ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Rangaswamy Mookanahalli Column: ಒತ್ತಾಸೆಯಾದವರಿಗೆ ನಾವೂ ಹೆಗಲಾಗಬೇಕಲ್ಲವೇ?

Rangaswamy Mookanahalli: ಒತ್ತಾಸೆಯಾದವರಿಗೆ ನಾವೂ ಹೆಗಲಾಗಬೇಕಲ್ಲವೇ?

ನಮಗೆ ನೆರವಾಗುತ್ತಲೇ ಬಂದಿರುವ ರಷ್ಯಾ ಮತ್ತು ಇಸ್ರೇಲ್ ಗೆ ನಾವು ನೇರವಾಗಿ ಇಂದಿಗೂ ಬೆಂಬಲ ಸೂಚಿಸಿಲ್ಲ. ರಷ್ಯಾ ಮತ್ತು ಉಕ್ರೈನ್ ನಡುವಿನ ಯುದ್ದವಾದಾಗ ಭಾರತ ತಟಸ್ಥವಾಗಿ ಉಳಿದುಕೊಂಡಿತು. ಮೀಡಿಯಾ ಮುಂದೆ ಸ್ವತಃ ಮೋದಿಯವರು ಇದು ಯುದ್ಧದ ಸಮಯವಲ್ಲ ಎಂದು ಹೇಳಿಕೆ ನೀಡಿದರು. ಅಮೇರಿಕಾ ಬೇಡ ಎಂದರೂ ರಷ್ಯಾದಿಂದ ನಾವು ತೈಲ ಕೊಂಡದ್ದು ಬಿಟ್ಟರೆ ನಾವು ಅವರಿಗೆ ಇನ್ನ್ಯಾವ ರೀತಿಯ ಸಹಾಯವನ್ನೂ ಬಾಯಿಮಾತಿಗೂ ಮಾಡಲಿಲ್ಲ. ಇನ್ನು ಇಸ್ರೇಲ್ ಮತ್ತು ಘಾಸಾದಲ್ಲಿನ ಹಮಾಸ್ ವಿರುದ್ದದ ಯುದ್ಧದಲ್ಲಿ ಕೂಡ ನಾವು ಇಸ್ರೇಲ್ ಪರ ಮಾತನಾಡದೆ ಸುಮ್ಮನೆ ಕುಳಿತೆವು.

‌Bengaluru Rain: ಬೆಂಗಳೂರಿನಲ್ಲಿ ಮಳೆ ಅನಾಹುತ, ಈ ಮಾರ್ಗಗಳನ್ನು ಬಳಸದಿರಲು ಟ್ರಾಫಿಕ್‌ ಅಲರ್ಟ್

ಬೆಂಗಳೂರಿನಲ್ಲಿ ಮಳೆ ಅನಾಹುತ, ಈ ಮಾರ್ಗಗಳನ್ನು ಬಳಸದಿರಲು ಟ್ರಾಫಿಕ್‌ ಅಲರ್ಟ್

Bengaluru Rain News: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ಮರಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಹಲವು ರಸ್ತೆಗಳಲ್ಲಿ ನಿಧಾನಗತಿಯ ಸಂಚಾರ ಇದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

Miss Universe India Interview: ಉದ್ಯಾನನಗರಿಯವರು ಸಖತ್‌ ಫ್ಯಾಷನೆಬಲ್‌ ಎಂದು ಹೊಗಳಿದ ಮಿಸ್‌ ಯೂನಿವರ್ಸ್‌ ಇಂಡಿಯಾ ರಿಯಾ ಸಿಂಘಾ

