ಎಚ್ಎಂಟಿ ಕೈಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ದಾಖಲೆಯ ವಹಿವಾಟು
HD Kumaraswamy: ಎಚ್ಎಂಟಿ ಕೈಗಡಿಯಾರಗಳ ಬಗ್ಗೆ ಜನರಲ್ಲಿ ಇವತ್ತಿಗೂ ಅಭಿಮಾನ ಗೌರವ ಇದೆ. ಹಿಂದೆ ಎಚ್ಎಂಟಿ ಗಡಿಯಾರ ಕಟ್ಟುವುದು ಎಂದರೆ ಹೆಮ್ಮೆ ಮತ್ತು ಪ್ರತಿಷ್ಠೆಯ ಸಂಗತಿಯಾಗಿತ್ತು. ಆ ವೈಭವವನ್ನು ಮರಳಿ ತರುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.