ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Fashion News 2025: ಆಜಾದಿ ಮಹೋತ್ಸವ್‌ನಲ್ಲಿ ರ‍್ಯಾಂಪ್‌ ವಾಕ್‌ ಮಾಡಿದ ಮಹಿಳಾಮಣಿಯರು

ಆಜಾದಿ ಮಹೋತ್ಸವ್‌ನಲ್ಲಿ ರ‍್ಯಾಂಪ್‌ ವಾಕ್‌ ಮಾಡಿದ ಮಹಿಳಾಮಣಿಯರು

Fashion News 2025: ಅನಿ ಥಾಮಸ್‌ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಫ್ಯಾಷನ್‌ ಸ್ಟ್ರೀಕ್ಸ್ ಮತ್ತು ಮಾಡೆಲಿಂಗ್‌ ಕಂಪನಿಯ ಆಜಾದಿ ಮಹೋತ್ಸವ್‌ನಲ್ಲಿ ವಯಸ್ಸಿನ ಭೇಧ-ಭಾವವಿಲ್ಲದೇ ಎಲ್ಲಾ ವರ್ಗದ ಗೃಹಿಣಿಯರು ಆತ್ಮವಿಶ್ವಾಸದಿಂದ ರ‍್ಯಾಂಪ್‌ ವಾಕ್‌ ಮಾಡಿ ಸಂಭ್ರಮಿಸಿದರು. ಈ ಕುರಿತಂತೆ ಇಲ್ಲಿದೆ ವರದಿ.

Ranya Rao case: ನಟಿ ರನ್ಯಾರಾವ್‌ಗೆ ಬಿಗ್‌ ಶಾಕ್‌; 102 ಕೋಟಿ ದಂಡ ಕಟ್ಟುವಂತೆ ಡಿಆರ್‌ಐ ನೋಟಿಸ್‌

ನಟಿ ರನ್ಯಾರಾವ್‌ಗೆ ಶಾಕ್‌; 102 ಕೋಟಿ ದಂಡ ಕಟ್ಟುವಂತೆ ನೋಟಿಸ್‌

Ranya Rao case: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಡಿಆರ್‌ಐ ನೋಟಿಸ್ ನೀಡಿದೆ. ಈಗಾಗಲೇ ಇ.ಡಿ. ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಿತ್ತು. ಇದರ ಬೆನ್ನಲ್ಲೇ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಕನ್ನಡಿಗರ ಹೋರಾಟಕ್ಕೆ ಸಂದ ಜಯ; ಬೆಂಗಳೂರಿಗರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ ‘ಲೋಕಃʼ ಮಲಯಾಳಂ ಚಿತ್ರತಂಡದಿಂದ ಕ್ಷಮೆಯಾಚನೆ

‘ಲೋಕಃʼ ಮಲಯಾಳಂ ಚಿತ್ರತಂಡದಿಂದ ಕನ್ನಡಿಗರ ಕ್ಷಮೆಯಾಚನೆ

Lokah Chapter 1: Chandra Movie: ದಕ್ಷಿಣ ಭಾರತದ ಜನಪ್ರಿಯ ನಟಿ ಕಲ್ಯಾಣಿ ಪ್ರಿಯದರ್ಶನ್‌ ಅಭಿನಯದ ಮಲಯಾಳಂ ಚಿತ್ರ ‘ಲೋಕಃ: ಚಾಪ್ಟರ್ 1- ಚಂದ್ರ’ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುತ್ತಿದೆ. ಈ ಮಧ್ಯೆ ಚಿತ್ರದಲ್ಲಿರುವ ಕನ್ನಡಿಗರಿಗೆ ಅವಮಾನ ಮಾಡುವ ಸಂಭಾಷಣೆ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಚಿತ್ರತಂಡ ಕ್ಷಮೆ ಕೋರಿದೆ.

