ಸೃಜನಶೀಲತೆ ಹೊರಹೊಮ್ಮಲು ತೊಡಗಿಸಿಕೊಳ್ಳುವಿಕೆ ಮುಖ್ಯ: ಪ.ಸ.ಕುಮಾರ್
Prasanna Heggodu: ಪ್ರಸನ್ನ ಒಬ್ಬ ರಂಗಕರ್ಮಿ. ದಶಕಗಳಿಂದ ರಂಗಭೂಮಿಯ ಆತ್ಮವೇ ಆಗಿದ್ದಾರೆ. ಇಲ್ಲಿ ಮೂಡಿರುವ ಕಪ್ಪು ಬಿಳುಪು ಚಿತ್ರಗಳು ಅಲ್ಲಿನ ಪಾತ್ರಗಳೇ ಆಗಿವೆ. ಅವು ನಮಗೆ ಬಾಹ್ಯವಾಗಿ ಕಾಣುವ ನೋಟವಲ್ಲ. ಅವರ ಅಂತರಂಗದಲ್ಲಿ ಒಂದು ಭಿನ್ನ ನೋಟವಿದೆ. ಅದು ಇಲ್ಲಿ ಚಿತ್ರಗಳಾಗಿ ಢಾಳಾಗಿ ಮೂಡಿವೆ ಎಂದು ಲಲಿತಾಕಲಾ ಅಕಾಡೆಮಿ ಅಧ್ಯಕ್ಷ ಪ.ಸ. ಕುಮಾರ್ ತಿಳಿಸಿದ್ದಾರೆ.