ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Byrati Basavaraj: ರೌಡಿಶೀಟರ್‌ ಹತ್ಯೆ, ಇಂದು ವಿಚಾರಣೆಗೆ ಶಾಸಕ ಬೈರತಿ ಬಸವರಾಜ್‌ ಹಾಜರು

ರೌಡಿಶೀಟರ್‌ ಹತ್ಯೆ, ಇಂದು ವಿಚಾರಣೆಗೆ ಶಾಸಕ ಬೈರತಿ ಬಸವರಾಜ್‌ ಹಾಜರು

Byrati Basavaraj: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನೋಟಿಸ್‌ನಂತೆ ಇಂದು ಬೆಳಗ್ಗೆ 11:30ಕ್ಕೆ ವಿಚಾರಣೆಗೆ ಹಾಜರಾಗಲಿ. ಪೊಲೀಸರು ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಬಿಎನ್ಎಸ್ 35(3, 4, 5) ಅಡಿಯಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಸುಪ್ರೀಂ ಕೋರ್ಟ್ ಸೂಚನೆಯಂತೆ ಕ್ರಮ ಕೈಗೊಳ್ಳಬೇಕೆಂದು ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರ ಪೀಠದಿಂದ ಆದೇಶಿಸಲಾಗಿದೆ.

Online Betting: ಆನ್‌ಲೈನ್‌ ಬೆಟ್ಟಿಂಗ್‌ಗೆ ಬ್ಯಾಂಕ್‌ ಸಾಲ ಮಾಡಿ ಕಳೆದುಕೊಂಡ ಉದ್ಯೋಗಿ ಆತ್ಮಹತ್ಯೆ

ಆನ್‌ಲೈನ್‌ ಬೆಟ್ಟಿಂಗ್‌ಗೆ ಬ್ಯಾಂಕ್‌ ಸಾಲ ಮಾಡಿ ಲಾಸ್‌, ವ್ಯಕ್ತಿ ಆತ್ಮಹತ್ಯೆ

Online Betting: ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಮನೋಜ್ ಕುಮಾರ್ (25) ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಿಂದ ಲೋನ್ ಪಡೆದು ಬೆಟ್ಟಿಂಗ್ ಆಡುತ್ತಿದ್ದ ಮನೋಜ್ ಕುಮಾರ್‌, ಲಕ್ಷಾಂತರ ಹಣ ಕಳೆದುಕೊಂಡಿದ್ದರು.

Fraud Case: ಐಷಾರಾಮಿ ಮನೆ ತೋರಿಸಿ ಉದ್ಯಮಿಗಳಿಂದ ಕೋಟಿ ಕೋಟಿ ವಂಚಿಸಿದವನ ಬಂಧನ

ಐಷಾರಾಮಿ ಮನೆ ತೋರಿಸಿ ಉದ್ಯಮಿಗಳಿಂದ ಕೋಟಿ ಕೋಟಿ ವಂಚಿಸಿದವನ ಬಂಧನ

Fraud Case: ಮಂಗಳೂರಿನ ಕಂಕನಾಡಿ ಬಳಿಯ ಬೊಳ್ಳಗುಡ್ಡ ಬಜಾಲ್‌ನ 43 ವರ್ಷದ ವಂಚಕ ರೋಷನ್ ಸಲ್ಡಾನಾ, ಜಿಲ್ಲೆ ಮತ್ತು ರಾಜ್ಯಾದ್ಯಂತ ಹಲವು ಜನರಿಗೆ ವಂಚಿಸಿದ್ದು, ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪೊಲೀಸರು ಅವನ ಮನೆಯೊಳಗೆ ಹಲವಾರು ರಹಸ್ಯ ಕೋಣೆಗಳು ಇರುವುದನ್ನು ಪತ್ತೆಹಚ್ಚಿದ್ದಾರೆ.

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಸರಕಾರದ ಸಾಧನಾ ಸಮಾವೇಶ, 1 ಲಕ್ಷ ಜನ ಸೇರುವ ಸಾಧ್ಯತೆ

ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶ

CM Siddaramaiah: ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗುತ್ತಿದ್ದು, 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.

Excavation: ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

Excavation: ಭಾರತ, ಅಮೆರಿಕ, ಕೆನಡಾ ದೇಶಗಳ 20ಕ್ಕೂ ಹೆಚ್ಚು ಸಂಶೋಧಕರು ಮಸ್ಕಿಯಲ್ಲಿ ಉತ್ಖನನವನ್ನು ಕೈಗೊಂಡಿದ್ದಾರೆ. ಈ ವೇಳೆ ಅವರ ಸಂಶೋಧನೆಯಲ್ಲಿ 4000 ವರ್ಷಗಳಷ್ಟು ಹಳೆಯದಾದ ಮಾನವನ ವಸಾಹತು ಪ್ರದೇಶ ಇತ್ತು ಎಂಬುವುದಕ್ಕೆ ಪುರಾವೆಗಳು ಪತ್ತೆಯಾಗಿದೆ.