Kidnap case: ನಿರ್ದೇಶಕ ನಂದಕಿಶೋರ್‌ಗೆ ಕೊಟ್ಟಿದ್ದ ಸಾಲ ವಾಪಸ್‌ ಕೇಳಿದ್ದಕ್ಕೆ ಉದ್ಯಮಿಯೇ ಕಿಡ್ನ್ಯಾಪ್‌!

ನಿರ್ದೇಶಕ ನಂದಕಿಶೋರ್‌ಗೆ ಸಾಲ ಕೊಟ್ಟಿದ್ದ ಉದ್ಯಮಿಯೇ ಕಿಡ್ನ್ಯಾಪ್‌!

Director Nanda kishore: ಉದ್ಯಮಿ ಮನೋಜ್‌ ಎಂಬುವವರಿಂದ ನಟ, ನಿರ್ದೇಶಕ ನಂದ ಕಿಶೋರ್‌ಗೆ ರೌಡಿಶೀಟರ್‌ ಒಬ್ಬರು 1.20 ಲಕ್ಷ ಹಣವನ್ನು ಸಾಲವಾಗಿ ಕೊಡಿಸಿದ್ದ. ಆದರೇ, ನಂತರ ಉದ್ಯಮಿಗೆ ಹಣ ಕೊಡದೆ ನಿರ್ದೇಶಕ ನಂದ ಕಿಶೋರ್ ಸತಾಯಿಸಿದ್ದರು. ಹಣವನ್ನು ವಾಪಸ್ ಕೊಡಿಸುವಂತೆ ರೌಡಿಶೀಟರ್‌ನ ಕೇಳಿದ್ದಕ್ಕೆ, ಉದ್ಯಮಿ ಮನೋಜ್‌ರನ್ನೇ ಕಿಡ್ನ್ಯಾಪ್ ಮಾಡಲಾಗಿದೆ.

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

ED investigation: ಕೆಲ ಎನ್​ಜಿಒಗಳಿಗೆ ವಿದೇಶದಿಂದ ಫಂಡಿಂಗ್ ಆಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ ಒಡನಾಡಿ ಹಾಗೂ ಸಂವಾದ ಸಂಸ್ಥೆಯ ಹಣಕಾಸಿನ ವಹಿವಾಟು ಬಗ್ಗೆ ಪರಿಶೀಲಿಸಲು ಇಡಿ ಮುಂದಾಗಿದೆ ಎಂದು ತಿಳಿದುಬಂದಿದೆ. ಬ್ಯಾಂಕ್‌ಗಳಿಗೆ ಪತ್ರ ಬರೆದು ಎನ್‌ಜಿಒಗಳ ಕಳೆದ 5 ವರ್ಷಗಳ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ಕೋರಲಾಗಿದೆ.

Dharmasthala Case: ಧರ್ಮಸ್ಥಳ ಪ್ರಕರಣ ಎನ್‌ಐಎಗೆ? ಗೃಹ ಸಚಿವ ಪರಮೇಶ್ವರ ರಿಯಾಕ್ಷನ್‌

ಧರ್ಮಸ್ಥಳ ಪ್ರಕರಣ ಎನ್‌ಐಎಗೆ? ಗೃಹ ಸಚಿವ ಪರಮೇಶ್ವರ ರಿಯಾಕ್ಷನ್‌

G Parameshwar: ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾಗಿ ಧರ್ಮಸ್ಥಳ ಪ್ರಕರಣದ ಕುರಿತು ಚರ್ಚಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ಈವರೆಗಿನ ತನಿಖಾ ಬೆಳವಣಿಗೆ, ಎಸ್‌ಐಟಿ ಕೈಗೊಳ್ಳಲಿರುವ ಮುಂದಿನ ನಡೆ ವಿಚಾರವಾಗಿ ಮಾಹಿತಿ ನೀಡಿದರು ಎಂದು ತಿಳಿದುಬಂದಿದೆ.

