ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Karnataka water crisis: ಜಲಾಶಯಗಳಲ್ಲಿ ಡೆಡ್ ಸ್ಟೋರೇಜ್ ಮಟ್ಟ ತಲುಪಿದ ನೀರು; ಎಚ್ಚರಿಕೆಯಿಂದ ಬಳಸಲು ಡಿಸಿಎಂ ಸೂಚನೆ

ಕುಡಿಯುವ ನೀರು ಕೊರತೆಯಾಗದಂತೆ ನಿಗಾ ವಹಿಸಿ: ಡಿಸಿಎಂ ಸೂಚನೆ

Belagavi News: ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ನಡೆದ ಕಂದಾಯ ದಿನಾಚರಣೆ-2026 ಹಾಗೂ ಬೆಳಗಾವಿ ವಿಭಾಗದ ಹವಾಮಾನ ಪರಿಸ್ಥಿತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ ಅವರು ಮಾತನಾಡಿದ್ದು, ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

Mid Season Sale 2026: ಮಾಲ್‌ಗಳಲ್ಲಿ ಶುರುವಾಯ್ತು ಮಿಡ್‌ ಸೀಸನ್‌ ಸೇಲ್‌

ಮಾಲ್‌ಗಳಲ್ಲಿ ಶುರುವಾಯ್ತು ಮಿಡ್‌ ಸೀಸನ್‌ ಸೇಲ್‌

Mid Season Sale: ಮಾಲ್‌ಗಳಲ್ಲಿ ಮಿಡ್‌ ಸೀಸನ್‌ ಸೇಲ್‌ ಆರಂಭವಾಗಿದೆ. ದೊಡ್ಡ ದೊಡ್ಡ ಬ್ರಾಂಡ್‌ಗಳು ಸಾಕಷ್ಟು ಡಿಸ್ಕೌಂಟ್‌ಗಳನ್ನು ನೀಡುತ್ತಿವೆ. ಇವುಗಳನ್ನು ಸದುಪಯೋಗಪಡಿಸಿಕೊಳ್ಳುವವರು ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅಗತ್ಯ ಎನ್ನುತ್ತಾರೆ ಶಾಪಿಂಗ್‌ ಎಕ್ಸ್‌ಪರ್ಟ್ಸ್‌. ಈ ಬಗ್ಗೆ ಇಲ್ಲಿದೆ ಡಿಟೇಲ್ಸ್.

Bengaluru Toll Hike: ಬೆಂಗಳೂರು ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್‌; ನೈಸ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ ಟೋಲ್‌ ದರ ಭಾರಿ ಹೆಚ್ಚಳ!

ನೈಸ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ ಟೋಲ್‌ ದರ ಭಾರಿ ಹೆಚ್ಚಳ!

‌ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಟೋಲ್ ದರ ಏರಿಕೆಯಿಂದ ಪ್ರತಿದಿನ ಈ ಮಾರ್ಗಗಳಲ್ಲಿ ಸಂಚರಿಸುವ ಐಟಿ ಉದ್ಯೋಗಿಗಳು, ಖಾಸಗಿ ವಾಹನ ಸವಾರರು ಹಾಗೂ ವಾಣಿಜ್ಯ ವಾಹನಗಳ ಮಾಲೀಕರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ಇದಕ್ಕೆ ಸಾರ್ವಜನಿಕರಿಂದ ಅಸಮಾಧಾನವೂ ವ್ಯಕ್ತವಾಗುತ್ತಿದೆ.

Dharwad Murder Case: ದಪ್ಪಗಿದ್ದಾಳೆ ಎಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ!

ದಪ್ಪಗಿದ್ದಾಳೆ ಎಂದು ಹೆಂಡತಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಪತಿ!

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿವಾಹವಾದ ಒಂದೇ ವರ್ಷಕ್ಕೆ ತವರುಮನೆಯಿಂದ ಬಂಗಾರ ತರುವಂತೆ ಗಂಡ ಕಿರುಕುಳ ನೀಡುತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೇ ನೀನು ದಪ್ಪ ಇದ್ದಿಯಾ, ಗರ್ಭಿಣಿ ಆಗಲ್ಲ ಅಂತ ಹೇಳಿ ಗಂಡ ಕೊಲೆಗೈದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