Kannada Language:‌ ಕನ್ನಡದ ಬಗ್ಗೆ ಅವಹೇಳನ, ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

ಕನ್ನಡದ ಬಗ್ಗೆ ಅವಹೇಳನ, ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

Kannada Language: ನಾವು ಶೇ.70ರಷ್ಟು ಹಿಂದಿಯವರು ಕರ್ನಾಟಕದಲ್ಲಿದ್ದೇವೆ. ನಿಮ್ಮದು ಅತಿಯಾಗಿದೆ. ನಾವು ಇಲ್ಲಿಂದ ಹೋದರೆ ನೀವು ಕನ್ನಡದವರಿಗೆ ಟೊಮೆಟೋ ಖರೀದಿಸುವುದಕ್ಕೂ 10 ರೂಪಾಯಿ ಇರುವುದಿಲ್ಲ. ನಾವು ಬೆಂಗಾಳಿಗಳು ಮಾಡುವ ಊಟವನ್ನು ನೀವು ಕನ್ನಡಿಗರು ಕಲ್ಪಿಸಿಕೊಳ್ಳಲೂ ಸಹ ಆಗುವುದಿಲ್ಲ ಎಂದೆಲ್ಲ ಈತ ಬೊಗಳಿದ್ದ.

Prajwal Revanna Case: ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದ ವಿಚಾರಣೆ ಮುಕ್ತಾಯ, 30ಕ್ಕೆ ತೀರ್ಪು

ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದ ವಿಚಾರಣೆ ಮುಕ್ತಾಯ, 30ಕ್ಕೆ ತೀರ್ಪು

Prajwal Revanna Case: ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಇಂದು ಆದೇಶ ಕಾಯ್ದಿರಿಸಿದ್ದಾರೆ. ಜುಲೈ 30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್​, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ.

ಸಿದ್ದಸಿರಿ ಸೌಹಾರ್ದ ಹೆಮ್ಮರಕ್ಕೆ- ನಗರ ಶಾಸಕ ಬಸವನಗೌಡ ಪಾಟೀಲರ ಕೃಪಾರ್ಶೀವಾದ

ಸಿದ್ದಸಿರಿ ಸೌಹಾರ್ದ ಹೆಮ್ಮರಕ್ಕೆ- ನಗರ ಶಾಸಕ ಬಸವನಗೌಡ ಪಾಟೀಲರ ಕೃಪಾರ್ಶೀವಾದ

ಸಿದ್ದಸಿರಿ ಸೌಹಾರ್ದ ಸರಕಾರಿ ಇಂದು ಹೆಮ್ಮರವಾಗಿ ಹಾಗೂ ಪಾರದರ್ಶಕವಾಗಿರಲು ಮಾಜಿ ಸಚಿವ ಹಾಲಿ ನಗರ ಶಾಸಕ ಬಸವನಗೌಡ ಪಾಟೀಲರ ಕೃಪಾರ್ಶೀವಾದ ಇಂದು ೧೪೦ ಕೋಟಿ ೨೭ ಲಕ್ಷ ರೂ. ಠೇವಣಿ ಮಾಡಿದ್ದು ಒಟ್ಟು ಸುಮಾರು ೪೩೧೬ ಕೋಟಿ ಠೇವಣಿ ಮಾಡಿ ಇತಿಹಾಸ ಸೃಷ್ಠಿ ಮಾಡಿದೆ

ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ರಿಂದ ಗೌರಿಬಿದನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗೌರಿಬಿದನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗೌರಿಬಿದನೂರು ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈ ಮಾಸ್ ದೀಪಗಳನ್ನು ಅಳವಡಿಸುವ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲು ರೂ ೫೨.೦ ಲಕ್ಷಗಳ ಅನುದಾನ ನೀಡಲಾಗಿರು ತ್ತದೆ ಎಂದ ಅವರು ಕೇಂದ್ರ ರಸ್ತೆ ನಿಧಿ ಸಿಆರ್‌ಎಫ್ ರಾಷ್ಟ್ರೀಯ ಹೆದ್ದಾರಿ -೯೪ ರಿಂದ ನಕ್ಕಲಹಳ್ಳಿ ಕಾತನಕಲ್ಲು ಜಿಲಾಕುಂಟೆ ಮಾರ್ಗವಾಗಿ ನಗರಗೆರೆ ಸೇರುವ ೮.೦ ಕಿ.ಮೀ ರಸ್ತೆ ಅಭಿವೃದ್ಧಿಗಾಗಿ ರೂ ೬.೦ ಅನುದಾನ ನೀಡಲಾಗಿರುತ್ತದೆ