ಉದ್ಯಾನನಗರಿಯವರು ಸಖತ್‌ ಫ್ಯಾಷನೆಬಲ್‌ ಎಂದು ಹೊಗಳಿದ ರಿಯಾ ಸಿಂಘಾ

Miss Universe India Interview: ಉದ್ಯಾನನಗರಿ ಗಾರ್ಡನ್‌ ಸಿಟಿ ಮಾತ್ರವಲ್ಲ, ಇಲ್ಲಿಯವರು ಕೂಡ ಸಖತ್‌ ಫ್ಯಾಷೆನಬಲ್‌ ಎಂದಿದ್ದಾರೆ ಮಿಸ್‌ ಯೂನಿವರ್ಸ್‌ ಇಂಡಿಯಾ ರಿಯಾ ಸಿಂಘಾ. ವಿಶ್ವವಾಣಿ ನ್ಯೂಸ್‌ನೊಂದಿಗೆ ವಿಶೇಷ ಸಂದರ್ಶನ ನೀಡಿದ ಅವರು ಒಂದಿಷ್ಟು ವಿಷಯಗಳನ್ನು ಹಂಚಿಕೊಂಡರು. ಸಂದರ್ಶನದ ಸಂಕ್ಷಿಪ್ತ ವರದಿ ಇಲ್ಲಿದೆ.

Suhas Shetty murder Case: ಸುಹಾಸ್‌ ಕೊಲೆ ಪ್ರಮುಖ ಆರೋಪಿ ಮೇಲೆ ಜೈಲಿನಲ್ಲಿ ಸಹಕೈದಿಗಳಿಂದ ಹಲ್ಲೆ ಯತ್ನ

ಸುಹಾಸ್‌ ಕೊಲೆ ಪ್ರಮುಖ ಆರೋಪಿ ಮೇಲೆ ಜೈಲಿನಲ್ಲಿ ಸಹಕೈದಿಗಳಿಂದ ಹಲ್ಲೆ ಯತ್ನ

ನೌಷಾದ್‌ನನ್ನು ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಆದರೆ, ಜೈಲಿನ ಒಳಗಿನ ಭದ್ರತೆ ಮತ್ತು ಇತರ ಕಾರಣಗಳಿಂದಾಗಿ, ಅವನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲು ನಿರ್ಧರಿಸಲಾಗಿತ್ತು. ಈ ವರ್ಗಾವಣೆ ಪ್ರಕ್ರಿಯೆಯ ಸಂದರ್ಭದಲ್ಲೇ ನೌಷಾದ್‌ ಮೇಲೆ ದಾಳಿಗೆ ಯತ್ನ ನಡೆದಿದೆ ಎನ್ನಲಾಗಿದೆ.

Bengaluru Rain: 2ನೇ ದಿನವೂ ಮಳೆಗೆ ಮುಳುಗಿದ ಬೆಂಗಳೂರು, ರಸ್ತೆಗಳೆಲ್ಲಾ ಕೆರೆ

2ನೇ ದಿನವೂ ಮಳೆಗೆ ಮುಳುಗಿದ ಬೆಂಗಳೂರು, ರಸ್ತೆಗಳೆಲ್ಲಾ ಕೆರೆ

ನಗರದ ರಸ್ತೆಗಳ ಮೇಲೆ ಭಾರೀ ಪ್ರಮಾಣದ ಮಳೆ ನೀರು ನಿಂತುಕೊಂಡಿದ್ದು, ಕೆರೆಗಳಂತಾಗಿವೆ. ಮಳೆ ನಿಂತಿಲ್ಲ ಹಾಗೂ ರಸ್ತೆಗಳ ಮೇಲಿನ ನೀರು ಮಾತ್ರ ಕಡಿಮೆಯಾಗುತ್ತಿಲ್ಲ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ.