Bangalore News: ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಪುನರಾಯ್ಕೆ

ಎಪಿಎಸ್ ಸಂಸ್ಥೆಯು ಒಟ್ಟು 14 ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡಿದ್ದು, ಪ್ರೀ-ಸ್ಕೂಲ್ ನಿಂದ ಪಿಎಚ್.ಡಿ ವರೆಗೆ ಸಮಗ್ರ ಶಿಕ್ಷಣ ನೀಡುತ್ತಿದೆ. ವೈದ್ಯಕೀಯ ಶಿಕ್ಷಣವನ್ನು ಹೊರತುಪಡಿಸಿ, ಎಪಿಎಸ್ ನಲ್ಲಿ ಶಿಕ್ಷಣ ವನ್ನು ಆರಂಭಿಸುವ ವಿದ್ಯಾರ್ಥಿಗಳು ಶಾಲೆ, ಪ್ರೀ-ಯೂನಿವರ್ಸಿಟಿ (ಪಿಯುಸಿ), ಪದವಿ, ಸ್ನಾತಕೋತ್ತರ ಕಾರ್ಯಕ್ರಮಗಳು (ಎಂಬಿಎ ಮತ್ತು ಎಂಸಿಎ ಸೇರಿದಂತೆ) ಮತ್ತು ಡಾಕ್ಟರೇಟ್ ಅಧ್ಯಯನಗಳನ್ನು ಒಂದೇ ಶಿಕ್ಷಣ ವ್ಯವಸ್ಥೆಯಡಿ ಮುಂದುವರಿಸಬಹುದು

Bangalore Mews: ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿ ಉದ್ಘಾಟನೆ

ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿ ಉದ್ಘಾಟನೆ

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ 'ಸಹಕಾರ ರತ್ನ' ಡಾ. ಬಿ. ಎಂ. ಉಮೇಶ್‌ಕುಮಾರ್ ಅವರು, "ಸಂಘವು ಪಾರದರ್ಶಕ, ವಿಶ್ವಾಸಾರ್ಹ ಹಾಗೂ ಸದಸ್ಯ-ಸ್ನೇಹಿ ಆರ್ಥಿಕ ಸೇವೆಗಳನ್ನು ಒದಗಿಸುವ ಮೂಲಕ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ದೃಢವಾದ ಗುರಿ ಹೊಂದಿದೆ," ಎಂದು ತಮ್ಮ ಆಶಯ ವ್ಯಕ್ತಪಡಿಸಿದರು

ನಾನು ತಪ್ಪು ಮಾಡಿದರೆ ಬಹಿರಂಗಪಡಿಸಿ, ಆದರೆ ಸುಳ್ಳು ಸುದ್ದಿ ಪ್ರಕಟಿಸಬೇಡಿ: ಸಿಎಂ

ಪ್ರತಿಯೊಂದು ಸುದ್ದಿಯಲ್ಲೂ ಸತ್ಯ, ಪ್ರಾಮಾಣಿಕತೆ ಇರಬೇಕು: ಸಿಎಂ

CM DK Shivakumar: ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಾನು ತಪ್ಪು ಮಾಡಿದರೆ ಅದನ್ನು ಬಹಿರಂಗಪಡಿಸಿ. ಆದರೆ ಸುಳ್ಳು ಸುದ್ದಿಗಳನ್ನು ಪ್ರಕಟಿಸಬೇಡಿ, ಪ್ರಸಾರ ಮಾಡಬೇಡಿ ಎಂದು ಹೇಳಿದ್ದಾರೆ.

ಕನ್ನಡಿಗರಿಗೆ ಗುಡ್ ನ್ಯೂಸ್: ಬೆಂಗಳೂರಿನಿಂದ ಉದಯಪುರಕ್ಕೆ ನೇರ ವಿಮಾನ ಸೇವೆ ಆರಂಭಿಸಿದ 'ಆಕಾಸಾ ಏರ್'

ಬೆಂಗಳೂರಿನಿಂದ ಉದಯಪುರಕ್ಕೆ ನೇರ ವಿಮಾನ ಸೇವೆ ಆರಂಭಿಸಿದ 'ಆಕಾಸಾ ಏರ್'

Akasa Air: 'ಆಕಾಸಾ ಏರ್' ವಿಮಾನಯಾನ ಸಂಸ್ಥೆಯು ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಮುಂಬೈನಿಂದ ಉದಯಪುರಕ್ಕೆ ದೈನಂದಿನ ನೇರ ವಿಮಾನ ಸೇವೆಯನ್ನು ಘೋಷಿಸಿದೆ. ಬರುವ ಅಕ್ಟೋಬರ್ 15, 2026 ರಿಂದ ಈ ಹೊಸ ಮಾರ್ಗದಲ್ಲಿ ವಿಮಾನಗಳ ಹಾರಾಟ ಶುರುವಾಗಲಿದೆ.