ಗ್ಯಾಸ್ ಸಿಲಿಂಡರ್ ನಿಂದ ಅನಿಲ್ ಸೋರಿಕೆ, ತಪ್ಪಿದ ಭಾರೀ ಅನಾಹುತ

ಗ್ಯಾಸ್ ಸಿಲಿಂಡರ್ ನಿಂದ ಅನಿಲ್ ಸೋರಿಕೆ, ತಪ್ಪಿದ ಭಾರೀ ಅನಾಹುತ

ಗ್ಯಾಸ್ ಸಿಲಿಂಡರ್ ನಿಂದ ರೆಗ್ಯೂಲೇಟರ್ ಬಳಿ ಅನಿಲ ಸೋರಿಕೆಯಾಗಿ  ಬೆಂಕಿ ಹೊತ್ತಿಕೊಂಡು ಉರಿಯು ತ್ತಿದ್ದ ವೇಳೆ, ಆಗ್ನಿಶಾಮಕದಳದ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಗಮಿಸಿ  ಬೆಂಕಿ ನಂದಿಸಿ ಆಗಬಹು ದಾದ ಬಾರಿ ಆನಾಹುತವೊಂದನ್ನು ತಪ್ಪಿಸಿರುವ ಘಟನೆ ಚಿಂತಾಮಣಿ ತಾಲೂಕು ಕೊಡದವಾಡಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ

ಕೃಷಿ ತ್ಯಾಜ್ಯದಿಂದ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಯ ಯಶಸ್ವಿ ಸಂಶೋಧನೆ; ಬೆಂಗಳೂರು ಐಐಎಸ್‌ಸಿ ವಿಶಿಷ್ಠ ಸಾಧನೆ!

ಬೆಂಗಳೂರು ಐಐಎಸ್‌ಸಿಯಿಂದ ಗ್ರೀನ್‌ ಹೈಡ್ರೋಜನ್‌ ಉತ್ಪಾದಿಸುವ ನವೀನ ಆವಿಷ್ಕಾರ

Pralhad Joshi: ಸಾಮಾನ್ಯವಾಗಿ ಕೃಷಿ ತ್ಯಾಜ್ಯಗಳನ್ನು ಸುಟ್ಟು ಹಾಕಲಾಗುತ್ತಿದೆ. ಇದನ್ನು ಹಾಗೇ ಬಿಟ್ಟರೂ ಇದು ವಾತಾವರಣಕ್ಕೆ ಮೀಥೇನ್ ಅನ್ನು ಹೊರಸೂಸುತ್ತವೆ. ಆದರೆ ನಮ್ಮ ಭಾರತೀಯ ವಿಜ್ಞಾನ ಸಂಸ್ಥೆ, ಕೃಷಿ ತ್ಯಾಜ್ಯ ಬಳಸಿಕೊಂಡು ಪರಿಸರ ಸ್ನೇಹಿ ಇಂಧನ ತಯಾರಿಸಲು ಸಾಧ್ಯವೆಂಬ ನಿಜವಾದ ಆತ್ಮನಿರ್ಭರ ಆವಿಷ್ಕಾರವನ್ನು ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

Entrepreneur T N Rajgopalredy died: ಖ್ಯಾತ ಉದ್ಯಮಿ ಟಿ.ಎನ್.ರಾಜಗೋಪಾಲರೆಡ್ಡಿ ನಿಧನ

ಖ್ಯಾತ ಉದ್ಯಮಿ ಟಿ.ಎನ್.ರಾಜಗೋಪಾಲರೆಡ್ಡಿ ನಿಧನ

ತಾಲ್ಲೂಕು ಪಾತಪಾಳ್ಯ ಹೋಬಳಿ ತೋಳ್ಳಪಲ್ಲಿ ಗ್ರಾಮದ ಉದ್ಯಮಿ ಹಾಗೂ ಪಿ.ಎಲ್.ಡಿ ಬ್ಯಾಂಕ್ ನಿವೃತ್ತ ಅಧಿಕಾರಿಗಳಾದ ಟಿ.ಎನ್.ರಾಜಗೋಪಾಲ ರೆಡ್ಡಿ (70) ಗುರುವಾರ ರಾತ್ರಿ 1:15ಗಂಟೆಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