Bhovi Corporation Scam: ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಭೋವಿ ನಿಗಮ ಅಧ್ಯಕ್ಷರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Bhovi Corporation President Ravikumar: ಭೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಂದ ನೇರ ವಸೂಲಿಗೆ ಇಳಿದಿರುವ ನಿಗಮದ ಅಧ್ಯಕ್ಷ ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ರವಿಕುಮಾರ್‌ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Pavithra Gowda: ರೇಣುಕಾಸ್ವಾಮಿ ಕೊಲೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ರೇಣುಕಾಸ್ವಾಮಿ ಕೊಲೆ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಹೈಕೋರ್ಟ್‌ನಲ್ಲಿ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ವಿಚಾರಣೆಯ ನಂತರ ಪವಿತ್ರಾ ಗೌಡ, ದರ್ಶನ್ ಸೇರಿ 7 ಜನ ಆರೋಪಿಗಳ ಜಾಮೀನು ಕ್ಯಾನ್ಸಲ್ ಮಾಡಿ ತಕ್ಷಣ ಬಂಧಿಸುವಂತೆ ಆದೇಶ ನೀಡಿತ್ತು. ಆಗಸ್ಟ್ 14ರಂದು ಪವಿತ್ರಾ ಗೌಡ ಮತ್ತೆ ಜೈಲು ಸೇರಿದ್ದರು.

Gold Rate Today: ಚಿನ್ನದ ದರದಲ್ಲಿ ಭಾರೀ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 2nd Sep 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20ರೂ. ಏರಿಕೆ ಕಂಡಿದ್ದು, 9,725 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 21ರೂ. ಏರಿಕೆಯಾಗಿ 10,609 ರೂ.ಗೆ ತಲುಪಿದೆ.

Actor Darshan: ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದರ್ಶನ್?‌ ಇಂದು ಕೋರ್ಟ್‌ ತೀರ್ಮಾನ

ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದರ್ಶನ್?‌ ಇಂದು ಕೋರ್ಟ್‌ ತೀರ್ಮಾನ

ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ನಂತರ ದರ್ಶನ್‌ರನ್ನು ಬಳ್ಳಾರಿಗೆ ಶಿಫ್ಟ್‌ ಮಾಡಲಾಗಿತ್ತು. ಈ ಬಾರಿ ದರ್ಶನ್‌ ಅವರ ಜಾಮೀನು ರದ್ದುಪಡಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌, ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದ ಕುರಿತು ಕಟುವಾಗಿ ಟೀಕಿಸಿತ್ತು.

Dharmasthala Case: ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಎಫ್‌ಐಆರ್‌

Girish Mattannavar: ಗಿರೀಶ್ ಮಟ್ಟಣ್ಣವರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಂದ್ರ ದಾಸ ಎಂಬವರ ದೂರಿನ ಮೇರೆಗೆ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Shocking News: ಗಂಡನಿಗೆ ಆರೆಸ್ಟ್ ವಾರಂಟ್‌ ಹಿಡಿದು ಬಂದ ಪೊಲೀಸರು, ಹೆದರಿ ಮಗುವಿನ ಜೊತೆಗೆ ಪತ್ನಿ ಆತ್ಮಹತ್ಯೆ

ಗಂಡನಿಗೆ ಆರೆಸ್ಟ್‌ ವಾರಂಟ್‌, ಹೆದರಿ ಮಗುವಿನ ಜೊತೆಗೆ ಪತ್ನಿ ಆತ್ಮಹತ್ಯೆ

Udupi Crime: ಸುಭಾಶ್‌ ಹಾಗೂ ಸುಶ್ಮಿತಾ ಪ್ರೀತಿಸಿ ಮದುವೆಯಾಗಿದ್ದು ಬ್ರಹ್ಮಾವರದಲ್ಲಿ ವಾಸಿಸುತ್ತಿದ್ದರು. ಸುಶ್ಮಿತಾ ಮನೆಯವರಿಂದ ಅಂತರ ಕಾಯ್ದುಕೊಂಡಿದ್ದರು. ಗಂಡನನ್ನು ಪೊಲೀಸರು ಬಂಧಿಸಿದರೆ ನನಗೆ ನನ್ನ ಮನೆಯವರ ಸಹಕಾರವೂ ಸಿಗದು ಎಂದು ಭಾವಿಸಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