Adigas Yatra: ನೇಪಾಳಕ್ಕೆ ಅಡಿಗಾಸ್‌ ಯಾತ್ರಾ ವಿಶೇಷ ಪ್ರವಾಸ!

ನೇಪಾಳಕ್ಕೆ ಅಡಿಗಾಸ್‌ ಯಾತ್ರಾ ವಿಶೇಷ ಪ್ರವಾಸ!

Nepal special tour: ನೇಪಾಳ ದೇಶವು ಅದ್ಭುತವಾದ ನೈಸರ್ಗಿಕ ಸೌಂದರ್ಯ ಮತ್ತು ಧಾರ್ಮಿಕ ಮಹತ್ವದ ತಾಣಗಳಿಗೆ ಖ್ಯಾತಿಯಾಗಿದೆ. ಇಲ್ಲಿನ ಪ್ರಮುಖ ಸ್ಥಳಗಳನ್ನು ಕಣ್ತುಂಬಿಕೊಳ್ಳಲು ಬಯಸುವ ಪ್ರವಾಸಿಗರಿಗಾಗಿ ಅಡಿಗಾಸ್‌ ಯಾತ್ರಾ ವಿಶೇಷ ನೇಪಾಳ ಯಾತ್ರೆಯನ್ನು ಆಯೋಜಿಸಿದೆ.

ಫೋಟೋ ತೆಗೆಯುವ ವಿಚಾರಕ್ಕೆ ಗಲಾಟೆ: ವಿಧಾನ ಸೌಧದ ಮುಂಭಾಗದಲ್ಲೇ ಯುವಕರ ಗುದ್ದಾಟ!

ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲೇ ಯುವಕರ ಜಗಳ: ನಾಲ್ವರ ಬಂಧನ!

Viral Video: ರಾಜಧಾನಿಯ ಅತ್ಯಂತ ಬಿಗಿ ಭದ್ರತೆಯ ಸ್ಥಳವಾಗಿರುವ ವಿಧಾನ ಸೌಧದ ಮುಂಭಾಗದಲ್ಲೇ ಅಘಾತಕಾರಿ ಘಟನೆಯೊಂದು ಕಂಡುಬಂದಿದೆ. ನೇಪಾಳ ಮೂಲದ ಯುವಕರ ಗುಂಪಿನ ನಡುವೆ ಭೀಕರ ಜಗಳ ನಡೆದಿದ್ದು ಇದರಲ್ಲಿ ಭಾಗಿಯಾದ ನಾಲ್ವರನ್ನು ಪೋಲೀಸರು ಬಂಧಿಸಿದ್ದಾರೆ...

2 ದಿನಗಳ ಕಾಲ ಯಶಸ್ವಿಯಾಗಿ ನೆರವೇರಿದ ಉಚಿತ ಆರೋಗ್ಯ ಶಿಬಿರ!

2 ದಿನಗಳ ಕಾಲ ಯಶಸ್ವಿಯಾಗಿ ನೆರವೇರಿದ ಉಚಿತ ಆರೋಗ್ಯ ಶಿಬಿರ!

ಶಿಬಿರದಲ್ಲಿ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ತಜ್ಞರು, ನೇತ್ರ ತಜ್ಞರು, ಇಎನ್‌ಟಿ ತಜ್ಞರು, ದಂತ ವೈದ್ಯರು, ಜನರಲ್‌ ಮೆಡಿಸಿನ್‌ ತಜ್ಞರು , ಆಹಾರ ತಜ್ಞರು ಭಾಗವಹಿಸಿ ಶಿಬಿರಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಸೂಕ್ತ ತಪಾಸಣೆ ನಡೆಸಿ, ಆರೋಗ್ಯ ಸಲಹೆಗಳನ್ನು ನೀಡಿದರು.