Fashion Ramp Show Trend: ಫ್ಯಾಷನ್‌ ರ‍್ಯಾಂಪ್‌ ಶೋಗಳಲ್ಲಿ ಟ್ರೆಂಡಿಯಾಯ್ತು ವಾಕ್‌, ಡಾನ್ಸ್‌ ಕಾನ್ಸೆಪ್ಟ್‌

ಫ್ಯಾಷನ್‌ ಶೋಗಳಲ್ಲಿ ಟ್ರೆಂಡಿಯಾಯ್ತು ವಾಕ್‌, ಡಾನ್ಸ್‌ ಕಾನ್ಸೆಪ್ಟ್‌

Fashion Ramp Show Trend: ಇತ್ತೀಚೆಗೆ ಫ್ಯಾಷನ್‌ ರನ್‌ವೇ ಗಳಲ್ಲಿ ಹಾಗೂ ಫ್ಯಾಷನ್‌ ಬ್ಯೂಟಿ ಪೇಜೆಂಟ್‌ಗಳಲ್ಲಿ ವಾಕ್‌ ಜತೆ ಜತೆಗೆ ಡಾನ್ಸ್‌ ಮಾಡುವುದು ಟ್ರೆಂಡಿಯಾಗಿದೆ. ಇದು ಒಂದು ಶೋಗೆ ಸೀಮಿತವಾಗಿಲ್ಲ! ಈ ಬಗ್ಗೆ ಫ್ಯಾಷನ್‌ ಎಕ್ಸ್‌ಪರ್ಟ್‌ಗಳು ಹೇಳುವುದೇನು? ಇಲ್ಲಿದೆ ವಿವರ.

Karnataka Weather: ಆರೆಂಜ್‌ ಅಲರ್ಟ್‌ ಮುಂದುವರಿಕೆ; ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ!

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣದಿಂದ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Bengaluru Rains: ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ 12 ವರ್ಷದ ಬಾಲಕ ಸೇರಿ ಇಬ್ಬರು ಬಲಿ; ವಿದ್ಯುತ್‌ ತಗುಲಿ ಅವಘಡ

ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮತ್ತಿಬ್ಬರು ಬಲಿ

Bengaluru Rains: ಬೆಂಗಳೂರಿನ ಬಿಟಿಎಂ ಲೇಔಟ್‌ನ ಅಪಾರ್ಟ್ಮೆಂಟ್‌ನ ಬೇಸ್ಮೆಂಟ್‌ನಲ್ಲಿ ಮೋಟಾರ್‌ನಿಂದ ಮಳೆಯ ನೀರು ಹೊರ ಹಾಕಲು ಹೋಗಿ ಕರೆಂಟ್ ಶಾಕ್ ತಗುಲಿ ದುರಂತ ನಡೆದಿದೆ. ವೈಟ್ ಫೀಲ್ಡ್​​ನ ಚನ್ನಸಂದ್ರದ ಸಮೀಪ ಕಟ್ಟಡದ ಗೋಡೆ ಕುಸಿದು ಮಹಿಳೆ ಮೃತಪಟ್ಟ ಬೆನ್ನಲ್ಲೇ ರಾಜಧಾನಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

S\O Muthanna Movie: ಮೈಸೂರಿನಲ್ಲಿ ‘S/O ಮುತ್ತಣ್ಣ’ ಚಿತ್ರದ ʼಕಮ್ಮಂಗಿ ನನ್ ಮಗನೇʼ ಸಾಂಗ್ ರಿಲೀಸ್‌

‘S/O ಮುತ್ತಣ್ಣ’ ಚಿತ್ರದ ʼಕಮ್ಮಂಗಿ ನನ್ ಮಗನೇʼ ಸಾಂಗ್ ರಿಲೀಸ್‌

S\O Muthanna Movie: ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ʼS/O ಮುತ್ತಣ್ಣʼ ಚಿತ್ರಕ್ಕಾಗಿ ಗೀತರಚನೆಕಾರ ಯೋಗರಾಜ್ ಭಟ್ ಬರೆದಿರುವ, ಖ್ಯಾತ ನಟ ಶರಣ್ ಹಾಗೂ ಹೆಸರಾಂತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರು ಹಾಡಿರುವ ʼಕಮ್ಮಂಗಿ ನನ್ ಮಗನೇʼ ಎಂಬ ಹಾಡು ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಬಿಡುಗಡೆಯಾಗಿದೆ.