Namma Metro Yellow Line: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮುಂದಿನ ವಾರ ಬರಲಿದೆ ನಾಲ್ಕನೇ ರೈಲು

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮುಂದಿನ ವಾರ ಬರಲಿದೆ ನಾಲ್ಕನೇ ರೈಲು

Bengaluru: ಈಗಾಗಲೇ ಕೊಲ್ಕತ್ತಾದಿಂದ ನಾಲ್ಕನೇ ರೈಲಿನ ಸೆಟ್ ಬಿಎಂಆರ್ಸಿಎಲ್ (BMRCL) ಡಿಪೋಗೆ ಬಂದಿದ್ದು, ನಾಲ್ಕನೇ ರೈಲಿನ ಟ್ರಯಲ್ ರನ್ ಕೂಡ ಯಶ್ವಸಿಯಾಗಿದೆ. ಅಕ್ಟೋಬರ್​ನಲ್ಲಿ ಕೊಲ್ಕತ್ತಾದಿಂದ ನಮ್ಮ ಮೆಟ್ರೋಗೆ ಐದನೇ ರೈಲು ಕೂಡ ಆಗಮಿಸಲಿದೆ ಎನ್ನಲಾಗಿದೆ. ನಂತರ ಪ್ರತಿ ತಿಂಗಳು ಒಂದು ಮೆಟ್ರೋ ರೈಲು ಸೆಟ್ ನಮ್ಮ ಮೆಟ್ರೋಗೆ ಸೇರ್ಪಡೆಯಾಗಲಿವೆ.

Self Harming: ಗಂಡನ ಅನೈತಿಕ ಸಂಬಂಧ, ವರದಕ್ಷಿಣಿ ಕಿರುಕುಳದಿಂದ ನೊಂದು ಪತ್ನಿ ನೇಣಿಗೆ

ಗಂಡನ ಅನೈತಿಕ ಸಂಬಂಧ, ವರದಕ್ಷಿಣಿ ಕಿರುಕುಳದಿಂದ ನೊಂದು ಪತ್ನಿ ನೇಣಿಗೆ

Harassment: ಮೃತ ಪೂಜಾಶ್ರೀ ಪೋಷಕರ ದೂರಿನ ಆಧಾರದ ಮೇಲೆ ಈ ಘಟನೆ ಸಂಬಂಧ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದಡಿ ಕೇಸ್ ದಾಖಲಾಗಿದ್ದು, ಪತಿ ನಂದೀಶ್‌ನನ್ನು ಬಂಧಿಸಲಾಗಿದೆ. ತಾಯಿ ಸಾವಿಗೀಡಾಗಿ ತಂದೆ ಜೈಲು ಪಾಲಾಗಿದ್ದು, ಮಗು ಅನಾಥವಾಗಿದೆ.

Festive Season Shopping 2025: ಎಲ್ಲೆಡೆ ಆರಂಭವಾಯ್ತು ಈದ್ ಶಾಪಿಂಗ್

ಎಲ್ಲೆಡೆ ಆರಂಭವಾಯ್ತು ಈದ್ ಶಾಪಿಂಗ್

Festive Season Shopping 2025: ಈದ್ ಮಿಲಾದ್ ಹಿನ್ನೆಲೆಯಲ್ಲಿ, ಫೆಸ್ಟೀವ್ ಸೀಸನ್ ಶಾಪಿಂಗ್ ಹೆಚ್ಚಾಗಿದೆ. ವೈವಿಧ್ಯಮಯ ಲೇಡಿಸ್-ಮೆನ್ಸ್-ಕಿಡ್ಸ್ ಫ್ಯಾಷನ್‌ವೇರ್ಸ್, ಆಕ್ಸೆಸರೀಸ್, ಗೃಹಾಲಂಕಾರ ಸಾಮಗ್ರಿಗಳು ಸೇರಿದಂತೆ ಎಲ್ಲವನ್ನೂ ಖರೀದಿಸುವುದು ಹೆಚ್ಚಾಗಿದೆ. ಈ ಕುರಿತಂತೆ ಇಲ್ಲಿದೆ ವರದಿ.

