ಶ್ರೀರಾಮ್ ಫೈನಾನ್ಸ್ ವತಿಯಿಂದ ೩೬೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವಿತರಣೆ
ಸರಕಾರವೇ ಎಲ್ಲವನ್ನೂ ನೀಡಬೇಕು ಎನ್ನುವ ಮನೋಭಾವ ಬದಲಾಗಬೇಕಿದೆ. ಬಹುರಾಷ್ಟ್ರೀಯ ಕಂಪನಿಗಳು, ದೊಡ್ಡ ದೊಡ್ಡ ಉದ್ಯಮಿಗಳು, ಖಾಸಗಿ ಸಂಘ ಸಂಸ್ಥೆಗಳು ಬಡ ಕೃಷಿಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೀರೆಯುವ ಕೆಲಸ ಮಾಡಿದಾಗಲೇ ಸಮಸಮಾಜ ನಿರ್ಮಾಣ ಸಾಧುವಾಗಲಿದೆ. ಆಗಲೇ ರಾಷ್ಟ್ರಕವಿ ಕುವೆಂಪು ಹೇಳುವ ಸರ್ವರಿಗೆ ಸಮಬಾಳು ಸಮಪಾಲು ದೊರೆಯಲಿದೆ