Bengaluru Rains: ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ; ಸಮರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ

ಮಳೆ ಹಾನಿ ಸೂಕ್ಷ್ಮ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

Bengaluru Rains: ಬೆಂಗಳೂರಿನಲ್ಲಿ ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಉದ್ದದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮಿ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ವತಿಯಿಂದ ಕೈಗೊಳ್ಳಲಾಗಿದ್ದು, ರಾಜಕಾಲುವೆ ಕಾರ್ಯ ಪ್ರಗತಿಯಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Sadhana Samavesha: ನಾಳೆ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ; 2 ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ ಸರ್ಕಾರದ 2 ವರ್ಷದ ಸಾಧನಾ ಸಮಾವೇಶ ಹೊಸಪೇಟೆ ಸಜ್ಜು

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆಗಳನ್ನು ಬಿಂಬಿಸುವ 'ಸಮರ್ಪಣೆ ಸಂಕಲ್ಪ ಸಮಾವೇಶʼಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭವ್ಯ ವೇದಿಕೆ ನಿರ್ಮಾಣ ಪೂರ್ಣಗೊಂಡಿದ್ದು ಐತಿಹಾಸಿ ಸಮಾವೇಶದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕುರಿತ ವಿವರ ಇಲ್ಲಿದೆ.

Bengaluru Rains: ಬೆಂಗಳೂರಿನಲ್ಲಿ ಗೋಡೆ ಕುಸಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಗೋಡೆ ಕುಸಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ

Bengaluru Rains: ರಾಜಧಾನಿ ಬೆಂಗಳೂರಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಸಿಟಿ ರೌಂಡ್ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್‌ಗೆ ತೆರಳಿ, ಮಳೆ ಹಾನಿ ಬಗ್ಗೆಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

Bengaluru Rains: ಭಾರಿ ಮಳೆಗೆ ಬೆಂಗಳೂರಿನ ಹಲವು ಬಡಾವಣೆಗಳಿಗೆ ಜಲ ದಿಗ್ಬಂಧನ; ಬೋಟ್‌ಗಳಲ್ಲಿ ಜನರ ಸ್ಥಳಾಂತರ

ಭಾರಿ ಮಳೆಗೆ ಬೆಂಗಳೂರಿನ ಹಲವು ಬಡಾವಣೆಗಳಿಗೆ ಜಲ ದಿಗ್ಬಂಧನ

Bengaluru Rains: ಬೆಂಗಳೂರಿನ ವಸಂತ ನಗರ, ವಿಧಾನ ಸೌಧ, ಶಿವಾಜಿನಗರ, ರಾಜಭವನ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಬಿಟಿಎಂ ಲೇಔಟ್, ಚಿಕ್ಕಪೇಟೆ, ಟೌನ್​​ಹಾಲ್​ ಸೇರಿ ವಿವಿಧೆಡೆ ಭಾರಿ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.

Magadi News: ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರ ಸಾವು, ನಾಲ್ವರ ರಕ್ಷಣೆ

ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರ ಸಾವು

Magadi News: ಮಾಗಡಿಯ ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು 7 ಯುವತಿಯರು ತೆರಳಿದ್ದರು. ಈ ವೇಳೆ ಒಬ್ಬ ಯುವತಿ ನೀರಿಗೆ ಬಿದ್ದಿದ್ದು, ಆಕೆಯ ರಕ್ಷಣೆಗೆ ಉಳಿದ ಸ್ನೇಹಿತೆಯರು ತೆರಳಿದ್ದಾರೆ. ಕೂಡಲೇ ಸ್ಥಳೀಯ ಯುವಕ ನಾಲ್ವರು ಯುವತಿಯರನ್ನು ರಕ್ಷಿಸಿದ್ದು, ಇನ್ನುಳಿದ ಮೂವರು ನೀರುಪಾಲಾಗಿದ್ದಾರೆ.