Saree Trend 2025: ಓಣಂ ಫೆಸ್ಟೀವ್ ಸೀಸನ್‌ನಲ್ಲಿ ಚಾಲ್ತಿಗೆ ಬಂದ ಕಸವು ಸೀರೆ

ಓಣಂ ಫೆಸ್ಟೀವ್ ಸೀಸನ್‌ನಲ್ಲಿ ಚಾಲ್ತಿಗೆ ಬಂದ ಕಸವು ಸೀರೆ

Saree Trend 2025: ಇದುವರೆಗೂ ಕೇರಳ ಮಹಿಳೆಯರ ಸ್ವತ್ತಾಗಿದ್ದ ಕಸವು ಸೀರೆ ಇದೀಗ ಗಡಿ ದಾಟಿ ನಮ್ಮಲ್ಲೂ ಬಿಡುಗಡೆಗೊಂಡಿದೆ. ಓಣಂ ಫೆಸ್ಟೀವ್ ಸಂಭ್ರಮಕ್ಕೆ ಸಾಥ್ ನೀಡಲು ಎಂಟ್ರಿ ನೀಡಿವೆ. ಇದ್ಯಾವ ಬಗೆಯ ಸೀರೆ? ಇಲ್ಲಿದೆ ಮಾಹಿತಿ.

Greater Bengaluru: ಇತಿಹಾಸದ ಪುಟ ಸೇರಿದ ಬಿಬಿಎಂಪಿ, ಇಂದಿನಿಂದ ‘ಗ್ರೇಟರ್‌ ಬೆಂಗಳೂರುʼ‌

ಇತಿಹಾಸದ ಪುಟ ಸೇರಿದ ಬಿಬಿಎಂಪಿ, ಇಂದಿನಿಂದ ‘ಗ್ರೇಟರ್‌ ಬೆಂಗಳೂರುʼ‌

ಇಷ್ಟು ದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಎಂದು ಗುರುತಿಸಲ್ಪಡುತ್ತಿದ್ದದ್ದು ಇದೀಗ ಇತಿಹಾಸದ ಪುಟ ಸೇರಲಿದೆ. ಅದಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಂತಿಮ ಅಧಿಸೂಚನೆ ಪ್ರಕಟವಾಗಲಿದೆ ಹಾಗೂ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ನಾಮಫಲಕಗಳು ಮಂಗಳ ವಾರವೇ ಬದಲಾಗಲಿವೆ.

Heart Failure: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮತ್ತೊಬ್ಬ ಡ್ಯಾನ್ಸ್‌ ಮಾಡುತ್ತಾ ಸಾವು

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು

Raichur: ಮೊನ್ನೆ (ಆಗಸ್ಟ್ 31) ರಾತ್ರಿಯಿಡೀ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ನಿನ್ನೆ (ಸೆ. 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್‌ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ‌ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.

