ಚಿಂತಾಮಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ “ವೋಟ್ ಚೋರ್ ಗದ್ದಿ ಚೋಡ್”ಪ್ರತಿಭಟನೆ
ಚುನಾವಣೆಯ ಸಮರ್ಪಕವಾಗಿ ನಡೆದಿದ್ದರೆ, ದೇಶದಲ್ಲಿ ಇಂದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು, ರಾಹುಲ್ ಗಾಂಧಿರವರ ದೇಶದ ಪ್ರಧಾನಿಯಾಗಿರುತ್ತಿದ್ದರೆಂದ ಅವರು ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಕೋಟಿ ಅನುದಾನವನ್ನು ತಂದು ಅಭಿವೃದ್ದಿ ಮಾಡಲಾಗುತ್ತಿದ್ದು, ನಮ್ಮ ವಿರೋಧ ಪಕ್ಷದವರು ಏನು ಅಭಿವೃದ್ದಿಯಾಗುತ್ತಿಲ್ಲವೆಂದು ಅಪಪ್ರಚಾರ ಮಾಡುತ್ತಿದ್ದಾರೆ