Car Accident: ಆಂಧ್ರದಲ್ಲಿ ಭೀಕರ ಕಾರು ಅಪಘಾತ; ಚಿ.ನಾ.ಹಳ್ಳಿ ತಾಪಂ ಮಾಜಿ ಅಧ್ಯಕ್ಷ ಸೇರಿ ಮೂವರ ದುರ್ಮರಣ

ಶ್ರೀಶೈಲದಿಂದ ಬರುವಾಗ ಕಾರು ಪಲ್ಟಿ; ತುಮಕೂರು ಮೂಲದ ಮೂವರ ಸಾವು

Car Accident: ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರವಪಲ್ಲಿ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಆಂಧ್ರದಲ್ಲಿ ಮತ್ತೊಂದು ಅಪಘಾತ ಸಂಭವಿಸಿ, ತುಮಕೂರು ಮೂಲದ ಮೂವರು ಕೊನೆಯುಸಿರೆಳೆದಿದ್ದಾರೆ.

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

ಮೇ 9ರಂದು ಹೇಮಣ್ಣ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಆರೋಪಿ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

Murder Case: ಮಕ್ಕಳಾಗಲಿಲ್ಲ ಎಂದು ಸೊಸೆಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಅತ್ತೆ!

ಮಕ್ಕಳಾಗಲಿಲ್ಲ ಎಂದು ಸೊಸೆಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಅತ್ತೆ!

Murder Case: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ಘಟನೆ ನಡೆದಿದೆ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಆರೋಪದಲ್ಲಿ ಪತಿ, ಮಾವ ಹಾಗೂ ಅತ್ತೆಯನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

Bengaluru Rain: ಧಾರಾಕಾರ ಮಳೆಗೆ ರಾಜಧಾನಿಯಲ್ಲಿ ಮೊದಲ ಬಲಿ, ಗೋಡೆ ಕುಸಿದು ಮಹಿಳೆ ಸಾವು

ಧಾರಾಕಾರ ಮಳೆಗೆ ರಾಜಧಾನಿಯಲ್ಲಿ ಮೊದಲ ಬಲಿ, ಗೋಡೆ ಕುಸಿದು ಮಹಿಳೆ ಸಾವು

Bengaluru Rain: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ರಭಸದಿಂದಾಗಿ ಗೋಡೆ ಕುಸಿದು ಮಹಿಳೆ ಮೇಲೆ ಬಿದ್ದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ. ಸರಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಮಹಿಳೆಯ ಸಂಬಂಧಿಕರು ಆಗ್ರಹಿಸಿದ್ದಾರೆ.

Bengaluru Rain: ಬ್ರ್ಯಾಂಡ್ ಬೆಂಗಳೂರು ಬದಲಾಗಿ ಬೀಚ್‌ ಬೆಂಗಳೂರು ಆಗಿದೆ: ಡಿಸಿಎಂ ಡಿಕೆಶಿ ವಿರುದ್ಧ ಆರ್‌.ಅಶೋಕ್ ಕಿಡಿ

ಬ್ರ್ಯಾಂಡ್ ಬೆಂಗಳೂರು ಬದಲಾಗಿ ಬೀಚ್‌ ಬೆಂಗಳೂರು ಆಗಿದೆ: ಆರ್‌.ಅಶೋಕ್ ಕಿಡಿ

Bengaluru Rain: ಭಾನುವಾರ ರಾತ್ರಿ ಸುರಿದ ನಿರಂತರ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವಾರು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿರುವುದರಿಂದ ಅನೇಕ ಕಡೆ ಭಾರಿ ಸಂಚಾರ ದಟ್ಟಣೆ ಉಂಟಾಗಿ, ಸಂಚಾರಕ್ಕೆ ಅಡಚಣೆಯಾಗಿದೆ.