Spoorthivani Column: ನಿಸ್ವಾರ್ಥ ಸೇವೆಯೇ ದೇವರ ಸನಿಹಕ್ಕೆ ನಮ್ಮನ್ನು ಕೊಂಡೊಯ್ಯುವ ಸಾಧನ

ಸ್ವಾರ್ಥ ಸೇವೆಯೇ ದೇವರ ಸನಿಹಕ್ಕೆ ಕೊಂಡೊಯ್ಯುವ ಸಾಧನ

ಕೇವಲ ಗ್ರಂಥಗಳನ್ನು ಓದುವುದರಿಂದ ಅಥವಾ ಉಪನ್ಯಾಸಗಳನ್ನು ಆಲಿಸುವುದರಿಂದ ದೇವರನ್ನು ಅರಿಯಲು ಸಾಧ್ಯವಾಗದು. ನೀವು ಯಾವಾಗಲೂ ನಿಸ್ವಾರ್ಥ ಮನೋಭಾವದಿಂದ ಕೆಲಸ ಮಾಡಬೇಕು. ಇದರಿಂದಲೇ ನಿಮಗೆ ದೇವರ ಅನುಗ್ರಹ ದೊರೆಯುತ್ತದೆ. ಹೀಗಾಗಿ ದೇವರನ್ನು ಕಾಣುಬೇಕು ಎಂದುಕೊಳ್ಳುವ ನಿಮ್ಮ ಎಲ್ಲ ಪ್ರಯತ್ನಗಳು ನಿಮ್ಮನ್ನು ನಿಸ್ವಾರ್ಥಿಗಳನ್ನಾಗಿ ಮಾಡಬೇಕು.

Chikkaballapur News: ನ್ಯಾನೋ ಡಿಎಪಿ ಯೂರಿಯಾ ದ್ರಾವಣ ಸಿಂಪಡಣೆಯಿಂದ ರೈತರಿಗೆ ವರದಾನ : ತಾಲೂಕು ಕೃಷಿ ಅಧಿಕಾರಿ ಮುನಿರಾಜು ಅಭಿಮತ

ನ್ಯಾನೋ ಡಿಎಪಿ ಯೂರಿಯಾ ದ್ರಾವಣ ಸಿಂಪಡಣೆಯಿಂದ ರೈತರಿಗೆ ವರದಾನ

ಇತ್ತೀಚಿನ ದಿನಗಳಲ್ಲಿ ಬಹುತೇಕ ರೈತರು ಕೊಟ್ಟಿಗೆ ಗೊಬ್ಬರವನ್ನು ಹೊಲ ಗದ್ದೆ ಮತ್ತು ತೋಟ ಗಳಿಗೆ ಹಾಕುವುದನ್ನು ಮರೆತಿದ್ದಾರೆ.ಬದಲಿಗೆ  ಡಿಎಪಿ, ಕಾಂಪ್ಲೆಕ್ಸ್,ಯೂರಿಯಾ ಇತ್ಯಾದಿ ರಸಗೊಬ್ಬರಗಳನ್ನೇ ಬಳಸಿ ಬೆಳೆ ತೆಗೆಯಲು ಮುಂದಾಗುತ್ತಿದ್ದಾರೆ. ಇದರಿಂದಾಗಿ ಭೂಮಿ ಮತ್ತು ಪರಿಸರಕ್ಕೆ ತುಂಬಾ ಹಾನಿ ಯಾಗುತ್ತಿದೆ.

Chikkaballapur News: ನಿಮ್ಮ ಗಡಿಪಾರು ಬೆದರಿಕೆಗೆ ಹೆದರುವ ಪೈಕಿ ನಾನಲ್ಲ : ಕೋಡಗಲ್ ರಮೇಶ್ ಅಕ್ರೋಶ

ನಿಮ್ಮ ಗಡಿಪಾರು ಬೆದರಿಕೆಗೆ ಹೆದರುವ ಪೈಕಿ ನಾನಲ್ಲ

ಇತ್ತೀಚೆಗೆ ಜಿಲ್ಲಾಡಳಿತ ಭವನದ ಎದುರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ದಲಿತ ವಿರೋಧಿ ಧೋರಣೆ ಖಂಡಿಸಿ ಹೋರಾಟ ಮಾಡಿದ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿ ಅಹವಾಲು ಸ್ವೀಕರಿಸಿದ್ದ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು ಹತ್ತು ದಿನಗಳ ಒಳಗೆ ಎಲ್ಲಾ ದಲಿತ ಮುಖಂಡರು ಮತ್ತು ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದರು

Chikkaballapur news: ಸೆ.3ಕ್ಕೆ ರಾಜ್ಯ ಮಟ್ಟದ ಗ್ಯಾರೆಂಟಿ ಕಾರ್ಯಾಗಾರ ; ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಉದ್ಘಾಟನೆ : ಜಿಲ್ಲಾಧ್ಯಕ್ಷ ಯಲುವಹಳ್ಳಿ ರಮೇಶ್ ಹೇಳಿಕೆ

