ಕಾಯಕ ಸಮುದಾಯದ ಚೆದುರಿದ ಬದುಕಿಗೆ ಸಮಾಜದ ಬೆಂಬಲ ಅಗತ್ಯ
ಈಗಾಗಲೇ ನಗರ ಹೊಲಯ ಅಗಲಗುರ್ಕಿಗೆ ಹೋಗುವ ರೈಲ್ವೆ ಟ್ರ್ಯಾಕ್ ಸಮೀಪ ನೆಲೆ ನಿಂತಿರುವ ಇವರು ಗಣಪತಿ ಹಬ್ಬಕ್ಕೂ ಪೂರ್ವದಲ್ಲಿಯೇ ನರಸಿಂಹ ಅವತಾರ, ವರಾಹ ಅವತಾರ ಗಣಪತಿ, ದರ್ಬಾರ್ ಗಣಪತಿ, ಶಿವ ಗಣಪತಿ, ಆಂಜನೇಯ ಗಣಪತಿ, ರಥಾರೂಢ, ಗರುಡವಾಹನ, ಸಿಂಹಾ ರೂಢ, ಗಜಾರೂಢ, ಬಸವಾರೂಡ, ಇಲಿವಾಹನ, ಸರ್ಪಾರೂಢ, ಕೃಷ್ಣ ಗಣಪತಿ ಸೇರಿದಂತೆ ನೂರಕ್ಕೂ ಹೆಚ್ಚು ವಿನ್ಯಾಸಗಳ ಮಾದರಿಗಳನ್ನು ಸಿದ್ಧಪಡಿಸಿರುವ ಇವರ ಕಲಾನೈಪುಣ್ಯ ನೋಡು ಗರ ಗಮನ ಸೆಳೆಯುತ್ತದೆ.