Chikkaballapur News: ಜು.18ಕ್ಕೆ "ಭೋವಿ ಜನೋತ್ಸವ" ಅಂಗವಾಗಿ ಪ್ರತಿಭಾ ಪುರಸ್ಕಾರ

ಜು.18ಕ್ಕೆ "ಭೋವಿ ಜನೋತ್ಸವ" ಅಂಗವಾಗಿ ಪ್ರತಿಭಾ ಪುರಸ್ಕಾರ

ಇಂದಿನ ದಿನಮಾನದಲ್ಲಿ ಮಕ್ಕಳಿಗೆ ಶಿಕ್ಷಣದ ಕಡೆಗೆ ಹೆಚ್ಚಿನ ಒಲವನ್ನು ಸೆಳೆಯುವ ಸಲುವಾಗಿ ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿಯಿಂದ ಹಿಡಿದು ಪದವಿ ಪಡೆದ ಸಂಶೋಧನೆ ಮಾಡಿದವ ರನ್ನು ಈ ಸಮಯದಲ್ಲಿ ಸನ್ಮಾನಿಸಲಾಗುವುದು. ಇದ್ದಲ್ಲದೆ ಭೋವಿ ಸಮುದಾಯದಲ್ಲಿ ಮದುವೆ ಯ ವಯಸ್ಸು ಮೀರುತ್ತಿದೆ ಇದನ್ನು ಮನಗಂಡು ಈ ಕಾರ್ಯಕ್ರಮದಲ್ಲಿ ಮಧು-ವರರ ಸಮಾವೇಶವನ್ನು ಹಮ್ಮಿ ಕೊಂಡಿದ್ದು, ಇಲ್ಲಿ ಭೋವಿ ಸಮುದಾಯದವರು ತಮ್ಮ ಮಕ್ಕಳಿಗೆ ಗಂಡು, ಹೆಣ್ಣನ್ನು ನೋಡಿಕೊಳ್ಳ ಬಹುದಾಗಿದೆ

Chikkaballapur News: ಅದ್ಧೂರಿಯಾಗಿ ನಡೆದ ಶ್ರೀಶರಭಯೋಗೀಂದ್ರರ 307ನೇ ಆರಾಧನಾ ಮಹೋತ್ಸವ

ಅದ್ಧೂರಿಯಾಗಿ ನಡೆದ ಶ್ರೀಶರಭಯೋಗೀಂದ್ರರ 307ನೇ ಆರಾಧನಾ ಮಹೋತ್ಸವ

ಆರಾಧನೆ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಧ್ವಜಾರೋಹಣ, ಲಿಂಗಪ್ರತಿಷ್ಠಾಪನೆ,ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹವಾಚನದೊಂದಿಗೆ ಕಲಶಪ್ರತಿಷ್ಠಾಪನೆ,ಶ್ರೀಶರಭಯೋಗೀಂದ್ರಸ್ವಾಮಿಗಳ ರುದ್ರಲಿಂಗ ಹಾಗೂ ಅನ್ನಪೂರ್ಣದೇವಿ, ಕಾಶಿವಿಶ್ವನಾಥದೇವರಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಬಿಲ್ವಾರ್ಚನೆ, ಅಗ್ನಿ ಪ್ರತಿಷ್ಠಾಪನೆ, ಗಣಪತಿ ಹೋಮ, ನವಗ್ರಹ ಹೋಮಗಳು, ಮೃತ್ಯುಂಜಯ ಹೋಮಗಳು ಸಾಂಗವಾಗಿ ನೆರವೇರಿದವು.

Prajwal Revanna Case: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: ಜು.30ಕ್ಕೆ ಅಂತಿಮ ತೀರ್ಪು ಪ್ರಕಟ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜು.30ಕ್ಕೆ ಅಂತಿಮ ತೀರ್ಪು

Prajwal Revanna Case: ಅತ್ಯಾಚಾರ ಪ್ರಕರಣದಲ್ಲಿ ಒಂದು ವೇಳೆ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಏನಾಗಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ.

Raichur News: ರಾಯಚೂರಿನಲ್ಲಿ ಸಚಿವರಿದ್ದ ಸಭೆಯಲ್ಲೇ ರಮ್ಮಿ ಆಡಿದ ಅರಣ್ಯಾಧಿಕಾರಿ!

ರಾಯಚೂರು ಕೆಡಿಪಿ ಸಭೆಯಲ್ಲೇ ರಮ್ಮಿ ಆಡಿದ ಅರಣ್ಯಾಧಿಕಾರಿ!