ಕಂಕನಾಡಿನಲ್ಲಿ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಕಂಕನಾಡಿನಲ್ಲಿ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಕಳೆದ ವಾರದಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಅನಾಹುತಗಳು ಸಂಭವಿಸಿದೆ. ಇದೀಗ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಹಿಂಭಾಗದ ನಾಗೋರಿಯಲ್ಲಿ ಭೀಕರ ಮಣ್ಣು ಕುಸಿತ ಸಂಭವಿಸಿದ್ದು, ಹಂಚಿನ ಮನೆಯೊಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಒಕ್ಕಲಿಗರ ಸಂಘದಲ್ಲಿ ಅವ್ಯವಹಾರದ ವಾಸನೆ

ಒಕ್ಕಲಿಗರ ಸಂಘದಲ್ಲಿ ಅವ್ಯವಹಾರದ ವಾಸನೆ

ರಾಜ್ಯದ ಪ್ರತಿಷ್ಠಿತ ಸಮುದಾಯ ಸಂಸ್ಥೆಗಳಲ್ಲಿ ಒಂದಾದ ರಾಜ್ಯ ಒಕ್ಕಲಿಗರ ಸಂಘ ದಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಸಂಘದಲ್ಲಿ ನಡೆದಿರುವ ನೇಮಕಾತಿಗಳಲ್ಲಿ ಒಂದು ಹುದ್ದೆಗೆ 10 ರಿಂದ 20 ಲಕ್ಷ ರು. ವರೆಗೆ ಲಂಚ ಪಡೆದಿರುವ ಆರೋಪದ ಜತೆಗೆ 480 ಹುದ್ದೆಗಳ ನೇಮಕಾತಿ ಯಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ.

ಬಾಕಿ ಬಿಲ್‌ ಪಾವತಿಸಿ ಸಿಎಂಗೆ ಮತ್ತೆ ಮನವಿ

ಬಾಕಿ ಬಿಲ್‌ ಪಾವತಿಸಿ ಸಿಎಂಗೆ ಮತ್ತೆ ಮನವಿ

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಕಾಮಗಾರಿಗಳ ಬಿಲ್‌ಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಗುತ್ತಿಗೆದಾರರು ಎದುರಿಸುತ್ತಿರುವ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದಿದ್ದಾರೆ. ಇದಕ್ಕೆ ಸೂಕ್ತ ಕ್ರಮ ವಹಿಸುವ ಭರವಸೆ ಯನ್ನು ಡಿಕೆಶಿ ನೀಡಿದ್ದಾರೆ. ಕಳೆದ ಮಾರ್ಚ್ 6ರಂದು ಫ್ರೀಡಂ ಪಾರ್ಕ್‌ನಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆಯ ವೇಳೆ ಸರಕಾರ ಸಮಸ್ಯೆ ಗಳನ್ನು ಬಗೆಹರಿಸುವ ಭರವಸೆ ನೀಡಿತ್ತು

ಕರಾವಳಿಯಲ್ಲಿ ಇನ್ನೂ ಆರು ದಿನ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಇನ್ನೂ ಆರು ದಿನ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಉಳಿದ ಕಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಮುಂದಿನ ಒಂದು ವಾರ ಕಾಲ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ.

Gudibande News: ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕಾಗಿ ನಿವೃತ್ತ ನೌಕರರ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಕೆ

ನಿವೃತ್ತ ನೌಕರರ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಕೆ

ಗುಡಿಬಂಡೆ ತಾಲೂಕು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲೂಕಾಗಿದೆ. ಇದಕ್ಕೆ ಮುಖ್ಯ ಕಾರಣ ಅನುದಾನಗಳ ಕೊರತೆ. ಗುಡಿಬಂಡೆ ತಾಲೂಕು ಬಾಗೇಪಲ್ಲಿ ಕ್ಷೇತ್ರಕ್ಕೆ ಸೇರಿರುವ ಕಾರಣದಿಂದ ಕ್ಷೇತ್ರಕ್ಕೆ ಬರುವಂತಹ ಅನುದಾನ ಸಾಕಾಗುತ್ತಿಲ್ಲ. ಇದರಿಂದ ಅಭಿವೃದ್ದಿ ವೇಗ ಕುಂಠಿತವಾಗುತ್ತಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರಗಳ ಪುನರ್ ವಿಂಗಡನೆ ಕಾರ್ಯ ನಡೆಯಲಿದೆ ಎಂಬ ಮಾಹಿತಿ ಇದ್ದು, ಆ ಸಮಯ ದಲ್ಲಿ ಗುಡಿಬಂಡೆಯನ್ನು ಸಹ ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಘೋಷಣೆ ಮಾಡಬೇಕು

ಕೆಂಪೇಗೌಡ ಜಯಂತಿಯಲ್ಲಿ ಪೂರ್ವಯೋಜಿತ ಕೃತ್ಯಕ್ಕೆ ಕಾರಣವಾದ ಕಿಡಿಗೇಡಿಗಳ ವಿರುದ್ಧ ಕ್ರಮವಾಗಬೇಕು ಒತ್ತಾಯ

