಮಾನದಂಡಗಳು, ಇಂಟರ್ನ್ಶಿಪ್ ಮತ್ತು ಉದ್ಯೋ ಗಾವಕಾಶಗಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯಂತಹ ಅಂಶಗಳಿಂದ ಪ್ರಭಾವಿತವಾಗಿದೆ.

Operation Kamala: ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

Odisha Rajya Sabha Elections: ಒಡಿಶಾದಿಂದ ಬಂದಿರುವ ನಾಲ್ಕು ಜನರು ಸ್ಥಳೀಯ ಬ್ಯಾಟರಾಯನಪುರ ನಿವಾಸಿ ಸುರೇಶ್ ಎಂಬಾತನ ಸಹಾಯ ಪಡೆದು ರೂಮ್ ಬುಕ್ ಮಾಡಿಸಿದ್ದಾರೆ. ನಂತರ ನಮ್ಮ ಶಾಸಕರಿಗೆ ಆಮಿಷ ಒಡ್ಡಿದ್ದಾರೆ. ನಾಲ್ವರ ಪೈಕಿ ಇಬ್ಬರು ತಪ್ಪಿಸಿಕೊಂಡಿದ್ದು, ಮತ್ತಿಬ್ಬರನ್ನು ಹಿಡಿಯಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

“ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

ಜಡ ಜೀವನಶೈಲಿ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಸ್ಥೂಲಕಾಯತೆಯು ಭಾರತದಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಪ್ರಮುಖ ಕಾರಣವಾಗಿದೆ. ಸ್ವಯಂ ಅರಿವು, ಜಾಗೃತಿ ಮತ್ತು ಆರಂಭಿಕ ತಡೆಗಟ್ಟುವಿಕೆ ಬಹಳ ನಿರ್ಣಾಯಕವಾಗಿದೆ ಎಂಬುದನ್ನು ಈ ಸಂದರ್ಭದಲ್ಲಿ ಮನವರಿಕೆ ಮಾಡಿಕೊಡಲಾಯಿತು.

ಚುಪಾ ಚುಪ್ಸ್‌ನಿಂದ ‘ಕ್ರೇಜಿ ರಾಫೆ’ ಬಿಡುಗಡೆ: ತಿನ್ನಲು ಮಜಾ ನೀಡುವ ಉದ್ದನೆಯ, ಸುರುಳಿಯಾಕಾರದ ಜೆಲ್ಲಿಯೊಂದಿಗೆ ಸ್ನ್ಯಾಕಿಂಗ್ ಲೋಕಕ್ಕೆ ಹೊಸ ಮೆರುಗು!

ಚುಪಾ ಚುಪ್ಸ್‌ನಿಂದ ‘ಕ್ರೇಜಿ ರಾಫೆ’ ಬಿಡುಗಡೆ

ಪರ್ಫೆಟ್ಟಿ ವಾನ್ ಮೆಲ್ಲೆ ಸಂಸ್ಥೆಯ ಜನಪ್ರಿಯ ಬ್ರ್ಯಾಂಡ್ 'ಚುಪಾ ಚುಪ್ಸ್', ತನ್ನ ಹೊಸ ಉತ್ಪನ್ನ ‘ಕ್ರೇಜಿ ರಾಫೆ’ ಅನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಸ್ನ್ಯಾಕಿಂಗ್ ಲೋಕದಲ್ಲಿ ಸಂಚಲನ ಮೂಡಿಸಿದೆ. ಉದ್ದನೆಯ, ಸುರುಳಿಯಾಕಾರದ ಮತ್ತು ಮಧ್ಯದಲ್ಲಿ ಕ್ರೀಮ್ ತುಂಬಿದ ಈ ಜೆಲ್ಲಿಯು ಸಾಮಾನ್ಯ ತಿಂಡಿ ತಿನ್ನುವ ಸಮಯವನ್ನು ಒಂದು ಸಾಹಸಮಯ ಆಟದಂತೆ ಬದಲಾಯಿಸುತ್ತದೆ

Loading...