Raichur News: ಯಾದಗಿರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಯೊಬ್ಬರು ಸಭಾಂಗಣದಲ್ಲಿ ಕುಳಿತೇ ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ಆ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಸಿಎಂ ಡಿಕೆಶಿ

ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ: ಡಿಕೆಶಿ

DK Shivakumar: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

Sri Vajreshwari Combines: ಶ್ರೀ ವಜ್ರೇಶ್ವರಿ ಕಂಬೈನ್ಸ್‌ಗೆ 50 ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಶ್ರೀ ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆಯ ಭವ್ಯ ಪರಂಪರೆಗೆ 50 ವರ್ಷ

Sri Vajreshwari Combines: ಪಾರ್ವತಮ್ಮ ರಾಜ್‌ಕುಮಾರ್ ಅವರ ಕನಸಿನ ಕೂಸು ಶ್ರೀ ವಜ್ರೇಶ್ವರಿ ಕಂಬೈನ್ಸ್ ಸಂಸ್ಥೆ 50 ವರ್ಷ ಪೂರೈಸಿರುವ ಸಂದರ್ಭದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Electric Shock: ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

ಯಾದಗಿರಿಯಲ್ಲಿ ದಾರುಣ ಘಟನೆ; ವಿದ್ಯುತ್‌ ತಗುಲಿ ಮೂವರು ರೈತರ ದುರ್ಮರಣ

Yadgir news: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ತಮ್ಮ ಮನೆಗೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಜೆಸ್ಕಾಂ ಹಾಗು ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

Karnataka Rains: ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ಭರ್ಜರಿ ಮಳೆ ನಿರೀಕ್ಷೆ!

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

CM Siddaramaiah: ಫೇಸ್‌ಬುಕ್‌ ಆಟೋ ಟ್ರಾನ್ಸ್‌ಲೇಷನ್‌ ಎಡವಟ್ಟು; ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿದ್ದಾರೆ ಎಂದ ಸಿಎಂ

ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿದ್ದಾರೆ ಎಂದ ಸಿಎಂ

Facebook’s auto-translation: ನಮ್ಮ ಕಚೇರಿ ಕನ್ನಡದಲ್ಲಿ ಮಾಡಿದ್ದ ಮೂಲ ಪೋಸ್ಟ್‌ ಕೆಲವರ ನ್ಯೂಸ್ ಫೀಡ್‌ನಲ್ಲಿ ಇಂಗ್ಲಿಷ್‌ಗೆ ಭಾಷಾಂತರಗೊಂಡು ಕಾಣಿಸಿಕೊಂಡಿದೆ. ಈ ಭಾಷಾಂತರವೇ ದೋಷಪೂರ್ಣವಾಗಿದೆ. ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ-ಮೇಲ್‌ ಮೂಲಕ ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Heart attack: ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

ಕೊಪ್ಪಳದಲ್ಲಿ ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ

Koppal News: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೇಬೆನಕಲ್‌ನಲ್ಲಿ ಹೃದಯಾಘಾತದಿಂದ ಯೋಗ ಶಿಕ್ಷಕ ಮೃಪ್ಟಟಿದ್ದಾರೆ. ಶುಕ್ರವಾರ ಬೆಳಗಿನ ಜಾವ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Russian woman rescued: ರಷ್ಯಾ ಮಹಿಳೆ ಮತ್ತು ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

ರಷ್ಯಾ ಮಹಿಳೆ ಮತ್ತು ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

Russian woman rescued: ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳು ಸದ್ಯ ತುಮಕೂರಿನ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿದ್ದಾರೆ. ಪತ್ನಿ ನೀನಾ ಕುಟೀನಾ ಹಾಗೂ ಮಕ್ಕಳನ್ನು ಭೇಟಿಯಾಗಲು ಪತಿ ಡ್ರೋರ್ ಗೋಲ್ಡ್‌ಸ್ಟೆನ್‌ಗೆ ಅಧಿಕಾರಿಗಳು ಅವಕಾಶ ನೀಡಿಲ್ಲ. ಮೇಲಧಿಕಾರಿಗಳ ಅನುಮತಿ ಪಡೆದು ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Child Death: ಜೋಕಾಲಿಯಲ್ಲಿ ಆಡುವಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು

ಜೋಕಾಲಿಯಲ್ಲಿ ಆಡುವಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು

Child Death: ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಜೋಕಾಲಿ ಆಟ ಆಡುತ್ತಿದ್ದಳು. ಆಡುವಾಗ ಪ್ರಣಿತಾ ಕುತ್ತಿಗೆಯಲ್ಲಿದ್ದ ವೇಲ್‌ ಜೋಕಾಲಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗಲೇ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ.

Loading...