ಶಾಸಕ ಪ್ರದೀಪ್ ಈಶ್ವರ್ ಮೇಲಿನ ದಾಳಿ ದುರುದ್ದೇಶದ ದಾಳಿಯಾಗಿದೆ

ಸರ್ಕಾರದ ವತಿಯಿಂದ 37ಕ್ಕೂ ಹೆಚ್ಚು ದಾರ್ಶನಿಕರ ಜಯಂತಿಗಳನ್ನು ಜಾತ್ಯಾತೀತವಾಗಿ ಆಚರಿಸ ಲಾಗುತ್ತದೆ. ಅದರಂತೆ, ಕೆಂಪೇಗೌಡರ ಜಯಂತಿ ಕಾರ್ಯಕ್ರಮವೂ ಶಾಂತಿಯುತವಾಗಿ ನಡೆಯುತ್ತಿತ್ತು. ಆದರೆ ಹೊರಗಿನಿಂದ ಬಂದ ಕೆಲ ಕಿಡಿಗೇಡಿಗಳು, ಮದ್ಯದ ಅಮಲಿನಲ್ಲಿ ಬಂದು ಏಕಾಏಕಿ ಗದ್ದಲ ಎಬ್ಬಿಸಿ ದರಲ್ಲದೆ ಶಾಸಕರ ಮೇಲೆ ಅಕ್ಷರಶಃ ದಾಳಿ ನಡೆಸಲು ಮುಂದಾಗಿದ್ದು ಸರ್ವಥಾ ಸರಿಯಲ್ಲ

Gauribidanur News: ಸ್ನೇಹ ಸಮ್ಮಿಲನ ಕಾರ್ಯಕ್ರಮ ಯಶಸ್ವಿ

Gauribidanur News: ಸ್ನೇಹ ಸಮ್ಮಿಲನ ಕಾರ್ಯಕ್ರಮ ಯಶಸ್ವಿ

ಸ್ನೇಹ ಸಮ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಲ್ಲ, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ವೇದಿಕೆಯಾಗಬೇಕು ಸಮಾಜಮುಖಿ ಕಾರ್ಯಗಳಲ್ಲಿ ನೀವೆಲ್ಲರೂ ಭಾಗವಹಿಸುವ ಸಂಕಲ್ಪ ಮೈಗೂಡಿಸಿಕೊಳ್ಳಬೇಕು ಎಂದ ಅವರು ಶಾಲೆಯನ್ನು ಅಂತ ಅಂತವಾಗಿ ಯಾವ ರೀತಿಯಲ್ಲಿ ಉನ್ನತಿಕರಿಸಲಾಯಿತು ಎಂಬುದನ್ನು ತುಂಬಾ ಅರ್ಥಪೂರ್ಣವಾಗಿ ತಿಳಿಸಿಕೊಟ್ಟರು

ಶೇಂಗಾ ಬೀಜದಲ್ಲಿ ಭಾರೀ ಅಕ್ರಮ ಮತ್ತು ಲೋಪ ನಡೆದಿವೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ರೈತ ಸಂಘದ ವತಿಯಿಂದ ನಗರದ ಕೃಷಿ ಇಲಾಖೆ ಕಚೇರಿಯ ಎದುರು ಪ್ರತಿಭಟನೆ

ಶೇಂಗಾ ಬೀಜದಲ್ಲಿ ಭಾರೀ ಅಕ್ರಮ ಎಂದು ಆರೋಪ: ಪ್ರತಿಭಟನೆ

ನಿಗದಿತ ದಿನಾಂಕಗಳಲ್ಲಿ ಆಯಾ ಗ್ರಾಮದ ರೈತರು ಮಾತ್ರ ನೋಂದಣಿಗೆ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ನೋಂದಣಿಗೆ ಬರುವ ರೈತರು ಆಧಾರ್‌ ಕಾರ್ಡ್, ಪಹಣಿ ಮತ್ತು ಎಫ್‌ಐಡಿ (ಊಐಈ) ದಾಖಲೆ ತರಬೇಕು. ನೋಂದಣಿ ದಿನಾಂಕಗಳ ವಿವರ ವನ್ನು ಆಯಾ ಗ್ರಾಪಂ, ಹೋಬಳಿ ಮಟ್ಟದ ಕಚೇರಿಗಳಲ್ಲಿ ಪ್ರದರ್ಶಿಸಲಾಗಿದೆ.

