ಎಸ್ಟಿ ನಿಗಮದ ಹಣದ ಅಕ್ರಮ ವರ್ಗಾವಣೆ: ಸ್ಪಷ್ಟನೆಗೆ ಸರ್ನೋಬತ್ ಆಗ್ರಹ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್(Dr Sonali Sarnobat) ಆಗ್ರಹಿಸಿದ್ದಾರೆ.