ತುಮಕೂರಿನಲ್ಲಿ ಮಂತ್ರಾಲಯ ಶಾಖಾ ಮಠ ನಿರ್ಮಾಣಕ್ಕೆ ಜಾಗ ನೀಡಿದ ದಾನಿಗಳು
Tumkur News: ಮಂತ್ರಾಲಯದ ಶ್ರೀ ಗುರುರಾಘವೇಂದ್ರ ಸ್ವಾಮಿಗಳವರ ನೂತನ ಶಾಖಾ ಮಠವು ತುಮಕೂರು ನಗರದ ಗೆದ್ದಲಹಳ್ಳಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಈ ಪವಿತ್ರ ಕಾರ್ಯಕ್ಕೆ ರಾಮಸ್ವಾಮಿ ಹಾಗೂ ಶೀಲಾ ದಂಪತಿ ಸ್ವಂತ ಜಾಗವನ್ನು ಉಚಿತವಾಗಿ ನೀಡಿದ್ದಾರೆ.