Gruha jyothi scheme: ಜುಲೈ 1 ರಿಂದ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ಪರಿಶೀಲನೆ ಆರಂಭ

ಜುಲೈ 1 ರಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ವೇಳೆ ಎಸ್ಕಾಂ ಸಿಬ್ಬಂದಿ ಸಿಬ್ಬಂದಿಗೆ ಅಗತ್ಯ ದಾಖಲೆಗಳನ್ನು ತೋರಿಸಲು ಬೆಸ್ಕಾಂ ವಿನಂತಿಸಿದೆ. ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ.

ಶಾಸಕ ಪ್ರದೀಪ್ ಈಶ್ವರ್ ಮೇಲೆ ದುರುದ್ದೇಶದಿಂದ ದಾಳಿ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಮುಖಂಡರ ಆಗ್ರಹ

ಪ್ರದೀಪ್ ಈಶ್ವರ್ ಮೇಲೆ ದುರುದ್ದೇಶದ ದಾಳಿ: ಕಾಂಗ್ರೆಸ್ ಮುಖಂಡರ ಆಕ್ರೋಶ

Chikkaballapur News: ಚಿಕ್ಕಬಳ್ಳಾಪುರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್‌ ಮುಖಂಡರು ಮಾತನಾಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಮೇಲೆ ನಡೆದಿರುವುದು ಕೇವಲ ವ್ಯಕ್ತಿಗತ ದಾಳಿಯಲ್ಲ, ಅದು ಅಹಿಂದ ವರ್ಗದ ಮೇಲೆ ನಡೆದ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

M. Eshwar: ತುಮಕೂರಿನ ಹಿರಿಯ ಪತ್ರಕರ್ತ ಎಂ. ಈಶ್ವರ್ ಅನಾರೋಗ್ಯದಿಂದ ನಿಧನ

ತುಮಕೂರಿನ ಹಿರಿಯ ಪತ್ರಕರ್ತ ಎಂ. ಈಶ್ವರ್ ಅನಾರೋಗ್ಯದಿಂದ ನಿಧನ

ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ ಅವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್‌ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Haveri Clash: ರೈತರ ಕೈ ಕತ್ತರಿಸೋ ಮಟ್ಟಿಗೆ ಹದಗೆಟ್ಟಿದೆ ಕಾನೂನು ಸುವ್ಯವಸ್ಥೆ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಆಕ್ರೋಶ

ರೈತರ ಕೈ ಕತ್ತರಿಸೋ ಮಟ್ಟಿಗೆ ಹದಗೆಟ್ಟಿದೆ ಕಾನೂನು ಸುವ್ಯವಸ್ಥೆ: ಜೋಶಿ

Pralhad Joshi: ಕಾರ ಹುಣ್ಣಿಮೆ ದಿನ ಎತ್ತುಗಳ ಮೆರವಣಿಗೆ ನಡೆಸುವುದು ಹಳ್ಳಿ ಸಂಪ್ರದಾಯ. ಹಬ್ಬದ ಸಂಭ್ರಮಕ್ಕೆ ಪಟಾಕಿ ಸಿಡಿಸುವುದೂ ಸಹಜವೇ. ಆದರೆ, ʼಮಸೀದಿ ಬಳಿ ಏಕೆ ಪಟಾಕಿ ಸಿಡಿಸುತ್ತೀರಿʼ ಎಂದು ಅನ್ಯ ಕೋಮಿನವರು ಕ್ಯಾತೆ ತೆಗೆದದ್ದು ದುರುದ್ದೇಶ ಪೂರಕವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಹಾವೇರಿಯ ಗುತ್ತಲ ವ್ಯಾಪ್ತಿಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ: ಪ್ರಕರಣ ದಾಖಲು

ಗುತ್ತಲ ವ್ಯಾಪ್ತಿಯಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ

Haveri News: ಹಾವೇರಿ ತಾಲೂಕಿನ ಗುತ್ತಲ ವ್ಯಾಪ್ತಿಯಲ್ಲಿ ಹರಿಯುವ ತುಂಗಭದ್ರಾ‌ ತೀರದಲ್ಲಿ ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿರುವ ಹಾವೇರಿಯ ಗಣಿ ಮತ್ತು ಭೂ ವಿಜ್ಞಾನ ಹಿರಿಯ ಅಧಿಕಾರಿಗಳು, 80 ಟನ್ ಮರಳು ಹಾಗೂ ಎರಡು ತೆಪ್ಪಗಳು ಸೇರಿದಂತೆ ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಜರುಗಿದೆ.

Loading...