ಸೆ.3ಕ್ಕೆ ರಾಜ್ಯ ಮಟ್ಟದ ಗ್ಯಾರೆಂಟಿ ಕಾರ್ಯಾಗಾರ

ಇದು ರಾಜ್ಯದ ಮೊಟ್ಟಮೊದಲ ಕಾರ್ಯಗಾರವಾಗಿದೆ. ಈ ಕಾರ್ಯಗಾರದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ.ನಮ್ಮ ಸರಕಾರ ಬಂದಾಗಿನಿಂದ ಶಕ್ತಿ ಯೋಜನೆ ಯಡಿ ೫೦೦ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.ಈ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ.

Gudibande News: ಪೋಲಂಪಲ್ಲಿ ರಸ್ತೆಯಲ್ಲಿ ಟಿಪ್ಪರ್‌ಗಳಿಂದ ರಸ್ತೆ ಹಾಳು, ಕ್ರಮಕ್ಕೆ ಸ್ಥಳೀಯರ ಆಕ್ರೋಶ

ಟಿಪ್ಪರ್‌ಗಳಿಂದ ರಸ್ತೆ ಹಾಳು, ಕ್ರಮಕ್ಕೆ ಸ್ಥಳೀಯರ ಆಕ್ರೋಶ

ಗುಡಿಬಂಡೆ ಪಟ್ಟಣದಿಂದ ಪೋಲಂಪಲ್ಲಿ-ವರ್ಲಕೊಂಡ ಗ್ರಾಮದ ರಸ್ತೆ ತುಂಬಾನೆ ಹದೆಗಟ್ಟಿದೆ. ಈ ರಸ್ತೆಯಲ್ಲಿ ಸಂಚರಿಸುವಂತಹ ವಾಹನ ಸವಾರರು ಹಾಗೂ ಸ್ಥಳೀಯ ಜನತೆ ಪ್ರತಿನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಬರುವಂತಹ ಜನರಿಗೆ ಈ ರಸ್ತೆ ಪ್ರಮುಖವಾಗಿದೆ. ಆದರೆ ಈ ರಸ್ತೆ ಗುಂಡಿಗಳಿಂದ ಕೂಡಿದ ಹಿನ್ನೆಲೆಯಲ್ಲಿ ಎಲ್ಲರಿಗೂ ತೊಂದರೆಯಾಗಿದೆ.

Gudibande News: ಸರ್ಕಾರಿ ನೌಕರರಿಗೆ ನಿವೃತ್ತಿ ಸಹಜ, ಸೇವಾವಧಿಯಲ್ಲಿ ಉತ್ತಮ ಸೇವೆ ಮಾಡುವುದು ಅವಶ್ಯ: ಕೆ.ವಿ.ನಾರಾಯಣಸ್ವಾಮಿ

ಸೇವಾವಧಿಯಲ್ಲಿ ಉತ್ತಮ ಸೇವೆ ಮಾಡುವುದು ಅವಶ್ಯ

ನಾನು ಸರ್ಕಾರಿ ಸೇವೆಗೆ ಸೇರಿದಾಗಿನಿಂದ ನನ್ನ ಕರ್ತವ್ಯಕ್ಕೆ ನ್ಯಾಯ ಒದಗಿಸಿದ್ದೇನೆ. ಬಳಿಕ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಸತತವಾಗಿ ಮೂರು ಬಾರಿ ಆಯ್ಕೆಯಾಗಿದ್ದೇನೆ. ಸರ್ಕಾರಿ ನೌಕರರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶ್ರಮಿಸಿದ್ದೇನೆ. ನನ್ನ ತಂಡ ಹಾಗೂ ಸರ್ಕಾರಿ ನೌಕರರು ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ಜತೆಗಿದ್ದಾರೆ.

Loading...