ಕೌಶಲ್ಯ ಕಲಿಕೆಯಿಂದ ಉದ್ಯೋಗ ಭದ್ರತೆ ಸಾಧ್ಯ
ಕೌಶಲ್ಯ ಕಲಿಕೆಯಿಂದ ಯುವ ಸಮೂಹಕ್ಕೆ ಉದ್ಯೋಗ ಭದ್ರತೆ ಸಾಧ್ಯವಾಗಲಿದೆ. ಆದ್ದರಿಂದ ಉದ್ಯೋ ಗಾಂಕ್ಷಿಗಳು, ಉದ್ಯೋಗದಾತರು ಮತ್ತು ಹೊಸದಾಗಿ ಉದ್ಯೋಗ ಗಳಿಸುವವರು ವಿಕಸಿತ ಭಾರತ ಉದ್ಯೋಗ ಯೋಜನೆಯ ಮಹತ್ವವನ್ನು ಅರಿತುಕೊಳ್ಳಬೇಕು. ಈ ಯೋಜನೆಯನ್ನು ಖಾಸಗಿ ವಲಯದ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿ ಕೊಳ್ಳಲು ವಿನ್ಯಾಸ ಗೊಳಿಸಲಾಗಿದೆ.