Vishwavani Global Achievers Award Function at Georgia: ಜಾರ್ಜಿಯಾದ ಟಿಬಿಲಿಸಿಯಲ್ಲಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಸಮಾರಂಭ ಇಂದು

ಜಾರ್ಜಿಯಾದ ಟಿಬಿಲಿಸಿಯಲ್ಲಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಸಮಾರಂಭ ಇಂದು

ಕನ್ನಡ ಪತ್ರಿಕೋದ್ಯಮದಲ್ಲಿ ಮೊದಲ ಬಾರಿಗೆ ವಿಶ್ವವಾಣಿಯ ಗ್ಲೋಬಲ್ ಅಚೀವರ್ಸ್ ಅವಾರ್ಡ್ ಈ ಬಾರಿ ಜಾರ್ಜಿಯಾದಲ್ಲಿ ಆಯೋಜಿಸಲಾಗಿದ್ದು, ಸೋಮವಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯ ಲಿದೆ. ವಿಶ್ವವಾಣಿ ಗ್ಲೋಬಲ್ ಫಾರಂ ಜಾರ್ಜಿಯಾದ ರಾಜಧಾನಿ ಟಿಬಿಲಿಸಿಯ ಪುಲ್‌ಮ್ಯಾನ್ ಟಿಬಿಲಿಸಿ ಆಕ್ಸಿಸ್ ಟವರ್‌ನಲ್ಲಿ ಕರ್ನಾಟಕದ ಅಪರೂಪದ ಸಾಧಕರಿಗೆ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ನೀಡಿ ಗೌರವಿಸಲಾಗುತ್ತಿದೆ

ಸ್ವೆಟ್ ಅಂಡ್ ಕಾಂಕ್ರೀಟ್ 2025: ಬಿಸಿಯ ಒತ್ತಡಕ್ಕೆ ಸಮುದಾಯ-ಕೇಂದ್ರಿತ ಪ್ರತಿಕ್ರಿಯೆ ನೀಡಲು ಗಮನ ಸೆಳೆಯಲಿರುವ ಪ್ರದರ್ಶನ

ಸಮುದಾಯ-ಕೇಂದ್ರಿತ ಪ್ರತಿಕ್ರಿಯೆ ನೀಡಲು ಗಮನ ಸೆಳೆಯಲಿರುವ ಪ್ರದರ್ಶನ

ಬಾಧಿತ ಸಮುದಾಯಗಳನ್ನು ಸಂವಹನಕ್ಕೆ ತರುವ ಮೂಲಕ ಸ್ಥಳೀಯ ಮತ್ತು ರಾಷ್ಟ್ರೀಯ ಗಮನ ಸೆಳೆಯುವುದಾಗಿದೆ. ಎರಡು ದಿನಗಳು ನಡೆಯುವ ಈ ಕಾರ್ಯ ಕ್ರಮವು ಪ್ರಶಸ್ತಿ-ಪುರಸ್ಕೃತ ಹೀಟ್ ಶೆಲ್ಟರ್ ಸಂಹವನೀಯ ಪ್ರವಾಸಗಳು, ಧ್ವನಿ-ದೃಶ್ಯ ಪ್ರದರ್ಶನ, ತಜ್ಞರ ಚರ್ಚೆಗಳು, ಕಲಾಕೃತಿಗಳು ಮತ್ತು ಸಮುದಾಯ ಸಕ್ರಿಯತೆ ಮೂಲಕ ಹಲವು ವಲಯಗಳ ನಡುವೆ ಸಂವಹನ ಮತ್ತು ನಗರದ ಭವಿಷ್ಯತ್ತಿಗೆ ಸಮುದಾಯವನ್ನು ತೊಡಗಿಸಿಕೊಳ್ಳುವ ಕ್ರಿಯಾತ್ಮಕ ಪರಿಹಾರಗಳಿಗೆ ವೇಗ ವರ್ಧನೆ ನೀಡುವ ಉದ್ದೇಶ ಹೊಂದಿದೆ

Techie Self Harming: ರಾಜಧಾನಿಯಲ್ಲಿ ಓಲಾ ಕಂಪನಿ ಟೆಕ್ಕಿ ಆತ್ಮಹತ್ಯೆ; ಕೆಲಸದ ಒತ್ತಡಕ್ಕೆ ಬಲಿ?

ರಾಜಧಾನಿಯಲ್ಲಿ ಓಲಾ ಕಂಪನಿ ಟೆಕ್ಕಿ ಆತ್ಮಹತ್ಯೆ; ಕೆಲಸದ ಒತ್ತಡಕ್ಕೆ ಬಲಿ?

ಮೃತ ಟೆಕ್ಕಿ ನಿಖಿಲ್ ಸೋಮವಂಶಿ ಅವರಿಗೆ ಅಮೆರಿಕದಲ್ಲಿರುವ ಮ್ಯಾನೇಜರ್ ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಹಲವು ಕೆಲಸಗಾರರು ಕೆಲಸ ಬಿಟ್ಟಿದ್ದರು. ನಂತರ ಕೆಲಸ ಬಿಟ್ಟ ನೌಕರರ ಕೆಲಸವನ್ನೂ ನಿಖಿಲ್ ಒಬ್ಬರೇ ನಿರ್ವಹಿಸುತ್ತಿದ್ದರು. ಈ ಒತ್ತಡ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Sirsi News: ಪೂರ್ಣ ಪ್ರಮಾಣದ ಎಸಿ, ಪೌರಾಯುಕ್ತರನ್ನು ನೀಡಲಾಗದ ಸರಕಾರ ಮನೆಗೆ ಹೋಗಲಿ

ಪೂರ್ಣ ಪ್ರಮಾಣದ ಎಸಿ, ಪೌರಾಯುಕ್ತರನ್ನು ನೀಡಲಾಗದ ಸರಕಾರ ಮನೆಗೆ ಹೋಗಲಿ

ಕೆಡಿಪಿ ಸಭೆಗೂ ಕಬಡ್ಡಿ ಮ್ಯಾಚಿಗೂ ವ್ಯತ್ಯಾಸ ಗೊತ್ತಿಲ್ಲದ ಶಾಸಕರು ಭೀಮಣ್ಣ ನಾಯ್ಕ ಎಂದು ಸಾಮಾಜಿಕ ಕಾರ್ಯಕರ್ತ ಅನಂತ ಮೂರ್ತಿ ಹೆಗಡೆ ಲೇವಡಿ ಮಾಡಿದರು. ಸರಿಯಾದ ತಹಸೀಲ್ದಾರ್, ಪೂರ್ಣ ಪ್ರಮಾಣದ ಎಸಿ, ಪೌರಾಯುಕ್ತರನ್ನು ನೀಡಲಾಗದ ಸರಕಾರ ಮನೆಗೆ ಹೋಗಲಿ. ಸರಿಯಾದ ಆಡಳಿತ ನೀಡಲು ಸಾಧ್ಯವಾಗದ ಸರಕಾರ. ಸಾರ್ವಜನಿಕರಿಗೆ ಉತ್ತಮ ಆಡಳಿತವನ್ನು ನೀಡಲು ಸಾಧ್ಯವಿಲ್ಲ ಎಂದ ಅವರು, ನಂತರ ಹಲವರೊಂದಿಗೆ ಕಚೇರಿಯಲ್ಲಿಂದು ಮನವಿ ನೀಡಿದರು.

Young Woman Death: ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಸಾವಿನ ಹಿನ್ನೆಲೆಯಲ್ಲಿದ್ದಾನೆ ಇನ್ನೊಬ್ಬ ವ್ಯಕ್ತಿ

ಧರ್ಮಸ್ಥಳದ ಯುವತಿ ಪಂಜಾಬ್‌ನಲ್ಲಿ ಸಾವಿನ ಹಿನ್ನೆಲೆಯಲ್ಲಿ ಇನ್ನೊಬ್ಬ ವ್ಯಕ್ತಿ

Young Woman Death:‌ ಆಕಾಂಕ್ಷ ನಾಯರ್ ಅವರು ಬೋಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಮಗಳು. ಮೇ 18ರ ಶುಕ್ರವಾರ ಪಂಜಾಬ್​ನ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು.